ಸಮಗ್ರ ಸಮಾಚಾರ

ಮಂಗಳೂರು: ಪಬ್ ನಲ್ಲಿ ಮ್ಯೂಸಿಕ್ ಅವಕಾಶ ಇಲ್ಲ..!!| ಪೊಲೀಸರ ಹೊಸ ರೂಲ್ಸ್ ಗೆ ಗ್ರಾಹಕರ ಆಕ್ರೋಶ!!|ದಿನಕ್ಕೊಂದು ರೂಲ್ಸ್ ತಂದರೆ ಉದ್ಯಮಿಗಳ ಪಾಡೇನು?

ಸಮಗ್ರ ನ್ಯೂಸ್: ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಪೊಲೀಸ್ ಇಲಾಖೆ ಹೊಸದಾಗಿ ಜಾರಿ ಮಾಡ್ತ ಇರೋ ರೂಲ್ಸ್ ಗಳು ಮತ್ತಷ್ಟು ಪರಿಸ್ಥಿತಿಯನ್ನು ಹದಗೆಡಿಸುತ್ತಿದ್ದು ಉದ್ಯಮಿಗಳು ಇಕ್ಕಟ್ಟಿಗೆ ಸಿಲುಕಿಕೊಂಡಿದ್ದಾರೆ. ಎಜುಕೇಷನ್ ಹಬ್, ಬೀಚ್ ಸಿಟಿ ಎಂದೆಲ್ಲ ಕರೆಯಲ್ಪಡುವ ಮಂಗಳೂರಲ್ಲಿ ಕಳೆದೆರಡು ದಿನಗಳಿಂದ ಹೊಸ ರೂಲ್ಸ್ ಒಂದು ಜಾರಿಗೆ ಬಂದಿದೆ. ಕೆಲದಿನಗಳ ಹಿಂದೆ ಎಡಿಜಿಪಿ ಅಲೋಕ್ ಕುಮಾರ್ ಅವರು ಮಂಗಳೂರಿಗೆ ಬಂದು ನಾಗರಿಕರನ್ನು ಭೇಟಿಯಾಗಿ ಹೋದ ಮರುಕ್ಷಣವೇ ಹೊಸ ರೂಲ್ಸ್ ಒಂದನ್ನು ಪೊಲೀಸ್ ಇಲಾಖೆ ಜಾರಿಗೆ ತಂದಿದ್ದು ಇದಕ್ಕೆ […]

ಮಂಗಳೂರು: ಪಬ್ ನಲ್ಲಿ ಮ್ಯೂಸಿಕ್ ಅವಕಾಶ ಇಲ್ಲ..!!| ಪೊಲೀಸರ ಹೊಸ ರೂಲ್ಸ್ ಗೆ ಗ್ರಾಹಕರ ಆಕ್ರೋಶ!!|ದಿನಕ್ಕೊಂದು ರೂಲ್ಸ್ ತಂದರೆ ಉದ್ಯಮಿಗಳ ಪಾಡೇನು? Read More »

ಪುತ್ತೂರು: ಭೀಕರ ರಸ್ತೆ ಅಪಘಾತ|ಗ್ರಾಮ ಪಂಚಾಯತ್ ಸದಸ್ಯ ಮೃತ್ಯು

ಸಮಗ್ರ ನ್ಯೂಸ್: ಪುತ್ತೂರಿನ ಸಂಟ್ಯಾರು ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿ ಗ್ರಾಮ ಪಂಚಾಯತ್ ಸದಸ್ಯ ಮೃತಪಟ್ಟ ಘಟನೆ ಫೆ.14 ರಂದು ರಾತ್ರಿ ನಡೆದಿದೆ. ಕಾರಲ್ಲಿದ್ದವರನ್ನು ಬೆಟ್ಟಂಪಾಡಿಯ ದಿಲೀಪ್ ಕುಮಾರ್ ರಾವ್ , ಶಶಿಕುಮಾರ್ , ನವನೀತ್ ಹಾಗೂ ನಿಡ್ಪಳ್ಳಿ ಗ್ರಾಮ ಪಂಚಾಯತ್ ಸದಸ್ಯ ಮುರಳಿಧರ್ ಭಟ್ ಎಂದು ಸ್ಥಳೀಯರು ಗುರುತಿಸಿದ್ದಾರೆ. KA21 P 5049 ನೋಂದಾಣಿಯ ಫಾರ್ಡ್ ಫೀಗೋ ಕಾರು ಬೆಟ್ಟಂಪಾಡಿ ಕಡೆ ಹೋಗುತ್ತಿದ್ದ ವೇಳೆ ಸಂಟ್ಯಾರು ಸಮೀಪದ ಬಳಕ್ಕ ಎಂಬಲ್ಲಿ ಅಪಘಾತ ಸಂಭವಿಸಿದ್ದು ,

ಪುತ್ತೂರು: ಭೀಕರ ರಸ್ತೆ ಅಪಘಾತ|ಗ್ರಾಮ ಪಂಚಾಯತ್ ಸದಸ್ಯ ಮೃತ್ಯು Read More »

ಆಂಧ್ರದ ರಾಜ್ಯಪಾಲರಾಗಿ ಸುಪ್ರೀಂ ಕೋರ್ಟ್​ನ ನಿವೃತ್ತ ನ್ಯಾ., ಮೂಡುಬಿದಿರೆಯ ಎಸ್​.ಅಬ್ದುಲ್​ ನಜೀರ್​

ಸಮಗ್ರ ನ್ಯೂಸ್ : ಆಂಧ್ರ ಪ್ರದೇಶದ ನೂತನ ರಾಜ್ಯಪಾಲರಾಗಿ ನಿವೃತ್ತ ನ್ಯಾಯಮೂರ್ತಿ ಎಸ್​.ಅಬ್ದುಲ್ ನಜೀರ್​​ರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ. ಮೂಲತಃ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯವರಾದ ಶ ನಿವೃತ್ತ ನ್ಯಾಯಮೂರ್ತಿ ಎಸ್​.ಅಬ್ದುಲ್​ ನಜೀರ್​ ಆಂಧ್ರಪ್ರದೇಶದ ರಾಜ್ಯಪಾಲರಾಗಿ ನೇಮಕಗೊಂಡಿದ್ದು ಕರುನಾಡಿಗೆ ಹೆಮ್ಮೆಯ ವಿಚಾರವಾಗಿದೆ. ಅಬ್ದುಲ್​ ನಜೀರ್​ ಐತಿಹಾಸಿಕ ಅಯೋಧ್ಯೆ ರಾಮಜನ್ಮ ಭೂಮಿ ತೀರ್ಪು ನೀಡಿದ ಬೆಂಚ್ ಸದಸ್ಯರಾಗಿದ್ದರು. ಆಂಧ್ರ ಪ್ರದೇಶದ ಜೊತೆಯಲ್ಲಿ ಛತ್ತಿಸ್‌ಗಢ, ಬಿಹಾರ, ಮಣಿಪುರ ಸೇರಿದಂತೆ ವಿವಿಧ ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು

ಆಂಧ್ರದ ರಾಜ್ಯಪಾಲರಾಗಿ ಸುಪ್ರೀಂ ಕೋರ್ಟ್​ನ ನಿವೃತ್ತ ನ್ಯಾ., ಮೂಡುಬಿದಿರೆಯ ಎಸ್​.ಅಬ್ದುಲ್​ ನಜೀರ್​ Read More »

ಮಂಗಳೂರಿನ ಮೀನುಗಾರರಿಗೆ ಕನ್ಯಾಕುಮಾರಿ ಬಳಿ‌ ಕಲ್ಲೇಟು

ಸಮಗ್ರ ನ್ಯೂಸ್: ಮಂಗಳೂರಿನ ಮೀನುಗಾರ ಬೋಟುಗಳ ಮೇಲೆ ಕಲ್ಲು ಎಸೆದು ದಾಳಿ ನಡೆಸಿ ಹಲ್ಲೆಗೈದ ದುರಂತ ಘಟನೆ ಬೆಳಕಿಗೆ ಬಂದಿದೆ. ಕನ್ಯಾಕುಮಾರಿ ಬಳಿ ತಮಿಳುನಾಡು ವೀನುಗಾರರು ಈ ದುಷ್ಕೃತ್ಯ ಎಸಗಿದ್ದಾರೆಂದು ತಿಳಿದುಬಂದಿದೆ. 7-8 ಅಡಿ ಆಳದಲ್ಲಿ ಮೀನುಗಾರಿಗೆ ತೆರಳಿದ್ದ ಮಂಗಳೂರಿನ ಬೋಟುಗಳನ್ನು ಸುತ್ತುವರಿದು ಹಿಗ್ಗಾಮುಗ್ಗಾ ಕಲ್ಲುಗಳನ್ನು ಎಸೆಯುವ ಮೂಲಕ ಈ ದಾಳಿ ನಡೆಸಿದ್ದಾರೆ. ಕಲ್ಲೇಟಿನಿಂದ ಮಂಗಳೂರಿನ ಮೀನುಗಾರರಿಗೆ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಂಗಳೂರಿನ ಮೀನುಗಾರರಿಗೆ ಕನ್ಯಾಕುಮಾರಿ ಬಳಿ‌ ಕಲ್ಲೇಟು Read More »

ಮತ್ತೆ ಅಭಿಮಾನಿಗಳ ಹೃದಯ‌ ಗೆದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್| ಈ ಬಾರಿ ಎದೆಯಲ್ಲೇ ಜಾಗ ಕೊಟ್ರಲ್ಲ ‘ಡಿ ಬಾಸ್’

ಸಮಗ್ರ ನ್ಯೂಸ್: ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್‌ ಅವರು ಮೊದಲಿನಿಂದಲೂ ತಮ್ಮ ಅಭಿಮಾನಿಗಳನ್ನು ಸೆಲೆಬ್ರಿಟಿಗಳು ಅಂತ ಕರೆಯುತ್ತಿರುವುದನ್ನು ನಾವು ನೋಡಬಹುದು. ಹೀಗಾಗಿ ‘ಲವ್‌ ಯು ಸೆಲೆಬ್ರಟಿ’ ಅಂಥ ತಮ್ಮ ಎದೆ ಮೇಲೆ ಹಚ್ಚೆ ಹಾಕಿಸಿಕೊಂಡಿದ್ದು, ಈ ಮೂಲಕ ತಮ್ಮ ಸೆಲೆಬ್ರೆಟಿಗಳನ್ನು ಎದೆ ಮೇಲೆ ಹೊತ್ತಿಕೊಂಡು ಮೇರೆಸುತ್ತಿದ್ದಾರೆ. ತಮ್ಮ ಎದೆ ಮೇಲೆ ಹಾಕಿಸಿಕೊಂಡಿರುವ ಹಚ್ಚೆ ಫೋಟೋ ಮತ್ತು ವಿಡಿಯೋವನ್ನು ದರ್ಶನ್‌ ತಮ್ಮ ಟ್ವಿಟರ್‌ ಹಾಗೂ ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದು, ಇದು ವೈರಲ್‌ ಆಗುತ್ತಿದೆ. ದರ್ಶನ್‌ ಅಭಿಮಾನಿಗಳು ತಮ್ಮ ನೆಚ್ಚಿನ ನಟ

ಮತ್ತೆ ಅಭಿಮಾನಿಗಳ ಹೃದಯ‌ ಗೆದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್| ಈ ಬಾರಿ ಎದೆಯಲ್ಲೇ ಜಾಗ ಕೊಟ್ರಲ್ಲ ‘ಡಿ ಬಾಸ್’ Read More »

ಭೂಕಂಪದ ಭೂಮಿಯಲ್ಲೊಂದು ಕರುಳು ಹಿಂಡುವ ಕಥೆ| ಸತ್ತ ಮಗಳ ಕೈ ಹಿಡಿದು 5 ದಿನದಿಂದ ಕುಳಿತ ತಂದೆ

ಸಮಗ್ರ ನ್ಯೂಸ್: ಟರ್ಕಿಯಲ್ಲಿ ಭೂಕಂಪನ ಸಂಭವಿಸಿ 5 ದಿನಗಳು ಕಳೆಯುತ್ತಾ ಬಂದರೂ ಆವಶೇಷಗಳಡಿ ಮೃತಪಟ್ಟು ಕೈ ಮಾತ್ರ ಕಾಣುತ್ತಿರುವ ಮಗಳ ಕೈ ಹಿಡಿದು ತಂದೆಯ ದೃಶ್ಯ ನೋಡುತ್ತಿದ್ದರೆ ಎಂತಹವರ ಮನ ಕರಗದೇ ಇರದು. ಕಳೆದ ಸೋಮವಾರ ಸಂಭವಿಸಿದ ಭೀಕರ ಭೂಕಂಪನದಲ್ಲಿ 21 ಸಾವಿರಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ದುರಂತ ಸಂಭವಿಸಿ 5 ದಿನ ಕಳೆದರೂ ತಂದೆ ಕಾಣುತ್ತಿರುವ ತನ್ನ 15 ವರ್ಷದ ಮಗಳ ಕೈಯನ್ನು ಬಿಡಲು ನಿರಾಕರಿಸಿ ಕದಲದೇ ಕೂತಿದ್ದಾರೆ. ಭೂಕಂಪನದಿಂದ ಉರುಳಿದ ಕಾಂಕ್ರಿಟ್ ಕಂಬದ ಅಡಿಯಲ್ಲಿ

ಭೂಕಂಪದ ಭೂಮಿಯಲ್ಲೊಂದು ಕರುಳು ಹಿಂಡುವ ಕಥೆ| ಸತ್ತ ಮಗಳ ಕೈ ಹಿಡಿದು 5 ದಿನದಿಂದ ಕುಳಿತ ತಂದೆ Read More »

ಮಂಗಳೂರು: ಕದ್ರಿ ಪಾರ್ಕ್ ನಲ್ಲಿ ಅನ್ಯಮತೀಯ ಜೋಡಿಯ ವಾಯುವಿಹಾರ| ಸಂಘಟನೆ ಕಾರ್ಯಕರ್ತರಿಂದ ಗೂಸಾ; ಆರೋಪಿಗಳು ಅರೆಸ್ಟ್

ಸಮಗ್ರ ನ್ಯೂಸ್: ಮಂಗಳೂರಿನ ಕದ್ರಿ ಪಾರ್ಕ್‌ಗೆ ವಾಯುವಿಹಾರಕ್ಕೆಂದು ಬಂದಿದ್ದ ಅನ್ಯಮತೀಯ ಜೋಡಿಗೆ ಹಲ್ಲೆ ನಡೆಸಿದ ಘಟನೆ ವರದಿಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಕದ್ರಿ ಠಾಣಾ ಪೊಲೀಸರು ನಾಲ್ವರು ಹಿಂದೂ ಸಂಘಟನೆಯ ಕಾರ್ಯಕರ್ತರನ್ನು ಬಂಧಿಸಿದ್ದಾರೆ. ಮೂಲತಃ ಉತ್ತರ ಕರ್ನಾಟಕ ಮೂಲದ ಅನ್ಯಕೋಮಿನ ಜೋಡಿಯಾಗಿದ್ದು, ಇವರು ಕದ್ರಿ ಪಾರ್ಕ್‌ಗೆ ಬಂದಿದ್ದು, ಇದನ್ನು ಗಮನಿಸಿದ ಸಂಘಟನೆಯವರು ಅವರನ್ನು ಪ್ರಶ್ನಿಸಿ ಹಲ್ಲೆ ನಡೆಸಿರುವುದಾಗಿ ತಿಳಿದುಬಂದಿದೆ. ಜೋಡಿಯನ್ನು ಕದ್ರಿ ಠಾಣಾ ಪೊಲೀಸರಿಗೆ ಕಾರ್ಯಕರ್ತರು ಒಪ್ಪಿಸಿದ ಬಗ್ಗೆ ವರದಿಯಾಗಿದೆ. ಪ್ರಕರಣದ ವಿಚಾರಣೆ ನಡೆಸಿದ ಕದ್ರಿ ಠಾಣಾ ಪೊಲೀಸರು

ಮಂಗಳೂರು: ಕದ್ರಿ ಪಾರ್ಕ್ ನಲ್ಲಿ ಅನ್ಯಮತೀಯ ಜೋಡಿಯ ವಾಯುವಿಹಾರ| ಸಂಘಟನೆ ಕಾರ್ಯಕರ್ತರಿಂದ ಗೂಸಾ; ಆರೋಪಿಗಳು ಅರೆಸ್ಟ್ Read More »

ಮೂಡಿಗೆರೆ: ಪರಿಹಾರಕ್ಕಾಗಿ ಕಾದು ಸುಸ್ತಾದ ನಿರಾಶ್ರಿತರಿಂದ ತಾ.ಕಚೇರಿಯಲ್ಲೇ ಆತ್ಮಹತ್ಯೆಗೆ ಯತ್ನ!

ಸಮಗ್ರ ನ್ಯೂಸ್: ಪರಿಹಾರಕ್ಕಾಗಿ ನಾಲ್ಕು ವರ್ಷದಿಂದ ಕಾದು ಕಾದು ಸುಸ್ತಾದ ನಿರಾಶ್ರಿತರು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮೂಡಿಗೆರೆ ತಹಶೀಲ್ದಾರ್‌ ಕಚೇರಿಯಲ್ಲಿ ನಡೆದಿದೆ. 2019ರ ಆಗಸ್ಟ್ 9ರಂದು ಧಾರಾಕಾರ ಮಳೆಯಾಗಿದ್ದು, ಮಲೆಮನೆ-ಮಧುಗುಂಡಿ ಗ್ರಾಮಗಳು ಅಸ್ತವ್ಯಸ್ತಗೊಂಡಿದ್ದವು. ಈ ಗ್ರಾಮದಲ್ಲಿ ಮನೆಗಳು ಇರುವ ಕುರುಹುಗಳು ಇರದಂತಹ ಸ್ಥಿತಿ ನಿರ್ಮಾಣವಾಗಿತ್ತು. ಗುಡ್ಡದ ಮಣ್ಣು ಕುಸಿದು ಬಿದ್ದು ಊರಿಗೆ ಊರೇ ನೆಲಸಮವಾಗಿತ್ತು. ಈ ವೇಳೆ ಜನರು ರಾತ್ರೋರಾತ್ರಿ ಮನೆಯಿಂದ ಓಡಿಬಂದು ಜೀವ ಉಳಿಸಿಕೊಂಡಿದ್ದರು. ಈ ಸಂದರ್ಭದಲ್ಲಿ ಅಂದಿನ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ,

ಮೂಡಿಗೆರೆ: ಪರಿಹಾರಕ್ಕಾಗಿ ಕಾದು ಸುಸ್ತಾದ ನಿರಾಶ್ರಿತರಿಂದ ತಾ.ಕಚೇರಿಯಲ್ಲೇ ಆತ್ಮಹತ್ಯೆಗೆ ಯತ್ನ! Read More »

ಫೆ.11ರಂದು ಮಂಗಳೂರಿನಲ್ಲಿ ‘ಪಬ್ಲಿಕ್ ಸರ್ವಿಸ್ ಕಮ್ಯುನಿಕೇಶನ್’ ಶುಭಾರಂಭ

ಸಮಗ್ರ ನ್ಯೂಸ್: ಫೆ. 11 ರಂದು ಮಂಗಳೂರಿನಲ್ಲಿ ಬೆಳಗ್ಗೆ 11ಘಂಟೆಗೆ ನೂತನ ‘ಪಬ್ಲಿಕ್ ಸರ್ವಿಸ್ ಕಮ್ಯುನಿಕೇಶನ್’ಯ ಕಚೇರಿ ಉದ್ಘಾಟನೆಗೊಳ್ಳಲಿದೆ. ಇಲ್ಲಿ ಸಾರ್ವಜನಿಕರಿಗೆ ಅಗತ್ಯ ಸೌಲಭ್ಯಗಳಾದ ಜೆರಾಕ್ಸ್, ಆನ್ ಲೈನ್ ಮತ್ತು ಆಫ್ ಲೈನ್ ಅಪ್ಲಿಕೇಶನ್ ಸೇವೆಗಳನ್ನು ನೀಡಲಾಗುತ್ತದೆ. ವಿಳಾಸ: ಪಬ್ಲಿಕ್ ಸರ್ವಿಸ್ ಕಮ್ಯುನಿಕೇಶನ್, ಓಬರ್ಲಿ ಟವರ್ಸ್. 2ನೇ ಮಹಡಿ. ಹೆಚ್ .ಪಿ ಪಂಪ್ ನ ಹತ್ತಿರ. ಜ್ಯೋತಿ, ಬಲ್ಮಠ. ಮಂಗಳೂರು. 575001 ಮೊ.9886161222ವೆಬ್ ಸೈಟ್:-www.publicservicecommunication.inಇಮೈಲ್:[email protected]

ಫೆ.11ರಂದು ಮಂಗಳೂರಿನಲ್ಲಿ ‘ಪಬ್ಲಿಕ್ ಸರ್ವಿಸ್ ಕಮ್ಯುನಿಕೇಶನ್’ ಶುಭಾರಂಭ Read More »

ಜೆಡಿಎಸ್ ಗೆ ಬಿಗ್ ಶಾಕ್; ಕಾಂಗ್ರೆಸ್ ನತ್ತ ವೈಎಸ್ ವಿ ದತ್ತ

ಸಮಗ್ರ ನ್ಯೂಸ್: ಚುನಾವಣೆ ಹೊಸ್ತಿಲಲ್ಲಿ‌ ಜೆಡಿಎಸ್ ಗೆ ಬಿಗ್ ಶಾಕ್ ಸಿಕ್ಕಿದೆ. ಜೆಡಿಎಸ್‌ ಪಕ್ಷ ತೊರೆದು ಹಿರಿಯ ನಾಯಕ ಕಾಂಗ್ರೆಸ್‌ ಗೆ ವೈಎಸ್‌ವಿ ದತ್ತ ಸೇರ್ಪಡೆಯಾಗುತ್ತಿದ್ದಾರೆ. ಈ ಕುರಿತು ಮಾತನಾಡಿದ ಅವರು, ನನ್ನ ನಂಬಿ ಬಂದವರು ಅತಂತ್ರ ಆಗಬಾರದು. ಅವರಿಗೆ ನೆಲೆಕೊಡಿಸಲು ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದೇನೆ ಎಂದು ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ನನ್ನ ಮತ್ತು ದೇವೇಗೌಡರ ರಾಜಕೀಯ 50 ವರ್ಷ ಸುದೀರ್ಘವಾದದ್ದು. ದೇವೇಗೌಡರ ಜೊತೆ ನಾನು 20 ವರ್ಷಗಳಿಂದ ಇದ್ದೇನೆ. ನನಗೂ ಅವರಿಗೆ ತಂದೆ ಮಗನ ಸಂಬಂಧ.

ಜೆಡಿಎಸ್ ಗೆ ಬಿಗ್ ಶಾಕ್; ಕಾಂಗ್ರೆಸ್ ನತ್ತ ವೈಎಸ್ ವಿ ದತ್ತ Read More »