ಮಂಗಳೂರಿನಲ್ಲಿ ಸಂಜೆ ಬಳಿಕ ವಹಿವಾಟು ಇಲ್ಲದೆ ನಗರ ಸತ್ತುಹೋಗಿದೆ – ಡಿಸಿಎಂ
ಸಮಗ್ರ ನ್ಯೂಸ್: ಮಂಗಳೂರು ದೊಡ್ಡ ನಗರವಾಗಿ ಗುರುತಿಸಿಕೊಂಡಿದ್ದರೂ ಸಂಜೆ ಏಳು ಗಂಟೆ ಬಳಿಕ ಯಾವುದೇ ವ್ಯಾಪಾರ-ವಾಹಿವಾಟು ಚಟುವಟಿಕೆಗಳು ಇಲ್ಲದೆ ಸತ್ತು ಹೋಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಮಂಗಳವಾರ ಶಾಸನ ರಚನಾ ಕಲಾಪದಲ್ಲಿ ಸಣ್ಣ ನೀರಾವರಿ ಸಚಿವ ಎನ್.ಎಸ್.ಭೋಸರಾಜು ಅವರು ಮಂಡಿಸಿದ ಕೆರೆಗಳ ಸಂರಕ್ಷಣೆ ಹಿನ್ನೆಲೆ 2025ನೆ ಸಾಲಿನ ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ವಿಧೇಯಕದ ಚರ್ಚೆಯಲ್ಲಿ ಉಪಮುಖ್ಯಮಂತ್ರಿ ಮಾತನಾಡಿದರು. ಮಂಗಳೂರಿನಲ್ಲಿ ಅತಿ ಹೆಚ್ಚು ವೈದ್ಯಕೀಯ, ಇಂಜಿನಿಯರಿಂಗ್ ಕಾಲೇಜುಗಳಿವೆ. ಆದರೆ ಒಂದೇ ಒಂದು […]
ಮಂಗಳೂರಿನಲ್ಲಿ ಸಂಜೆ ಬಳಿಕ ವಹಿವಾಟು ಇಲ್ಲದೆ ನಗರ ಸತ್ತುಹೋಗಿದೆ – ಡಿಸಿಎಂ Read More »










