ಸಮಗ್ರ ಸಮಾಚಾರ

ಪುತ್ತೂರು: ವಿಶ್ವದಾಖಲೆ ಬರೆದ‌ ನಾಲ್ಕರ ಪೋರ

ಸಮಗ್ರ ನ್ಯೂಸ್: ತನ್ನ ಅಸಾಧಾರಣ ಪ್ರತಿಭೆಯಿಂದಾಗಿ ಪುತ್ತೂರು ತಾಲೂಕಿನ ಕೆಮ್ಮಿಂಜೆ ಎಂಬಲ್ಲಿನ ನಾಲ್ಕೂವರೆ ವರ್ಷದ ಪುಟ್ಟ ಬಾಲಕನೋರ್ವ ವರ್ಲ್ಡ್ ವೈಡ್ ಬುಕ್ ಆಫ್ ರೆಕಾರ್ಡ್‌ನಲ್ಲಿ ತನ್ನ ಹೆಸರನ್ನು ದಾಖಲಿಸಿಕೊಂಡಿದ್ದಾನೆ. ವಿವಿಧ ವಿಷಯಗಳನ್ನು ಅತೀ ವೇಗವಾಗಿ ಗುರುತಿಸಿ ಪಠಿಸುವ ಅಪೂರ್ವ ಸಾಮರ್ಥ್ಯವನ್ನು ಹೊಂದಿರುವ ಅಪ್ರಮೇಯ ಪಿ.ಎನ್. ಎಂಬ ಬಾಲಕ ತನ್ನ ಈ ಜ್ಞಾನದ ಕಾರಣಕ್ಕಾಗಿ ದಾಖಲೆ ನಿರ್ಮಿಸಿದ್ದಾನೆ. ಭಗವದ್ಗೀತೆಯ ಮೊದಲ ಅಧ್ಯಾಯದ ಕೆಲವು ಶ್ಲೋಕಗಳು, ಶ್ರೀರಾಮನ ವಂಶವೃಕ್ಷ, 6೦ ಸಂವತ್ಸರಗಳು, ಮಾಸಗಳು, ನಕ್ಷತ್ರಗಳು, ಪ್ರಾಣಿಗಳು, ಪಕ್ಷಿಗಳು, ಬಣ್ಣಗಳು, ದೇಹದ […]

ಪುತ್ತೂರು: ವಿಶ್ವದಾಖಲೆ ಬರೆದ‌ ನಾಲ್ಕರ ಪೋರ Read More »

ಭಾರತದ 15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ ರಾಧಾಕೃಷ್ಣನ್ ಆಯ್ಕೆ

ಸಮಗ್ರ ನ್ಯೂಸ್: ಮಂಗಳವಾರ (ಸೆ.9) ನಡೆದ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ ಪಿ ರಾಧಾಕೃಷ್ಣನ್ ಅವರು ಗೆಲುವು ಸಾಧಿಸಿದ್ದು, ವಿರೋಧ ಪಕ್ಷದ ಬಿ ಸುದರ್ಶನ್ ರೆಡ್ಡಿ ಅವರನ್ನು ಸೋಲಿಸಿದ್ದಾರೆ. ಜಗದೀಪ್ ಧಂಖರ್ ಅವರ ಹಠಾತ್ ರಾಜೀನಾಮೆಯಿಂದ ಅನಿವಾರ್ಯವಾದ ಚುನಾವಣೆಯಲ್ಲಿ 427 ಶಾಸಕರು ರಾಧಾಕೃಷ್ಣನ್ ಅವರಿಗೆ ಮತ ಚಲಾಯಿಸಿದ್ದಾರೆ. ಈ ಮೂಲಕ ಭಾರತದ 15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ ರಾಧಾಕೃಷ್ಣ ಅವರು ಆಯ್ಕೆಯಾಗಿದ್ದಾರೆ. ಬಿಜು ಜನತಾದಳ (ಬಿಜೆಡಿ), ಭಾರತೀಯ ರಾಷ್ಟ್ರ ಸಮಿತಿ (ಬಿಆರ್‌ಎಸ್), ಶಿರೋಮಣಿ ಅಕಾಲಿ ದಳ (ಎಸ್‌ಎಡಿ)

ಭಾರತದ 15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ ರಾಧಾಕೃಷ್ಣನ್ ಆಯ್ಕೆ Read More »

ಮಂಗಳೂರು: ಬೈಕ್ ನಿಂದ ಬಿದ್ದ ಮಹಿಳೆಯ ಮೇಲೆ ಹರಿದ ಲಾರಿ| ಮಹಿಳೆ ದಾರುಣ ಸಾವು

ಸಮಗ್ರ ನ್ಯೂಸ್: ಗುಂಡಿಮಯ ರಸ್ತೆಯಲ್ಲಿ ಬೈಕ್ ನಿಂದ ಕೆಳಗೆ ಬಿದ್ದ ಮಹಿಳೆ ಮೇಲೆಯೇ ಕ್ಯಾಂಟರ್ ಲಾರಿ ಹರಿದು ಹೋಗಿದ್ದು, ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಕೂಳೂರು ರಾಯಲ್ ಓಕೆ ಶೋರೂಂ ಮುಂಭಾಗ ಈ ಅಪಘಾತ ಸಂಭವಿಸಿದೆ. ಮೃತ ಮಹಿಳೆಯನ್ನು ಮಾಧವಿ ಎಂದು ಗುರುತಿಸಲಾಗಿದೆ. ಉಡುಪಿಯ ಪರ್ಕಳ ಮೂಲದವರು. ಮಂಗಳೂರಿನ ಎ.ಜೆ. ಆಸ್ಪತ್ರೆ ಸಿಬ್ಬಂದಿಯಾಗಿರುವ ಮಾಧವಿ ಎಂದಿನಿಂದತೆ ಕೆಲಸಕ್ಕೆ ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ರಸ್ತೆಗುಂಡಿಯಲ್ಲಿ ಬೈಕ್ ಬಿದ್ದಿದೆ. ಆಯತಪ್ಪಿ ಕೆಳಗೆ ಬಿದ್ದ ಮಾಧವಿ ಮೇಲೆಯೇ

ಮಂಗಳೂರು: ಬೈಕ್ ನಿಂದ ಬಿದ್ದ ಮಹಿಳೆಯ ಮೇಲೆ ಹರಿದ ಲಾರಿ| ಮಹಿಳೆ ದಾರುಣ ಸಾವು Read More »

ಐತಿಹಾಸಿಕ ದಾಖಲೆ ಬರೆದ ಚಿನ್ನ| ಚಿನ್ನದ ದರ ನೋಡಿ ಗ್ರಾಹಕರಿಗೆ ಶಾಕ್

ಸಮಗ್ರ: ದೇಶೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆಯಾಗಿದ್ದು, 1,10,047 ರೂ.ಗಡಿ ದಾಟಿದೆ. ದೇಶೀಯ ಫ್ಯೂಚರ್ಸ್ ಮಾರುಕಟ್ಟೆಯಲ್ಲಿ, ಚಿನ್ನವು ಮೊದಲ ಬಾರಿಗೆ 10 ಗ್ರಾಂಗೆ 458 ರೂ.ಗಳಷ್ಟು ಏರಿಕೆಯಾಗಿ 1,10,047 ರೂ.ಗಳಷ್ಟು ಐತಿಹಾಸಿಕ ಮಟ್ಟವನ್ನು ತಲುಪಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಗಳಲ್ಲಿನ ಏರಿಕೆ ಮತ್ತು ಯುಎಸ್ ಡಾಲರ್ನ ದುರ್ಬಲತೆಯಿಂದಾಗಿ ಈ ಏರಿಕೆ ಕಂಡುಬಂದಿದೆ. ಮಲ್ಟಿ ಕಮಾಡಿಟಿ ಎಕ್ಸ್ಚೇಂಜ್ನಲ್ಲಿ ಡಿಸೆಂಬರ್ ವಿತರಣೆಗಾಗಿ ಚಿನ್ನದ ಭವಿಷ್ಯದ ಬೆಲೆ 458 ರೂ.ಗಳಷ್ಟು ಅಥವಾ 0.41% ರಷ್ಟು ಏರಿಕೆಯಾಗಿ 10 ಗ್ರಾಂಗೆ 1,10,047 ರೂ.ಗಳಿಗೆ ತಲುಪಿದೆ.

ಐತಿಹಾಸಿಕ ದಾಖಲೆ ಬರೆದ ಚಿನ್ನ| ಚಿನ್ನದ ದರ ನೋಡಿ ಗ್ರಾಹಕರಿಗೆ ಶಾಕ್ Read More »

ಉಪ್ಪಿನಂಗಡಿ: ಪ್ರಚೋದನಕಾರಿ ಭಾಷಣ| ಗಣರಾಜ್ ಕೆದಿಲ ವಿರುದ್ಧ ಎಫ್ಐಆರ್

ಸಮಗ್ರ ನ್ಯೂಸ್: ಪೆರ್ನೆಯಲ್ಲಿ ದನ ಕದ್ದು ಮಾಂಸ ಮಾಡಿದ ಘಟನೆ ವಿರೋಧಿಸಿ ಸೆಪ್ಟೆಂಬರ್ 6 ರಂದು ನಡೆದಿದ್ದ ಪ್ರತಿಭಚನೆಯಲ್ಲಿ ಪ್ರಚೋದನಕಾರಿಯಾಗಿ ಭಾಷಣ ಮಾಡಿದ್ದಾರೆ ಎಂಬ ಆರೋಪದ ಮೇಲೆ ಹಿಂದೂ ಸಂಘಟನೆ ಮುಖಂಡ ಗಣರಾಜ್ ಭಟ್ ಕೆದಿಲ ಅವರ ಮೇಲೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಟ್ವಾಳ ತಾಲೂಕು ಪೆರ್ನೆ ಗ್ರಾಮದ ಕಡಂಬು ಕಾರ್ಲ ರಾಮಧ್ವಾರದ ಬಳಿ ʼʼಗೋ ಮಾತಾ ಸಂರಕ್ಷಣಾ ಚಳುವಳಿ ಪೆರ್ನೆ” ಇದರ ವತಿಯಿಂದ ಗೋ ಹತ್ಯೆ ಖಂಡಿಸಿ ಬೃಹತ್ ಪ್ರತಿಭಟನೆ ನಡೆದಿತ್ತು. ಈ

ಉಪ್ಪಿನಂಗಡಿ: ಪ್ರಚೋದನಕಾರಿ ಭಾಷಣ| ಗಣರಾಜ್ ಕೆದಿಲ ವಿರುದ್ಧ ಎಫ್ಐಆರ್ Read More »

ಸೌಜನ್ಯಳನ್ನು ಅತ್ಯಾಚಾರ ಮಾಡಿ ಕೊಲೆಗೈದಿದ್ದು ಮಾವ ವಿಠಲ ಗೌಡ| ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಗಂಭೀರ ಆರೋಪ

ಸಮಗ್ರ‌‌ ನ್ಯೂಸ್: ಧರ್ಮಸ್ಥಳ ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ಬೆಳವಣಿಗೆಯೊಂದು ನಡೆದಿದೆ. ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ, ಸೌಜನ್ಯಳ ಮಾವ ವಿಠಲ ಗೌಡ ಅವರೇ ಈ ಕೊಲೆಯನ್ನು ಮಾಡಿರಬಹುದು ಎಂದು ಗಂಭೀರ ಆರೋಪ ಮಾಡಿದ್ದಾರೆ. ಪ್ರಕರಣದ ಮರು ತನಿಖೆಗೆ ಒತ್ತಾಯಿಸಿ ಅವರು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಅವರಿಗೆ ದೂರು ಸಲ್ಲಿಸಲು ಮುಂದಾಗಿದ್ದಾರೆ. ಸ್ನೇಹಮಯಿ ಕೃಷ್ಣ, ಈ ಪ್ರಕರಣದ ಬಗ್ಗೆ ತಾವು ಸಂಗ್ರಹಿಸಿದ ಸಾಕ್ಷ್ಯಗಳನ್ನು ಆಧರಿಸಿ ವಿಠಲ ಗೌಡ ಅವರ ವಿರುದ್ಧ ದೂರು

ಸೌಜನ್ಯಳನ್ನು ಅತ್ಯಾಚಾರ ಮಾಡಿ ಕೊಲೆಗೈದಿದ್ದು ಮಾವ ವಿಠಲ ಗೌಡ| ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಗಂಭೀರ ಆರೋಪ Read More »

ಏಷ್ಯಾಕಪ್ ಹಾಕಿಯಲ್ಲಿ ಭಾರತದ ಭರ್ಜರಿ ವಿಜಯ| ದ.ಕೊರಿಯಾ ಮಣಿಸಿ ಕಪ್ ಗೆದ್ದ ಟೀಂ ಇಂಡಿಯಾ

ಸಮಗ್ರ ನ್ಯೂಸ್: ಬಿಹಾರದ ರಾಜ್‌ಗಿರ್‌ನಲ್ಲಿ ನಡೆದ 2025 ರ ಹಾಕಿ ಏಷ್ಯಾಕಪ್ ಫೈನಲ್​ನಲ್ಲಿ ಹರ್ಮನ್​​ಪ್ರೀತ್ ಸಿಂಗ್ ನಾಯಕತ್ವದ ಭಾರತ ಹಾಕಿ ತಂಡವು, ದಕ್ಷಿಣ ಕೊರಿಯಾ ತಂಡವನ್ನು 4-1 ಗೋಲುಗಳಿಂದ ಸೋಲಿಸಿ ಪ್ರಶಸ್ತಿ ಗೆದ್ದುಕೊಂಡಿದೆ. ಈ ಟೂರ್ನಿಯಲ್ಲಿ ಅಜೇಯ ತಂಡವಾಗಿ ಫೈನಲ್​ ಪ್ರವೇಶಿಸಿದ್ದ ಭಾರತ ತಂಡ ನಾಲ್ಕನೇ ಬಾರಿಗೆ ಏಷ್ಯಾಕಪ್ ಗೆದ್ದ ಸಾಧನೆ ಮಾಡಿದೆ . ವಾಸ್ತವವಾಗಿ ಸೂಪರ್ 4 ಸುತ್ತಿನಲ್ಲಿ ಇದೇ ದಕ್ಷಿಣ ಕೊರಿಯಾ ವಿರುದ್ಧದ ಪಂದ್ಯವನ್ನು 2-2 ರಿಂದ ಡ್ರಾ ಮಾಡಿಕೊಂಡಿದ್ದ ಭಾರತ ಹಾಕಿ ತಂಡ

ಏಷ್ಯಾಕಪ್ ಹಾಕಿಯಲ್ಲಿ ಭಾರತದ ಭರ್ಜರಿ ವಿಜಯ| ದ.ಕೊರಿಯಾ ಮಣಿಸಿ ಕಪ್ ಗೆದ್ದ ಟೀಂ ಇಂಡಿಯಾ Read More »

ಬಾನು ಮುಷ್ತಾಕ್ ರಿಂದ ದಸರಾ ಉದ್ಘಾಟನೆ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ಪ್ರತಾಪ್ ಸಿಂಹ

ಸಮಗ್ರ ನ್ಯೂಸ್: ಬೂಕರ್‌ ಪ್ರಶಸ್ತಿ ಪುರಸ್ಕೃತ ಸಾಹಿತಿ ಬಾನು ಮುಷ್ತಾಕ್‌ ಬಗ್ಗೆ ವಿರೋಧ ಕೇಳಿಬಂದಿದರೂ ಸರ್ಕಾರ ತನ್ನ ನಿರ್ಧಾರದಿಂದ ಹಿಂದೆ ಸರಿಯದೇ ಇತ್ತೀಚೆಗೆ ಹಾಸನದ ಅಮೀರ್ ಮೊಹಲ್ಲಾದಲ್ಲಿನ ಅವರ ನಿವಾಸಕ್ಕೆ ತೆರಳಿ, ಸರ್ಕಾರದ ಪರ ಜಿಲ್ಲಾಡಳಿತ ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ ಅಧಿಕೃತ ಆಹ್ವಾನ ನೀಡಿತ್ತು. ಈ ವಿಚಾರವಾಗಿ ಮಾಜಿ ಸಂಸದ ಪ್ರತಾಪ್​ ಸಿಂಹ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಸರ್ಕಾರದ ಕ್ರಮಕ್ಕೆ ತಡೆ ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದಾರೆ. ರಾಜ್ಯ ಸರ್ಕಾರ ಮೈಸೂರು ದಸರಾ ಉದ್ಘಾಟಕರಾಗಿ ಸಾಹಿತಿ ಬಾನು

ಬಾನು ಮುಷ್ತಾಕ್ ರಿಂದ ದಸರಾ ಉದ್ಘಾಟನೆ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ಪ್ರತಾಪ್ ಸಿಂಹ Read More »

ನಟಿ ಭಾವನಾ ರಾಮಣ್ಣರ ಒಂದು ಮಗು ಸಾವು

ಸಮಗ್ರ ನ್ಯೂಸ್: ಐವಿಎಫ್ ಮೂಲಕ ನಟಿ ಭಾವನಾ ರಾಮಣ್ಣ ಗರ್ಭವತಿಯಾಗಿದ್ದರು. ಅವರಿಗೆ ಅವಳಿ ಮಕ್ಕಳು ಜನಿಸಿದ್ದವು. ಹೀಗೆ ಜನಿಸಿದ್ದರಲ್ಲಿ ಒಂದು ಮಗು ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಐವಿಎಫ್ ಮೂಲಕ ನಟಿ ಭಾವನಾ ರಾಮಣ್ಣ ಅವರು ತಾಯಿಯಾಗಿದ್ದರು. 2 ವಾರಗಳ ಹಿಂದಷ್ಟೇ ನಟಿ ಭಾವನಾಗೆ ಹೆರಿಗೆ ಕೂಡ ಆಗಿತ್ತು. ಅವಳಿ ಹೆಣ್ಣು ಮಗುವಿಗೆ ನಟಿ ಭಾವನ ಜನ್ಮ ನೀಡಿದ್ದರು. ಅವಳಿ ಮಕ್ಕಳು ಹುಟ್ಟಿದಂತ ಸಂದರ್ಭದಲ್ಲಿ ಆರೋಗ್ಯವಾಗೇ ಇದ್ದವು. ಆದರೇ ಇದೀಗ ಅವಳಿ ಹೆಣ್ಣುಮಕ್ಕಳಲ್ಲಿ ಒಂದು ಮಗು ನಿಧನವಾಗಿದ್ದು, ಮತ್ತೊಂದು

ನಟಿ ಭಾವನಾ ರಾಮಣ್ಣರ ಒಂದು ಮಗು ಸಾವು Read More »

ಇಂದು (ಸೆ.7) ಖಗ್ರಾಸ ಚಂದ್ರಗ್ರಹಣ| ಬಾನಂಗಳದಲ್ಲಿ ಮೂಡಲಿದೆ ಕೌತುಕ

ಸಮಗ್ರ ನ್ಯೂಸ್: ಚಂದ್ರಗ್ರಹಣ ಸೆಪ್ಟೆಂಬರ್ 7 ರಂದು ರಾತ್ರಿ 09:57 ರಿಂದ ಸೆಪ್ಟೆಂಬರ್ 8 ರಂದು ಬೆಳಿಗ್ಗೆ 01:26 ರವರೆಗೆ ಇರುತ್ತದೆ. ಚಂದ್ರಗ್ರಹಣದ ಒಟ್ಟು ಅವಧಿ 03 ಗಂಟೆ 29 ನಿಮಿಷಗಳು ಎಂದು ಹೇಳಲಾಗಿದೆ. ಜನರು ವರ್ಷದ ಕೊನೆಯ ಸಂಪೂರ್ಣ ಚಂದ್ರ ಗ್ರಹಣವನ್ನು ಕುತೂಹಲದಿಂದ ಎದುರು ನೋಡುತ್ತಿದ್ದಾರೆ. ಭೂಮಿಯು ಸೂರ್ಯ ಮತ್ತು ಚಂದ್ರನ ನಡುವೆ ಸಂಪೂರ್ಣವಾಗಿ ಜೋಡಿಸಿದಾಗ, ಹುಣ್ಣಿಮೆ ಕ್ರಮೇಣ ಆಳವಾದ ಕಡುಗೆಂಪು ಬಣ್ಣಕ್ಕೆ ತಿರುಗುತ್ತದೆ, ಇದರ ಪರಿಣಾಮವಾಗಿ ಉಸಿರುಕಟ್ಟುವ ರಕ್ತ ಚಂದ್ರನು ಸುಮಾರು 82 ನಿಮಿಷಗಳ

ಇಂದು (ಸೆ.7) ಖಗ್ರಾಸ ಚಂದ್ರಗ್ರಹಣ| ಬಾನಂಗಳದಲ್ಲಿ ಮೂಡಲಿದೆ ಕೌತುಕ Read More »