ಸಮಗ್ರ ಸಮಾಚಾರ

ಲಾಡ್ಜ್ ನಲ್ಲಿ ಪತ್ತೆಯಾಯ್ತು ವ್ಯಕ್ತಿಯ ನಗ್ನ ಮೃತದೇಹ|

ಸಮಗ್ರ ನ್ಯೂಸ್: ಮಂಗಳೂರು ನಗರದ ಲಾಡ್ಜ್‌ ಒಂದರಲ್ಲಿ ವ್ಯಕ್ತಿಯ ನಗ್ನಶವ ಪತ್ತೆಯಾಗಿದೆ. ಆತ ನಗ್ನನಾಗಿರುವ ಸ್ಥಿತಿಯಲ್ಲಿ ಸಾವನ್ನಪ್ಪಿದ್ದು ಹೇಗೆ? ಆತನ ಸಾವಿಗೆ ಮುನ್ನ ಆ ಲಾಡ್ಜ್‌ ಕೋಣೆಗೆ ಬಂದು ಹೋದ ಮಹಿಳೆ ಯಾರು ಎನ್ನುವ ವಿಚಾರದಲ್ಲಿ ಈಗ ತನಿಖೆ ಸಾಗಿದೆ. ಜತೆಗೆ ಕೋಣೆಯಲ್ಲಿ ಸಿಕ್ಕಿದ ಮಾತ್ರೆಯೇ ಮುಳುವಾಯಿತೇ ಎನ್ನುವ ಚರ್ಚೆಯೂ ಇದೆ. ಮಂಗಳೂರಿನ ಪಂಪ್ ವೆಲ್ ಬಳಿಯ ಪದ್ಮಶ್ರೀ ಲಾಡ್ಜ್‌ನಲ್ಲಿ ಈ ಶವ ಪತ್ತೆಯಾಗಿದೆ. ಇದು ಕಾಸರಗೋಡಿನ ಉಪ್ಪಳ ನಿವಾಸಿ ಅಬ್ದುಲ್ ಕರೀಮ್ ಎಂಬವರ ಶವ ಎಂದು […]

ಲಾಡ್ಜ್ ನಲ್ಲಿ ಪತ್ತೆಯಾಯ್ತು ವ್ಯಕ್ತಿಯ ನಗ್ನ ಮೃತದೇಹ| Read More »

ಸಾರ್ವಜನಿಕ ಸ್ಥಳಗಳನ್ನು ಯಾರು ರಕ್ಷಿಸುತ್ತಾರೆ? ‘ಕಾಂತಾರ’ ಪ್ರಭಾವದಿಂದ ಬರೆದ‌ ಉತ್ತರಕ್ಕೆ ಟೀಚರ್ಸ್ ಫುಲ್ ಶಾಕ್

ಸಮಗ್ರ ನ್ಯೂಸ್: ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ಸಿನಿಮಾ ಎಷ್ಟರ ಮಟ್ಟಿಗೆ ಮೋಡಿ ಮಾಡಿದೆ ಎನ್ನುವುದಕ್ಕೆ ಈ ವಿದ್ಯಾರ್ಥಿ ಬರೆದ ಉತ್ತರ ನೋಡಿದರೆ ಗೊತ್ತಾಗುತ್ತದೆ. ಕಾಂತಾರ ಸಿನಿಮಾ ಬಳಿಕ ದೈವ, ಗುಳಿಗ, ಪಂಜುರ್ಲಿ, ಭೂತಾರಾಧನೆ ಮೇಲಿನ ಜನರ ನಂಬಿಕೆ, ಭಕ್ತಿ ಮತ್ತಷ್ಟು ಜಾಸ್ತಿ ಆಗಿದೆ. ತನ್ನ ಊರು ಬಿಟ್ಟು ದೂರದ ಊರುಗಳಲ್ಲಿ ವಾಸಿಸುತ್ತಿರುವವರು ಸಹ ಹುಟ್ಟೂರಿಗೆ ಬಂದು ದೈವಾರಾಧನೆ, ಭೂತ, ಕೋಲದಲ್ಲಿ ಭಾಗಿಯಾಗುತ್ತಿದ್ದಾರೆ. ಕಾಂತಾರ ಸಿನಿಮಾ ಮಕ್ಕಳಿಂದ ದೊಡ್ಡವರ ವರೆಗೂ ಪ್ರಭಾವ ಬೀರಿದ ಸಿನಿಮಾವಾಗಿದೆ. ಅಭಿಮಾನಿಗಳ

ಸಾರ್ವಜನಿಕ ಸ್ಥಳಗಳನ್ನು ಯಾರು ರಕ್ಷಿಸುತ್ತಾರೆ? ‘ಕಾಂತಾರ’ ಪ್ರಭಾವದಿಂದ ಬರೆದ‌ ಉತ್ತರಕ್ಕೆ ಟೀಚರ್ಸ್ ಫುಲ್ ಶಾಕ್ Read More »

ನಟ ದುನಿಯಾ ವಿಜಯ್ ಹಲ್ಲೆ ಪ್ರಕರಣಕ್ಕೆ ಮತ್ತೆ ಮರುಜೀವ

ಸಮಗ್ರ ನ್ಯೂಸ್: ದುನಿಯಾ ವಿಜಯ್ ಹಾಗೂ ಪಾನಿಪುರಿ ಕಿಟ್ಟಿ ನಡುವಿನ ಕಿತ್ತಾಟ ಕೇಸ್ ಮರುಜೀವ ಪಡೆದುಕೊಂಡಿದೆ. ಹೈಕೋರ್ಟ್ ಸೂಚನೆ ಮೇರೆಗೆ ಪಾನಿಪುರಿ ಕಿಟ್ಟಿ ಮತ್ತು ಮಾರುತಿ ಗೌಡ ಮೇಲೆ ಹೈಗ್ರೌಂಡ್ಸ್ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆಂದು ತಿಳಿದುಬಂದಿದೆ. ನಟನನ್ನು ಬೆದರಿಸಿ ಕಾರಿಗೆ ಹಾನಿ ಮಾಡಿದ್ದಕ್ಕಾಗಿ ಜಿಮ್ ಟ್ರೈನರ್ ಸೇರಿದಂತೆ ಇಬ್ಬರ ವಿರುದ್ಧವೂ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಸೆಪ್ಟೆಂಬರ್ 23, 2018 ರಂದು ವಿಜಯ್ ಮತ್ತು ಅವರ ಮಗ ಸಾಮ್ರಾಟ್ ಡಾ ಬಿಆರ್ ಅಂಬೇಡ್ಕರ್ ಭವನಕ್ಕೆ ಹೋಗಿದ್ದರು, ಅಲ್ಲಿ ಬಾಡಿ

ನಟ ದುನಿಯಾ ವಿಜಯ್ ಹಲ್ಲೆ ಪ್ರಕರಣಕ್ಕೆ ಮತ್ತೆ ಮರುಜೀವ Read More »

Breaking: ರಾಜ್ಯದಲ್ಲಿ 5 ಮತ್ತು 8ನೇ ತರಗತಿಗೆ ಪಬ್ಲಿಕ್ ಪರೀಕ್ಷೆ| ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ

ಸಮಗ್ರ ನ್ಯೂಸ್: ಮಕ್ಕಳ ಕಲಿಕಾ ಕೊರತೆ ನೀಗಿಸಲು ರಾಜ್ಯದ 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ರಾಜ್ಯದ 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆ ನಡೆಸಲು ರಾಜ್ಯದ ಎಲ್ಲಾ ಶಾಲೆಗಳಿಗೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟ ಪರಿಶೀಲನೆಗಾಗಿ ಪಬ್ಲಿಕ್ ಪರೀಕ್ಷೆಯ ಮಾದರಿಯಲ್ಲೇ ಪರೀಕ್ಷೆ

Breaking: ರಾಜ್ಯದಲ್ಲಿ 5 ಮತ್ತು 8ನೇ ತರಗತಿಗೆ ಪಬ್ಲಿಕ್ ಪರೀಕ್ಷೆ| ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ Read More »

ಮಂಗಳೂರು: ವ್ಯಕ್ತಿಯೊರ್ವನಿಗೆ ನೋಟಿನ ಬ್ಯಾಗ್‌ ಸಿಕ್ಕಿದ ಪ್ರಕರಣ| ವಾರಸುದಾರ ಠಾಣೆಗೆ ಹಾಜರು

ಸಮಗ್ರ ನ್ಯೂಸ್: ಪಂಪ್‌ವೆಲ್‌ನಲ್ಲಿ ವ್ಯಕ್ತಿಯೊರ್ವನಿಗೆ ನೋಟಿನ ಬ್ಯಾಗ್‌ ದೊರೆತಿದ್ದು, ಸುದ್ದಿ ವೈರಲ್ ಅಗುತ್ತಿದ್ದಂತೆ ಭಾರೀ ಸಂಚಲನ ಕೂಡ ಮೂಡಿತ್ತು. ಇದೀಗ ಪತ್ತೆಯಾಗಿದ್ದ ನೋಟುಗಳ ವಾರಸುದಾರ ಎನ್ನಲಾದ ವ್ಯಕ್ತಿಯೋರ್ವರು ಕಂಕನಾಡಿ ನಗರ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ ಎಂದು ವರದಿಯಾಗಿದೆ. ಠಾಣೆಗೆ ಹಾಜರಾದ ವ್ಯಕ್ತಿ ತಾನು ಅಡಿಕೆ ವ್ಯಾಪಾರಿಯಾಗಿದ್ದು ಹಣ ತೆಗೆದುಕೊಂಡು ಹೋಗುವಾಗ ಬಿದ್ದಿದೆ. ಅದರಲ್ಲಿ ಒಟ್ಟು 10 ಲ.ರೂ ಇತ್ತು ಎಂಬುದಾಗಿ ಆ ವ್ಯಕ್ತಿ ಪೊಲೀಸರಲ್ಲಿ ಹೇಳಿಕೊಂಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ನ್ಯಾಯಾಲಯದಲ್ಲಿ ದೃಢಪಡಿಸಿ ಇತ್ಯರ್ಥ ಮಾಡಿಕೊಳ್ಳುವಂತೆ ಪೊಲೀಸರು

ಮಂಗಳೂರು: ವ್ಯಕ್ತಿಯೊರ್ವನಿಗೆ ನೋಟಿನ ಬ್ಯಾಗ್‌ ಸಿಕ್ಕಿದ ಪ್ರಕರಣ| ವಾರಸುದಾರ ಠಾಣೆಗೆ ಹಾಜರು Read More »

13 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ| ಗರ್ಭಿಣಿ ಆದ ನಂತರ ಬೆಳಕಿಗೆ

ಸಮಗ್ರ ನ್ಯೂಸ್: ಬಾಲಕಿಯೊಬ್ಬಳ ಮೇಲೆ ಮೂವರು ಯುವಕರು ಲೈಂಗಿಕ ದೌರ್ಜನ್ಯ ನಡೆಸಿದ ಘಟನೆ ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ನಡೆದಿದೆ. ಸಕಲೇಶಪುರ ತಾಲೂಕಿನ ಗ್ರಾಮವೊಂದರಲ್ಲಿ 13 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮೂವರು ಕಾಮುಕರು ಸೇರಿ ಈ ಪುಟ್ಟ ಬಾಲಕಿಯನ್ನು ಪುಸಲಾಯಿಸಿ ಈ ಕೃತ್ಯ ಎಸಗಿದ್ದಾರೆ. ಅದೇ ಗ್ರಾಮದ ಸ್ವಾಗತ್, ಸುದರ್ಶನ್, ಪಾಪಣ್ಣ ಅವರೇ ಈ ಕೃತ್ಯ ಎಸಗಿದ ಪಾಪಿಗಳು‌ ಎಂದು ತಿಳಿದುಬಂದಿದೆ. ಕೆಲವು ತಿಂಗಳ ಹಿಂದೆ ಈ ಪೈಶಾಚಿಕ

13 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ| ಗರ್ಭಿಣಿ ಆದ ನಂತರ ಬೆಳಕಿಗೆ Read More »

ರಾಜ್ಯದಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗುವುದು ನಿಶ್ಚಿತ – ಜಾಕೆ ಮಾಧವ ಗೌಡ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಪಂಚ ರತ್ನ ರಥ ಯಾತ್ರೆಯ ಪೂರ್ವ ತಯಾರಿ ಯಾಗಿ ಮಂಗಳೂರು ದಕ್ಷಿಣ ವಿದಾನ ಸಭಾ ಕ್ಷೇತ್ರದ ಜಾತ್ಯತೀತ ಜನತಾದಳದ ಪ್ರಚಾರ ಚಾಲನೆಯನ್ನು ಕದ್ರಿ ಮಂಜುನಾಥ ಸ್ವಾಮಿಯ ದೇವಸ್ಥಾನದ ಆವರಣದಲ್ಲಿ ಜಿಲ್ಲಾ ಅಧ್ಯಕ್ಷ ಅಧ್ಯಕ್ಷರಾದ ಜಾಕೆ ಮಾದವ ಗೌಡರು ಚಾಲನೆ ನೀಡಿದರು. ರಾಜ್ಯದಲ್ಲಿ 2023 ರ ಚುನಾವಣೆಯಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿ ನಿಶ್ಚಿತ. ಅವರ ಜಲಧಾರೆ ಹಾಗೂ ಪಂಚ ರತ್ನ ಯೋಜನೆ ಈ ರಾಜ್ಯದ ನವನಿರ್ಮಾಣದ ಕಲ್ಪನೆ. ರಾಜ್ಯದ ಮೂಲೆ ಮೂಲೆಗಳಿಂದ ಸಂಪೂರ್ಣ ಬೆಂಬಲ ದೊರಕುತ್ತಿದು

ರಾಜ್ಯದಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗುವುದು ನಿಶ್ಚಿತ – ಜಾಕೆ ಮಾಧವ ಗೌಡ Read More »

ಕಾರು ಪಲ್ಟಿ| ಸುಳ್ಯ ಮೂಲದ ತಾಯಿ, ಮಗು ಮೃತ್ಯು

ಸಮಗ್ರ ನ್ಯೂಸ್: ಇನೋವಾ ಕಾರೊಂದು ಸ್ಕಿಡ್ ಆಗಿ ಪಲ್ಟಿ ಹೊಡೆದ ಪರಿಣಾಮವಾಗಿ ಕಾರಿನಲ್ಲಿದ್ದ ಸುಳ್ಯ ಮೂಲದ ಇಬ್ಬರು ಮೃತಪಟ್ಟಿದ್ದು ಹಾಗೂ ನಾಲ್ವರು ತೀವ್ರ ಗಾಯಗೊಂಡ ಘಟನೆ ಜಾಲ್ಸೂರು – ಕಾಸರಗೋಡು ರಸ್ತೆಯ ಪರಪ್ಪೆ ಬಳಿ ಸಂಭವಿಸಿದೆ. ಸುಳ್ಯದ ನಾವೂರು ಬೋರುಗುಡ್ಡೆ ಅಬ್ದುಲ್ಲಾ ಎಂಬವರ ಪುತ್ರಿ, ಪರಪ್ಪೆಯ ಶಾನ್ ಎಂಬವರ ಪತ್ನಿ ಶಾಹಿನಾ(28) ಹಾಗೂ ಮಗು ೩ ವರ್ಷ ಪ್ರಾಯದ ಶಜಾ ಮೃತಪಟ್ಟಿದ್ದಾರೆ. ಇನ್ನೂ ಕಾರಲ್ಲಿದ್ದ ನಾಲ್ವರು ಗಂಭೀರ ಗಾಯಗೊಂಡಿದ್ದು ಅವರನ್ನು ಕಾಸರಗೋಡು ಆಸ್ಪತ್ರೆಗೆ ಕರೆದೊಯ್ದು ಅಲ್ಲಿಂದ ಮಂಗಳೂರಿನ

ಕಾರು ಪಲ್ಟಿ| ಸುಳ್ಯ ಮೂಲದ ತಾಯಿ, ಮಗು ಮೃತ್ಯು Read More »

ಕೊಟ್ಟಿಗೆಹಾರ: ಪುತ್ರನ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಪೋಷಕರು

ಸಮಗ್ರ ನ್ಯೂಸ್: ಅಪಘಾತದಲ್ಲಿ ಸಾವನ್ನಪ್ಪಿದ ಪುತ್ರನ ಅಂಗಾಂಗವನ್ನು ಪೋಷಕರು ದಾನ ಮಾಡಿ ಸಾರ್ಥಕತೆ ಮೆರೆದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಸಬ್ಬೇನಹಳ್ಳಿಯಲ್ಲಿ ನಡೆದಿದೆ. ಧನ್ಯ ಕುಮಾರ್(37) ಮೃತರು. ಇವರು ಬೈಕ್ ನಲ್ಲಿ ಹೋಗುತ್ತಿದ್ದಾಗ ಕ್ಯಾಂಟರ್ ಡಿಕ್ಕಿ ಹೊಡೆದಿದ್ದಾರೆ. ಇದರಿಂದ ಮೆದುಳು ಸಂಪೂರ್ಣ ನಿಷ್ಕ್ರಿಯಗೊಂಡುಎಷ್ಟೇ ಪ್ರಯತ್ನಪಟ್ಟರೂ ಬದುಕಿಸಲು ಸಾಧ್ಯವಾಗಲ್ಲ ಎಂದು ವೈದ್ಯರು ತಿಳಿಸಿದ್ದರು. ಆದರೆ ಧನ್ಯಕುಮಾರ್ ದೇಹದ ಇತರೆ ಭಾಗಗಳು ಸುರಕ್ಷಿತವಾಗಿವೆ ವೈದ್ಯರು ಹೇಳಿದ್ದರು. ಈ ಕಾರಣ ವೈದ್ಯರ ಸಲಹೆ ಮೇರೆಗೆ ಅಂಗಾಂಗ ದಾನಕ್ಕೆ ಕುಟುಂಬಸ್ಥರು ಮುಂದಾಗಿದ್ದಾರೆ.

ಕೊಟ್ಟಿಗೆಹಾರ: ಪುತ್ರನ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಪೋಷಕರು Read More »

ಪುತ್ತೂರು: ಆಳ್ವಾಸ್ ಕಾಲೇಜಿನ ವೈಟ್ ಲಿಪ್ಟಿಂಗ್ ಕೋಚ್ ಗೆ ಹೃದಯಾಘಾತ

ಸಮಗ್ರ ನ್ಯೂಸ್: ಮೂಡಬಿದ್ರೆ ಆಳ್ವಾಸ್ ಕಾಲೇಜಿನಲ್ಲಿ ವೈಟ್ ಲಿಪ್ಟಿಂಗ್ ಕೋಚ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮೂಲತಃ ಸುಳ್ಯಪದವು ನಿವಾಸಿ ಪ್ರಸ್ತುತ ಪಡೀಲಿನಲ್ಲಿ ವಾಸವಿರುವ ರಾಜೇಂದ್ರ ಪ್ರಸಾದ್(42) ರವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೃತ ರಾಜೇಂದ್ರ ಪ್ರಸಾದ್ ರವರಿಗೆ ಮನೆಯಲ್ಲಿದ್ದ ಸಂದರ್ಭ ಬೆಳಿಗ್ಗೆ ಎದೆ ನೋವು ಕಾಣಿಸಿಕೊಂಡಿದ್ದು, ಈ ಸಂದರ್ಭದಲ್ಲಿ ಸ್ವತಃ ತಮ್ಮ ಕಾರಿನಲ್ಲಿ ಡ್ರೈವ್ ಮಾಡಿಕೊಂಡು ರಾಜೇಂದ್ರ ಪ್ರಸಾದ್ ರವರು ತಮ್ಮ ಮಗಳನ್ನು ಶಾಲೆಗೆ ಬಿಟ್ಟು ಬಳಿಕ ಚಿಕಿತ್ಸೆಗೆಂದು ಖಾಸಗಿ ಆಸ್ಪತ್ರೆಗೆ ಬಂದಿದ್ದರು. ಆದರೆ ಅಲ್ಲಿ ಇಸಿಜಿ ತೆಗೆಯುವ

ಪುತ್ತೂರು: ಆಳ್ವಾಸ್ ಕಾಲೇಜಿನ ವೈಟ್ ಲಿಪ್ಟಿಂಗ್ ಕೋಚ್ ಗೆ ಹೃದಯಾಘಾತ Read More »