ಶಾಲಾ ಬಾಲಕಿಯರಿಗೆ ಕರಾಟೆ ತರಬೇತಿ ಕಡ್ಡಾಯ:ಯೋಗಿ ಆದಿತ್ಯನಾಥ್
ಲಕ್ನೋ: ಮಹಿಳೆಯರ ಮೇಲಿನ ಹಿಂಸಾಚಾರ ಮತ್ತು ಅಪರಾಧಗಳನ್ನು ತಡೆಯುವ ಉದ್ದೇಶದಿಂದ ರಾಜ್ಯದ ಎಲ್ಲಾ ಶಾಲಾ ಬಾಲಕಿಯರಿಗೆ ಕರಾಟೆ ತರಬೇತಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಆದೇಶಿಸಿದ್ದಾರೆ. ಮಹಿಳೆಯರ ಮೇಲಿನ ಹಿಂಸಾಚಾರ ಮತ್ತು ಅಪರಾಧಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆ ಯುಪಿ ಸರ್ಕಾರ ಹೊಸ ನಿರ್ಧಾರ ತಂದಿದೆ. ಲೈಂಗಿಕ ಕಿರುಕುಳ, ಬಾಲಕಿಯ ಅಪಹರಣ ಮಾಡುವ ಘಟನೆಗಳನ್ನು ಗಮನದಲ್ಲಿಟ್ಟುಕೊಂಡು ಹುಡುಗಿಯರಿಗೆ ತರಬೇತಿಯನ್ನು ನೀಡಲಾಗುವುದು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆದೇಶಿಸಿದ್ದಾರೆ. ಇನ್ನು ಉತ್ತರ ಪ್ರದೇಶ, […]
ಶಾಲಾ ಬಾಲಕಿಯರಿಗೆ ಕರಾಟೆ ತರಬೇತಿ ಕಡ್ಡಾಯ:ಯೋಗಿ ಆದಿತ್ಯನಾಥ್ Read More »










