ಸಮಗ್ರ ಸಮಾಚಾರ

ಶಾಲಾ ಬಾಲಕಿಯರಿಗೆ ಕರಾಟೆ ತರಬೇತಿ ಕಡ್ಡಾಯ:ಯೋಗಿ ಆದಿತ್ಯನಾಥ್

ಲಕ್ನೋ: ಮಹಿಳೆಯರ ಮೇಲಿನ ಹಿಂಸಾಚಾರ ಮತ್ತು ಅಪರಾಧಗಳನ್ನು ತಡೆಯುವ ಉದ್ದೇಶದಿಂದ ರಾಜ್ಯದ ಎಲ್ಲಾ ಶಾಲಾ ಬಾಲಕಿಯರಿಗೆ ಕರಾಟೆ ತರಬೇತಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಆದೇಶಿಸಿದ್ದಾರೆ. ಮಹಿಳೆಯರ ಮೇಲಿನ ಹಿಂಸಾಚಾರ ಮತ್ತು ಅಪರಾಧಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆ ಯುಪಿ ಸರ್ಕಾರ ಹೊಸ ನಿರ್ಧಾರ ತಂದಿದೆ. ಲೈಂಗಿಕ ಕಿರುಕುಳ, ಬಾಲಕಿಯ ಅಪಹರಣ ಮಾಡುವ ಘಟನೆಗಳನ್ನು ಗಮನದಲ್ಲಿಟ್ಟುಕೊಂಡು ಹುಡುಗಿಯರಿಗೆ ತರಬೇತಿಯನ್ನು ನೀಡಲಾಗುವುದು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆದೇಶಿಸಿದ್ದಾರೆ. ಇನ್ನು ಉತ್ತರ ಪ್ರದೇಶ, […]

ಶಾಲಾ ಬಾಲಕಿಯರಿಗೆ ಕರಾಟೆ ತರಬೇತಿ ಕಡ್ಡಾಯ:ಯೋಗಿ ಆದಿತ್ಯನಾಥ್ Read More »

ಮ್ಯಾಕ್ಸ್ ಕ್ರಿಯೇಷನ್ ಲಾಂಛನದಲ್ಲಿ “ಪ್ರೊಡಕ್ಷನ್ ನಂಬರ್ 1” ಚಿತ್ರಕ್ಕೆ ಮುಹೂರ್ತ

ಸಮಗ್ರ ನ್ಯೂಸ್: ಮ್ಯಾಕ್ಸ್ ಕ್ರಿಯೇಷನ್ ಲಾಂಛನದಲ್ಲಿ “ಪ್ರೊಡಕ್ಷನ್ ನಂಬರ್ 1” ಚಿತ್ರಕ್ಕೆ ಮುಹೂರ್ತ ಸಮಾರಂಭವು ಹರೇಕಳ ಪಾವೂರು ಅರ್ಧನಾರೀಶ್ವರ ದೇವಸ್ಥಾನದಲ್ಲಿ ನೆರವೇರಿತು. ಹಿರಿಯ ರಂಗಕರ್ಮಿ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಚಿತ್ರಕ್ಕೆ ಕ್ಲಾಫ್ ಮಾಡಿದರು. ಚಲನಚಿತ್ರ ನಿರ್ಮಾಪಕ ಪ್ರಕಾಶ್ ಪಾಂಡೇಶ್ವರ್ ಕೆಮರಾ ಚಾಲನೆ ಮಾಡಿದರು. ಬಳಿಕ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತಾಡಿದ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಅವರು, “ಸ್ವರಾಜ್ ಶೆಟ್ಟಿ ಉತ್ತಮ ಕಲಾವಿದ. ಮೊದಲ ಬಾರಿ ಕಥೆ ಚಿತ್ರಕತೆ ನಿರ್ದೇಶನದ ಜವಾಬ್ದಾರಿಯ ಜೊತೆಗೆ ಪೂರ್ಣ ಪ್ರಮಾಣದಲ್ಲಿ ನಾಯಕ

ಮ್ಯಾಕ್ಸ್ ಕ್ರಿಯೇಷನ್ ಲಾಂಛನದಲ್ಲಿ “ಪ್ರೊಡಕ್ಷನ್ ನಂಬರ್ 1” ಚಿತ್ರಕ್ಕೆ ಮುಹೂರ್ತ Read More »

“ಸಮಾಜಪರ ಕಾಳಜಿಯ ವೀರಕೇಸರಿ ಸಮಾಜಕ್ಕೆ ಮಾದರಿ ಸಂಘಟನೆ”
-ಶಾಸಕ ವೈ. ಭರತ್ ಶೆಟ್ಟಿ

“ವೀರಕೇಸರಿ ಕಪ್ 2022” ಮುಕ್ತ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ ಮಂಗಳೂರು: ಸಾಮಾಜಿಕ ಸಂಘಟನೆಯಾದ “ವೀರಕೇಸರಿ” ಇದರ ಆಶ್ರಯದಲ್ಲಿ ವೀರಕೇಸರಿ ಕಪ್-2022 ಹೊನಲು ಬೆಳಕಿನ ಮುಕ್ತ ವಾಲಿಬಾಲ್ ಕ್ರೀಡಾಕೂಟ ಇತ್ತೀಚಿಗೆ ಶುಭಾಷಿತನಗರ ಬಳಿಯ ಮೈದಾನದಲ್ಲಿ ನಡೆಯಿತು.ಮಂಗಳೂರು ಉತ್ತರ ಕ್ಷೇತ್ರ ಶಾಸಕ ಭರತ್ ವೈ. ಶೆಟ್ಟಿ ಅವರು ಬೆಲೂನ್ ಹಾರಿಬಿಡುವ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಬಳಿಕ ಸಭೆಯನ್ನುದ್ದೇಶಿಸಿ ಮಾತಾಡಿದ ಅವರು, “44 ವರ್ಷಗಳಿಂದ ಸಾಮಾಜಿಕ ಸೇವೆಯಲ್ಲಿ ತೊಡಗಿಕೊಂಡಿರುವ ವೀರಕೇಸರಿ ಸಂಘಟನೆ ಸಮಾಜಕ್ಕೆ ಮಾದರಿಯಾಗಿದೆ. ಸ್ವಂತಕ್ಕೆ ಸ್ವಲ್ಪ ಉಳಿಸಿಕೊಂಡು

“ಸಮಾಜಪರ ಕಾಳಜಿಯ ವೀರಕೇಸರಿ ಸಮಾಜಕ್ಕೆ ಮಾದರಿ ಸಂಘಟನೆ”
-ಶಾಸಕ ವೈ. ಭರತ್ ಶೆಟ್ಟಿ
Read More »

“ಮುಂದಿನ ದಿನಗಳಲ್ಲಿ ಮಂಗಳೂರು ಉತ್ತರ ಕ್ಷೇತ್ರದಲ್ಲಿ ಹೆಚ್ಚಿನ ಅಭಿವೃದ್ಧಿ”
-ಶಾಸಕ ವೈ.ಭರತ್ ಶೆಟ್ಟಿ

ಸಮಗ್ರ ನ್ಯೂಸ್: “ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಉತ್ತರ ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ವಿಶೇಷ ಯೋಜನೆಗಳನ್ನು ರೂಪಿಸಿ ಅವುಗಳನ್ನು ಕಾರ್ಯಗತಗೊಳಿಸಿದ ಆತ್ಮಸಂತೃಪ್ತಿ ನನ್ನಲ್ಲಿದೆ” ಎಂದು ಮಂಗಳೂರು ಉತ್ತರ ಶಾಸಕ ಡಾ. ವೈ ಭರತ್ ಶೆಟ್ಟಿ ಹೇಳಿದರು.ಭಾನುವಾರ ಸುರತ್ಕಲ್ ವಿದ್ಯಾದಾಯಿನಿ ಶಿಕ್ಷಣ ಸಂಸ್ಥೆಯ ವಜ್ರಮಹೋತ್ಸವ ಸಭಾಂಗಣದಲ್ಲಿ ಸರಕಾರಿ ಇಲಾಖೆಗಳ ವಿವಿಧ ಅಧಿಕಾರಿಗಳ ಉಪಸ್ಥಿತಿಯಲ್ಲಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಏಳನೇ ಜನಸ್ಪಂದನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. “ನನ್ನ ಕ್ಷೇತ್ರ ವ್ಯಾಪ್ತಿಯಲ್ಲಿ ಸರಕಾರಿ ಯೋಜನೆಗಳನ್ನು ಹೆಚ್ಚಿನ ಒತ್ತು ನೀಡಿ

“ಮುಂದಿನ ದಿನಗಳಲ್ಲಿ ಮಂಗಳೂರು ಉತ್ತರ ಕ್ಷೇತ್ರದಲ್ಲಿ ಹೆಚ್ಚಿನ ಅಭಿವೃದ್ಧಿ”
-ಶಾಸಕ ವೈ.ಭರತ್ ಶೆಟ್ಟಿ
Read More »

ಸ್ಯಾಂಡಲ್ ವುಡ್ ಹಾಸ್ಯನಟ ಗಂಡಸಿ ನಾಗರಾಜ್ ನಿಧನ

ಸಮಗ್ರ ನ್ಯೂಸ್: ಹಲವು ಪ್ರಮುಖ ಸಿನಿಮಾಗಳಲ್ಲಿ ನಟಿಸಿದ್ದ ಸ್ಯಾಂಡಲ್ ವುಡ್ ನ ಖ್ಯಾತ ಹಾಸ್ಯ ನಟ, ವಸ್ತ್ರಾಲಂಕಾರ ಕಲಾವಿದ ಗಂಡಸಿ ನಾಗರಾಜ್ ನಿನ್ನೆ ರಾತ್ರಿ ನಿಧನರಾಗಿದ್ದಾರೆ. ನವರಸ ನಾಯಕ ಜಗ್ಗೇಶ್ ಅವರ ಆಪ್ತ ವಸ್ತ್ರಾಲಂಕಾರ ಕಲಾವಿದರಾಗಿದ್ದ ಗಂಡಸಿ ನಾಗರಾಜ್ ಅವರು, ಸರ್ವರ್ ಸೋಮಣ್ಣ, ಸೂಪರ್ ನನ್ ಮಗ, ಬಂಡ ನನ್ನ ಗಂಡ, ಗುಂಡನ ಮದುವೆ, ರಾಯರ ಮಗ, ಹಬ್ಬ, ಶ್ರೀ ಮಂಜುನಾಥ, ರಾಜಾಹುಲಿ, ಪರ್ವ, ಮಾತಾಡು ಮಾತಾಡ್ ಮಲ್ಲಿಗೆ, ಕೋಟಿಗೊಬ್ಬ-3 ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿದ್ದರು. ಕೆಲಕಾಲದಿಂದ

ಸ್ಯಾಂಡಲ್ ವುಡ್ ಹಾಸ್ಯನಟ ಗಂಡಸಿ ನಾಗರಾಜ್ ನಿಧನ Read More »

ಸುಳ್ಯ: ಪ್ರೇಯಸಿಯ ಜೊತೆ ಲಾಡ್ಜ್ ನಲ್ಲಿ ಸಿಕ್ಕಿಬಿದ್ದ ವಿವಾಹಿತ ಯುವಕ| ಪತ್ನಿಯಿಂದ ರಸ್ತೆಯಲ್ಲಿ ಬೀದಿರಂಪ

ಸಮಗ್ರ ನ್ಯೂಸ್: ಮಂಗಳೂರು ಮೂಲದ ವಿವಾಹಿತ ಯುವಕನೋರ್ವ ಪ್ರೇಯಸಿಯೊಂದಿಗೆ ಸುಳ್ಯದ ಗಾಂಧಿನಗರದ ಲಾಡ್ಜ್ ಒಂದರಲ್ಲಿ ಬಂದು ತಂಗಿದ್ದಾರೆಂದು ತಿಳಿದ ಯುವಕನ ಪತ್ನಿ ಡಿ.೧೧ರಂದು ಸಂಜೆ ಸುಳ್ಯಕ್ಕೆ ಬಂದು ಅವರು ತಂಗಿದ್ದ ಲಾಡ್ಜ್ ಬಳಿ ಬಂದು ಬೀದಿರಂಪ ಮಾಡಿದ ಘಟನೆ ವರದಿಯಾಗಿದೆ. ಲಾಡ್ಜ್ ನಲ್ಲಿದ್ದ ಯುವತಿಯ ಜತೆಗಿದ್ದ ವಿವಾಹಿತ ಯುವಕ ತನ್ನ ಪತ್ನಿ ಲಾಡ್ಜ್‌ನ ರಿಸೆಪ್ಶನ್ ಬಳಿಗೆ ಬಂದು ನಿಂತಿರುವ ವಿಷಯ ತಿಳಿದು ಪ್ರೇಯಸಿಯೊಂದಿಗೆ ಲಾಡ್ಜ್ ನಿಂದ ಹೊರಗೆ ಬಂದಿದ್ದಾರೆ. ಈ ಜೋಡಿಯನ್ನು ನೋಡಿದ ಆತನ ಹೆಂಡತಿ ರಸ್ತೆಯಲ್ಲಿ

ಸುಳ್ಯ: ಪ್ರೇಯಸಿಯ ಜೊತೆ ಲಾಡ್ಜ್ ನಲ್ಲಿ ಸಿಕ್ಕಿಬಿದ್ದ ವಿವಾಹಿತ ಯುವಕ| ಪತ್ನಿಯಿಂದ ರಸ್ತೆಯಲ್ಲಿ ಬೀದಿರಂಪ Read More »

ಬೆಳ್ತಂಗಡಿ ಟಿಕೇಟ್ ಬಹುತೇಕ ರಕ್ಷಿತ್ ಗೆ ಫಿಕ್ಸ್| KPCCಯಿಂದ ಯುವ ನಾಯಕನಿಗೆ ಬುಲಾವ್

ಸಮಗ್ರ ನ್ಯೂಸ್: 2023 ರ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷವು ಹೊಸ ಮುಖಗಳನ್ನು ಅಭ್ಯರ್ಥಿಗಳಾಗಿ ಕಣಕ್ಕೆ ಇಳಿಸುತ್ತಿದ್ದು ಈದೀಗ ಬೆಳ್ತಂಗಡಿ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ರಕ್ಷಿತ್ ಶಿವರಾಂ ಅವರನ್ನು ಅಂತಿಮ ಮಾಡಿ ಕೆಪಿಸಿಸಿ ಕಚೇರಿಯಿಂದ ಬುಲಾವ್ ನೀಡಿದೆ. ಬೆಸ್ಟ್ ಫೌಂಡೇಶನ್ ಮೂಲಕ ಬೆಳ್ತಂಗಡಿ ತಾಲೂಕಿನಲ್ಲಿ ಸಮಾಜ ಸೇವೆ ಮಾಡುತ್ತಿರುವ ಯುವ ನಾಯಕ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿರುವ ರಕ್ಷಿತ್ ಶಿವರಾಂ ಅವರಿಗೆ ಕೆಪಿಸಿಸಿ ಯಿಂದ 2023 ರ ಬೆಳ್ತಂಗಡಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಚುನಾವಣೆಗೆ ತಯಾರಿ ಮಾಡಿ ತಾಲೂಕಿನಲ್ಲಿ

ಬೆಳ್ತಂಗಡಿ ಟಿಕೇಟ್ ಬಹುತೇಕ ರಕ್ಷಿತ್ ಗೆ ಫಿಕ್ಸ್| KPCCಯಿಂದ ಯುವ ನಾಯಕನಿಗೆ ಬುಲಾವ್ Read More »

ಹವಾಮಾನ ವರದಿ; ಡಿ. 12ರವರೆಗೂ ಮುಂದುವರಿಯಲಿದೆ ಮಳೆ; ಈ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್

ಸಮಗ್ರ ನ್ಯೂಸ್: ಬಂಗಾಳ ಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದ ಉಂಟಾಗಿರುವ ಮ್ಯಾಂಡೌಸ್‌ ಚಂಡಮಾರುತದ ಪರಿಣಾಮ ರಾಜ್ಯದ ವಿವಿಧ ಭಾಗಗಳಲ್ಲಿ ಡಿಸೆಂಬರ್ 12ರ ವರೆಗೆ ಮೋಡ ಕವಿದ ವಾತಾವರಣ, ಚಳಿಯ ಜೊತೆಗೆ ಮಳೆ ಸುರಿಯಲಿದೆ. ಮುಂದಿನ 24 ಗಂಟೆಗಳ ಕಾಲ ದಕ್ಷಿಣ ಒಳನಾಡಿನ 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಭಾಗಗಳಲ್ಲಿ ಮೋಡ ಕವಿದ ವಾತಾವರಣ, ಮಳೆ ಚಳಿಯ ವಾತಾವರಣ ಸೃಷ್ಟಿಯಾಗಿದೆ. ನಾಳೆ ಗುಡುಗು ಮತ್ತು ಬಿರುಗಾಳಿಯೊಂದಿಗೆ ಮಳೆಯಾಗುವ ನಿರೀಕ್ಷೆಯಿದೆ.

ಹವಾಮಾನ ವರದಿ; ಡಿ. 12ರವರೆಗೂ ಮುಂದುವರಿಯಲಿದೆ ಮಳೆ; ಈ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ Read More »

ನಟ ಅನಿರುದ್ಧ್ – ಆರೂರು ಜಗದೀಶ್ ನಡುವಿನ ಭಿನ್ನಾಭಿಪ್ರಾಯ ಸುಖಾಂತ್ಯ| ಸಂಧಾನ ಸಭೆ ಯಶಸ್ವಿ

ಸಮಗ್ರ ನ್ಯೂಸ್: ಕಿರುತೆರೆ ನಿರ್ಮಾಪಕರು, ನಟ ಅನಿರುದ್ಧ್ ವಿವಾದ ಸುಖಾಂತ್ಯ ಕಂಡಿದೆ. ಅಸಮಾಧಾನ ಮರೆತು ಅನಿರುದ್ಧ್ ಮತ್ತು ನಿರ್ಮಾಪಕ, ನಿರ್ದೇಶಕ ಆರೂರು ಜಗದೀಶ್ ಒಂದಾಗಿದ್ದಾರೆ. ಕಳೆದ ನಾಲ್ಕು ತಿಂಗಳಿನಿಂದಲೂ ನಡೆಯುತ್ತಿದ್ದ ಜಟಾಪಟಿಗೆ ಅಧಿಕೃತವಾಗಿ ತೆರೆ ಬಿದ್ದಿದೆ. ಬೆಂಗಳೂರಿನಲ್ಲಿ ಹಿರಿಯರ ಸಮ್ಮುಖದಲ್ಲಿ ನಡೆದ ಸಂಧಾನ ಸಭೆ ಯಶಸ್ವಿಯಾಗಿದೆ. ನಿರ್ದೇಶಕ ಪಿ. ಶೇಷಾದ್ರಿ ನೇತೃತ್ವದಲ್ಲಿ ನಡೆದ ಸಂಧಾನ ಸಭೆ ಯಶಸ್ವಿಯಾಗಿದೆ. ಸಭೆಯಲ್ಲಿ ಅನಿರುದ್ಧ್, ಕಿರುತೆರೆ ನಿರ್ಮಾಪಕ ಆರೂರು ಜಗದೀಶ್, ಕಿರುತೆರೆ ನಿರ್ಮಾಪಕರು, ನಿರ್ದೇಶಕರು, ಕರ್ನಾಟಕ ಟೆಲಿವಿಜನ್ ಅಸೋಸಿಯೇಷನ್ ಅಧ್ಯಕ್ಷ ಶಿವಕುಮಾರ್

ನಟ ಅನಿರುದ್ಧ್ – ಆರೂರು ಜಗದೀಶ್ ನಡುವಿನ ಭಿನ್ನಾಭಿಪ್ರಾಯ ಸುಖಾಂತ್ಯ| ಸಂಧಾನ ಸಭೆ ಯಶಸ್ವಿ Read More »

ಮ್ಯಾಂಡಸ್ ಅಬ್ಬರ; ತಮಿಳುನಾಡು ತತ್ತರ| ಜನಜೀವನ ಅಸ್ತವ್ಯಸ್ತ, ನಾಲ್ಕು ಸಾವು

ಸಮಗ್ರ ನ್ಯೂಸ್: ಬಂಗಾಳಕೊಲ್ಲಿ ಸೃಷ್ಟಿಯಾಗಿರುವ ಮ್ಯಾಂಡಸ್‌ ಚಂಡಮಾರುತ ತಮಿಳುನಾಡು ಕಡಲ ತೀರಕ್ಕೆ ಅಪ್ಪಳಿಸಿದ್ದು, ಭಾರಿ ಅನಾಹುತ ಸೃಷ್ಟಿಸಿದೆ. 70 ಕಿ.ಮೀ. ವೇಗದಲ್ಲಿ ಚಲಿಸುತ್ತಿರುವ ಗಾಳಿಯಿಂದಾಗಿ ಭಾರಿ ಮಳೆ ಸುರಿದಿದ್ದು, ಹಲವು ಭಾಗಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಚಂಡಮಾರುತ ಆಂಧ್ರಪ್ರದೇಶದತ್ತ ಚಲಿಸಿದ್ದು, ಅಲ್ಲೂ ಸಹ ಮಳೆಯಾಗುತ್ತಿದೆ. ಆದರೆ, ಅಪ್ಪಳಿಸಿದ ಬಳಿಕ ಚಂಡಮಾರುತವು ವಾಯುಭಾರ ಕುಸಿತವಾಗಿ ಮಾರ್ಪಾಟಾಗಿದ್ದು, ಮೊದಲಿನ ತೀವ್ರತೆ ಕಳೆದುಕೊಂಡಿದೆ. ಹೀಗಾಗಿ ಇನ್ನು ಮಳೆ ಕ್ಷೀಣಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಚೆನ್ನೈ ನಗರದಲ್ಲಿ ಸುಮಾರು 400ಕ್ಕೂ

ಮ್ಯಾಂಡಸ್ ಅಬ್ಬರ; ತಮಿಳುನಾಡು ತತ್ತರ| ಜನಜೀವನ ಅಸ್ತವ್ಯಸ್ತ, ನಾಲ್ಕು ಸಾವು Read More »