ವಿಟ್ಲ: ದೇವಸ್ಥಾನದಿಂದ ಹುಂಡಿಹಣ ಕಳ್ಳತನ| ಮೂವರು ಅರೆಸ್ಟ್
ಸಮಗ್ರ ನ್ಯೂಸ್: ಧಾರ್ಮಿಕ ಶೃದ್ದಾ ಕೇಂದ್ರಕ್ಕೆ ಸಂಬಂಧಿಸಿದಂತೆ ರಸ್ತೆ ಬದಿಯಲ್ಲಿ ಇಟ್ಟ ಕಾಣಿಕೆ ಡಬ್ಬದಲ್ಲಿದ್ದ ಹಣವನ್ನು ಕದ್ದ ಕಳ್ಳರನ್ನು ವಿಟ್ಲ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ವಿಟ್ಲ ಕಸಬಾ ಗ್ರಾಮದ ನಿವಾಸಿಗಳಾದ ತ್ವಾಹಿದ್ (19), ಉಮ್ಮರ್ ಫಾರೂಕ್ (18 , ಮೊಹಮ್ಮದ್ ನಬೀಲ್(18) ಎಂದು ಗುರುತಿಸಲಾಗಿದೆ. ಕನ್ಯಾನ ಗ್ರಾಮದ ದೇಲಂತಬೆಟ್ಟು ನಿವಾಸಿ ಡಿ.ನಾರಾಯಣ ರಾವ್ ನೀಡಿದ ದೂರಿನಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಾರಾಯಣ ಅವರು ಅಧ್ಯಕ್ಷರಾಗಿದ್ದ ಧಾರ್ಮಿಕ ಶ್ರಧ್ದಾ ಕೇಂದ್ರಕ್ಕೆ ಸಂಬಂಧಿಸಿದ ಕಾಣಿಕೆ ಕಟ್ಟೆಯನ್ನು […]
ವಿಟ್ಲ: ದೇವಸ್ಥಾನದಿಂದ ಹುಂಡಿಹಣ ಕಳ್ಳತನ| ಮೂವರು ಅರೆಸ್ಟ್ Read More »









