ಕರಾವಳಿಯ ವಿವಿಧೆಡೆ ತಂಪೆರೆದ ವರುಣ| ಕಡಬ, ಸುಳ್ಯ, ಪುತ್ತೂರು ತಾಲೂಕಿನ ಹಲವೆಡೆ ಮಳೆಯ ಸಿಂಚನ
ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆಗಳಲ್ಲಿ ಬುಧವಾರ ಸಂಜೆ ಉತ್ತಮ ಮಳೆಯಾಗಿದೆ. ಬಿಸಿಲ ಧಗೆಯಿಂದ ಬೇಸತ್ತು ಹೋಗಿದ್ದ ಕರಾವಳಿಯಲ್ಲಿ ಕೊನೆಗೂ ವರ್ಷಧಾರೆಯಾಗಿದ್ದು, ಇಂದು ಸಂಜೆ ಸುರಿದ ಮಾರ್ಚ್ ತಿಂಗಳ ಮೊದಲ ಮಳೆಯಿಂದಾಗಿ ತಾಪಮಾನ ಕೊಂಚ ಇಳಿಕೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ , ಕಡಬ, ಪುತ್ತೂರು ತಾಲೂಕಿನಲ್ಲಿ ತುಂತುರು ಮಳೆಯಾಗಿದೆ. ಮಧ್ಯಾಹ್ನ ಬಳಿಕ ಮೋಡ ಕವಿದ ವಾತಾವರಣ ಇದ್ದು ಸಂಜೆ 3.30 ರ ವೇಳೆಗೆ ಸುಳ್ಯ ,ಹರಿಹರ , ಅಜ್ಜಾವರ, ಮಂಡೆಕೋಲು, ಅರಂತೋಡು, ಸೋಣಂಗೇರಿ […]
ಕರಾವಳಿಯ ವಿವಿಧೆಡೆ ತಂಪೆರೆದ ವರುಣ| ಕಡಬ, ಸುಳ್ಯ, ಪುತ್ತೂರು ತಾಲೂಕಿನ ಹಲವೆಡೆ ಮಳೆಯ ಸಿಂಚನ Read More »










