ಸಮಗ್ರ ಸಮಾಚಾರ

ಧರ್ಮಸ್ಥಳ: ಬುರುಡೆ ಪ್ರಕರಣಕ್ಕೆ ಟ್ವಿಸ್ಟ್| ಮಹೇಶ್ ಶೆಟ್ಟಿ ತಿಮರೋಡಿ ಅಕ್ರಮವಾಗಿ ಹೆಣ ಹೂತಿರುವುದಾಗಿ ಎಸ್ಐಟಿ ಗೆ ದೂರು

ಸಮಗ್ರ ನ್ಯೂಸ್: ಧರ್ಮಸ್ಥಳ ಪ್ರಕರಣಕ್ಕೆ ಈಗ ಹೊಸ ಟ್ವಿಸ್ಟ್ ಸಿಕ್ಕಿದೆ. ನೂರಾರು ಶವ ಹೂತ ಪ್ರಕರಣಕ್ಕೆ ಹೊಸ ದೂರುದಾರ ಎಂಟ್ರಿಯಾಗಿದ್ದು, ಮಹೇಶ್ ಶೆಟ್ಟಿ ತಿಮರೋಡಿಯೇ ಅಕ್ರಮವಾಗಿ ಶವ ಹೂತಿರುವ ಆರೋಪ ಮಾಡಿದ್ದಾರೆ. ಅಲ್ಲದೇ ಅವರ ವಿರುದ್ಧ ಎಸ್‌ಐಟಿಗೆ ದೂರು ನೀಡಿದ್ದಾರೆ. ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ಟ್ವಿಸ್ಟ್ ಸಿಕ್ಕಿದೆ. ಹೊಸ ದೂರುದಾರನೊಬ್ಬ ಮಹೇಶ್ ಶೆಟ್ಟಿ ತಿಮರೋಡಿಯೇ ಅಕ್ರಮವಾಗಿ ಶವ ಹೂತಿರುವುದಾಗಿ ಗಂಭೀರ ಆರೋಪ ಮಾಡಿದ್ದಾರೆ. ಇದಷ್ಟೇ ಅಲ್ಲದೇ ಅಕ್ರಮವಾಗಿ ಶವ ಹೂತ ಬಗ್ಗೆ ಎಸ್‌ಐಟಿ ಪೊಲೀಸ್ ಠಾಣೆಗೆ […]

ಧರ್ಮಸ್ಥಳ: ಬುರುಡೆ ಪ್ರಕರಣಕ್ಕೆ ಟ್ವಿಸ್ಟ್| ಮಹೇಶ್ ಶೆಟ್ಟಿ ತಿಮರೋಡಿ ಅಕ್ರಮವಾಗಿ ಹೆಣ ಹೂತಿರುವುದಾಗಿ ಎಸ್ಐಟಿ ಗೆ ದೂರು Read More »

ಸುಜಾತಾ ಭಟ್ ತೋರಿಸಿದ್ದು ನನ್ನ ತಂಗಿ ಫೋಟೋ| ವಾಸಂತಿ ಸಹೋದರ ವಿಜಯ್ ಹೇಳಿಕೆ

ಸಮಗ್ರ ನ್ಯೂಸ್: ಧರ್ಮಸ್ಥಳದಲ್ಲಿ ನಾಪತ್ತೆಯಾಗಿದ್ದಾಳೆ ಎನ್ನಲಾದ ಅನನ್ಯಾ ಭಟ್‌ ಪ್ರಕರಣಕ್ಕೆ ಸಂಬಂಧಿದಂತೆ ಸುಜಾತ ಭಟ್‌ ತೋರಿಸಿದ್ದ ಫೋಟೊಗೆ ಬಿಗ್‌ ಟ್ವಿಸ್ಟ್‌ ದೊರಕಿದೆ. ಚಿತ್ರದಲ್ಲಿರುವುದು ಕೊಡಗಿನ ವಾಸಂತಿ ಎಂದು ಆಕೆಯ ಸಹೋದರ ಖಚಿತಪಡಿಸಿದ್ದಾರೆ. ನನ್ನ ತಂಗಿ ವಾಸಂತಿಯ ಭಾವಚಿತ್ರವನ್ನು ಇಟ್ಟುಕೊಂಡು ಸುಜಾತ ಭಟ್‌ ತನ್ನ ಮಗಳು ಅನನ್ಯಾ ಭಟ್‌ ಎಂದು ಹೇಳಿಕೊಳ್ಳುತ್ತಿದ್ದಾರೆ ಎಂದು ಆಕೆಯ ಸಹೋದರ ವಿಜಯ್‌ ಅವರು ಹೇಳಿದ್ದಾರೆ. ಅನನ್ಯಾ ಭಟ್‌ ಅವರು ನನ್ನ ತಂಗಿಯ ಫೋಟೋವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ವಾಸಂತಿ ಕೊಡವ ಸಮಾಜಕ್ಕೆ ಸೇರಿದವಳು. ನನ್ನ

ಸುಜಾತಾ ಭಟ್ ತೋರಿಸಿದ್ದು ನನ್ನ ತಂಗಿ ಫೋಟೋ| ವಾಸಂತಿ ಸಹೋದರ ವಿಜಯ್ ಹೇಳಿಕೆ Read More »

ಮಕ್ಕಳ ‌ಅಪಹರಣ ಕೃತ್ಯ| ದ.ಕ ಜಿಲ್ಲೆಗೆ ನಾಲ್ಕನೇ ಸ್ಥಾನ

ಸಮಗ್ರ ನ್ಯೂಸ್: ಕಳೆದ ಐದು ವರ್ಷದ ಅವಧಿಯಲ್ಲಿ ರಾಜ್ಯಾದ್ಯಂತ 14 ಸಾವಿರಕ್ಕಿಂತ ಹೆಚ್ಚು ಮಕ್ಕಳ ಅಪಹರಣವಾಗಿದ್ದು, ಈ ಪೈಕಿ 1,336 ಮಕ್ಕಳ ಅಪಹರಣ ಪ್ರಕರಣಗಳು ಇನ್ನೂ ನಿಗೂಢವಾಗಿ ಉಳಿದಿವೆ ಎಂದು ಗೃಹಸಚಿವ ಜಿ.ಪರಮೇಶ್ವರ್ ಮಂಗಳವಾರ ವಿಧಾನ ಪರಿಷತ್‌ನಲ್ಲಿ ತಿಳಿಸಿದ್ದಾರೆ. ಕಿಡ್ನಾಪ್ ಹಾಗೂ ನಿಗೂಢವಾಗಿ ನಾಪತ್ತೆಯಾದವರ ಪೈಕಿ ಹೆಣ್ಣು ಮಕ್ಕಳೇ ಹೆಚ್ಚು. ಮಕ್ಕಳ ನಾಪತ್ತೆ ಪ್ರಕರಣದಲ್ಲಿ ಬೆಂಗಳೂರು ಅಗ್ರಸ್ಥಾನದಲ್ಲಿದ್ದರೆ ಕರಾವಳಿ ಜಿಲ್ಲೆಗಳಾದ ಉಡುಪಿ ಮತ್ತು ದಕ್ಷಿಣ ಕನ್ನಡ ಕ್ರಮವಾಗಿ 3 ಮತ್ತು 4ನೇ ಸ್ಥಾನದಲ್ಲಿವೆ. ರಾಜ್ಯದಲ್ಲಿ ಮಕ್ಕಳ ಅಪಹರಣವು

ಮಕ್ಕಳ ‌ಅಪಹರಣ ಕೃತ್ಯ| ದ.ಕ ಜಿಲ್ಲೆಗೆ ನಾಲ್ಕನೇ ಸ್ಥಾನ Read More »

ಕಡಬ ಪಟ್ಟಣ ಪಂಚಾಯತ್ ಚುನಾವಣೆ|‌ 8 ಸ್ಥಾನ ಗೆದ್ದು ಬೀಗಿದ ಕಾಂಗ್ರೆಸ್; 5 ಸ್ಥಾನಕ್ಕೆ ತೃಪ್ತಿ ಪಟ್ಟ ಬಿಜೆಪಿ

ಸಮಗ್ರ ನ್ಯೂಸ್: ತೀವ್ರ ಕುತೂಹಲ ಕೆರಳಿಸಿದ್ದ ಕಡಬ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತದೊಂದಿಗೆ ಜಯಭೇರಿ ಬಾರಿಸಿದೆ. ಒಟ್ಟು 13 ವಾರ್ಡ್ಗಳ ಪೈಕಿ 8 ಸ್ಥಾನಗಳನ್ನು ಗೆಲ್ಲುವ ಮೂಲಕ ಆಡಳಿತದ ಚುಕ್ಕಾಣಿ ಹಿಡಿದಿದೆ. ಆಡಳಿತಾರೂಢ ಬಿಜೆಪಿಯು 5 ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡಿದೆ. ಶುಕ್ರವಾರ ಇಲ್ಲಿನ ಮತ ಎಣಿಕೆ ಕೇಂದ್ರದಲ್ಲಿ ನಡೆದ ಎಣಿಕೆ ಪ್ರಕ್ರಿಯೆಯು ಬಿಗಿ ಪೊಲೀಸ್ ಬಂದೋಬಸ್ತ್ನಲ್ಲಿ ಶಾಂತಿಯುತವಾಗಿ ಮುಕ್ತಾಯಗೊಂಡಿತು. ಆರಂಭದಿಂದಲೂ ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳ ನಡುವೆ ತೀವ್ರ ಹಣಾಹಣಿ ಕಂಡುಬಂದರೂ, ಅಂತಿಮವಾಗಿ ಕಾಂಗ್ರೆಸ್ ಮೇಲುಗೈ

ಕಡಬ ಪಟ್ಟಣ ಪಂಚಾಯತ್ ಚುನಾವಣೆ|‌ 8 ಸ್ಥಾನ ಗೆದ್ದು ಬೀಗಿದ ಕಾಂಗ್ರೆಸ್; 5 ಸ್ಥಾನಕ್ಕೆ ತೃಪ್ತಿ ಪಟ್ಟ ಬಿಜೆಪಿ Read More »

ಪ್ರಧಾನಿ, ಸಿಎಂ, ಸಚಿವರ ಬಂಧನವಾದ್ರೆ ಹುದ್ದೆಯಿಂದ ವಜಾ| ಐತಿಹಾಸಿಕ ಮಸೂದೆ ಮಂಡನೆಗೆ ಕೇಂದ್ರ ನಿರ್ಧಾರ

ಸಮಗ್ರ ನ್ಯೂಸ್: ಗಂಭೀರ ಕ್ರಿಮಿನಲ್ ಆರೋಪಗಳ ಮೇಲೆ ಬಂಧಿಸಲ್ಪಟ್ಟ ಪ್ರಧಾನಿ, ಮುಖ್ಯಮಂತ್ರಿಗಳು ಮತ್ತು ಸಚಿವರನ್ನು ಪದಚ್ಯುತಗೊಳಿಸುವ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸಲು ಸರ್ಕಾರ ನಿರ್ಧರಿಸಿದೆ. ಆಡಳಿತದಲ್ಲಿ ಹೊಣೆಗಾರಿಕೆಯನ್ನು ಖಚಿತಪಡಿಸಿಕೊಳ್ಳುವ ಮಹತ್ವದ ಹೆಜ್ಜೆಯಾಗಿ, ಗಂಭೀರ ಕ್ರಿಮಿನಲ್ ಆರೋಪಗಳ ಮೇಲೆ ಬಂಧಿಸಲ್ಪಟ್ಟ ಅಥವಾ ಬಂಧನಕ್ಕೊಳಗಾದ ಯಾವುದೇ ಪ್ರಧಾನಿ(ಪಿಎಂ), ಕೇಂದ್ರ ಸಚಿವರು ಅಥವಾ ರಾಜ್ಯ ಸಚಿವರನ್ನು(ಎಂಒಎಸ್) ಪದಚ್ಯುತಗೊಳಿಸುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸುವ ಯೋಜನೆಯನ್ನು ಭಾರತ ಸರ್ಕಾರ ಪ್ರಕಟಿಸಿದೆ. ಮುಂಬರುವ ಸಂಸತ್ತಿನ ಅಧಿವೇಶನದಲ್ಲಿ ಮಂಡಿಸಲಾಗುವ ನಿರೀಕ್ಷೆಯಿರುವ ಈ ಶಾಸನವು, ಗಂಭೀರ ಅಪರಾಧಗಳಿಗಾಗಿ

ಪ್ರಧಾನಿ, ಸಿಎಂ, ಸಚಿವರ ಬಂಧನವಾದ್ರೆ ಹುದ್ದೆಯಿಂದ ವಜಾ| ಐತಿಹಾಸಿಕ ಮಸೂದೆ ಮಂಡನೆಗೆ ಕೇಂದ್ರ ನಿರ್ಧಾರ Read More »

ಮಂಗಳೂರಿನಲ್ಲಿ ಸಂಜೆ ಬಳಿಕ ವಹಿವಾಟು ಇಲ್ಲದೆ ನಗರ ಸತ್ತುಹೋಗಿದೆ – ಡಿಸಿಎಂ

ಸಮಗ್ರ ನ್ಯೂಸ್: ಮಂಗಳೂರು ದೊಡ್ಡ ನಗರವಾಗಿ ಗುರುತಿಸಿಕೊಂಡಿದ್ದರೂ ಸಂಜೆ ಏಳು ಗಂಟೆ ಬಳಿಕ ಯಾವುದೇ ವ್ಯಾಪಾರ-ವಾಹಿವಾಟು ಚಟುವಟಿಕೆಗಳು ಇಲ್ಲದೆ ಸತ್ತು ಹೋಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಮಂಗಳವಾರ ಶಾಸನ ರಚನಾ ಕಲಾಪದಲ್ಲಿ ಸಣ್ಣ ನೀರಾವರಿ ಸಚಿವ ಎನ್.ಎಸ್.ಭೋಸರಾಜು ಅವರು ಮಂಡಿಸಿದ ಕೆರೆಗಳ ಸಂರಕ್ಷಣೆ ಹಿನ್ನೆಲೆ 2025ನೆ ಸಾಲಿನ ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ವಿಧೇಯಕದ ಚರ್ಚೆಯಲ್ಲಿ ಉಪಮುಖ್ಯಮಂತ್ರಿ ಮಾತನಾಡಿದರು. ಮಂಗಳೂರಿನಲ್ಲಿ ಅತಿ ಹೆಚ್ಚು ವೈದ್ಯಕೀಯ, ಇಂಜಿನಿಯರಿಂಗ್ ಕಾಲೇಜುಗಳಿವೆ. ಆದರೆ ಒಂದೇ ಒಂದು

ಮಂಗಳೂರಿನಲ್ಲಿ ಸಂಜೆ ಬಳಿಕ ವಹಿವಾಟು ಇಲ್ಲದೆ ನಗರ ಸತ್ತುಹೋಗಿದೆ – ಡಿಸಿಎಂ Read More »

ಏಷ್ಯಾಕಪ್ ಕ್ರಿಕೆಟ್ ಟೂರ್ನಿಗೆ ಭಾರತ ತಂಡ ಪ್ರಕಟ| ಯಾರಿಗೆಲ್ಲಾ ಸ್ಥಾನ? ಇಲ್ಲಿದೆ ಡೀಟೈಲ್ಸ್

ಸಮಗ್ರ ನ್ಯೂಸ್: ‌ತೀವ್ರ ಕುತೂಹಲ ಕೆರಳಿಸಿದ್ದ ಏಷ್ಯಾಕಪ್ ಟಿ20 ಕ್ರಿಕೆಟ್ ಟೂರ್ನಿಗೆ ಭಾರತ ಪುರುಷರ ತಂಡವನ್ನು ಪ್ರಕಟಿಸಲಾಗಿದ್ದು, ಟೆಸ್ಟ್ ತಂಡದ ನಾಯಕ ಶುಭ್ ಮನ್ ಗಿಲ್ ಕುರಿತು ಎದ್ದಿದ್ದ ಗೊಂದಲಗಳಿಗೆ ತೆರೆ ಎಳೆಯಲಾಗಿದೆ. ತಂಡದ ಆಯ್ಕೆ ಸಭೆಯಲ್ಲಿ ಬಿಸಿಸಿಐ ಮುಖ್ಯ ಆಯ್ಕೆದಾರ ಅಜಿತ್ ಅಗರ್ಕರ್ ಮತ್ತು ಟಿ20ಐ ನಾಯಕ ಸೂರ್ಯಕುಮಾರ್ ಯಾದವ್, ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಉಪಸ್ಥಿತರಿದ್ದರು. ಬಿಸಿಸಿಐ ಆಯ್ಕೆದಾರರೊಂದಿಗೆ ನಡೆಸಿದ ಸಭೆಯ ನಂತರ ತಂಡವನ್ನು ಘೋಷಿಸಲಾಗಿದೆ. ಶುಭಮನ್ ಗಿಲ್ ಅವರನ್ನು ತಂಡದ ಉಪನಾಯಕರನ್ನಾಗಿ ಹೆಸರಿಸಲಾಗಿದೆ.

ಏಷ್ಯಾಕಪ್ ಕ್ರಿಕೆಟ್ ಟೂರ್ನಿಗೆ ಭಾರತ ತಂಡ ಪ್ರಕಟ| ಯಾರಿಗೆಲ್ಲಾ ಸ್ಥಾನ? ಇಲ್ಲಿದೆ ಡೀಟೈಲ್ಸ್ Read More »

ಧರ್ಮಸ್ಥಳ ಪ್ರಕರಣದಲ್ಲಿ ಕೊನೆಗೂ ಮೌನ ಮುರಿದ ವೀರೇಂದ್ರ ಹೆಗ್ಗಡೆ| ‘ಇದೊಂದು ವ್ಯವಸ್ಥಿತ ಷಡ್ಯಂತ್ರ’ ಎಂದ ಧರ್ಮಾಧಿಕಾರಿ

ಸಮಗ್ರ ನ್ಯೂಸ್: ಧರ್ಮಸ್ಥಳದಲ್ಲಿ ಶವಗಳನ್ನು ಹೂಳಲಾಗಿದೆ ಎಂಬ ಆರೋಪಗಳು ಮತ್ತು ವಿಶೇಷ ತನಿಖಾ ತಂಡದ (ಎಸ್‌ಐಟಿ) ತನಿಖೆಯ ಬಗ್ಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರು ತಮ್ಮ ಮೊದಲ ಎಕ್ಸ್‌ಕ್ಲೂಸಿವ್ ಸಂದರ್ಶನದಲ್ಲಿ ಮಾತನಾಡಿದ್ದಾರೆ. PTI ನ್ಯೂಸ್‌ಗೆ ನೀಡಿದ ಸಂದರ್ಶನದಲ್ಲಿ, ಈ ಆರೋಪಗಳನ್ನು ‘ಆಧಾರರಹಿತ’ ಮತ್ತು ‘ವ್ಯವಸ್ಥಿತ ಷಡ್ಯಂತ್ರ’ ಎಂದು ಕರೆದಿದ್ದಾರೆ. ಡಾ. ವೀರೇಂದ್ರ ಹೆಗ್ಗಡೆ ಅವರು, ‘ಧರ್ಮಸ್ಥಳದಲ್ಲಿ ಶವಗಳನ್ನು ಹೂಳಲಾಗಿದೆ ಎಂಬ ಆರೋಪಗಳು ಸಂಪೂರ್ಣವಾಗಿ ಆಧಾರರಹಿತವಾಗಿವೆ. ಈ ರೀತಿಯ ಆರೋಪಗಳಿಂದ ನಮ್ಮ ಮನಸ್ಸಿಗೆ ತೀವ್ರ ನೋವಾಗಿದೆ.

ಧರ್ಮಸ್ಥಳ ಪ್ರಕರಣದಲ್ಲಿ ಕೊನೆಗೂ ಮೌನ ಮುರಿದ ವೀರೇಂದ್ರ ಹೆಗ್ಗಡೆ| ‘ಇದೊಂದು ವ್ಯವಸ್ಥಿತ ಷಡ್ಯಂತ್ರ’ ಎಂದ ಧರ್ಮಾಧಿಕಾರಿ Read More »

ಧರ್ಮಸ್ಥಳ: ಆನೆ ಮಾವುತ ಹಾಗೂ ಸಹೋದರಿಯ ಜೋಡಿಕೊಲೆ ಪ್ರಕರಣ| ಕುಟುಂಬಸ್ಥರಿಂದ ಮತ್ತೆ ನ್ಯಾಯಕ್ಕಾಗಿ ಎಸ್ಐಟಿ ಗೆ ದೂರು

ಸಮಗ್ರ ನ್ಯೂಸ್: ಧರ್ಮಸ್ಥಳದಲ್ಲಿ 2012ರಲ್ಲಿ ನಡೆದಿದ್ದ ಆನೆಮಾವುತ ನಾರಾಯಣ ಮತ್ತು ಅವರ ಸಹೋದರಿ ಯಮುನಾ ಅವರ ಭೀಕರ ಹತ್ಯೆ ಪ್ರಕರಣ ಮತ್ತೆ ಮುನ್ನಲೆಗೆ ಬಂಧಿದೆ. ಈ ಪ್ರಕರಣದ ಬಗ್ಗೆ ಸ್ಪಷ್ಟತೆ ಸಿಗದೇ, ಆರೋಪಿಗಳು ಇಂದಿಗೂ ಪತ್ತೆಯಾಗದ ಹಿನ್ನೆಲೆಯಲ್ಲಿ, ಮೃತರ ಕುಟುಂಬಸ್ಥರು ಈಗ ಮತ್ತೆ ನ್ಯಾಯಕ್ಕಾಗಿ ಪೊಲೀಸ್ ಠಾಣೆ ಮೆಟ್ಟಲೇರಿದ್ದಾರೆ. ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಬೂರ್ಜೆ ಪ್ರದೇಶದಲ್ಲಿ ಈ ಅಮಾನುಷ ಎರಡು ಹತ್ಯೆ ನಡೆದಿತ್ತು. ಆ ಸಂದರ್ಭದಲ್ಲಿ, ನಾರಾಯಣ ಹಾಗೂ ಅವರ ಸಹೋದರಿ ಯಮುನಾ ಅವರನ್ನು ದುಷ್ಕರ್ಮಿಗಳು

ಧರ್ಮಸ್ಥಳ: ಆನೆ ಮಾವುತ ಹಾಗೂ ಸಹೋದರಿಯ ಜೋಡಿಕೊಲೆ ಪ್ರಕರಣ| ಕುಟುಂಬಸ್ಥರಿಂದ ಮತ್ತೆ ನ್ಯಾಯಕ್ಕಾಗಿ ಎಸ್ಐಟಿ ಗೆ ದೂರು Read More »

ನಟಿ ರಮ್ಯಾಗೆ ಅಶ್ಲೀಲ ಸಂದೇಶ| ಉಡುಪಿ ‌ಮೂಲದ ಇಬ್ಬರು ಅರೆಸ್ಟ್

ಸಮಗ್ರ ನ್ಯೂಸ್: ಸ್ಯಾಂಡಲ್ ವುಡ್ ನಟಿ ರಮ್ಯಾ ದರ್ಶನ ಕುರಿತಂತೆ ಹಾಕಿದ ಪೋಸ್ಟ್ ಗೆ ಅಶ್ಲೀಲವಾಗಿ ಕಮೆಂಟ್ ಮಾಡಿದ ಉಡುಪಿ ಮೂಲದ ಇಬ್ಬರನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಇದರೊಂದಿಗೆ ಬಂಧಿತರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ. ಬಂಧಿತರನ್ನು ಉಡುಪಿ ಮೂಲದವರಾದ ಸುಜನ್ ಮತ್ತು ಆದರ್ಶ್ ಎಂದು ಗುರುತಿಸಲಾಗಿದೆ. ಇದಕ್ಕೂ ಮುನ್ನ ಸಿಸಿಬಿ ಪೊಲೀಸರು ಮಂಜುನಾಥ, ಭುವನ್ ಗೌಡ, ಪವನ್, ಓಬಣ್ಣ ಮತ್ತು ಗಂಗಾಧರ್ ಸೇರಿ ಒಟ್ಟು 9 ಯುವಕರನ್ನು ಬಂಧಿಸಿದ್ದರು. ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ರೇಣುಕಾಸ್ವಾಮಿ ಕುಟುಂಬದ

ನಟಿ ರಮ್ಯಾಗೆ ಅಶ್ಲೀಲ ಸಂದೇಶ| ಉಡುಪಿ ‌ಮೂಲದ ಇಬ್ಬರು ಅರೆಸ್ಟ್ Read More »