ಬಸ್ ನಿಂದ ಬಿದ್ದು ವಿದ್ಯಾರ್ಥಿನಿ ಸಾವು
ಸಮಗ್ರ ನ್ಯೂಸ್: ರಾಜ್ಯ ಸಾರಿಗೆ ಬಸ್ನಿಂದ ಬಿದ್ದು ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಹಾವೇರಿಯಲ್ಲಿ ನಡೆದಿದೆ. ವಾಸನ ಹಳ್ಳಿಯ ನಿವಾಸಿ ಮಧು ಕುಂಬಾರ(14) ಮೃತ ದುರ್ದೈವಿ. ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಕುಸನೂರ ಗ್ರಾಮದ ಬಳಿ ಈ ಘಟನೆ ನಡೆದಿದೆ. ಮೃತ ಬಾಲಕಿಯ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದು, ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸಾರಿಗೆ ಬಸ್ ಚಾಲಕನ ವಿರುದ್ಧ ದೂರು ದಾಖಲಾಗಿದೆ. ಕರ್ನಾಟಕ ಸರ್ಕಾರ ‘ಶಕ್ತಿ’ ಯೋಜನೆಯನ್ನು ಜಾರಿಗೆ ತಂದ ದಿನವೇ ಈ ಘಟನೆ ನಡೆದಿರುವುದು ದುರ್ದೈವದ ಸಂಗತಿ.ಶಾಲೆಗೆ […]
ಬಸ್ ನಿಂದ ಬಿದ್ದು ವಿದ್ಯಾರ್ಥಿನಿ ಸಾವು Read More »










