ಸಮಗ್ರ ಸಮಾಚಾರ

ಕಾಪು ಕ್ಷೇತ್ರಕ್ಕೆ ಗುರ್ಮೆ ಸುರೇಶ್ ಶೆಟ್ಟಿ ಬಿಜೆಪಿ ಅಭ್ಯರ್ಥಿ!?

ಮಂಗಳೂರು: ಈ ಬಾರಿ ಕೆಲವು ಕ್ಷೇತ್ರಗಳಲ್ಲಿ ಬಿಜೆಪಿಯು ಅಭ್ಯರ್ಥಿಗಳನ್ನು ಬದಲಿಸಲಿದ್ದು, ಆ ಪೈಕಿ ಕಾಪು ಕ್ಷೇತ್ರ ಕೂಡ ಒಂದು ಎಂದು ತಿಳಿದು ಬಂದಿದೆ. ಕಾಪು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಹಲವಾರು ಪ್ರಮುಖ ಮುಖಂಡರು ಪ್ರಯತ್ನಿಸುತ್ತಿದ್ದು, ಆ ಪೈಕಿ ಹಿರಿಯ ನಾಯಕ ಸುರೇಶ್ ಶೆಟ್ಟಿ ಗುರ್ಮೆ ಹೆಸರು ಗಟ್ಟಿಯಾಗಿ ಕೇಳಿ ಬರುತ್ತಿದೆ. ಇವರ ಹೆಸರು ಕಳೆದ ಬಾರಿಯೇ ಕೇಳಿ ಬಂದಿದ್ದು, ಕೊನೆ ಕ್ಷಣಕ್ಕೆ ಬದಲಾದ ಬೆಳವಣಿಗೆಯಲ್ಲಿ ಹಿಂದಿನ ಶಾಸಕ ಲಾಲಾಜಿ ಆರ್. ಮೆಂಡನ್ ಅವರಿಗೇ ಟಿಕೆಟ್ ನೀಡಲಾಗಿತ್ತು. ಬೆಂಗಳೂರಿನಲ್ಲಿ […]

ಕಾಪು ಕ್ಷೇತ್ರಕ್ಕೆ ಗುರ್ಮೆ ಸುರೇಶ್ ಶೆಟ್ಟಿ ಬಿಜೆಪಿ ಅಭ್ಯರ್ಥಿ!? Read More »

ಅಪ್ಪ ಮಗಳ ಬಾಂಧವ್ಯದ ಅಧ್ಬುತವಾದ ಕಿರುಚಿತ್ರ| youtubeನಲ್ಲಿ ಬಿಡುಗಡೆ

ಸಮಗ್ರ ಸಿನಿಮಾ: ಅಪ್ಪ ಮಗಳ ಬಾಂಧವ್ಯದ ಅಧ್ಬುತವಾದ ಒಂದು ಕಿರುಚಿತ್ರ “93 studios and media works ” youtube ಚಾನಲ್ ನಲ್ಲಿ ಬಿಡುಗಡೆಯಾಗಿದೆ. ಈ ಚಿತ್ರದ ಕಥೆ, ಚಿತ್ರಕಥೆ, ಸಂಭಾಷಣೆಯನ್ನು ರೋಶನಿ ದಯಾನಂದ ಅವರು ಮಾಡಿರುತ್ತಾರೆ, ಮತ್ತು ಛಾಯಾಗ್ರಹಣ, ಸಂಕಲನ, ಮತ್ತು ನಿರ್ದೇಶನ ಗಿರೀಶ್ ಆಚಾರ್ಯ ಭೈತಡ್ಕ ಮಾಡಿರುತ್ತಾರೆ. ಇದರ ಡಬ್ಬಿಂಗ್ ಮತ್ತು ರೆಕಾರ್ಡಿಂಗ್ ಕೆಲಸವು ” Glowing wave recording” ಸುಳ್ಯ ಇಲ್ಲಿ ನಡೆದಿರುತ್ತದೆ. ಇದರ ಚಿತ್ರೀಕರಣವು ಸುಳ್ಯ ಮತ್ತು ಮಂಗಳೂರಿನಲ್ಲಿ ಮಾಡಲಾಗಿದೆ. ರೋಶನಿ,

ಅಪ್ಪ ಮಗಳ ಬಾಂಧವ್ಯದ ಅಧ್ಬುತವಾದ ಕಿರುಚಿತ್ರ| youtubeನಲ್ಲಿ ಬಿಡುಗಡೆ Read More »

‘ಮನೆಯಲ್ಲಿ ಯಾರೂ ಇಲ್ಲ ಬಾ’ ಎಂದು ಕರೆದಳು| ಆದರೆ ಅಲ್ಲಿ ಹೋದ ಮೇಲೆ ಆಗಿದ್ದೇ ಬೇರೆ| ಕುಂದುನಗರಿಯನ್ನು‌ ಬೆಚ್ಚಿಬೀಳಿಸಿದ ಖತರ್ನಾಕ್ ಸ್ಟೋರಿ…

ಸಮಗ್ರ ನ್ಯೂಸ್: ಆಕೆ ಆ‌ ತರುಣನನ್ನು ಮನೆಯಲ್ಲಿ ಯಾರೂ ಇಲ್ಲ ಬಾ ಅಂತ ಕರೆಸಿಕೊಂಡಳು. ಪ್ರೇಯಸಿ ಕರೆದಳೆಂದು ಖುಷಿಯಿಂದ ಆಕೆಯ ಹಿಂದೆ ಹೋದವ ಹೆಣವಾಗಿದ್ದಾನೆ. ನವಂಬರ್ 8ರಂದು ನಡೆದ ಈ ಕೊಲೆ ಪ್ರಕರಣವನ್ನು ಗೋಕಾಕ್ ಪೊಲೀಸರು ಭೇದಿಸಿದ್ದಾರೆ. ಪ್ರೇಯಸಿ ಕಡೆಯಿಂದಲೇ ಪೋನ್ ಮಾಡಿಸಿ ಕರೆಸಿ ಪಕ್ಕಾ ಪ್ಲ್ಯಾನ್ ಮಾಡಿ ಯುವಕನ ಬರ್ಬರ ಹತ್ಯೆ ಮಾಡಲಾಗಿದೆ. ಗೋಕಾಕ್ ತಾಲೂಕಿನ ಶಿಂಧಿಕುರಬೇಟ ಗ್ರಾಮದ ಸೋಮಲಿಂಗ್ ಕಂಬಾರ (22) ಕೊಲೆಯಾದ ಯುವಕ. ಕೊಲೆಯಾದ ಯುವಕ, ಬೇರೆ ಯುವಕನ ಜತೆ ನಿಶ್ಚಿತಾರ್ಥವಾಗಿದ್ದ ಯುವತಿಯ

‘ಮನೆಯಲ್ಲಿ ಯಾರೂ ಇಲ್ಲ ಬಾ’ ಎಂದು ಕರೆದಳು| ಆದರೆ ಅಲ್ಲಿ ಹೋದ ಮೇಲೆ ಆಗಿದ್ದೇ ಬೇರೆ| ಕುಂದುನಗರಿಯನ್ನು‌ ಬೆಚ್ಚಿಬೀಳಿಸಿದ ಖತರ್ನಾಕ್ ಸ್ಟೋರಿ… Read More »

ಶ್ರೀನಿವಾಸ್ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಂದ ಸೈಬರ್ ಸೆಕ್ಯೂರಿಟಿ ಮತ್ತು ಎಥಿಕಲ್ ಹ್ಯಾಕಿಂಗ್ ಸಂಸ್ಥೆ ಪ್ರಾರಂಭ

ಸಮಗ್ರ ನ್ಯೂಸ್: ಶ್ರೀನಿವಾಸ್ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಂದ Polite Masters ಎಂಬ ಸೈಬರ್ ಸೆಕ್ಯೂರಿಟಿ ಮತ್ತು ಎಥಿಕಲ್ ಹ್ಯಾಕಿಂಗ್ ಸಂಸ್ಥೆಯನ್ನು ಪ್ರಾರಂಭಿಸಿದ್ದಾರೆ. ಸಂಸ್ಥೆಯ ಸ್ಥಾಪಕರಾಗಿ ಅನುಷ್ ಜಿ ಶೆಟ್ಟಿ, ಸಹ ಸ್ಥಾಪಕರಾಗಿ ಸುಪ್ರೀತ್, ಟಿ. ವಂಶಿ, ವೆಂಕಟರಮಣ ಭಟ್ ಹಾಗೂ ಸತ್ಯಪ್ರಕಾಶ್ ಕಾರ್ಯನಿರ್ವಹಿಸುತ್ತಿದಾರೆ. ಈ ಸಂಸ್ಥೆಯ ಉದ್ದೇಶ ಜನರಿಗೆ ಸೈಬರ್ ಕ್ರೈಂ ಬಗ್ಗೆ ಜಾಗೃತಿ ಮೂಡಿಸಿ ಎಥಿಕಲ್ ಹ್ಯಾಕಿಂಗ್ ನ ತರಬೇತಿ ನೀಡಿ ಜನರು ಸೈಬರ್ ಕೈಂಗೆ ಬಲಿಯಾಗದಂತೆ ತಡೆಯುವುದಾಗಿದೆ. ಇತ್ತೀಚೆಗೆ ಈ ಸಂಸ್ಥೆಯು ಉಳ್ಳಾಲ ಪೊಲೀಸ್

ಶ್ರೀನಿವಾಸ್ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಂದ ಸೈಬರ್ ಸೆಕ್ಯೂರಿಟಿ ಮತ್ತು ಎಥಿಕಲ್ ಹ್ಯಾಕಿಂಗ್ ಸಂಸ್ಥೆ ಪ್ರಾರಂಭ Read More »

ನವಜಾತ ಶಿಶುವಿಗೆ 2 ಇಂಚು ಉದ್ದದ ಬಾಲ…!!

ಮೆಕ್ಸಿಕೊ: ನವಜಾತ ಶಿಶುವೊಂದು 2 ಇಂಚು ಉದ್ದದ ಬಾಲದೊಂದಿಗೆ ಜನಸಿದ ಘಟನೆ ಮೆಕ್ಸಿಕೋ ಸಿಟಿಯಲ್ಲಿರುವ ನ್ಯೂವೋ ಲಿಯಾನ್​ ಆಸ್ಪತ್ರೆಯಲ್ಲಿ ಬೆಳಕಿಗೆ ಬಂದಿದೆ. ಈ ಆಸ್ಪತ್ರೆಯಲ್ಲಿ ಇತ್ತೀಚೆಗೆ ಜನಿಸಿದ ಹೆಣ್ಣು ಮಗುವೊಂದಕ್ಕೆ 2 ಇಂಚು ಉದ್ದದ ಬಾಲ ಇರುವುದು ಗೊತ್ತಾಗಿದ್ದು ಕೂಡಲೇ ಬಾಲವನ್ನು ಶಸ್ತ್ರಚಿಕಿತ್ಸೆ ನಡೆಸಿ ಹೊರ ತೆಗೆಯಲಾಯಿತು ಎಂದು ವೈದ್ಯರು ತಿಳಿಸಿದ್ದಾರೆ. ಬಾಲವು 5.7 ಸೆಂ.ಮೀಟರ್​ ಉದ್ದವಿದ್ದು, ಮೃದುವಾಗಿತ್ತು. ಕೂದಲನ್ನೂ ಹೊಂದಿತ್ತು. ಪ್ರಾಣಿಗಳಲ್ಲಿರುವಂತೆ ಮೇಲ್ಭಾಗದಲ್ಲಿ ದಪ್ಪವಿದ್ದು, ತುದಿಯ ಕಡೆಗೆ ಕಿರಿದಾಗಿ 3ಎಂಎಂ ಮತ್ತು 5 ಎಂಎಂ ನಡುವಿನ

ನವಜಾತ ಶಿಶುವಿಗೆ 2 ಇಂಚು ಉದ್ದದ ಬಾಲ…!! Read More »

ಬೆಂಗಳೂರು: ನೇಣು ಬಿಗಿದ ಸ್ಥಿತಿಯಲ್ಲಿ ವಿವಾಹಿತೆ|ಪತಿ, ಮಾವ, ನಾದಿನಿ ಪೊಲೀಸ್ ವಶಕ್ಕೆ

ಸಮಗ್ರ ನ್ಯೂಸ್: ನೇಣು ಬಿಗಿದ ಸ್ಥಿತಿಯಲ್ಲಿ ವಿವಾಹಿತೆಯೊಬ್ಬರ ಶವ ಪತ್ತೆಯಾಗಿರುವ ಘಟನೆ ಗುರುಪನ್ನಪಾಳ್ಯದಲ್ಲಿ ನಡೆದಿದೆ. ಖತೀಜಾ ಕುಬ್ರ(30)ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಯುವತಿ. ಈಕೆಯನ್ನು ಗಂಡನ ಮನೆಯವರೇ ಬಕೊಲೆ ಮಾಡಿದ್ದಾರೆ ಎಂದು ಮಹಿಳೆಯ ಕುಟುಂಬದವರು ಆರೋಪಿಸಿದ್ದಾರೆ. ಖತೀಜಾ ಮೃತದೇಹ ಪತ್ತೆ ಸಂಬಂಧಿಸಿ ಪ್ರತಿಕ್ರಿಯಿಸಿದ ಆಕೆಯ ಪೋಷಕರು ಪತಿ ಮಹಬೂಬ್ ಸೇರಿ ಕುಟುಂಬದ ವಿರುದ್ಧ ಆರೋಪ ಮಾಡಿದ್ದಾರೆ. ಮೆಹಬೂಬ್ ಮಗಳ ಜೊತೆ ಯಾವಾಗಲೂ ಜಗಳಾವಾಡುತ್ತಿದ್ದ.ಆತನಿಗೆ ಇನ್ನೋರ್ವ ಮಹಿಳೆಯ ಜೊತೆ ಅಕ್ರಮ ಸಂಬಂಧ ಇದೆ. ನನ್ನ ಮಗಳಿಗೆ ಪ್ರತಿನಿತ್ಯ ಹಲ್ಲೆ

ಬೆಂಗಳೂರು: ನೇಣು ಬಿಗಿದ ಸ್ಥಿತಿಯಲ್ಲಿ ವಿವಾಹಿತೆ|ಪತಿ, ಮಾವ, ನಾದಿನಿ ಪೊಲೀಸ್ ವಶಕ್ಕೆ Read More »

ಮತ್ತೊಂದು ಭೀಬತ್ಸ ಪ್ರಕರಣಕ್ಕೆ ಸಾಕ್ಷಿಯಾದ ದೆಹಲಿ| ವ್ಯಕ್ತಿಯ ದೇಹವನ್ನು 5 ಪೀಸ್ ಮಾಡಿ ಪ್ರಿಡ್ಜ್ ನಲ್ಲಿಟ್ಟ ತಾಯಿ-ಮಗ

ಸಮಗ್ರ ನ್ಯೂಸ್: ಶ್ರದ್ಧಾ ವಾಕರ್ ಹತ್ಯೆ ಪ್ರಕರಣ ನಡುವೆ ಇದೀಗ ಅವರು ಮತ್ತೊಂದು ಇಂತಹದೇ ಕೊಲೆ ಪ್ರಕರಣವನ್ನು ಪತ್ತೆ ಮಾಡಿದ್ದಾರೆ. ಪೂರ್ವ ದೆಹಲಿಯಲ್ಲಿ ಒಬ್ಬ ವ್ಯಕ್ತಿಯ ಕತ್ತರಿಸಿದ ದೇಹದ ಭಾಗಗಳನ್ನು ಅವರು ಪತ್ತೆ ಹಚ್ಚಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರೈಂ ಬ್ರಾಂಚ್ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ದೆಹಲಿಯ ಪಾಂಡವನಗರದ ಪೂನಂ ಮತ್ತು ಮಗನ ದೀಪಕ್ ಹಾಗೂ ಮೃತರ ಹೆಸರು ಅಂಜನ್ ದಾಸ್ ಎಂದು ಹೇಳಲಾಗಿದೆ. ಮಹಿಳೆ ಮತ್ತು ಆಕೆಯ ಮಗನನ್ನು ಅಪರಾಧ ವಿಭಾಗ ಬಂಧಿಸಿದೆ. ತಾಯಿ

ಮತ್ತೊಂದು ಭೀಬತ್ಸ ಪ್ರಕರಣಕ್ಕೆ ಸಾಕ್ಷಿಯಾದ ದೆಹಲಿ| ವ್ಯಕ್ತಿಯ ದೇಹವನ್ನು 5 ಪೀಸ್ ಮಾಡಿ ಪ್ರಿಡ್ಜ್ ನಲ್ಲಿಟ್ಟ ತಾಯಿ-ಮಗ Read More »

ಮಂಗಳೂರು: ಕುಡಿದು ಹೆಂಡತಿಯನ್ನೇ ಕಡಿದ| ಹೆದರಿ ಓಡಿದ ಮಗ

ಸಮಗ್ರ ನ್ಯೂಸ್: ಕುಡಿದ ಮತ್ತಿನಲ್ಲಿ ಪತಿಯೇ ಪತ್ನಿಯನ್ನು ಕೊಲೆ ಮಾಡಿದ ಮಾಡಿದ ಘಟನೆ ಮಂಗಳೂರಿನ ಬಜಪೆ ಠಾಣಾ ವ್ಯಾಪ್ತಿಯ ಎಕ್ಕಾರಿನಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಎಕ್ಕಾರು ಪಲ್ಲದ ಕೋಡಿ ನಿವಾಸಿ ಸರಿತಾ ಎಂದು ಗುರುತಿಸಲಾಗಿದೆ. ಭಾನುವಾರ ರಾತ್ರಿ ಕುಡಿದ ಮತ್ತಿನಲ್ಲಿ ಪತಿ ದುರ್ಗೇಶ್ ಪತ್ನಿಯನ್ನು ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ದುರ್ಗೆಶ್ ಕುಡಿತದ ಚಟ ಹೊಂದಿದ್ದು, ಪ್ರತೀದಿನ ಪತ್ನಿ ಸರಿತಾಳಿಗೆ ಕಿರುಕುಳ ಕೊಡುತ್ತಿದ್ದ. ಈ ಹಿಂದೆ ಹಲವು ಬಾರಿ ದುರ್ಗೇಶ್ ಪತ್ನಿಗೆ ಹಲ್ಲೆ ನಡೆಸಿದ್ದು, ಗಾಯಗೊಂಡ ಪತ್ನಿ ಒಂದೆರಡು

ಮಂಗಳೂರು: ಕುಡಿದು ಹೆಂಡತಿಯನ್ನೇ ಕಡಿದ| ಹೆದರಿ ಓಡಿದ ಮಗ Read More »

ವಿವಾದಕ್ಕೆ ಕಿಡಿ ಹೊತ್ತಿಸಿದ ಸಿ.ಟಿ ರವಿ| ಸಿದ್ದರಾಮಯ್ಯ ವಿರುದ್ದ ಆಕ್ರೋಶಕಾರಿ ಹೇಳಿಕೆ

ಸಮಗ್ರ ನ್ಯೂಸ್: ಚಿಕ್ಕಮಗಳೂರಿನ ಕೊಪ್ಪದಲ್ಲಿ ನಡೆಯುತ್ತಿರುವ ಬಿಜೆಪಿ ಜನ ಸಂಕಲ್ಪ ಯಾತ್ರೆ ಸಮಾವೇಶದಲ್ಲಿ ಮಾತನಾಡಿದ ಸಿ.ಟಿ.ರವಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತೆ ಅಧಿಕಾರಕ್ಕೆ ಬಂದರೆ ಹಿಂದೂ ಕಾರ್ಯಕರ್ತರ ಹತ್ಯೆಯಾಗುತ್ತೆ ಎಂದು ಹೇಳಿದ್ದಾರೆ. ಸಿದ್ದರಾಮಯ್ಯ ಅವರನ್ನು ಸಿದ್ರಾಮುಲ್ಲಾಖಾನ್ ಎಂದು ಕರೆದಿರುವ ಸಿ.ಟಿ.ರವಿ, ಸಿದ್ರಾಮುಲ್ಲಾಖಾನ್ ಮತ್ತೆ ಅಧಿಕಾರಕ್ಕೆ ಬಂದರೆ ಹಿಂದೂಗಳ ಹತ್ಯೆಯಾಗುತ್ತೆ. ಅದೇ ಬಿಜೆಪಿ ಅಧಿಕಾರಕ್ಕೆ ಬಂದರೆ ಹಿಂದೂ ಅರ್ಚಕರಿಂದ ವಿಜೃಂಭಣೆಯಿಂದ ದತ್ತ ಜಯಂತಿ ನಡೆಯುತ್ತದೆ ಎಂದು ಹೇಳುವ ಮೂಲಕ ವಿವಾದದ ಕಿಡಿ ಹೊತ್ತಿಸಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ

ವಿವಾದಕ್ಕೆ ಕಿಡಿ ಹೊತ್ತಿಸಿದ ಸಿ.ಟಿ ರವಿ| ಸಿದ್ದರಾಮಯ್ಯ ವಿರುದ್ದ ಆಕ್ರೋಶಕಾರಿ ಹೇಳಿಕೆ Read More »

ಮೈಸೂರು: ಕುಡಿದು ಮತ್ತಿನಲ್ಲೇ ನೇಣಿಗೆ ಶರಣಾದ ಯುವಕ

ಸಮಗ್ರ ನ್ಯೂಸ್: ಕುಡಿತದ ಚಟಕ್ಕೆ ದಾಸನಾಗಿ ಗಲಾಟೆ ಮಾಡುತ್ತಿದ್ದ ಅಣ್ಣನಿಗೆ ತಮ್ಮ ಬುದ್ದಿವಾದ ಹೇಳಿದ ಪರಿಣಾಮ ಅಣ್ಣ ನೇಣಿಗೆ ಶರಣಾದ ಘಟನೆ ಮೈಸೂರಿನ ಮಂಡಿ ಮೊಹಲ್ಲಾದಲ್ಲಿ ನಡೆದಿದೆ. ದರ್ಶನ್(21) ಮೃತ ದುರ್ದೈವಿ.ಎರಡು ದಿನಗಳ ಹಿಂದೆ ಭರ್ಜರಿಯಾಗಿ ಬರ್ತ್ ಡೇ ಪಾರ್ಟಿ ಮಾಡಿಕೊಂಡ ದರ್ಶನ್ ಕುಡಿದ ಮತ್ತಿನಲ್ಲೇ ನೇಣಿಗೆ ಶರಣಾಗಿದ್ದಾನೆ. ಫ್ಲೆಕ್ಸ್ ಹಾಗೂ ಬ್ಯಾನರ್ ಕೆಲಸ ಮಾಡುತ್ತಿದ್ದ ದರ್ಶನ್ ಕುಡಿತದ ಚಟಕ್ಕೆ ದಾಸನಾಗಿದ್ದ. ಕುಡಿದು ಬಂದು ನೆರೆಹೊರೆಯವರಿಗೆ ತೊಂದರೆಯಾಗುವಂತೆ ನಡೆದುಕೊಳ್ಳುತ್ತಿದ್ದ. ಕುಡಿತದ ಚಟ ಬಿಡುವಂತೆ ತಮ್ಮ ಬುದ್ದಿವಾದ ಹೇಳಿದ್ದಾನೆ.

ಮೈಸೂರು: ಕುಡಿದು ಮತ್ತಿನಲ್ಲೇ ನೇಣಿಗೆ ಶರಣಾದ ಯುವಕ Read More »