ಸಮಗ್ರ ಸಮಾಚಾರ

ಮಂಗಳೂರಿನ ಮೀನುಗಾರರಿಗೆ ಕನ್ಯಾಕುಮಾರಿ ಬಳಿ‌ ಕಲ್ಲೇಟು

ಸಮಗ್ರ ನ್ಯೂಸ್: ಮಂಗಳೂರಿನ ಮೀನುಗಾರ ಬೋಟುಗಳ ಮೇಲೆ ಕಲ್ಲು ಎಸೆದು ದಾಳಿ ನಡೆಸಿ ಹಲ್ಲೆಗೈದ ದುರಂತ ಘಟನೆ ಬೆಳಕಿಗೆ ಬಂದಿದೆ. ಕನ್ಯಾಕುಮಾರಿ ಬಳಿ ತಮಿಳುನಾಡು ವೀನುಗಾರರು ಈ ದುಷ್ಕೃತ್ಯ ಎಸಗಿದ್ದಾರೆಂದು ತಿಳಿದುಬಂದಿದೆ. 7-8 ಅಡಿ ಆಳದಲ್ಲಿ ಮೀನುಗಾರಿಗೆ ತೆರಳಿದ್ದ ಮಂಗಳೂರಿನ ಬೋಟುಗಳನ್ನು ಸುತ್ತುವರಿದು ಹಿಗ್ಗಾಮುಗ್ಗಾ ಕಲ್ಲುಗಳನ್ನು ಎಸೆಯುವ ಮೂಲಕ ಈ ದಾಳಿ ನಡೆಸಿದ್ದಾರೆ. ಕಲ್ಲೇಟಿನಿಂದ ಮಂಗಳೂರಿನ ಮೀನುಗಾರರಿಗೆ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಂಗಳೂರಿನ ಮೀನುಗಾರರಿಗೆ ಕನ್ಯಾಕುಮಾರಿ ಬಳಿ‌ ಕಲ್ಲೇಟು Read More »

ಮತ್ತೆ ಅಭಿಮಾನಿಗಳ ಹೃದಯ‌ ಗೆದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್| ಈ ಬಾರಿ ಎದೆಯಲ್ಲೇ ಜಾಗ ಕೊಟ್ರಲ್ಲ ‘ಡಿ ಬಾಸ್’

ಸಮಗ್ರ ನ್ಯೂಸ್: ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್‌ ಅವರು ಮೊದಲಿನಿಂದಲೂ ತಮ್ಮ ಅಭಿಮಾನಿಗಳನ್ನು ಸೆಲೆಬ್ರಿಟಿಗಳು ಅಂತ ಕರೆಯುತ್ತಿರುವುದನ್ನು ನಾವು ನೋಡಬಹುದು. ಹೀಗಾಗಿ ‘ಲವ್‌ ಯು ಸೆಲೆಬ್ರಟಿ’ ಅಂಥ ತಮ್ಮ ಎದೆ ಮೇಲೆ ಹಚ್ಚೆ ಹಾಕಿಸಿಕೊಂಡಿದ್ದು, ಈ ಮೂಲಕ ತಮ್ಮ ಸೆಲೆಬ್ರೆಟಿಗಳನ್ನು ಎದೆ ಮೇಲೆ ಹೊತ್ತಿಕೊಂಡು ಮೇರೆಸುತ್ತಿದ್ದಾರೆ. ತಮ್ಮ ಎದೆ ಮೇಲೆ ಹಾಕಿಸಿಕೊಂಡಿರುವ ಹಚ್ಚೆ ಫೋಟೋ ಮತ್ತು ವಿಡಿಯೋವನ್ನು ದರ್ಶನ್‌ ತಮ್ಮ ಟ್ವಿಟರ್‌ ಹಾಗೂ ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದು, ಇದು ವೈರಲ್‌ ಆಗುತ್ತಿದೆ. ದರ್ಶನ್‌ ಅಭಿಮಾನಿಗಳು ತಮ್ಮ ನೆಚ್ಚಿನ ನಟ

ಮತ್ತೆ ಅಭಿಮಾನಿಗಳ ಹೃದಯ‌ ಗೆದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್| ಈ ಬಾರಿ ಎದೆಯಲ್ಲೇ ಜಾಗ ಕೊಟ್ರಲ್ಲ ‘ಡಿ ಬಾಸ್’ Read More »

ಭೂಕಂಪದ ಭೂಮಿಯಲ್ಲೊಂದು ಕರುಳು ಹಿಂಡುವ ಕಥೆ| ಸತ್ತ ಮಗಳ ಕೈ ಹಿಡಿದು 5 ದಿನದಿಂದ ಕುಳಿತ ತಂದೆ

ಸಮಗ್ರ ನ್ಯೂಸ್: ಟರ್ಕಿಯಲ್ಲಿ ಭೂಕಂಪನ ಸಂಭವಿಸಿ 5 ದಿನಗಳು ಕಳೆಯುತ್ತಾ ಬಂದರೂ ಆವಶೇಷಗಳಡಿ ಮೃತಪಟ್ಟು ಕೈ ಮಾತ್ರ ಕಾಣುತ್ತಿರುವ ಮಗಳ ಕೈ ಹಿಡಿದು ತಂದೆಯ ದೃಶ್ಯ ನೋಡುತ್ತಿದ್ದರೆ ಎಂತಹವರ ಮನ ಕರಗದೇ ಇರದು. ಕಳೆದ ಸೋಮವಾರ ಸಂಭವಿಸಿದ ಭೀಕರ ಭೂಕಂಪನದಲ್ಲಿ 21 ಸಾವಿರಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ದುರಂತ ಸಂಭವಿಸಿ 5 ದಿನ ಕಳೆದರೂ ತಂದೆ ಕಾಣುತ್ತಿರುವ ತನ್ನ 15 ವರ್ಷದ ಮಗಳ ಕೈಯನ್ನು ಬಿಡಲು ನಿರಾಕರಿಸಿ ಕದಲದೇ ಕೂತಿದ್ದಾರೆ. ಭೂಕಂಪನದಿಂದ ಉರುಳಿದ ಕಾಂಕ್ರಿಟ್ ಕಂಬದ ಅಡಿಯಲ್ಲಿ

ಭೂಕಂಪದ ಭೂಮಿಯಲ್ಲೊಂದು ಕರುಳು ಹಿಂಡುವ ಕಥೆ| ಸತ್ತ ಮಗಳ ಕೈ ಹಿಡಿದು 5 ದಿನದಿಂದ ಕುಳಿತ ತಂದೆ Read More »

ಮಂಗಳೂರು: ಕದ್ರಿ ಪಾರ್ಕ್ ನಲ್ಲಿ ಅನ್ಯಮತೀಯ ಜೋಡಿಯ ವಾಯುವಿಹಾರ| ಸಂಘಟನೆ ಕಾರ್ಯಕರ್ತರಿಂದ ಗೂಸಾ; ಆರೋಪಿಗಳು ಅರೆಸ್ಟ್

ಸಮಗ್ರ ನ್ಯೂಸ್: ಮಂಗಳೂರಿನ ಕದ್ರಿ ಪಾರ್ಕ್‌ಗೆ ವಾಯುವಿಹಾರಕ್ಕೆಂದು ಬಂದಿದ್ದ ಅನ್ಯಮತೀಯ ಜೋಡಿಗೆ ಹಲ್ಲೆ ನಡೆಸಿದ ಘಟನೆ ವರದಿಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಕದ್ರಿ ಠಾಣಾ ಪೊಲೀಸರು ನಾಲ್ವರು ಹಿಂದೂ ಸಂಘಟನೆಯ ಕಾರ್ಯಕರ್ತರನ್ನು ಬಂಧಿಸಿದ್ದಾರೆ. ಮೂಲತಃ ಉತ್ತರ ಕರ್ನಾಟಕ ಮೂಲದ ಅನ್ಯಕೋಮಿನ ಜೋಡಿಯಾಗಿದ್ದು, ಇವರು ಕದ್ರಿ ಪಾರ್ಕ್‌ಗೆ ಬಂದಿದ್ದು, ಇದನ್ನು ಗಮನಿಸಿದ ಸಂಘಟನೆಯವರು ಅವರನ್ನು ಪ್ರಶ್ನಿಸಿ ಹಲ್ಲೆ ನಡೆಸಿರುವುದಾಗಿ ತಿಳಿದುಬಂದಿದೆ. ಜೋಡಿಯನ್ನು ಕದ್ರಿ ಠಾಣಾ ಪೊಲೀಸರಿಗೆ ಕಾರ್ಯಕರ್ತರು ಒಪ್ಪಿಸಿದ ಬಗ್ಗೆ ವರದಿಯಾಗಿದೆ. ಪ್ರಕರಣದ ವಿಚಾರಣೆ ನಡೆಸಿದ ಕದ್ರಿ ಠಾಣಾ ಪೊಲೀಸರು

ಮಂಗಳೂರು: ಕದ್ರಿ ಪಾರ್ಕ್ ನಲ್ಲಿ ಅನ್ಯಮತೀಯ ಜೋಡಿಯ ವಾಯುವಿಹಾರ| ಸಂಘಟನೆ ಕಾರ್ಯಕರ್ತರಿಂದ ಗೂಸಾ; ಆರೋಪಿಗಳು ಅರೆಸ್ಟ್ Read More »

ಮೂಡಿಗೆರೆ: ಪರಿಹಾರಕ್ಕಾಗಿ ಕಾದು ಸುಸ್ತಾದ ನಿರಾಶ್ರಿತರಿಂದ ತಾ.ಕಚೇರಿಯಲ್ಲೇ ಆತ್ಮಹತ್ಯೆಗೆ ಯತ್ನ!

ಸಮಗ್ರ ನ್ಯೂಸ್: ಪರಿಹಾರಕ್ಕಾಗಿ ನಾಲ್ಕು ವರ್ಷದಿಂದ ಕಾದು ಕಾದು ಸುಸ್ತಾದ ನಿರಾಶ್ರಿತರು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮೂಡಿಗೆರೆ ತಹಶೀಲ್ದಾರ್‌ ಕಚೇರಿಯಲ್ಲಿ ನಡೆದಿದೆ. 2019ರ ಆಗಸ್ಟ್ 9ರಂದು ಧಾರಾಕಾರ ಮಳೆಯಾಗಿದ್ದು, ಮಲೆಮನೆ-ಮಧುಗುಂಡಿ ಗ್ರಾಮಗಳು ಅಸ್ತವ್ಯಸ್ತಗೊಂಡಿದ್ದವು. ಈ ಗ್ರಾಮದಲ್ಲಿ ಮನೆಗಳು ಇರುವ ಕುರುಹುಗಳು ಇರದಂತಹ ಸ್ಥಿತಿ ನಿರ್ಮಾಣವಾಗಿತ್ತು. ಗುಡ್ಡದ ಮಣ್ಣು ಕುಸಿದು ಬಿದ್ದು ಊರಿಗೆ ಊರೇ ನೆಲಸಮವಾಗಿತ್ತು. ಈ ವೇಳೆ ಜನರು ರಾತ್ರೋರಾತ್ರಿ ಮನೆಯಿಂದ ಓಡಿಬಂದು ಜೀವ ಉಳಿಸಿಕೊಂಡಿದ್ದರು. ಈ ಸಂದರ್ಭದಲ್ಲಿ ಅಂದಿನ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ,

ಮೂಡಿಗೆರೆ: ಪರಿಹಾರಕ್ಕಾಗಿ ಕಾದು ಸುಸ್ತಾದ ನಿರಾಶ್ರಿತರಿಂದ ತಾ.ಕಚೇರಿಯಲ್ಲೇ ಆತ್ಮಹತ್ಯೆಗೆ ಯತ್ನ! Read More »

ಫೆ.11ರಂದು ಮಂಗಳೂರಿನಲ್ಲಿ ‘ಪಬ್ಲಿಕ್ ಸರ್ವಿಸ್ ಕಮ್ಯುನಿಕೇಶನ್’ ಶುಭಾರಂಭ

ಸಮಗ್ರ ನ್ಯೂಸ್: ಫೆ. 11 ರಂದು ಮಂಗಳೂರಿನಲ್ಲಿ ಬೆಳಗ್ಗೆ 11ಘಂಟೆಗೆ ನೂತನ ‘ಪಬ್ಲಿಕ್ ಸರ್ವಿಸ್ ಕಮ್ಯುನಿಕೇಶನ್’ಯ ಕಚೇರಿ ಉದ್ಘಾಟನೆಗೊಳ್ಳಲಿದೆ. ಇಲ್ಲಿ ಸಾರ್ವಜನಿಕರಿಗೆ ಅಗತ್ಯ ಸೌಲಭ್ಯಗಳಾದ ಜೆರಾಕ್ಸ್, ಆನ್ ಲೈನ್ ಮತ್ತು ಆಫ್ ಲೈನ್ ಅಪ್ಲಿಕೇಶನ್ ಸೇವೆಗಳನ್ನು ನೀಡಲಾಗುತ್ತದೆ. ವಿಳಾಸ: ಪಬ್ಲಿಕ್ ಸರ್ವಿಸ್ ಕಮ್ಯುನಿಕೇಶನ್, ಓಬರ್ಲಿ ಟವರ್ಸ್. 2ನೇ ಮಹಡಿ. ಹೆಚ್ .ಪಿ ಪಂಪ್ ನ ಹತ್ತಿರ. ಜ್ಯೋತಿ, ಬಲ್ಮಠ. ಮಂಗಳೂರು. 575001 ಮೊ.9886161222ವೆಬ್ ಸೈಟ್:-www.publicservicecommunication.inಇಮೈಲ್:[email protected]

ಫೆ.11ರಂದು ಮಂಗಳೂರಿನಲ್ಲಿ ‘ಪಬ್ಲಿಕ್ ಸರ್ವಿಸ್ ಕಮ್ಯುನಿಕೇಶನ್’ ಶುಭಾರಂಭ Read More »

ಜೆಡಿಎಸ್ ಗೆ ಬಿಗ್ ಶಾಕ್; ಕಾಂಗ್ರೆಸ್ ನತ್ತ ವೈಎಸ್ ವಿ ದತ್ತ

ಸಮಗ್ರ ನ್ಯೂಸ್: ಚುನಾವಣೆ ಹೊಸ್ತಿಲಲ್ಲಿ‌ ಜೆಡಿಎಸ್ ಗೆ ಬಿಗ್ ಶಾಕ್ ಸಿಕ್ಕಿದೆ. ಜೆಡಿಎಸ್‌ ಪಕ್ಷ ತೊರೆದು ಹಿರಿಯ ನಾಯಕ ಕಾಂಗ್ರೆಸ್‌ ಗೆ ವೈಎಸ್‌ವಿ ದತ್ತ ಸೇರ್ಪಡೆಯಾಗುತ್ತಿದ್ದಾರೆ. ಈ ಕುರಿತು ಮಾತನಾಡಿದ ಅವರು, ನನ್ನ ನಂಬಿ ಬಂದವರು ಅತಂತ್ರ ಆಗಬಾರದು. ಅವರಿಗೆ ನೆಲೆಕೊಡಿಸಲು ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದೇನೆ ಎಂದು ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ನನ್ನ ಮತ್ತು ದೇವೇಗೌಡರ ರಾಜಕೀಯ 50 ವರ್ಷ ಸುದೀರ್ಘವಾದದ್ದು. ದೇವೇಗೌಡರ ಜೊತೆ ನಾನು 20 ವರ್ಷಗಳಿಂದ ಇದ್ದೇನೆ. ನನಗೂ ಅವರಿಗೆ ತಂದೆ ಮಗನ ಸಂಬಂಧ.

ಜೆಡಿಎಸ್ ಗೆ ಬಿಗ್ ಶಾಕ್; ಕಾಂಗ್ರೆಸ್ ನತ್ತ ವೈಎಸ್ ವಿ ದತ್ತ Read More »

ಮಂಗಳೂರು ಕಾಂಗ್ರೆಸ್ ಗೆಲುವಿಗೆ ವಾಸ್ತುದೋಷ!? ಮೆಟ್ಟಿಲು ಬದಲಾವಣೆಯಿಂದ ಬದಲಾಗುತ್ತಾ ‘ಕೈ’ ಪಕ್ಷದ ಹಣೆಬರಹ?

ಸಮಗ್ರ ನ್ಯೂಸ್: ಕರಾವಳಿಯಲ್ಲಿ ಈ ಬಾರಿ ಕಾಂಗ್ರೆಸ್ ಗೆಲುವುದಕ್ಕೆ ಎಲ್ಲಾ ರೀತಿಯ ಶ್ರಮ ಹಾಕಲಾಗುತ್ತಿದೆ ಅದಕ್ಕಾಗಿ ಮಂಗಳೂರಿನ ಕಾಂಗ್ರೆಸ್ ಕಚೇರಿಯ ವಾಸ್ತು ಬದಲಾವಣೆಗೂ ಪಕ್ಷದ ನಾಯಕರು ಮುಂದಾಗಿದ್ದಾರೆ. ವಾಸ್ತುಪ್ರಕಾರ ನಗರದ ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಭವನದ ಮೆಟ್ಟಿಲುಗಳನ್ನು ಸ್ವಲ್ಪಮಟ್ಟಿಗೆ ಬದಲಾವಣೆ ಮಾಡಲಾಗಿದೆ. ಕಾಂಗ್ರೆಸ್ ಕಚೇರಿ ಕಟ್ಟಡದ ಪ್ರವೇಶ ದ್ವಾರದಲ್ಲಿ ಎಂಟು ಮೆಟ್ಟಿಲುಗಳಿದ್ದವು ಸಾಮಾನ್ಯವಾಗಿ ವಾಸ್ತು ಪದ್ಧತಿಯ ಪ್ರಕಾರ ಬೆಸ ಸಂಖ್ಯೆಯಲ್ಲಿ ಮೆಟ್ಟಿಲುಗಳನ್ನು ಕೊಡಲಾಗುತ್ತದೆ 3 ,5 ,7 ಹೀಗೆ ಮೆಟ್ಟಿಲುಗಳು ಸಂಖ್ಯೆ ಇರುತ್ತದೆ. ಅಗ್ರಿ ಮಲ್ಲಿಕಟ್ಟೆಯ ಕಾಂಗ್ರೆಸ್

ಮಂಗಳೂರು ಕಾಂಗ್ರೆಸ್ ಗೆಲುವಿಗೆ ವಾಸ್ತುದೋಷ!? ಮೆಟ್ಟಿಲು ಬದಲಾವಣೆಯಿಂದ ಬದಲಾಗುತ್ತಾ ‘ಕೈ’ ಪಕ್ಷದ ಹಣೆಬರಹ? Read More »

ರಾಜ್ಯ ಐಎಂಎ ಕುಟುಂಬ ವೈದ್ಯರ ರಾಜ್ಯ ನಿರ್ದೇಶಕರಾಗಿ ಡಾ. ಅಣ್ಣಯ್ಯ ಕುಲಾಲ್ ಅವಿರೋಧ ಆಯ್ಕೆ

ಮಂಗಳೂರು: 1927ರಲ್ಲಿ ಆರಂಭವಾಗಿರುವ ಭಾರತೀಯ ವೈದ್ಯಕೀಯ ಸಂಘದ ಪ್ರತಿಷ್ಠಿತ ಅಂಗ ಸಂಸ್ಥೆಗಳಲ್ಲಿ ಒಂದಾಗಿರುವ ಕರ್ನಾಟಕ ರಾಜ್ಯ ಕುಟುಂಬ ವೈದ್ಯರ (ಐಎಂಎ) ನಿರ್ದೇಶಕ/ಅಧ್ಯಕ್ಷರಾಗಿ ಖ್ಯಾತ ಕುಟುಂಬ ವೈದ್ಯರಾದ ಡಾ. ಅಣ್ಣಯ್ಯ ಕುಲಾಲ್ ಉಳ್ತೂರು 2022-24 ರ ಸಾಲಿಗೆ ಅವಿರೋದವಾಗಿ ಆಯ್ಕೆ ಆಗಿರುತ್ತಾರೆ ಎಂದು ಭಾರತೀಯ ವೈದ್ಯಕೀಯ ಸಂಘದ ರಾಜ್ಯ ಶಾಖೆಯ ಪ್ರಕಟಣೆ ತಿಳಿಸಿದೆ. ಮಂಗಳೂರು ಕುಟುಂಬ ವೈದ್ಯರ ಸಂಘದ ಸ್ಥಾಪಕ ಕಾರ್ಯದರ್ಶಿ, ಪ್ರಸ್ತುತ ಅಧ್ಯಕ್ಷರೂ ಆಗಿರುವ ಡಾ ಕುಲಾಲ್ ಈ ಹಿಂದೆ 2012 ರಲ್ಲಿ ಇದೆ ಹುದ್ದೆಯನ್ನ ಅಲಂಕರಿಸಿ

ರಾಜ್ಯ ಐಎಂಎ ಕುಟುಂಬ ವೈದ್ಯರ ರಾಜ್ಯ ನಿರ್ದೇಶಕರಾಗಿ ಡಾ. ಅಣ್ಣಯ್ಯ ಕುಲಾಲ್ ಅವಿರೋಧ ಆಯ್ಕೆ Read More »

ಬಂಟ್ವಾಳ:ಶಾಲೆಗೆ ತೆರಳುತ್ತಿದ್ದ ಮಕ್ಕಳನ್ನು ಅಪಹರಿಸಲು ಯತ್ನ…!!

ಸಮಗ್ರ ನ್ಯೂಸ್: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ಯಿಯ ಮಣಿನಾಲ್ಕೂರು ಗ್ರಾಮದ ಅಜಿಲಮೊಗರು ಕುಟ್ಟಿಕಳ ಸಮೀಪ ಶಾಲೆಗೆ ತೆರಳುತ್ತಿದ್ದ ಮಕ್ಕಳನ್ನು ಅಪಹರಿಸಲು ಯತ್ನಿಸಿದ ಗಂಭೀರ ಆರೋಪ ಕೇಳಿ ಬಂದಿದ್ದು, ಸ್ಥಳಕ್ಕೆ ಪೊಲೀಸರು ತೆರಳಿ ತನಿಖೆ ನಡೆಸುತ್ತಿದ್ದಾರೆ. ಡಿ. 14ರಂದು ಇಬ್ಬರು ಮಕ್ಕಳ ತಮ್ಮ ಮನೆಯಿಂದ ಕುಟ್ಟಿಕಳ ಹಿ.ಪ್ರಾ.ಶಾಲೆಗೆ ಆಗಮಿಸುತ್ತಿದ್ದ ವೇಳೆ ಕಾರೊಂದಲ್ಲಿ ಬಂದ ವ್ಯಕ್ತಿ ಅಂಗಿಯಲ್ಲಿ ಎಳೆಯಲು ಯತ್ನಿಸಿದ್ದು, ಈ ವೇಳೆ ಮಕ್ಕಳ ಅಂಗಿಯ ಗುಬ್ಬಿಗಳು ಎದ್ದು ಹೋಗಿದೆ. ಘಟನೆಯ ಕುರಿತು ಮಕ್ಕಳು ಪೋಷಕರಿಗೆ ಮಾಹಿತಿ ನೀಡಿದ್ದು,

ಬಂಟ್ವಾಳ:ಶಾಲೆಗೆ ತೆರಳುತ್ತಿದ್ದ ಮಕ್ಕಳನ್ನು ಅಪಹರಿಸಲು ಯತ್ನ…!! Read More »