ನಾಯಕರಿಂದಲೇ ಕಾಂಗ್ರೆಸ್ ಸರ್ವನಾಶ – ಸಚಿವ ಅಂಗಾರ
ಸಮಗ್ರ ನ್ಯೂಸ್: ಆರೆಸ್ಸೆಸ್ ಸಿದ್ಧಾಂತ ಹಾಗೂ ದೇಶ ಪ್ರೇಮದ ಬಗ್ಗೆ ಅರಿವಿಲ್ಲದ ಕಾಂಗ್ರೆಸ್ ನಾಯಕರು ಬಾಯಿಗೆ ಬಂದಂತೆ ಹೇಳಿಕೆ ನೀಡುತ್ತಿದ್ದಾರೆ. ಅಧಿಕಾರದ ಆಸೆಯಿಂದ ಒಂದು ವರ್ಗದ ಜನರ ಓಲೈಕೆಗಾಗಿ ಅಸಭ್ಯ ಹೇಳಿಕೆ ನೀಡುತ್ತಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಿಯಾಂಕ್ ಖರ್ಗೆಯಂತಹ ನಾಯಕರಿಂದಲೇ ರಾಜ್ಯದಲ್ಲಿ ಕಾಂಗ್ರೆಸ್ ಸರ್ವನಾಶವಾಗಲಿದೆ ಎಂದು ಸಚಿವ ಎಸ್. ಅಂಗಾರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾ ಡಿದ ಅವರು, ಚಡ್ಡಿ ಸುಡುವ ಬಗ್ಗೆ ಮಾತನಾಡುವ ಕಾಂಗ್ರೆಸ್ ನಾಯಕರ ಸಂಸ್ಕೃತಿ ಏನೆಂದು ರಾಜ್ಯದ ಜನತೆಗೆ ತಿಳಿದಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ […]
ನಾಯಕರಿಂದಲೇ ಕಾಂಗ್ರೆಸ್ ಸರ್ವನಾಶ – ಸಚಿವ ಅಂಗಾರ Read More »