ಪ್ರವೀಣ್ ಹತ್ಯೆ ಹಿನ್ನಲೆ| ಜನೋತ್ಸವ ಸಮಾವೇಶ ರದ್ದುಗೊಳಿಸಿದ ರಾಜ್ಯ ಸರ್ಕಾರ
ಸಮಗ್ರ ನ್ಯೂಸ್: ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಆಗಿ ಒಂದು ವರ್ಷ ಪೂರ್ಣಗೊಂಡಿದ್ದು, ವರ್ಷಾಚರಣೆ ನಿಮಿತ್ತ ಹಮ್ಮಿಕೊಂಡಿದ್ದ ಜನೋತ್ಸವ ಸಮಾವೇಶವನ್ನು ರದ್ದುಗೊಳಿಸಲಾಗಿದೆ. ತಡರಾತ್ರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 12.30 ಕ್ಕೆ ತುರ್ತು ಸುದ್ದಿಗೋಷ್ಠಿ ನಡೆಸಿ ಈ ವಿಷಯ ಪ್ರಕಟಿಸಿದ್ದಾರೆ. ಪ್ರವೀಣ್ ಹತ್ಯೆ ನನಗೆ ನೋವು ಹಾಗೂ ಸಂಕಟ ತಂದಿದ್ದು, ಮನಸ್ಸಿಗೆ ತುಂಬಾ ಘಾಸಿಯಾಗಿರುವುದರಿಂದ ದೊಡ್ಡಬಳ್ಳಾಪುರದಲ್ಲಿ ಬಿಜೆಪಿ ಜನೋತ್ಸವ ಕಾರ್ಯಕ್ರಮವನ್ನು ರದ್ದುಪಡಿಸಲಾಗಿದೆ. ಸರ್ಕಾರದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ವರ್ಷಾಚರಣೆಯನ್ನು ರದ್ದುಗೊಳಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ದಕ್ಷಿಣ ಕನ್ನಡದಲ್ಲಿ ಬಿಜೆಪಿ ಯುವ ಮುಖಂಡ […]
ಪ್ರವೀಣ್ ಹತ್ಯೆ ಹಿನ್ನಲೆ| ಜನೋತ್ಸವ ಸಮಾವೇಶ ರದ್ದುಗೊಳಿಸಿದ ರಾಜ್ಯ ಸರ್ಕಾರ Read More »









