ರಾಜಕೀಯ

ಜನಪರ ಯೋಜನೆಗಳನ್ನು ನೀಡಿ ಡಬಲ್ ಇಂಜಿನ್ ಸರ್ಕಾರ ಯಶಸ್ವಿಯಾಗಿದೆ | ಮೈಸೂರಿನಲ್ಲಿ ಪ್ರಧಾನಿ ಮೋದಿ ತಿರುಗೇಟು

ಸಮಗ್ರ ನ್ಯೂಸ್: ಕೇಂದ್ರ ಮತ್ತು ರಾಜ್ಯದ ಡಬಲ್ ಇಂಜಿನ್ ಸರ್ಕಾರ ಜನಪರ ಯೋಜನೆಗಳನ್ನು ನೀಡುವುದರಲ್ಲಿ ಯಶಸ್ವಿಯಾಗಿದೆ ಎಂದು ಹೇಳುವ ಮೂಲಕ ಟೀಕಾಕಾರಿಗೆ ಪ್ರಧಾನಿ ನರೇಂದ್ರ ಮೋದಿ ತಿರುಗೇಟು ನೀಡಿದರು. ನಗರದ ಮಹರಾಜ ಕಾಲೇಜು ಮೈದಾನದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಫಲಾನುಭವಿಗಳೊಂದಿಗೆ ಸೋಮವಾರ ಸಂವಾದ ನಡೆಸಿ ನಂತರ ಅಖಿಲ ಭಾತರ ವಾಕ್ ಮತ್ತು ಶ್ರವಣ ಸಂಸ್ಥೆಯ ಉತ್ಕೃಷ್ಟ ಕಟ್ಟಡ ಲೋಕಾರ್ಪಣೆಗೊಳಿಸಿ ನಾಗನಹಳ್ಳಿ ಮೈಸೂರು ನೂತನ ರೈಲ್ವೆ ಕೋಚಿಂಗ್ ಕಾಂಪ್ಲೆಕ್ಸ್ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. ಕರ್ನಾಟಕ ರಾಜ್ಯ ಮತ್ತು […]

ಜನಪರ ಯೋಜನೆಗಳನ್ನು ನೀಡಿ ಡಬಲ್ ಇಂಜಿನ್ ಸರ್ಕಾರ ಯಶಸ್ವಿಯಾಗಿದೆ | ಮೈಸೂರಿನಲ್ಲಿ ಪ್ರಧಾನಿ ಮೋದಿ ತಿರುಗೇಟು Read More »

ಜು.18 ರಾಷ್ಟ್ರಪತಿ ಚುನಾವಣೆ| ದೇವೇಗೌಡ ಅಭ್ಯರ್ಥಿ ಸಾಧ್ಯತೆ

ಸಮಗ್ರ ನ್ಯೂಸ್: ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ನಡೆಯುತ್ತಿರುವ ಸಮಾನ ಮನಸ್ಕ ಪಕ್ಷಗಳ ಸಭೆಯಲ್ಲಿ ರಾಷ್ಟ್ರಪತಿ ಅಭ್ಯರ್ಥಿಗೆ ದೇವೇಗೌಡರ ಹೆಸರು ಬಲವಾಗಿ ಕೇಳಿಬಂದಿದೆ. ದೆಹಲಿಯಲ್ಲಿ ನಡೆಯುತ್ತಿರುವ ಸಭೆಯಲ್ಲಿ ಕಾಂಗ್ರೆಸ್‌ ಸೇರಿ ಸುಮಾರು ಹದಿನಾರು ಪಕ್ಷಗಳ ಮುಖಂಡರು ಭಾಗಿಯಾಗಿದ್ದಾರೆ. ಇದರಲ್ಲಿ ಎಲ್ಲರೂ ದೇವೇಗೌಡರ ಹೆಸರು ಪ್ರಸ್ತಾಪಿಸಿದ್ದಾರೆ. ಹೀಗಾಗಿ, ಬಿಜೆಪಿಗೆ ವಿರುದ್ಧವಾಗಿ ದೇವೇಗೌಡರು ರಾಷ್ಟ್ರಪತಿ ಚುನಾವಣೆಗೆ ಸ್ಪರ್ಧಿಸುವ ಸಾಧ್ಯತೆ ಕಂಡುಬರುತ್ತಿದೆ. ಎನ್‌ಸಿಪಿ ಮುಖ್ಯಸ್ಥ ಶರದ್‌ ಪವಾರ್‌ ಹೆಸರು ರಾಷ್ಟ್ರಪತಿ ಹುದ್ದೆಗೆ ಕೇಳಿಬಂದಿತ್ತು. ಆದ್ರೆ ನನಗೆ ಆ ಬಗ್ಗೆ ಆಸಕ್ತಿ ಇಲ್ಲ ಎಂದು

ಜು.18 ರಾಷ್ಟ್ರಪತಿ ಚುನಾವಣೆ| ದೇವೇಗೌಡ ಅಭ್ಯರ್ಥಿ ಸಾಧ್ಯತೆ Read More »

ಮುಂದಿನ ಚುನಾವಣೆಯಲ್ಲಿ ಎಸ್.ಅಂಗಾರಗೆ ಗೇಟ್‌ಪಾಸ್!?
ಸಚಿವರಾಗಿಯೂ ಕ್ಷೇತ್ರದಲ್ಲಿ ಕೆಲಸ ಮಾಡ್ತಿಲ್ಲವಂತೆ ಸುಳ್ಯ ಶಾಸಕ!!

ಸಮಗ್ರ ನ್ಯೂಸ್: ಸುಳ್ಯ ವಿಧಾನಸಭಾ ಕ್ಷೇತದಲ್ಲಿ 6 ಬಾರಿಯ ಶಾಸಕರಾಗಿ ಇದೀಗ ಸಚಿವರಾಗಿರುವ ಎಸ್ ಅಂಗಾರರು ಮುಂದಿನ ಚುನಾವಣೆಗೆ ಸ್ಪರ್ಧಿಸಲು ಅವಕಾಶ ನೀಡುತ್ತಿಲ್ಲ ಎಂಬ ಸುದ್ದಿಗಳು ಸ್ವಪಕ್ಷದಲ್ಲೇ ಕೇಳಿ ಬರುತ್ತಿದೆ. ಹಾಗಿದ್ದರೆ ಮುಂದೆ ಬಿಜೆಪಿಯಿಂದ ಸುಳ್ಯ ‌ಕ್ಷೇತ್ರದಲ್ಲಿ ಸ್ಷರ್ದಿಸುವವರು ಯಾರು? ಎಂಬ ಕುತೂಹಲ ಮೂಡಿದೆ. ೧೯೯೪ರಿಂದ ಸುಳ್ಯ ಕ್ಷೇತ್ರದ ಶಾಸಕರಾಗಿರುವ ಅಂಗಾರರು ಜನಾನುರಾಗಿ ಹಾಗೂ ಅಜಾತ ಶತ್ರು ಎಂದೇ ಖ್ಯಾತರು. ಸರಳ ಸಜ್ಜನಿಕೆಯ ಅವರ ವ್ಯಕ್ತಿತ್ವ ಅಲ್ಲಿನ ಜನಸ್ತೋಮಕ್ಕೆ ಮೆಚ್ಚುಗೆಯಾದುದರಿಂದಲೇ ಅವರು ಹೀಗೆ ಸತತವಾಗಿ ಗೆಲುವಿನ ನಗೆ

ಮುಂದಿನ ಚುನಾವಣೆಯಲ್ಲಿ ಎಸ್.ಅಂಗಾರಗೆ ಗೇಟ್‌ಪಾಸ್!?
ಸಚಿವರಾಗಿಯೂ ಕ್ಷೇತ್ರದಲ್ಲಿ ಕೆಲಸ ಮಾಡ್ತಿಲ್ಲವಂತೆ ಸುಳ್ಯ ಶಾಸಕ!!
Read More »

ವಿಧಾನಪರಿಷತ್ ಚುನಾವಣೆ| ಗೆದ್ದುಬೀಗಿದ ಕಾಂಗ್ರೆಸ್ ನ ಪ್ರಕಾಶ್ ಹುಕ್ಕೇರಿ

ಸಮಗ್ರ ನ್ಯೂಸ್: ವಾಯುವ್ಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ್ ಹುಕ್ಕೇರಿ ಪ್ರತಿಸ್ಪರ್ಧಿ ಬಿಜೆಪಿ ಅಭ್ಯರ್ಥಿ ಅರುಣ್ ಶಹಾಪುರರನ್ನು ಹಿಂದಿಕ್ಕಿ ಜಯಭೇರಿ ಬಾರಿಸಿದ್ದಾರೆ. ಚುನಾವಣಾ ಆಯೋಗದಿಂದ ಅಧಿಕೃತ ಘೋಷಣೆ ಬಾಕಿಯಿದೆ. ಪ್ರಕಾಶ್ ಹುಕ್ಕೇರಿ ಮೊದಲ ಸುತ್ತಿನಲ್ಲಿ 1692 ಮತಗಳ ಮುನ್ನಡೆ ಕಾಯ್ದುಕೊಂಡಿದ್ದರು.2ನೇ ಸುತ್ತಿನಲ್ಲಿ 3400 ಮತಗಳನ್ನು ಪಡೆದಿದ್ದರು. ಪ್ರಸ್ತುತ ಮಾಹಿತಿಯ ಪ್ರಕಾರ ಹುಕ್ಕೇರಿ 10 ಸಾವಿರಕ್ಕೂ ಹೆಚ್ಚು ಮತಗಳನ್ನು ಪಡೆದು, 4 ಸಾವಿರಕ್ಕಿಂತ ಹೆಚ್ಚಿನ ಮತಗಳ ಮುನ್ನಡೆ ಸಾಧಿಸಿದ್ದಾರೆ. ಈ ಕ್ಷೇತ್ರದಲ್ಲಿ ಹಿಂದೆ ಎರಡು ಬಾರಿ ಗೆಲುವು

ವಿಧಾನಪರಿಷತ್ ಚುನಾವಣೆ| ಗೆದ್ದುಬೀಗಿದ ಕಾಂಗ್ರೆಸ್ ನ ಪ್ರಕಾಶ್ ಹುಕ್ಕೇರಿ Read More »

ವಿಧಾನ ಪರಿಷತ್ ಚುನಾವಣೆ| ಬಿಜೆಪಿಯ ಬಸವರಾಜ್ ಹೊರಟ್ಟಿಗೆ ಗೆಲುವು

ಸಮಗ್ರ ನ್ಯೂಸ್: ವಿಧಾನಪರಿಷತ್ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದ್ದು, ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ನಡೆಯುತ್ತಿದೆ. ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲ ಬಸವರಾಜ ಹೊರಟ್ಟಿ ಭರ್ಜರಿ ಗೆಲುವು ಸಾಧಿಸಿದ್ದು, ಚುನಾವಣಾ ಆಯೋಗದಿಂದ ಅಧಿಕೃತ ಘೋಷಣೆ ಮಾತ್ರ ಬಾಕಿ ಇದೆ. ಪಶ್ಚಿಮ ಶಿಕ್ಷಕರ ಕ್ಷೇತ್ರದ ಮತ ಎಣಿಕೆ ಪೂರ್ಣಗೊಂಡಿದ್ದು, ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಕಾಂಗ್ರೆಸ್ ಅಭ್ಯರ್ಥಿ ಬಸವರಾಜ ಗುರಿಕಾರ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದು, ಚುನಾವಣಾ ಆಯೋಗದಿಂದ ಅಧಿಕೃತ ಘೋಷಣೆ ಮಾಡಲಿದೆ. ಈ

ವಿಧಾನ ಪರಿಷತ್ ಚುನಾವಣೆ| ಬಿಜೆಪಿಯ ಬಸವರಾಜ್ ಹೊರಟ್ಟಿಗೆ ಗೆಲುವು Read More »

ಅಡ್ಡ ಮತದಾನದ ಅಡ್ಡ ಪರಿಣಾಮ| ಮಾಜಿ ಸಿಎಂ ಕುಮಾರಸ್ವಾಮಿ ಹೆಸರಲ್ಲೂ ತಿಥಿಕಾರ್ಡ್ ಪೋಸ್ಟರ್ ಮಾಡಿ ವಿಕೃತಿ

ಸಮಗ್ರ ನ್ಯೂಸ್: ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದರಿಂದ ಉಂಟಾಗಿರುವ ಅಡ್ಡಪರಿಣಾಮ ಶಾಸಕರ ತಿಥಿ ಹಾಗೂ ಮಾಜಿ ಮುಖ್ಯಮಂತ್ರಿಯ ಕೈಲಾಸ ಸಮಾರಾಧನೆ ಕಾರ್ಡ್ ಮಾಡಿ ವಿಕೃತಿ ಮೆರೆಯುವ ಮಟ್ಟಕ್ಕೆ ತಲುಪಿದೆ. ಶುಕ್ರವಾರ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಗುಬ್ಬಿ ಕ್ಷೇತ್ರದ ಜೆಡಿಎಸ್ ಶಾಸಕ ಎಸ್.ಆರ್.ಶ್ರೀನಿವಾಸ್ ಅಡ್ಡ ಮತದಾನ ಮಾಡಿದ್ದರು. ಈ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಗರಂ ಆಗಿದ್ದರು. ಶನಿವಾರ ಬೆಳಗ್ಗೆ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದ ಶ್ರೀನಿವಾಸ್​, ತಾಕತ್ತಿದ್ದರೆ ನನ್ನ ಕ್ಷೇತ್ರದಲ್ಲಿ ನನ್ನ ವಿರುದ್ಧ ಚುನಾವಣೆಗೆ

ಅಡ್ಡ ಮತದಾನದ ಅಡ್ಡ ಪರಿಣಾಮ| ಮಾಜಿ ಸಿಎಂ ಕುಮಾರಸ್ವಾಮಿ ಹೆಸರಲ್ಲೂ ತಿಥಿಕಾರ್ಡ್ ಪೋಸ್ಟರ್ ಮಾಡಿ ವಿಕೃತಿ Read More »

ಬದುಕಿರುವಾಗಲೇ ರೆಡಿಯಾಯ್ತು ಗುಬ್ಬಿ ಶಾಸಕ ಶ್ರೀನಿವಾಸ್ ತಿಥಿಕಾರ್ಡ್| ಜಾಲತಾಣಗಳಲ್ಲಿ ಹರಡಿದ ಜೆಡಿಎಸ್ ಕಾರ್ಯಕರ್ತರ ಕಿಚ್ಚು!!

ಸಮಗ್ರ ನ್ಯೂಸ್: ರಾಜ್ಯಸಭೆ ಚುನಾವಣೆಯಲ್ಲಿ ಗುಬ್ಬಿ ಶ್ರೀನಿವಾಸ್‌ ಗೌಡ ಹಾಗೂ ಕೋಲಾರ ಶ್ರೀನಿವಾಸ್ ಅಡ್ಡಮತದಾನ ಮಾಡಿದ್ದು, ಜೆಡಿಎಸ್‌ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಅಲ್ಲದೇ ಎಚ್‌ಡಿ ಕುಮಾರಸ್ವಾಮಿ ಸೇರಿದಂತೆ ಕಾರ್ಯಕರ್ತರು ಶ್ರೀನಿವಾಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ. ಇಷ್ಟಕ್ಕೆ ಬಿಡದೇ ಜೆಡಿಎಸ್ ಕಾರ್ಯಕರ್ತರು ಇನ್ನು ಒಂದು ಹೆಜ್ಜೆ ಮುಂದೆ ಹೋಗಿ ಗುಬ್ಬಿ ಕ್ಷೇತ್ರದ ಜೆಡಿಎಸ್ ಶಾಸಕ ಎಸ್.ಆರ್.ಶ್ರೀನಿವಾಸ್ ಬದುಕಿದ್ದರೂ ಅವರ ಫೋಟೋ ಸಹಿತ ತಿಥಿ ಕಾರ್ಡ್​ ತಯಾರಿಸಿ ಜಾಲತಾಣದಲ್ಲಿ ಅಪ್​ಲೋಡ್​ ಮಾಡಿದ್ದಾರೆ.

ಬದುಕಿರುವಾಗಲೇ ರೆಡಿಯಾಯ್ತು ಗುಬ್ಬಿ ಶಾಸಕ ಶ್ರೀನಿವಾಸ್ ತಿಥಿಕಾರ್ಡ್| ಜಾಲತಾಣಗಳಲ್ಲಿ ಹರಡಿದ ಜೆಡಿಎಸ್ ಕಾರ್ಯಕರ್ತರ ಕಿಚ್ಚು!! Read More »

ಮಣ್ಣುಮುಕ್ಕಿದ ಆತ್ಮಸಾಕ್ಷಿ| ಬಿಜೆಪಿಯ ಲೆಹರ್ ಸಿಂಗ್ ಗೆ ರೋಚಕ ಗೆಲುವು

ಸಮಗ್ರ‌ ನ್ಯೂಸ್: ರಣರೋಚಕತೆ ಸೃಷ್ಟಿಸಿದ್ದ ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿಯ ಮೂರನೇ ಅಭ್ಯರ್ಥಿ ಲೆಹರ್‌ ಸಿಂಗ್‌ ಗೆಲುವಿನ ನಗೆ ಬೀರಿದ್ದಾರೆ.ಕಾಂಗ್ರೆಸ್‌ ಮತ್ತು ಜೆಡಿಎಸ್‌ನ ಆತ್ಮಸಾಕ್ಷಿಯ ಕಚ್ಚಾಟದಲ್ಲಿ ಬಿಜೆಪಿ ಲಾಭ ಮಾಡಿಕೊಂಡಿದ್ದು, ಈ ಮೂಲಕ ಕಾಂಗ್ರೆಸ್‌ ತೀವ್ರ ಮುಖಭಂಗ ಅನುಭವಿಸಿದೆಕಾಂಗ್ರೆಸ್‌ನ ಮನ್ಸೂರ್‌ ಅಲಿಖಾನ್‌ ಮತ್ತು ಜೆಡಿಎಸ್‌ನ ಕುಪೇಂದ್ರ ರೆಡ್ಡಿಯವರು ಸೋಲನುಭವಿಸಿದ್ದಾರೆ.

ಮಣ್ಣುಮುಕ್ಕಿದ ಆತ್ಮಸಾಕ್ಷಿ| ಬಿಜೆಪಿಯ ಲೆಹರ್ ಸಿಂಗ್ ಗೆ ರೋಚಕ ಗೆಲುವು Read More »

ರಾಜ್ಯಸಭೆ ಚುನಾವಣೆ: ಬಿಜೆಪಿ 2 ಕಾಂಗ್ರೆಸ್ 1ರಲ್ಲಿ ಗೆಲುವು ನಿಶ್ಚಿತ| 4 ನೇ ಸ್ಥಾನಕ್ಕಾಗಿ ಪೈಪೋಟಿ

ಸಮಗ್ರ ನ್ಯೂಸ್‌: ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿರುವ ರಾಜ್ಯಸಭೆ ಚುನಾವಣೆಯ ಮತದಾನ ಇಂದು ನಡೆಯಲಿದ್ದು, ನಾಲ್ಕನೆಯ ಸ್ಥಾನ ಯಾವ ಪಕ್ಷದ ಪಾಲಾಗಲಿದೆ ಎಂಬುದು ತೀವ್ರ ಕುತೂಹಲ ಮೂಡಿಸಿದೆ. ಒಟ್ಟು ನಾಲ್ಕು ಸ್ಥಾನಗಳ ಪೈಕಿ ಮೊದಲ ಮೂರು ಸ್ಥಾನಗಳ ಗೆಲುವು ಬಹುತೇಕ ನಿಶ್ಚಿತವಾಗಿವೆ.ಆದರೆ, ನಾಲ್ಕನೇ ಸ್ಥಾನಕ್ಕಾಗಿ ಮೂರೂ ಪ್ರಮುಖ ಪಕ್ಷಗಳ ಅಭ್ಯರ್ಥಿಗಳು ಪೈಪೋಟಿ ನಡೆಸಿರುವುದರಿಂದ ಯಾರು ಗೆಲುವು ಸಾಧಿಸಲಿದ್ದಾರೆ ಎಂಬುದಕ್ಕೆ ಇಂದಿನ ಸಂಜೆವರೆಗೆ ಕಾಯಬೇಕಾಗಿದೆ. ಬಿಜೆಪಿಗೆ ಎರಡು ಮತ್ತು ಕಾಂಗ್ರೆಸ್‌ಗೆ ಒಂದು ಸ್ಥಾನ ಖಚಿತವಾಗಿವೆ. ಬಿಜೆಪಿಯ ನಿರ್ಮಲಾ ಸೀತಾರಾಮನ್‌

ರಾಜ್ಯಸಭೆ ಚುನಾವಣೆ: ಬಿಜೆಪಿ 2 ಕಾಂಗ್ರೆಸ್ 1ರಲ್ಲಿ ಗೆಲುವು ನಿಶ್ಚಿತ| 4 ನೇ ಸ್ಥಾನಕ್ಕಾಗಿ ಪೈಪೋಟಿ Read More »

ಪ್ರಚೋದನಕಾರಿ ಹೇಳಿಕೆ| ನೂಪುರ್ ಶರ್ಮಾ ಬಳಿಕ ಓವೈಸಿ ವಿರುದ್ದ ಕೇಸ್ ದಾಖಲು

ಸಮಗ್ರ ನ್ಯೂಸ್: ಪ್ರಚೋದನಕಾರಿ ಹೇಳಿಕೆಗಳನ್ನ ನೀಡಿದ ಆರೋಪದ ಮೇಲೆ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ವಿರುದ್ಧ ದೆಹಲಿ ಸೈಬರ್‌ ಪೊಲೀಸ ಠಾಣೆಯಲ್ಲಿ ಎರಡು ಎಫ್‌ಐಆರ್‌ ದಾಖಲಿಸಲಾಗಿದೆ. ಇನ್ನು ಇದರೊಂದಿಗೆ, ಯತಿ ನರಸಿಂಗಾನಂದ್ ಹೆಸರನ್ನ ಸಹ ಎಫ್‌ಐಆರ್ ನಲ್ಲಿ ಸೇರಿಸಲಾಗಿದೆ. ನೂಪುರ್ ಶರ್ಮಾ ಮತ್ತು ನವೀನ್ ಜಿಂದಾಲ್ ಸೇರಿದಂತೆ ಎಂಟು ಜನರ ವಿರುದ್ಧ ಈಗಾಗಲೇ ಪ್ರಕರಣ ದಾಖಲಿಸಿರುವ ಎಫ್‌ಐಆರ್‌ನಲ್ಲಿ ಇಬ್ಬರ ಹೆಸರುಗಳನ್ನು ಸೇರಿಸಲಾಗಿದೆ. ವಾತಾವರಣವನ್ನು ಕಲುಷಿತಗೊಳಿಸಿದ ಪ್ರಕರಣದಲ್ಲಿ ದಾಖಲಾದ ಎರಡು ಎಫ್‌ಐಆರ್‌ಗಳಿಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಸಾಮಾಜಿಕ ಮಾಧ್ಯಮ

ಪ್ರಚೋದನಕಾರಿ ಹೇಳಿಕೆ| ನೂಪುರ್ ಶರ್ಮಾ ಬಳಿಕ ಓವೈಸಿ ವಿರುದ್ದ ಕೇಸ್ ದಾಖಲು Read More »