ಇನ್ನೂ ನಾಲ್ಕು ದಿನ ಮಳೆ ಸಂಭವ- ಹವಾಮಾನ ಇಲಾಖೆ ಮಾಹಿತಿ
ಸಮಗ್ರ ನ್ಯೂಸ್: ಕಳೆದೆರಡು ಮೂರು ದಿನಗಳಿಂದ ಸುರಿಯುತ್ತಿರುವ ಗುಡುಗು ಸಹಿತ ಭಾರೀ ಮಳೆಯಿಂದಾಗಿ ರಾಜಧಾನಿ ಬೆಂಗಳೂರು ಸೇರಿದಂತೆ, ರಾಜ್ಯದ ಜನರು ತತ್ತರಿಸಿ ಹೋಗಿದ್ದಾರೆ. ಈ ನಡುವೆ ಹವಾಮಾನ ಇಲಾಖೆ ಮತ್ತೆ ಮುಂದಿನ ನಾಲ್ಕು ದಿನ ರಾಜ್ಯಾಧ್ಯಂತ ಭಾರೀ ಮಳೆಯಾಗಲಿದೆ ಎಂಬ ಮುನ್ಸೂಚನೆ ನೀಡಿದೆ. ಈ ಬಗ್ಗೆ ಮಾಹಿತಿ ನೀಡಿರುವ ಹವಾಮಾನ ಇಲಾಖೆ ಮೇ.6ರಿಂದ ಚಾಮರಾಜನಗರ, ಹಾಸನ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಮೈಸೂರು, ಮಂಡ್ಯ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ದಾವಣಗೆರೆ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ […]
ಇನ್ನೂ ನಾಲ್ಕು ದಿನ ಮಳೆ ಸಂಭವ- ಹವಾಮಾನ ಇಲಾಖೆ ಮಾಹಿತಿ Read More »










