ರಾಜಕೀಯ

“ಜೈ ಶ್ರೀರಾಮ್” ಎದುರು “ಅಲ್ಲಾಹು ಅಕ್ಬರ್‌” ಘೋಷಣೆ ಹಾಕಿದ ವಿದ್ಯಾರ್ಥಿನಿಗೆ ಕಾಂಗ್ರೆಸ್ ನಾಯಕನಿಂದ ಐಫೋನ್ ಗಿಫ್ಟ್!

ಸಮಗ್ರ ನ್ಯೂಸ್ ಡೆಸ್ಕ್ : ರಾಜ್ಯದಲ್ಲಿ ನಡೆಯುತ್ತಿರುವ ವಿವಾದದ ಮಧ್ಯೆ “ಜೈ ಶ್ರೀರಾಮ್” ಎಂದು ಕೂಗುತ್ತಿದ್ದ ವಿದ್ಯಾರ್ಥಿಗಳ ಎದುರು “ಅಲ್ಲಾಹು ಅಕ್ಬರ್” ಎಂದು ಕೂಗಿದ ವಿದ್ಯಾರ್ಥಿನಿಗೆ ಕಾಂಗ್ರೆಸ್ ನಾಯಕನಿಂದ ಐಫೋನ್ ಗಿಫ್ಟ್ ಸಿಕ್ಕಿದೆ. ಮಂಡ್ಯ ಜಿಲ್ಲೆಯಲ್ಲಿ ಸೋಮವಾರ ಹಿಜಾಬ್ ಕುರಿತಂತೆ ಪ್ರತಿಭಟನೆ ನಡೆಸುತ್ತಿದ್ದ ವೇಳೆ ವಿದ್ಯಾರ್ಥಿನಿಯೊಬ್ಬಳು ಹಿಜಾಬ್ ಧರಿಸಿಕೊಂಡು ಕಾಲೇಜಿಗೆ ಬಂದಿದ್ದಳು. ಇದನ್ನು ಕಂಡ ಹಿಂದೂ ವಿದ್ಯಾರ್ಥಿಗಳು ಆಕೆಯ ಎದುರು ಹೋಗಿ “ಜೈ ಶ್ರೀರಾಮ್, ಜೈ ಶ್ರೀರಾಮ್” ಎಂದು ಘೋಷಣೆ ಕೂಗಿದ್ದರು. ಈ ವೇಳೆ ಆಕೆ “ಅಲ್ಲಾಹು […]

“ಜೈ ಶ್ರೀರಾಮ್” ಎದುರು “ಅಲ್ಲಾಹು ಅಕ್ಬರ್‌” ಘೋಷಣೆ ಹಾಕಿದ ವಿದ್ಯಾರ್ಥಿನಿಗೆ ಕಾಂಗ್ರೆಸ್ ನಾಯಕನಿಂದ ಐಫೋನ್ ಗಿಫ್ಟ್! Read More »

ಬೆಂಗಳೂರಿನಿಂದ 1 ಲಕ್ಷ ಕೇಸರಿ ಶಾಲುಗಳು ಕರಾವಳಿಗೆ ರವಾನೆಯಾಗಿದೆ| ಹಿಜಾಬ್‌- ಕೇಸರಿ ವಿವಾದ ಬಿಜೆಪಿ, ಆರ್‌ಎಸ್‌ಎಸ್‌ ಷಡ್ಯಂತ್ರದ ಭಾಗ- ಎಂ.ಲಕ್ಷ್ಮಣ

ಮೈಸೂರು: ‘ಬೆಂಗಳೂರಿನ ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿರುವ ಗಾರ್ಮೆಂಟ್ಸ್ ಕಾರ್ಖಾನೆಯಿಂದ ಸುಮಾರು ಒಂದು ಲಕ್ಷ ಕೇಸರಿ ಶಾಲುಗಳು ಕರಾವಳಿ ಜಿಲ್ಲೆಗಳಿಗೆ ರವಾನೆಯಾಗಿದೆ. ಈ ಬಗ್ಗೆ ಸಮಗ್ರ ತನಿಖೆಯಾಗಲಿ’ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ ಆಗ್ರಹಿಸಿದರು. ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಈಗ ನಡೆಯುತ್ತಿರುವ ಹಿಜಾಬ್‌- ಕೇಸರಿ ಶಾಲು ವಿವಾದವು ಬಿಜೆಪಿ, ಆರ್‌ಎಸ್‌ಎಸ್‌ ಷಡ್ಯಂತ್ರದ ಭಾಗವಾಗಿದೆ. ಫೆ.6 ರಂದು ಕೇಸರಿ ಶಾಲುಗಳು ಮತ್ತು 15 ಸಾವಿರ ಕೇಸರಿ ಪೇಟಾಗಳನ್ನು ಹಂಚಲಾಗಿದೆ. ಅದರ ಪ್ರಾಯೋಜಕತ್ವ ವಹಿಸಿದ್ದು ಯಾರೆಂಬುದು ಬಯಲಾಗಲಿ’ ಎಂದು ಒತ್ತಾಯಿಸಿದರು.

ಬೆಂಗಳೂರಿನಿಂದ 1 ಲಕ್ಷ ಕೇಸರಿ ಶಾಲುಗಳು ಕರಾವಳಿಗೆ ರವಾನೆಯಾಗಿದೆ| ಹಿಜಾಬ್‌- ಕೇಸರಿ ವಿವಾದ ಬಿಜೆಪಿ, ಆರ್‌ಎಸ್‌ಎಸ್‌ ಷಡ್ಯಂತ್ರದ ಭಾಗ- ಎಂ.ಲಕ್ಷ್ಮಣ Read More »

ಬಿಕಿನಿ ಪದ ಬಳಸಿದಕ್ಕೆ ಪ್ರಿಯಾಂಕಾ ಗಾಂಧಿ ಕ್ಷಮೆ‌ ಕೋರಬೇಕು: ರೇಣುಕಾಚಾರ್ಯ

ಸಮಗ್ರ ನ್ಯೂಸ್ ಡೆಸ್ಕ್: ಬಿಕಿನಿ ಅಥವಾ ಹಿಜಾಬ್ ಧರಿಸುವುದು‌ ಮಹಿಳೆಯರ ಹಕ್ಕು ಎಂಬ ಹೇಳಿಕೆ‌ ನೀಡಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಮಹಿಳಾ ಸಮುದಾಯದ ಕ್ಷಮೆ‌ ಕೋರಬೇಕು ಎಂದು ಹೊನ್ನಾಳಿ ಶಾಸಕ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಕೋರಿದರು. ದೆಹಲಿಯ ಕರ್ನಾಟಕ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಿಳೆಯರು ಧರಿಸುವ ಬಟ್ಟೆಯ ಕುರಿತು ಹೇಳಿಕೆ ನೀಡುವ ಭರದಲ್ಲಿ ಪ್ರಿಯಾಂಕಾ ಅವರು ಬಿಕಿನಿ ಧರಿಸುವುದೂ‌ ಹಕ್ಕು ಎಂಬ ಹೇಳಿಕೆ ನೀಡಿರುವುದು ಸಮಂಜಸವಲ್ಲ ಎಂದರು. ವಿದ್ಯಾರ್ಥಿನಿಯರು ಮೈತುಂಬ ಬಟ್ಟೆ ಹಾಕಿಕೊಳ್ಳುತ್ತಾರೆ.

ಬಿಕಿನಿ ಪದ ಬಳಸಿದಕ್ಕೆ ಪ್ರಿಯಾಂಕಾ ಗಾಂಧಿ ಕ್ಷಮೆ‌ ಕೋರಬೇಕು: ರೇಣುಕಾಚಾರ್ಯ Read More »

ಕಾಂಗ್ರೆಸ್ ಅಧಿಕಾರಕ್ಕೆ ಬಂದುಬಿಟ್ಟರೆ ಇಡೀ ರಾಜ್ಯದ ಜನರಿಗೆ ಹಿಜಾಬ್ ಹಾಕಿಸುತ್ತಾರೆ: ಸುನೀಲ್‌ಕುಮಾರ್

ಸಮಗ್ರ ನ್ಯೂಸ್ ಡೆಸ್ಕ್: ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಹಿಂದೂಗಳಿಗೂ ಸೇರಿದಂತೆ ಇಡೀ ರಾಜ್ಯದ ಜನರಿಗೆ ಹಿಜಾಬ್ ಹಾಕಿಸುತ್ತದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನೀಲ್‌ಕುಮಾರ್ ಹೇಳಿದರು. ಅವರು ಬುಧವಾರ ನಗರದಲ್ಲಿ ಮಾಧ್ಯಮ ಪ್ರತಿನಿದಿಗಳೊಂದಿಗೆ ಮಾತನಾಡಿ ಮಂಗಳೂರಿನಲ್ಲಿ ಕಾಂಗ್ರೆಸ್, ಎಸ್‌ಡಿಪಿಐ ಮತ್ತು ಪಿಎಫ್‌ಐ ಒಗ್ಗಟ್ಟಾಗಿವೆ. ದೇಶ ವಿಭಜನೆಗೆ ಕಾಂಗ್ರೆಸ್ ಬೆಂಬಲಿಸುತ್ತಿದೆ ಎಂದರು. ಹಿಜಾಬ್‌ಗೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. ಇಂದು ಮಧ್ಯಾಹ್ನದ ಮತ್ತೊಮ್ಮೆ ವಿಚಾರಣೆ ನಡೆಯಲಿದ್ದು, ನ್ಯಾಯಾಲಯ ಏನು ಆದೇಶ ನೀಡುತ್ತದೆ ಎಂಬುದನ್ನು ನಾವೆಲ್ಲರೂ

ಕಾಂಗ್ರೆಸ್ ಅಧಿಕಾರಕ್ಕೆ ಬಂದುಬಿಟ್ಟರೆ ಇಡೀ ರಾಜ್ಯದ ಜನರಿಗೆ ಹಿಜಾಬ್ ಹಾಕಿಸುತ್ತಾರೆ: ಸುನೀಲ್‌ಕುಮಾರ್ Read More »

ಪೊಲೀಸರು ಕ್ಯಾಪ್ ಹಾಕಲ್ಲ, ಟೋಪಿ ಹಾಕ್ತೇವೆ ಅಂದ್ರೆ ನಡೆಯುತ್ತಾ? ಇದೂ ಹಂಗೇನೆ… ಹಿಜಾಬ್ ವಿವಾದಕ್ಕೆ ಸಚಿವ ನಾಗೇಸ್ ತಿರುಗೇಟು

ಸಮಗ್ರ ನ್ಯೂಸ್ ಡೆಸ್ಕ್: ಶಾಲಾ -‌ ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯ ಮಾಡಿ ಆದೇಶ ಹೊರಡಿಸುವ ಮೂಲಕ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದಕ್ಕೆ ರಾಜ್ಯ ಸರ್ಕಾರ ಬ್ರೇಕ್ ಹಾಕಲು ಯತ್ನಿಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಸರ್ಕಾರದ ಆದೇಶದಂತೆ ಸಮವಸ್ತ್ರ ಪಾಲಿಸಬೇಕು ಎಂದು ಖಡಕ್ ಆಗಿ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಸಚಿವರು, ಈಗಾಗಲೇ ರಾಜ್ಯ ಸರ್ಕಾರ ಶಾಲಾ-ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯ ಮಾಡಿದೆ. ಆದೇಶ ಕಟ್ಟುನಿಟ್ಟಾಗಿ ಪಾಲನೆಯಾಗಬೇಕು. ಒಂದು ವೇಳೆ ಪೊಲೀಸ್ ಇಲಾಖೆಯಲ್ಲಿ ಮುಸ್ಲಿಂರು ನಾವು

ಪೊಲೀಸರು ಕ್ಯಾಪ್ ಹಾಕಲ್ಲ, ಟೋಪಿ ಹಾಕ್ತೇವೆ ಅಂದ್ರೆ ನಡೆಯುತ್ತಾ? ಇದೂ ಹಂಗೇನೆ… ಹಿಜಾಬ್ ವಿವಾದಕ್ಕೆ ಸಚಿವ ನಾಗೇಸ್ ತಿರುಗೇಟು Read More »

ಗೋ ಕಳ್ಳರ ವಿರುದ್ಧ ಕಠಿಣ ಕ್ರಮ: ಸಂಸದ ನಳಿನ್ ಕುಮಾರ್ ಕಟೀಲ್

ಸಮಗ್ರ ನ್ಯೂಸ್ ಡೆಸ್ಕ್: ಗೋ ಕಳ್ಳತನ ಮತ್ತು ಗೋ ಸಾಗಾಟದ ವಿರುದ್ಧ ಪೊಲೀಸ ಇಲಾಖೆಯವರು ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಿದ್ದಾರೆ ಎಂದು ಸಂಸದರಾದ ನಳಿನ್ ಕುಮಾರ್ ಕಟೀಲ್ ಹೇಳಿದರು. ಅವರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಫೆ.5ರ ಶನಿವಾರ ಇಂಧನ ಮತ್ತು ಕನ್ನಡ ಹಾಗೂ ಸಂಸ್ಕøತಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸುನಿಲ್ ಕುಮಾರ್ ಅವರ ನೂತನ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದರು.ಕ್ರೀಯಾತ್ಮಕ ಯುವ ಸಚಿವರಾದ ಸುನಿಲ್ ಕುಮಾರ್ ಅವರು ದ.ಕ. ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದು, ಅವರ ಉಸ್ತುವಾರಿಯಲ್ಲಿ

ಗೋ ಕಳ್ಳರ ವಿರುದ್ಧ ಕಠಿಣ ಕ್ರಮ: ಸಂಸದ ನಳಿನ್ ಕುಮಾರ್ ಕಟೀಲ್ Read More »

ಹಿಜಾಬ್ ಹೆಸರಲ್ಲಿ ಧರ್ಮಾಂಧತೆ ಬೇಡ – ಸಚಿವ ಕೋಟ

ಸಮಗ್ರ ನ್ಯೂಸ್ ಡೆಸ್ಕ್ : ಹಿಜಾಬ್ ಹಾಗೂ ಕೇಸರಿ ಶಾಲು ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಶಿಕ್ಷಣ ವ್ಯವಸ್ಥೆಯಲ್ಲಿ ಅನಗತ್ಯ ಗೊಂದಲಗಳು ಬೇಡ ಎಂದು ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಸಚಿವರು, ಒಂದೂವರೆ ವರ್ಷದ ಹಿಂದೆ ಯಾವ ಸಮಸ್ಯೆಗಳೂ ಇರಲಿಲ್ಲ. ಹಿಜಾಬ್ ಹೆಸರಲ್ಲಿ ಧರ್ಮಾಂಧತೆಯನ್ನು ನಾವು ವಿರೋಧಿಸುತ್ತೇವೆ. ಹೊರಗಿನ ಮತಾಂಧ ಶಕ್ತಿಗಳು ಇದನ್ನು ಮಾಡುತ್ತಿವೆ ಎಂದು ಹೇಳಿದರು. ಇದು ಕ್ರಿಯೆಗೆ ತಕ್ಕ ಪ್ರತಿಕ್ರಿಯೆ ಎಂಬಂತಾಗಿ ಕೇಸರಿ ಶಾಲು ಧರಿಸಿದ್ದಾರೆ. ಒಂದು ತಪ್ಪಾದರೆ ಇನ್ನೊಂದೂ ತಪ್ಪಲ್ಲವೇ

ಹಿಜಾಬ್ ಹೆಸರಲ್ಲಿ ಧರ್ಮಾಂಧತೆ ಬೇಡ – ಸಚಿವ ಕೋಟ Read More »

ಸದನಕ್ಕೂ ಹಿಜಾಬ್ ಧರಿಸಿ‌ ಬರ್ತೇನೆ, ತಾಕತ್ತಿದ್ರೆ ತಡೆಯಿರಿ- ಶಾಸಕಿ ಖನೀಜ್ ಫಾತಿಮಾ ಸವಾಲು

ಸಮಗ್ರ ನ್ಯೂಸ್ ಡೆಸ್ಕ್: ‘ಹಿಜಾಬ್ ಅನ್ನು ಸರ್ಕಾರ ಹೇಗೆ ಬ್ಯಾನ್ ಮಾಡುತ್ತೆ? ಎಂದು ನಾವು ನೋಡೇ ಬಿಡ್ತೀವಿ. ವಿಧಾನಸೌಧಕ್ಕೂ ಹಿಜಾಬ್ ಧರಿಸಿಯೇ ಹೋಗುವೆ. ಸದನಕ್ಕೂ ಹಿಜಾಬ್​ ಹಾಕಿಕೊಂಡೇ ಹೋಗುವೆ. ಧೈರ್ಯವಿದ್ದರೆ ನನ್ನನ್ನು ತಡೆಯಲಿ’ ಎಂದು ಕಲಬುರಗಿ ಉತ್ತರ ಕ್ಷೇತ್ರದ ಕಾಂಗ್ರೆಸ್​ ಶಾಸಕಿ ಖನೀಜ್ ಫಾತೀಮಾ ಸವಾಲು ಹಾಕಿದ್ದಾರೆ. ಕಲಬುರಗಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಹಿಜಾಬ್ ನಮ್ಮ ಧರ್ಮದ ಸಾಂಪ್ರದಾಯಿಕ ಉಡುಪು. ಧರಿಸುವುದು ನಮ್ಮ ಹಕ್ಕು. ಹಿಜಾಬ್ ಬ್ಯಾನ್ ಮಾಡಿದ್ರೆ ಉಗ್ರ ಹೋರಾಟ ಮಾಡ್ತೀವಿ. ಈ‌ ಕುರಿತು

ಸದನಕ್ಕೂ ಹಿಜಾಬ್ ಧರಿಸಿ‌ ಬರ್ತೇನೆ, ತಾಕತ್ತಿದ್ರೆ ತಡೆಯಿರಿ- ಶಾಸಕಿ ಖನೀಜ್ ಫಾತಿಮಾ ಸವಾಲು Read More »

“ಭಾರತ ಧರ್ಮಾಧಾರಿತ ದೇಶವಲ್ಲ, ಪ್ರಜಾಪ್ರಭುತ್ವ ದೇಶ” – ಪತ್ರಕರ್ತ ಹೆಚ್.ಆರ್ ರಂಗನಾಥ್ ಹೇಳಿಕೆಗೆ ಶಾಸಕ ಯತೀಂದ್ರ ಸಿಡಿಮಿಡಿ

ಬೆಂಗಳೂರು: ಈ ದೇಶದ ಭದ್ರ ಬುನಾದಿಯೇ ಹಿಂದೂ ಧರ್ಮ, ಭಾರತ ಸೃಷ್ಟಿಯಾಗಿರುವುದೇ ಹಿಂದೂ ಧರ್ಮದ ಆಧಾರದಲ್ಲಿ ಎಂಬ ಹಿರಿಯ ಪತ್ರಕರ್ತ ಎಚ್.ಆರ್.ರಂಗನಾಥ್ ಅವರ ಹೇಳಿಕೆಗೆ ಕಾಂಗ್ರೆಸ್ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಡಾ.ಯತೀಂದ್ರ “ ಹೌದು ಇದು ಭಾರತ, ಪಾಕಿಸ್ತಾನವಲ್ಲ. ಪಾಕಿಸ್ತಾನದಂತೆ ನಮ್ಮದು ಧರ್ಮಾಧಾರಿತ ದೇಶವಲ್ಲ. ಎಲ್ಲ ಧರ್ಮ, ಜಾತಿ, ಜನಾಂಗ, ಲಿಂಗ, ಭಾಷೆ, ಸಂಸ್ಕೃತಿಯವರಿಗೂ ಸಮಾನ ಹಕ್ಕು ಹಾಗು ಸ್ವಾತಂತ್ರ್ಯ ನೀಡುವ ಉನ್ನತ ಆಶಯದೊಂದಿಗೆ ನಿರ್ಮಾಣಗೊಂಡ ರಾಷ್ಟ್ರ ನಮ್ಮದು.

“ಭಾರತ ಧರ್ಮಾಧಾರಿತ ದೇಶವಲ್ಲ, ಪ್ರಜಾಪ್ರಭುತ್ವ ದೇಶ” – ಪತ್ರಕರ್ತ ಹೆಚ್.ಆರ್ ರಂಗನಾಥ್ ಹೇಳಿಕೆಗೆ ಶಾಸಕ ಯತೀಂದ್ರ ಸಿಡಿಮಿಡಿ Read More »

ಪ್ರತ್ಯೇಕ ಅಡುಗೆ ಕೋಣೆಗಳು ಸಮಸ್ಯೆಯಾಗಿದೆ| ಲೋಕಸಭೆಯಲ್ಲಿ ಅಂಗನವಾಡಿ ಸಮಸ್ಯೆಗಳ ಬಗ್ಗೆ ದನಿ ಎತ್ತಿದ ಸುಮಲತಾ

ಸಮಗ್ರ ನ್ಯೂಸ್ ಡೆಸ್ಕ್: ಲೋಕಸಭೆ ಕಲಾಪದ ವೇಳೆ ಅಂಗನವಾಡಿ ಕೇಂದ್ರಗಳ ಸಮಸ್ಯೆಗಳ ಬಗ್ಗೆ ಮಂಡ್ಯ ಲೋಕಸಭೆ ಸಂಸದೆ ಸುಮಲತಾ ಅಂಬರೀಶ್ ದನಿ ಎತ್ತಿದ್ದಾರೆ. ಅಂಗನವಾಡಿ ಕೇಂದ್ರಗಳಲ್ಲಿ ಪ್ರತ್ಯೇಕ ಅಡುಗೆ ಕೋಣೆಗಳು ಸಮಸ್ಯೆಯಾಗಿದೆ. ಸಾಮಗ್ರಿಗಳ ದಾಸ್ತಾನಿಗೆ ತೊಂದರೆಯಾಗುತ್ತಿದೆ. ಗುಣಮಟ್ಟದ ಆಹಾರದ ಸಮಸ್ಯೆಯೂ ಇದೆ. ಹೀಗಾಗಿ ಅಂಗನವಾಡಿ ಮೂಲ ಸೌಕರ್ಯಗಳ ಸಮಸ್ಯೆಯನ್ನು ಪರಿಹರಿಸಲು ಕೇಂದ್ರ ಸರ್ಕಾರ ಏನು ಕ್ರಮ ತೆಗೆದುಕೊಂಡಿದೆ ಎಂದು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಕೇಂದ್ರ ಮಹಿಳಾ ಮತ್ತು ಮಕ್ಕಳ ಖಾತೆ ಸಚಿವೆ ಸ್ಮೃತಿ ಇರಾನಿ, ಅಂಗನವಾಡಿಯಲ್ಲಿ ಮೂಲ

ಪ್ರತ್ಯೇಕ ಅಡುಗೆ ಕೋಣೆಗಳು ಸಮಸ್ಯೆಯಾಗಿದೆ| ಲೋಕಸಭೆಯಲ್ಲಿ ಅಂಗನವಾಡಿ ಸಮಸ್ಯೆಗಳ ಬಗ್ಗೆ ದನಿ ಎತ್ತಿದ ಸುಮಲತಾ Read More »