ರಾಜಕೀಯ

ರಾಜ್ಯ ಸರ್ಕಾರಕ್ಕೆ ಮೇಜರ್ ಸರ್ಜರಿ| ನಿಷ್ಕ್ರಿಯ ಸಚಿವರಿಗೆ ಗೇಟ್ ಪಾಸ್| ಹೊಸ ಟೀಂ ನಲ್ಲಿ ಬಿ.ವೈ ರಾಘವೇಂದ್ರ!?

ಬೆಂಗಳೂರು: ಹುಬ್ಬಳ್ಳಿಯಲ್ಲಿ ನಡೆದ ಬಿಜೆಪಿ ಕಾರ್ಯಕಾರಣಿ ಸಭೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬಲ ತಂದಿದೆ. ಇದೇ ವೇಳೆ ಮುಂದಿನ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಸಚಿವ ಸಂಪುಟ ಪುನಾರಚನೆ ಮಾಡಲು ಚಿಂತನೆ ನಡೆದಿದೆ. 2023ರ ಚುನಾವಣೆ ಗೆಲ್ಲುವ ಗುರಿಯೊಂದಿಗೆ ನಿಷ್ಕ್ರಿಯ ಸಚಿವರಿಗೆ ಗೇಟ್ ಪಾಸ್ ನೀಡಿ, ವರ್ಚಸ್ಸು ಹೆಚ್ಚಿಸುವ ಹೊಸ ಟೀಂ ಸೇರ್ಪಡೆ ಮಾಡಿಕೊಳ್ಳಲಾಗುವುದು.ಇದಕ್ಕಾಗಿ ಹೈಕಮಾಂಡ್ ಹಂತದಲ್ಲಿಯೇ ತೀರ್ಮಾನ ಕೈಗೊಂಡು ಸ್ಥಳೀಯರ ಗೊಂದಲಕ್ಕೆ ಕಡಿವಾಣ ಹಾಕಲಾಗುವುದು ಎನ್ನಲಾಗಿದೆ. ಪ್ರಾದೇಶಿಕತೆ, ಜಾತಿವಾರು ಪ್ರಾತಿನಿಧ್ಯ ಪರಿಗಣಿಸಿ ಸಮತೋಲನ ಸಂಪುಟ ರಚನೆ ಮಾಡಲಾಗುತ್ತದೆ. […]

ರಾಜ್ಯ ಸರ್ಕಾರಕ್ಕೆ ಮೇಜರ್ ಸರ್ಜರಿ| ನಿಷ್ಕ್ರಿಯ ಸಚಿವರಿಗೆ ಗೇಟ್ ಪಾಸ್| ಹೊಸ ಟೀಂ ನಲ್ಲಿ ಬಿ.ವೈ ರಾಘವೇಂದ್ರ!? Read More »

ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ ವೇಳೆ ಕಳಚಿ‌ ಬಿದ್ದ ಧ್ವಜ|

ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ ಪ್ರಯುಕ್ತ ನಡೆದ ಧ್ವಜಾರೋಹಣದ ವೇಳೆ ಕಾಂಗ್ರೆಸ್ ಬಾವುಟ ಕೆಳಗೆ ಬಿದ್ದಿದ್ದು, ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಿಡಿದಿದ್ದಾರೆ. ಮಂಗಳವಾರ ದೆಹಲಿಯ ಕಾಂಗ್ರೆಸ್ ಕಚೇರಿ ಮುಂದೆ 137ನೇ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಈ ಎಡವಟ್ಟು ಸಂಭವಿಸಿದ್ದು, ನೆಲಕ್ಕೆ ಬೀಳದಂತೆ ಸೋನಿಯಾ ಗಾಂಧಿ ಬಾವುಟವನ್ನು ಹಿಡಿದಿದ್ದಾರೆ. ಘಟನೆ ಬೆನ್ನಲ್ಲೇ ಎಚ್ಚೆತ್ತ ಕಾರ್ಯಕರ್ತರು ಬಾವುಟವನ್ನು ಸರಿಪಡಿಸಿ ಮತ್ತೊಮ್ಮೆ ಧ್ವಜಾರೋಹಣಕ್ಕೆ ವ್ಯವಸ್ಥೆ ಮಾಡಿದರು. ಭಾರತದ ತ್ರಿವರ್ಣ ಧ್ವಜವನ್ನು ಹೋಲುವ ರೀತಿ ಇರುವ ಕಾಂಗ್ರೆಸ್

ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ ವೇಳೆ ಕಳಚಿ‌ ಬಿದ್ದ ಧ್ವಜ| Read More »

ಅಲ್ಲಾ, ಈಶ್ವರ, ಏಸುವನ್ನು ದೇವರೆಂದು‌ ಒಪ್ಪಿಕೊಂಡರೆ ಸಂಘರ್ಷವಿಲ್ಲ – ಸಿ.ಟಿ ರವಿ

ಚಿಕ್ಕಮಗಳೂರು: ಅಲ್ಲಾ, ಈಶ್ವರ, ಜೀಸಸ್​ರನ್ನ ದೇವರೆಂದು ಒಪ್ಪಿಕೊಂಡರೆ ಜಗತ್ತಿನಲ್ಲಿ ಸಂಘರ್ಷ ಇರೋದಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿದ್ದಾರೆ. ಒಬ್ಬ ಹಿಂದೂವಾಗಿ ಜೀಸಸ್, ಅಲ್ಲಾನನ್ನ ದೇವರು ಎಂದು ಒಪ್ಪಿಕೊಳ್ಳಬಹುದು. ಹಿಂದೂವಾಗಿ ಚರ್ಚ್, ಮಸೀದಿಗೂ ಕೂಡ ಹೋಗಬಹುದು ನಮ್ಮಲ್ಲಿ ದೇವನೊಬ್ಬ ನಾಮ ಹಲವು ಎಂಬ ತತ್ವವಿದೆ ಆದರೆ ಇಸ್ಲಾಂ ಆದ ತಕ್ಷಣ ಮಸೀದಿ ಹೊರತುಪಡಿಸಿ ದೇವಸ್ಥಾನದ ಬಾಗಿಲು ಬಂದ್ ಆಗುತ್ತೆ. ಇಸ್ಲಾಂ, ಕ್ರಿಶ್ಚಿಯನ್ ಧರ್ಮಗಳಲ್ಲಿ ಉಳಿದ ದೇವರುಗಳ ಅಸ್ತಿತ್ವದ ಬಗ್ಗೆ ನಿರಾಕರಣೆ ಇದೆ. ಈ

ಅಲ್ಲಾ, ಈಶ್ವರ, ಏಸುವನ್ನು ದೇವರೆಂದು‌ ಒಪ್ಪಿಕೊಂಡರೆ ಸಂಘರ್ಷವಿಲ್ಲ – ಸಿ.ಟಿ ರವಿ Read More »

ಸಂಕ್ರಾಂತಿ ಬಳಿಕ ರಾಜ್ಯ ಸರ್ಕಾರದಲ್ಲಿ ಬದಲಾವಣೆ| ಹಲವು ಸಚಿವರಿಗೆ ಕೋಕ್, ಹೊಸಬರಿಗೆ ಮಣೆ|

ಬೆಂಗಳೂರು: ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸದೇ ವಿನಾಕಾರಣ ನಾಯಕತ್ವದ ಬಗ್ಗೆ ಹರಡುವ ಮೂಲಕ ರಾಜ್ಯ ಸರ್ಕಾರದ ಘನತೆಗೆ ಧಕ್ಕೆ ತರುವಂತಹ ಹೇಳಿಕೆ ನೀಡುತ್ತಿರುವ ಸಚಿವರಿಗೆ ಗೇಟ್ ಪಾಸ್ ನೀಡಲು ಬಿಜೆಪಿ ಮುಂದಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಭೇಟಿ ನೀಡಲಿದ್ದು, ರಾಜ್ಯ ರಾಜಕೀಯದಲ್ಲಿ ಭಾರೀ ಬದಲಾವಣೆಯಾಗುವ ಸಾಧ್ಯತೆಯಿದೆ. ಕೆಲವು ಸಚಿವರು ತಮಗೆ ನೀಡಿದ ಇಲಾಖೆಯ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸದೇ, ಅನಗತ್ಯವಾಗಿ ವದಂತಿ ಹರಡುವ ಕೆಲಸ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರದ ಘನತೆಗೆ ಧಕ್ಕೆ ತರುವಂತಹ ಹೇಳಿಕೆ ನೀಡುತ್ತಿದ್ದಾರೆ. ನಾಯಕತ್ವ

ಸಂಕ್ರಾಂತಿ ಬಳಿಕ ರಾಜ್ಯ ಸರ್ಕಾರದಲ್ಲಿ ಬದಲಾವಣೆ| ಹಲವು ಸಚಿವರಿಗೆ ಕೋಕ್, ಹೊಸಬರಿಗೆ ಮಣೆ| Read More »

ವಿಪಕ್ಷಗಳ ಗದ್ದಲದ ನಡುವೆಯೂ ವಿಧಾನಸಭೆಯಲ್ಲಿ ಮತಾಂತರ ನಿಷೇಧ ವಿಧೇಯಕ ಅಂಗೀಕಾರ

ಬೆಳಗಾವಿ: ತೀವ್ರ ಕುತೂಹಲ ಮತ್ತು ಭಾರಿ ಗದ್ದಲಕ್ಕೆ ಕಾರಣವಾಗಿದ್ದ ಮತಾಂತರ ನಿಷೇಧ ವಿಧೇಯಕಕ್ಕೆ ವಿಧಾನಸಭೆಯಲ್ಲಿ ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಅಂಗೀಕಾರ ದೊರೆತಿದೆ. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ನ ತೀವ್ರ ವಿರೋಧದ ನಡುವೆಯೂ ಮತಾಂತರ ನಿಷೇಧ ಮಸೂದೆಗೆ ಬೆಳಗಾವಿ ಸುವರ್ಣಸೌಧದಲ್ಲಿ ಅಂಗೀಕಾರ ಸಿಕ್ಕಿದೆ. ಇಂದು ಸದನದಲ್ಲಿ ಸ್ಪೀಕರ್‌ ಕಾಗೇರಿ ಮಂತಾತರ ನಿಷೇಧ ಮಸೂದೆಯನ್ನು ದ್ವನಿ ಮತಕ್ಕೆ ಹಾಕಿದರು. ಈ ವೇಳೆ ವಿಧಾನಸಭಾ ಹೆಚ್ಚಿನ ಸದಸ್ಯರು ಮಸೂದೆ ಪರ ಮತ ಹಾಕಿದ್ದು, ಈಗ ಅಂಗೀಕಾರಗೊಂಡಿದೆ. ಎರಡು

ವಿಪಕ್ಷಗಳ ಗದ್ದಲದ ನಡುವೆಯೂ ವಿಧಾನಸಭೆಯಲ್ಲಿ ಮತಾಂತರ ನಿಷೇಧ ವಿಧೇಯಕ ಅಂಗೀಕಾರ Read More »

‘ಸ್ನೇಹಕ್ಕೂ ಬದ್ಧ, ಸಮರಕ್ಕೂ ಸಿದ್ಧ’| ಎಂಇಎಸ್ ಪುಂಡರ ವಿರುದ್ಧ ಗುಡುಗಿದ ಸಿಎಂ ಬೊಮ್ಮಾಯಿ|

ಬೆಳಗಾವಿ : ಸ್ನೇಹಕ್ಕೆ ಬದ್ಧ, ಸಮರಕ್ಕೆ ಸಿದ್ಧ ಎನ್ನುವ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಂಇಎಸ್‌ ಪುಂಡರಿಗೆ ಖಡಕ್‌ ಎಚ್ಚರಿಕೆ ನೀಡಿದ್ದಾರೆ. ಬೆಳಗಾವಿ ಅಧಿವೇಶನದಲ್ಲಿ ಈ ಕುರಿತು ಮಾತನಾಡಿದ ಸಿಎಂ ಬೊಮ್ಮಾಯಿ, ‘ಸೂರ್ಯಚಂದ್ರರಿವವರೆಗೂ ಬೆಳಗಾವಿ ನಮ್ಮದೇ ಆಗಿರುತ್ತೆ.ಬೆಳಗಾವಿಯಲ್ಲಿ ಎಂದೆಂದಿಗೂ ಕನ್ನಡಿಗನೇ ಸಾರ್ವಭೌಮನಾಗಿರತ್ತಾನೆ. ಯಾಕಂದ್ರೆ, ಬೆಳಗಾವಿ ಕರ್ನಾಟಕದ ಮತ್ತೊಂದು ಶಕ್ತಿಕೇಂದ್ರ. ಹಾಗಾಗಿನೇ ಇಲ್ಲಿ ಸುವರ್ಣಸೌಧ ನಿರ್ಮಿಸಲಾಗಿದೆ’ ಎಂದರು. ಇನ್ನು‌ ಈ ವೇಳೆ ಎಂಇಎಸ್ ಪುಂಡರಿಗೆ ಖಡಕ್‌ ಎಚ್ಚರಿಕೆ ನೀಡಿದ ಸಿಎಂ,’ ನಾವು ಕನ್ನಡಿಗರು ಸ್ನೇಹಕ್ಕೆ ಬದ್ಧ, ಸಮರಕ್ಕೆ ಸಿದ್ಧ.

‘ಸ್ನೇಹಕ್ಕೂ ಬದ್ಧ, ಸಮರಕ್ಕೂ ಸಿದ್ಧ’| ಎಂಇಎಸ್ ಪುಂಡರ ವಿರುದ್ಧ ಗುಡುಗಿದ ಸಿಎಂ ಬೊಮ್ಮಾಯಿ| Read More »

ವಿಪಕ್ಷಗಳ ವಿರೋಧದ ನಡುವೆಯೂ ವಿವಾದಿತ ಮತಾಂತರ ನಿಷೇಧ ಕಾಯ್ದೆ ಮಂಡನೆ| ಚರ್ಚೆಗೆ ಅವಕಾಶ‌ ನೀಡಲು ಸ್ಪೀಕರ್ ಸಹಮತ|

ಬೆಳಗಾವಿ: ವಿಪಕ್ಷಗಳ ಭಾರೀ ವಿರೋಧದ ನಡುವೆಯೇ ವಿವಾದಿತ ಮತಾಂತರ ನಿಷೇಧ ವಿಧೇಯಕವನ್ನು ಮಂಗಳವಾರ ವಿಧಾನಸಭೆಯಲ್ಲಿ ಮಂಡನೆ ಮಾಡಲಾಯಿತು. ಭೋಜನದ ವಿರಾಮದ ಬಳಿಕ ಸದನ ಆರಂಭವಾಗುತ್ತಿದ್ದಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ವಿಧೇಯಕವನ್ನು ಮಂಡನೆ ಮಾಡಿದರು. ‘ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯದ ಹಕ್ಕು ಸಂರಕ್ಷಣಾ ವಿಧೇಯಕ 2021’ ಮಂಡನೆ ಮಾಡುತ್ತಿದ್ದಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಸೇದಿರಂತೆ ಕಾಂಗ್ರೆಸ್ ನಾಯಕರು ವಿರೋಧ ವ್ಯಕ್ತಪಡಿಸಿತು. ವಿಪಕ್ಷಗಳ ಗದ್ದಲದ ಮಧ್ಯೆಯೇ ವಿಧೇಯಕವನ್ನು ಮಂಡಿಸಲಾಯಿತು. ಏಕಾಏಕಿ ವಿಧೇಯಕ ಮಂಡನೆ ಮಾಡಿದ್ದಕ್ಕೆ ಕಾಂಗ್ರೆಸ್ ಸದಸ್ಯರು ವಿರೋಧ

ವಿಪಕ್ಷಗಳ ವಿರೋಧದ ನಡುವೆಯೂ ವಿವಾದಿತ ಮತಾಂತರ ನಿಷೇಧ ಕಾಯ್ದೆ ಮಂಡನೆ| ಚರ್ಚೆಗೆ ಅವಕಾಶ‌ ನೀಡಲು ಸ್ಪೀಕರ್ ಸಹಮತ| Read More »

“ಈ ರಸ್ತೆಗಳು ಹೇಮಮಾಲಿನಿ ಕೆನ್ನೆಗಳಂತೆ ನುಣುಪು” – ಸ್ವಕ್ಷೇತ್ರವನ್ನು ಹೊಗಳುವ ಭರದಲ್ಲಿ ಎಡವಟ್ಟು ಮಾಡಿಕೊಂಡ ಸಚಿವ| ಕೆರಳಿದ ಮಹಿಳಾ ಆಯೋಗ|

ಮುಂಬೈ: ಮಹಾರಾಷ್ಟ್ರ ಸಚಿವ ಹಾಗೂ ಶಿವಸೇನೆಯ ಹಿರಿಯ ನಾಯಕ ಗುಲಾಬ್ ರಾವ್ ಪಾಟೀಲ್, ತಮ್ಮ ಕ್ಷೇತ್ರದ ರಸ್ತೆಗಳನ್ನು ಖ್ಯಾತ ನಟಿ ಹೇಮಾ ಮಾಲಿನಿ ಅವರ ಕೆನ್ನೆಗೆ ಹೋಲಿಕೆ ಮಾಡಿ ಎಡವಟ್ಟು ಮಾಡಿಕೊಂಡಿದ್ದಾರೆ. ಈ ರೀತಿ ಹೇಳಿಕೆ ನೀಡಿರುವುದಕ್ಕೆ ರಾಜ್ಯ ಮಹಿಳಾ ಆಯೋಗ ಸಚಿವರಿಂದ ಕ್ಷಮೆಗೆ ಆಗ್ರಹಿಸಿದೆ. ಗುಲಾಬ್ ರಾವ್ ಪಾಟೀಲ್ ಬೋಧ್ವಾಡ್ ನಗರ್ ಪಂಚಾಯತ್ ಚುನಾವಣೆಗೆ ಸಂಬಂಧಿಸಿದ ಸಭೆಯೊಂದರಲ್ಲಿ ಮಾತನಾಡುತ್ತಾ, ತಮ್ಮ ಕ್ಷೇತ್ರದ ರಸ್ತೆಗಳನ್ನು ಹೇಮಮಾಲಿನಿ ಅವರ ಕೆನ್ನೆಗೆ ಹೋಲಿಕೆ ಮಾಡಿದ್ದ ವಿಡಿಯೋ ತುಣುಕು ಸಾಮಾಜಿಕ ಜಾಲತಾಣಗಳಲ್ಲಿ

“ಈ ರಸ್ತೆಗಳು ಹೇಮಮಾಲಿನಿ ಕೆನ್ನೆಗಳಂತೆ ನುಣುಪು” – ಸ್ವಕ್ಷೇತ್ರವನ್ನು ಹೊಗಳುವ ಭರದಲ್ಲಿ ಎಡವಟ್ಟು ಮಾಡಿಕೊಂಡ ಸಚಿವ| ಕೆರಳಿದ ಮಹಿಳಾ ಆಯೋಗ| Read More »

ಸಿಎಂ ಬೊಮ್ಮಾಯಿ ಭಾವನಾತ್ಮಕ ಮಾತು| ಹೊಸ ಅರ್ಥ ಪಡೆದುಕೊಂಡ ಬಿ.ಎಲ್ ಸಂತೋಷ್ ಹೇಳಿಕೆ| ಸಂಕ್ರಾಂತಿ ಬಳಿಕ ಕರ್ನಾಟಕದಲ್ಲಿ ರಾಜಕೀಯ ಕ್ರಾಂತಿ!? ಕರ್ನಾಟಕಕ್ಕೆ ಮತ್ತೆ ಹೊಸ ಮುಖ್ಯಮಂತ್ರಿ?

ಬೆಂಗಳೂರು: ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ವಿಚಾರದ ಚರ್ಚೆ ಮತ್ತೆ ಗರಿಗೆದರಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾನುವಾರ (ಡಿ 19) ಹಾವೇರಿ ಜಿಲ್ಲೆ ಶಿಗ್ಗಾವಿಯಲ್ಲಿ ಆಡಿರುವ ಭಾವುಕ ಮಾತುಗಳಿಂದಾಗಿ ಸಾವರ್ಕರ್ ಪುಸ್ತಕ ಬಿಡುಗಡೆಯ ವೇಳೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಸಂತೋಷ್ ಅವರ ಮಾತುಗಳಿಗೆ ಹೊಸ ಅರ್ಥ ಬಂದಿದೆ. ನಗರದ ಪುರಭವನದಲ್ಲಿ ಶನಿವಾರ ನಡೆದ ವೀರ್ ಸಾವರ್ಕರ್ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ್ದ ಬಿ.ಎಲ್.ಸಂತೋಷ್, ಮುಖ್ಯಮಂತ್ರಿ ಸ್ಥಾನ ಉಳಿಸಿಕೊಳ್ಳಲು ಸಿಎಂ ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ಬಂದಿದ್ದಾರೆ ಎಂದು

ಸಿಎಂ ಬೊಮ್ಮಾಯಿ ಭಾವನಾತ್ಮಕ ಮಾತು| ಹೊಸ ಅರ್ಥ ಪಡೆದುಕೊಂಡ ಬಿ.ಎಲ್ ಸಂತೋಷ್ ಹೇಳಿಕೆ| ಸಂಕ್ರಾಂತಿ ಬಳಿಕ ಕರ್ನಾಟಕದಲ್ಲಿ ರಾಜಕೀಯ ಕ್ರಾಂತಿ!? ಕರ್ನಾಟಕಕ್ಕೆ ಮತ್ತೆ ಹೊಸ ಮುಖ್ಯಮಂತ್ರಿ? Read More »

ಶೋಭಾ ಕರಂದ್ಲಾಜೆಗೆ ಕರ್ನಾಟಕದಲ್ಲಿ ಒಲಿಯಲಿದೆಯಾ “ದೊಡ್ಡ ಹುದ್ದೆ” | ಸೈಲೆಂಟಾಗಿ ಕೆಲ್ಸ ಮಾಡ್ತಿರುವ ಕೇಂದ್ರ ಸಚಿವೆಯ ಮುಂದಿನ ನಡೆ ಏನು?

ಬೆಂಗಳೂರು: ಕರ್ನಾಟಕ ಬಜೆಪಿಯ ಪ್ರಮುಖ ಮಹಿಳಾ ನಾಯಕಿ, ಪ್ರಸ್ತುತ ಕೇಂದ್ರದಲ್ಲಿ ಸಚಿವೆಯಾಗಿರುವ ಶೋಭಾ ಕರಂದ್ಲಾಜೆ ಅವರು ಇತ್ತೀಚೆಗೆ ವಿವಾದಗಳಿಂದ ದೂರ ಉಳಿಯುತ್ತಿರುವುದು ಹಾಗೂ ಎಲ್ಲದ್ದಕ್ಕೂ ಪ್ರತಿಕ್ರಿಯಿಸದಿರುವುದರ ಹಿಂದೆ ಬಿಜೆಪಿ ಹೈಕಮಾಂಡ್‌ನ ವಿಶೇಷ ಸೂಚನೆಯಿಂದ ಎಂಬ ಮಾತುಗಳು ಕೇಳಿಬರುತ್ತಿವೆ. ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವರಾಗಿರುವ ಶೋಭಾ ಕರಂದ್ಲಾಜೆ ಅವರು ಕೆಲವು ತಿಂಗಳಿಂದ ತಾವಾಯಿತು, ತಮ್ಮ ಕೆಲಸವಾಯಿತು ಎಂಬಂತಿದ್ದಾರೆ. ರಾಜ್ಯದಲ್ಲಿ ಸಾಕಷ್ಟು ರಾಜಕೀಯ ಚಟುವಟಿಕೆಗಳು, ಕೋಮು ಪ್ರಚೋದನೆಯ ಕೆಲಸಗಳು ನಡೆಯುತ್ತಿದ್ದರೂ ಸಹ ಅವರು ತುಟಿ

ಶೋಭಾ ಕರಂದ್ಲಾಜೆಗೆ ಕರ್ನಾಟಕದಲ್ಲಿ ಒಲಿಯಲಿದೆಯಾ “ದೊಡ್ಡ ಹುದ್ದೆ” | ಸೈಲೆಂಟಾಗಿ ಕೆಲ್ಸ ಮಾಡ್ತಿರುವ ಕೇಂದ್ರ ಸಚಿವೆಯ ಮುಂದಿನ ನಡೆ ಏನು? Read More »