ರಾಜಕೀಯ

ವ್ಯವಸ್ಥೆಯು ಸಂವಿಧಾನದ ಪ್ರಕಾರ ನಡೆಯಬೇಕು, ಶರಿಯತ್ ನಂತೆ ಅಲ್ಲ – ಕರ್ನಾಟಕ ಹಿಜಾಬ್ ವಿವಾದದ ಕುರಿತು ಮಾತನಾಡಿದ ಯೋಗಿ ಆದಿತ್ಯನಾಥ್

ಲಕ್ನೋ: ಕರ್ನಾಟಕ ಹಿಜಾಬ್ ವಿವಾದದ ಕುರಿತು ಮಾತನಾಡಿದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ದೇಶದಲ್ಲಿ ವ್ಯವಸ್ಥೆಯು ಭಾರತದ ಸಂವಿಧಾನದ ಮೇಲೆ ನಡೆಯಬೇಕೇ ಹೊರತು ಶರಿಯತ್ ಅಥವಾ ಇಸ್ಲಾಮಿಕ್ ಕಾನೂನಿನಲ್ಲಲ್ಲ ಎಂದು ಹೇಳಿದರು. “ನಮ್ಮ (ಮುಸ್ಲಿಂ) ಹೆಣ್ಣು ಮಕ್ಕಳನ್ನು ಮುಕ್ತಗೊಳಿಸಲು ಅವರಿಗೆ ಹಕ್ಕುಗಳನ್ನು ಮತ್ತು ಆಕೆಗೆ ಅರ್ಹವಾದ ಗೌರವವನ್ನು ನೀಡಲು ಪ್ರಧಾನ ಮಂತ್ರಿ ತ್ರಿವಳಿ ತಲಾಖ್ ಕಾನೂನನ್ನು ರದ್ದುಗೊಳಿಸಿದರು. ಅವರಿಗೆ ಗೌರವವನ್ನು ಖಚಿತಪಡಿಸಿಕೊಳ್ಳಲು, ವ್ಯವಸ್ಥೆಯನ್ನು ಭಾರತದ ಸಂವಿಧಾನದ ಮೇಲೆ ನಡೆಸಲಾಗುವುದು ಮತ್ತು ಶರಿಯತ್ ಅಲ್ಲ ಎಂದು ನಾವು […]

ವ್ಯವಸ್ಥೆಯು ಸಂವಿಧಾನದ ಪ್ರಕಾರ ನಡೆಯಬೇಕು, ಶರಿಯತ್ ನಂತೆ ಅಲ್ಲ – ಕರ್ನಾಟಕ ಹಿಜಾಬ್ ವಿವಾದದ ಕುರಿತು ಮಾತನಾಡಿದ ಯೋಗಿ ಆದಿತ್ಯನಾಥ್ Read More »

ಹಿಜಾಬ್ ಧರಿಸದೇ ಇದ್ದರೆ ಅತ್ಯಾಚಾರಗಳು ಹೆಚ್ಚಾಗುತ್ತವೆ: ಜಮೀರ್

ಸಮಗ್ರ ನ್ಯೂಸ್ ಡೆಸ್ಕ್: ದೇಶದಲ್ಲಿ ಅತಿ ಹೆಚ್ಚು ರೇಪ್ ಪ್ರಕರಣಗಳು ನಡೆಯುತ್ತಿದ್ದು, ಮುಖದ ಮೇಲೆ ಹಿಜಾಬ್ ಪರದೆ ಹಾಕಿಕೊಳ್ಳದೆ ಇರೋದೇ ಇದಕ್ಕೆ ಕಾರಣ ಎಂದು ಮಾಜಿ ಸಚಿವ ಜಮೀರ್ ಅಹ್ಮದ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಹಿಜಾಬ್ ಸಮರ್ಥನೆ ಮಾಡಿಕೊಳ್ಳಲು ಹೋಗಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಹಿಜಾಬ್ ಅಂದ್ರೆ ಘೋಶ್ವಾ ಪರದೆ ಅಂತ ಕರಿತೀವಿ. ಹೆಣ್ಣು ಮಕ್ಕಳ ಸೌಂದರ್ಯ ಕಾಣದಿರಲಿ ಎಂದು ಈ ಪರದೆಯನ್ನು ಹಾಕಿಕೊಳ್ಳಲಾಗುತ್ತೆ. ಬಹಳ ವರ್ಷಗಳ ಹಿಂದಿನಿಂದಲೂ ಈ ಪದ್ಧತಿ ಇದೆ.

ಹಿಜಾಬ್ ಧರಿಸದೇ ಇದ್ದರೆ ಅತ್ಯಾಚಾರಗಳು ಹೆಚ್ಚಾಗುತ್ತವೆ: ಜಮೀರ್ Read More »

ದಿನ ಹತ್ರ ಬರುತ್ತಿದಂತೆ ಉಲ್ಟಾ ಹೊಡೆದ ಸಿಎಂ ಇಬ್ರಾಹಿಂ| ಫೆ.14 ಅಲ್ಲ ಬಜೆಟ್ ನಂತರ ಕಾಂಗ್ರೆಸ್ ತೊರೆಯುವ ನಿರ್ಧಾರ

ಸಮಗ್ರ ನ್ಯೂಸ್ ಡೆಸ್ಕ್: ಸದ್ಯಕ್ಕೆ ನಾನು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಸಿ.ಎಂ ಇಬ್ರಾಹಿಂ ಹೇಳಿದ್ದಾರೆ. ಈ ಹಿಂದೆ ಫೆ.14 ರಂದು ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಹೇಳಿಕೆ ನೀಡಿದ್ದ ಇಬ್ರಾಹಿಂ ಈಗ ಉಲ್ಟಾ ಹೊಡೆಯುತ್ತಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ಕೊಡಲ್ಲ, ಮತಾಂತರ ಮಸೂದೆ ಪರಿಷತ್‍ನಲ್ಲಿ ಮಂಡನೆಯಾಗೋದಿದೆ, ಈ ವೇಳೆ ರಾಜೀನಾಮೆ ಕೊಟ್ಟರೆ ಬಿಜೆಪಿಯಿಂದ ಹಣ ಪಡೆದಿದ್ದಾರೆ ಎಂಬ

ದಿನ ಹತ್ರ ಬರುತ್ತಿದಂತೆ ಉಲ್ಟಾ ಹೊಡೆದ ಸಿಎಂ ಇಬ್ರಾಹಿಂ| ಫೆ.14 ಅಲ್ಲ ಬಜೆಟ್ ನಂತರ ಕಾಂಗ್ರೆಸ್ ತೊರೆಯುವ ನಿರ್ಧಾರ Read More »

ಹಿಜಾಬ್ ನ ವಿವಾದದ ಉಗಮಸ್ಥಾನ ಎಲ್ಲಿ ಅಂತ ಗೊತ್ತಿದೆ – ಎಚ್.ಡಿ ದೇವೇಗೌಡ

ಸಮಗ್ರ ನ್ಯೂಸ್ ಡೆಸ್ಕ್: ರಾಜ್ಯದಲ್ಲಿ ಒಂದು ರೀತಿಯ ಬೆಳವಣಿಗೆ ಆಗುತ್ತಿದೆ. ರಾಜ್ಯದಲ್ಲಿ ಬಿಜೆಪಿ-ಕಾಂಗ್ರೆಸ್ ಮಧ್ಯೆ ವಿಚಿತ್ರ ಬೆಳವಣಿಗೆ ನಡೆಯುತ್ತಿದೆ ಎಂದು ಮಾಜಿ ಪ್ರಧಾನಿ ದೇವೇಗೌಡ ಹೇಳಿದ್ದಾರೆ. ಮಂಗಳೂರಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್, ಬಿಜೆಪಿ ಜೊತೆಗೆ ಸಣ್ಣ ರಾಜಕೀಯ ಪಕ್ಷ ಇದೆ. ಆದರೆ ನಾನು ಅದನ್ನು ಸಣ್ಣ ರಾಜಕೀಯ ಪಕ್ಷ ಅಂತ ಕರೆಯಲ್ಲ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಆ ಪಕ್ಷಕ್ಕೆ ಒಳ್ಳೆಯ ಮಹತ್ವವಿದೆ. ರಾಜ್ಯದಲ್ಲಿ ಇದೀಗ ಒಂದು ವಿಚಾರದ ಬಗ್ಗೆ ಬಹಳ ಚರ್ಚೆ ನಡೆಯುತ್ತಿದೆ. ಹಿಜಾಬ್ ಹೇಗೆ

ಹಿಜಾಬ್ ನ ವಿವಾದದ ಉಗಮಸ್ಥಾನ ಎಲ್ಲಿ ಅಂತ ಗೊತ್ತಿದೆ – ಎಚ್.ಡಿ ದೇವೇಗೌಡ Read More »

ಪ್ರಚೋದಿತರಾಗಬೇಡಿ, ಓದಿಗೆ ಗಮನವಿರಲಿ – ಕೇರಳ ರಾಜ್ಯಪಾಲ ಮೊಹಮ್ಮದ್ ಖಾನ್

ಸಮಗ್ರ ನ್ಯೂಸ್ ಡೆಸ್ಕ್: ರಾಜ್ಯದಲ್ಲಿ ತಲೆ ಎತ್ತಿದ ಹಿಜಾಬ್ ವಿವಾದ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡುತ್ತಿದೆ. ಈ ಸಂಬಂಧ ವಿದ್ಯಾರ್ಥಿಗಳಿಗೆ ಕೇರಳ ಗವರ್ನರ್ ಬುದ್ದಿ ಮಾತು ಹೇಳಿದ್ದಾರೆ. ಹೊರಗಿನವರ ಪ್ರಚೋದನೆಗೆ ಒಳಗಾಗಬೇಡಿ. ಓದಿನ ಕಡೆ ಮೊದಲು ಗಮನ ಕೊಡಿ. ಕೆಲವು ಮುಸ್ಲಿಂ ಮಹಿಳೆಯರನ್ನು ರಾಜಕೀಯವಾಗಿ ಬಳಸಿಕೊಳ್ಳಲಾಗುತ್ತಿದೆ. ಮುಸ್ಲಿಂ ಮಹಿಳೆಯರನ್ನು ಅಂಧಕಾರದ ಯುಗಕ್ಕೆ ತಳ್ಳಲು ಬಯಸುತ್ತಿದೆ ಎಂದು ಗವರ್ನರ್ ಮೊಹಮ್ಮದ್ ಖಾನ್ ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದ್ದಾರೆ. ಮುಸ್ಲಿಂ ಸಮುದಾಯಕ್ಕೆ ಹಿಜಾಬ್ ಅನಿವಾರ್ಯವಲ್ಲ. ಕುರಾನ್ ನಲ್ಲಿ ಕೂಡ ಹಿಜಾಬ್ ಕುರಿತು

ಪ್ರಚೋದಿತರಾಗಬೇಡಿ, ಓದಿಗೆ ಗಮನವಿರಲಿ – ಕೇರಳ ರಾಜ್ಯಪಾಲ ಮೊಹಮ್ಮದ್ ಖಾನ್ Read More »

‘ಹಿಜಾಬ್ ಧರ್ಮಾಚರಣೆಯ ಹಕ್ಕಲ್ಲ, ಅದು ಮಹಿಳೆಯನ್ನು ಭೋಗದ ವಸ್ತುವಾಗಿ ಭಾವಿಸಿರುವ ಸಂಕೇತ, ಈ ಸಂಕೋಲೆಯಿಂದ ಆಕೆ ಹೊರಬರಬೇಕು’ – ತಸ್ಲೀಮಾ ನಸ್ರೀನ್

ಸಮಗ್ರ ನ್ಯೂಸ್ ಡೆಸ್ನ್: ಹಿಜಾಬ್‌ ವಿವಾದಕ್ಕೆ ಖ್ಯಾತ ಲೇಖಕಿ ತಸ್ಲೀಮಾ ನಸ್ರೀನ್ ಪ್ರತಿಕ್ರಿಯೆ ನೀಡಿದ್ದು, ಯಾವುದೇ ಶಿಕ್ಷಣ ಸಂಸ್ಥೆ ಸಮವಸ್ತ್ರ ಕಡ್ಡಾಯಗೊಳಿಸುವುದು ತಪ್ಪಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ. ಎಲ್ಲೆಡೆ ಸುದ್ದಿಯಾಗುತ್ತಿರುವ ಈ ಹಿಜಾಬ್‌ ವಿವಾದದ ಕುರಿತು ಸಿಡಿದೆದ್ದ ಲೇಖಕಿ ತಸ್ಲೀಮಾ, “ಜಾತ್ಯತೀತ ದೇಶದಲ್ಲಿ ಧಾರ್ಮಿಕತೆಗೆ ಅನುಗುಣವಾದ ಬಟ್ಟೆಗಳನ್ನು ಮನೆಗಳಲ್ಲಿ ಧರಿಸಬೇಕೇ ಹೊರತು ಶಾಲೆಗಳಿಗಲ್ಲ. ಶಿಕ್ಷಣ ಸಂಸ್ಥೆಗಳು ಕಡ್ಡಾಯ ಸಮವಸ್ತ್ರ ಮಾಡಿರುವುದು ಸರಿಯಾಗಿದೆ. ಶಿಕ್ಷಣ ಸಂಸ್ಥೆಗಳು ಇರುವುದು ಜ್ಞಾನಾರ್ಜನೆಗಾಗಿಯೇ ಹೊರತು, ತಮ್ಮ ಧರ್ಮದ ನಿಲುವನ್ನು ಪ್ರತಿಪಾದಿಸಲು ಅಲ್ಲ” ಎಂದಿದ್ದಾರೆ. “ಶಿಕ್ಷಣದಿಂದ

‘ಹಿಜಾಬ್ ಧರ್ಮಾಚರಣೆಯ ಹಕ್ಕಲ್ಲ, ಅದು ಮಹಿಳೆಯನ್ನು ಭೋಗದ ವಸ್ತುವಾಗಿ ಭಾವಿಸಿರುವ ಸಂಕೇತ, ಈ ಸಂಕೋಲೆಯಿಂದ ಆಕೆ ಹೊರಬರಬೇಕು’ – ತಸ್ಲೀಮಾ ನಸ್ರೀನ್ Read More »

ಹಿಜಾಬ್ ವಿವಾದ ಕುರಿತ ಪ್ರತಿಕ್ರಿಯೆಗೆ ಶೋಭಾ ನಿರಾಕರಣೆ

ಸಮಗ್ರ ನ್ಯೂಸ್ ಡೆಸ್ಕ್: ಬೆಂಗಳೂರಿನಿಂದ ವಿಮಾನದ ಮೂಲಕ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದ ಅವರು ತಮ್ಮದೇ ಕ್ಷೇತ್ರದಲ್ಲಿ ಹಿಜಾಬ್ ವಿವಾದ ಬುಗಿಲೆದ್ದಿದ್ದರೂ ಮಾಧ್ಯಮದವರು ಹಿಜಾಬ್ ವಿವಾದದ ಬಗ್ಗೆ ಕೇಳಿರುವ ಪ್ರಶ್ನೆಗೆ ಮಾತ್ರ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ. ಉತ್ತರಪ್ರದೇಶದ ಚುನಾವಣೆ ಬಗ್ಗೆ ಮಾತನಾಡಿದ ಶೋಭಾ ಕರಂದ್ಲಾಜೆಯವರು, ಉತ್ತರಪ್ರದೇಶದಲ್ಲಿ ಮೊದಲನೆಯ ಹಂತದ ಚುನಾವಣೆ ಇಂದು ನಡೆದಿದೆ. ಯುಪಿಯಲ್ಲಿ ಬಿಜೆಪಿಗೆ ದೊಡ್ಡ ಪ್ರಮಾಣದ ಬೆಂಬಲ ಕಂಡುಬರುತ್ತಿದೆ. ಉತ್ತರ ಪ್ರದೇಶದಲ್ಲಿ ಮೋದಿ ಹಾಗೂ ಯೋಗಿಯವರ ಹೆಸರು ಮೊಳಗುತ್ತಿದೆ ಎಂದು ಶೋಭಾ ಕರಂದ್ಲಾಜೆ ಹೇಳಿದರು.

ಹಿಜಾಬ್ ವಿವಾದ ಕುರಿತ ಪ್ರತಿಕ್ರಿಯೆಗೆ ಶೋಭಾ ನಿರಾಕರಣೆ Read More »

ತಾ.ಪಂ, ಜಿ.ಪಂ ಚುನಾವಣೆ‌ ಇನ್ನೊಂದು ವರ್ಷ ಮುಂದೂಡುವ ಸಾಧ್ಯತೆ – ಸಚಿವ ಕೆ.ಎಸ್. ಈಶ್ವರಪ್ಪ

ಸಮಗ್ರ ನ್ಯೂಸ್ ಡೆಸ್ಕ್: ಕೋವಿಡ್ ಕಾರಣದಿಂದಾಗಿ ವಿವಿಧ ಚುನಾವಣೆಗಳನ್ನು ಮುಂದೂಡಿಕೆ ಮಾಡಲಾಗಿದ್ದು, ಈ ಹಿನ್ನೆಲೆಯಲ್ಲಿ ನೆನೆಗುದಿಗೆ ಬಿದ್ದಿರುವ ಜಿಲ್ಲಾ ಮತ್ತು ತಾಲೂಕು ಪಂಚಾಯ್ತಿ ಚುನಾವಣೆಗಳು ಇನ್ನೊಂದು ವರ್ಷ ನಡೆಯೋದು ಅನುಮಾನ ಎನ್ನಲಾಗಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ ಎಸ್ ಈಶ್ವರಪ್ಪ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಸಂಬಂಧ ಸುಪ್ರೀಂ ಕೋರ್ಟ್ ಇತ್ತೀಚಿಗೆ ಆದೇಶವೊಂದನ್ನು ನೀಡಿದೆ. ಈ ಹಿನ್ನಲೆಯಲ್ಲಿ ರಾಜ್ಯದಲ್ಲಿ ಸದ್ಯಕ್ಕೆ ಜಿಲ್ಲಾ ಮತ್ತು ತಾಲೂಕು ಪಂಚಾಯ್ತಿ

ತಾ.ಪಂ, ಜಿ.ಪಂ ಚುನಾವಣೆ‌ ಇನ್ನೊಂದು ವರ್ಷ ಮುಂದೂಡುವ ಸಾಧ್ಯತೆ – ಸಚಿವ ಕೆ.ಎಸ್. ಈಶ್ವರಪ್ಪ Read More »

ಪರಿಷತ್ ಸಭಾ ನಾಯಕರಾಗಿ ಕೋಟ‌ ನಾಮನಿರ್ದೇಶನ

ಸಮಗ್ರ ನ್ಯೂಸ್ ಡೆಸ್ಕ್: ವಿಧಾನ ಪರಿಷತ್​ ಸಭಾ ನಾಯಕನಾಗಿ ಕೋಟ ಶ್ರೀನಿವಾಸ ಪೂಜಾರಿಯವರನ್ನು ನಾಮ ನಿರ್ದೇಶನ ಮಾಡಲಾಗಿದೆ. ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಈ ಹಿಂದೆಯೂ ಸಭಾನಾಯಕನಾಗಿ ನೇಮಕಗೊಂಡಿದ್ದರು. ಈ ಬಾರಿಯೂ ಸಭಾ ನಾಯಕರಾಗಿ ನಾಮನಿರ್ದೇಶನ ಮಾಡಿ ಸಭಾಪತಿಗೆ ಪತ್ರ ಬರೆಯಲಾಗಿದೆ. ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪತ್ರ ಬರೆದಿದ್ದಾರೆ. ಕೋಟಾ ಶ್ರೀನಿವಾಸ ಪೂಜಾರಿಯವರನ್ನು ಪರಿಷತ್​ನ ಸಭಾ ನಾಯಕರನ್ನಾಗಿ ನಾಮ‌ನಿರ್ದೇಶನ‌ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಈ

ಪರಿಷತ್ ಸಭಾ ನಾಯಕರಾಗಿ ಕೋಟ‌ ನಾಮನಿರ್ದೇಶನ Read More »

“ಜೈ ಶ್ರೀರಾಮ್” ಎದುರು “ಅಲ್ಲಾಹು ಅಕ್ಬರ್‌” ಘೋಷಣೆ ಹಾಕಿದ ವಿದ್ಯಾರ್ಥಿನಿಗೆ ಕಾಂಗ್ರೆಸ್ ನಾಯಕನಿಂದ ಐಫೋನ್ ಗಿಫ್ಟ್!

ಸಮಗ್ರ ನ್ಯೂಸ್ ಡೆಸ್ಕ್ : ರಾಜ್ಯದಲ್ಲಿ ನಡೆಯುತ್ತಿರುವ ವಿವಾದದ ಮಧ್ಯೆ “ಜೈ ಶ್ರೀರಾಮ್” ಎಂದು ಕೂಗುತ್ತಿದ್ದ ವಿದ್ಯಾರ್ಥಿಗಳ ಎದುರು “ಅಲ್ಲಾಹು ಅಕ್ಬರ್” ಎಂದು ಕೂಗಿದ ವಿದ್ಯಾರ್ಥಿನಿಗೆ ಕಾಂಗ್ರೆಸ್ ನಾಯಕನಿಂದ ಐಫೋನ್ ಗಿಫ್ಟ್ ಸಿಕ್ಕಿದೆ. ಮಂಡ್ಯ ಜಿಲ್ಲೆಯಲ್ಲಿ ಸೋಮವಾರ ಹಿಜಾಬ್ ಕುರಿತಂತೆ ಪ್ರತಿಭಟನೆ ನಡೆಸುತ್ತಿದ್ದ ವೇಳೆ ವಿದ್ಯಾರ್ಥಿನಿಯೊಬ್ಬಳು ಹಿಜಾಬ್ ಧರಿಸಿಕೊಂಡು ಕಾಲೇಜಿಗೆ ಬಂದಿದ್ದಳು. ಇದನ್ನು ಕಂಡ ಹಿಂದೂ ವಿದ್ಯಾರ್ಥಿಗಳು ಆಕೆಯ ಎದುರು ಹೋಗಿ “ಜೈ ಶ್ರೀರಾಮ್, ಜೈ ಶ್ರೀರಾಮ್” ಎಂದು ಘೋಷಣೆ ಕೂಗಿದ್ದರು. ಈ ವೇಳೆ ಆಕೆ “ಅಲ್ಲಾಹು

“ಜೈ ಶ್ರೀರಾಮ್” ಎದುರು “ಅಲ್ಲಾಹು ಅಕ್ಬರ್‌” ಘೋಷಣೆ ಹಾಕಿದ ವಿದ್ಯಾರ್ಥಿನಿಗೆ ಕಾಂಗ್ರೆಸ್ ನಾಯಕನಿಂದ ಐಫೋನ್ ಗಿಫ್ಟ್! Read More »