ರಾಜಕೀಯ

ವಿಪಕ್ಷಗಳ ವಿರೋಧದ ನಡುವೆಯೂ ವಿವಾದಿತ ಮತಾಂತರ ನಿಷೇಧ ಕಾಯ್ದೆ ಮಂಡನೆ| ಚರ್ಚೆಗೆ ಅವಕಾಶ‌ ನೀಡಲು ಸ್ಪೀಕರ್ ಸಹಮತ|

ಬೆಳಗಾವಿ: ವಿಪಕ್ಷಗಳ ಭಾರೀ ವಿರೋಧದ ನಡುವೆಯೇ ವಿವಾದಿತ ಮತಾಂತರ ನಿಷೇಧ ವಿಧೇಯಕವನ್ನು ಮಂಗಳವಾರ ವಿಧಾನಸಭೆಯಲ್ಲಿ ಮಂಡನೆ ಮಾಡಲಾಯಿತು. ಭೋಜನದ ವಿರಾಮದ ಬಳಿಕ ಸದನ ಆರಂಭವಾಗುತ್ತಿದ್ದಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ವಿಧೇಯಕವನ್ನು ಮಂಡನೆ ಮಾಡಿದರು. ‘ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯದ ಹಕ್ಕು ಸಂರಕ್ಷಣಾ ವಿಧೇಯಕ 2021’ ಮಂಡನೆ ಮಾಡುತ್ತಿದ್ದಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಸೇದಿರಂತೆ ಕಾಂಗ್ರೆಸ್ ನಾಯಕರು ವಿರೋಧ ವ್ಯಕ್ತಪಡಿಸಿತು. ವಿಪಕ್ಷಗಳ ಗದ್ದಲದ ಮಧ್ಯೆಯೇ ವಿಧೇಯಕವನ್ನು ಮಂಡಿಸಲಾಯಿತು. ಏಕಾಏಕಿ ವಿಧೇಯಕ ಮಂಡನೆ ಮಾಡಿದ್ದಕ್ಕೆ ಕಾಂಗ್ರೆಸ್ ಸದಸ್ಯರು ವಿರೋಧ […]

ವಿಪಕ್ಷಗಳ ವಿರೋಧದ ನಡುವೆಯೂ ವಿವಾದಿತ ಮತಾಂತರ ನಿಷೇಧ ಕಾಯ್ದೆ ಮಂಡನೆ| ಚರ್ಚೆಗೆ ಅವಕಾಶ‌ ನೀಡಲು ಸ್ಪೀಕರ್ ಸಹಮತ| Read More »

“ಈ ರಸ್ತೆಗಳು ಹೇಮಮಾಲಿನಿ ಕೆನ್ನೆಗಳಂತೆ ನುಣುಪು” – ಸ್ವಕ್ಷೇತ್ರವನ್ನು ಹೊಗಳುವ ಭರದಲ್ಲಿ ಎಡವಟ್ಟು ಮಾಡಿಕೊಂಡ ಸಚಿವ| ಕೆರಳಿದ ಮಹಿಳಾ ಆಯೋಗ|

ಮುಂಬೈ: ಮಹಾರಾಷ್ಟ್ರ ಸಚಿವ ಹಾಗೂ ಶಿವಸೇನೆಯ ಹಿರಿಯ ನಾಯಕ ಗುಲಾಬ್ ರಾವ್ ಪಾಟೀಲ್, ತಮ್ಮ ಕ್ಷೇತ್ರದ ರಸ್ತೆಗಳನ್ನು ಖ್ಯಾತ ನಟಿ ಹೇಮಾ ಮಾಲಿನಿ ಅವರ ಕೆನ್ನೆಗೆ ಹೋಲಿಕೆ ಮಾಡಿ ಎಡವಟ್ಟು ಮಾಡಿಕೊಂಡಿದ್ದಾರೆ. ಈ ರೀತಿ ಹೇಳಿಕೆ ನೀಡಿರುವುದಕ್ಕೆ ರಾಜ್ಯ ಮಹಿಳಾ ಆಯೋಗ ಸಚಿವರಿಂದ ಕ್ಷಮೆಗೆ ಆಗ್ರಹಿಸಿದೆ. ಗುಲಾಬ್ ರಾವ್ ಪಾಟೀಲ್ ಬೋಧ್ವಾಡ್ ನಗರ್ ಪಂಚಾಯತ್ ಚುನಾವಣೆಗೆ ಸಂಬಂಧಿಸಿದ ಸಭೆಯೊಂದರಲ್ಲಿ ಮಾತನಾಡುತ್ತಾ, ತಮ್ಮ ಕ್ಷೇತ್ರದ ರಸ್ತೆಗಳನ್ನು ಹೇಮಮಾಲಿನಿ ಅವರ ಕೆನ್ನೆಗೆ ಹೋಲಿಕೆ ಮಾಡಿದ್ದ ವಿಡಿಯೋ ತುಣುಕು ಸಾಮಾಜಿಕ ಜಾಲತಾಣಗಳಲ್ಲಿ

“ಈ ರಸ್ತೆಗಳು ಹೇಮಮಾಲಿನಿ ಕೆನ್ನೆಗಳಂತೆ ನುಣುಪು” – ಸ್ವಕ್ಷೇತ್ರವನ್ನು ಹೊಗಳುವ ಭರದಲ್ಲಿ ಎಡವಟ್ಟು ಮಾಡಿಕೊಂಡ ಸಚಿವ| ಕೆರಳಿದ ಮಹಿಳಾ ಆಯೋಗ| Read More »

ಸಿಎಂ ಬೊಮ್ಮಾಯಿ ಭಾವನಾತ್ಮಕ ಮಾತು| ಹೊಸ ಅರ್ಥ ಪಡೆದುಕೊಂಡ ಬಿ.ಎಲ್ ಸಂತೋಷ್ ಹೇಳಿಕೆ| ಸಂಕ್ರಾಂತಿ ಬಳಿಕ ಕರ್ನಾಟಕದಲ್ಲಿ ರಾಜಕೀಯ ಕ್ರಾಂತಿ!? ಕರ್ನಾಟಕಕ್ಕೆ ಮತ್ತೆ ಹೊಸ ಮುಖ್ಯಮಂತ್ರಿ?

ಬೆಂಗಳೂರು: ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ವಿಚಾರದ ಚರ್ಚೆ ಮತ್ತೆ ಗರಿಗೆದರಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾನುವಾರ (ಡಿ 19) ಹಾವೇರಿ ಜಿಲ್ಲೆ ಶಿಗ್ಗಾವಿಯಲ್ಲಿ ಆಡಿರುವ ಭಾವುಕ ಮಾತುಗಳಿಂದಾಗಿ ಸಾವರ್ಕರ್ ಪುಸ್ತಕ ಬಿಡುಗಡೆಯ ವೇಳೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಸಂತೋಷ್ ಅವರ ಮಾತುಗಳಿಗೆ ಹೊಸ ಅರ್ಥ ಬಂದಿದೆ. ನಗರದ ಪುರಭವನದಲ್ಲಿ ಶನಿವಾರ ನಡೆದ ವೀರ್ ಸಾವರ್ಕರ್ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ್ದ ಬಿ.ಎಲ್.ಸಂತೋಷ್, ಮುಖ್ಯಮಂತ್ರಿ ಸ್ಥಾನ ಉಳಿಸಿಕೊಳ್ಳಲು ಸಿಎಂ ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ಬಂದಿದ್ದಾರೆ ಎಂದು

ಸಿಎಂ ಬೊಮ್ಮಾಯಿ ಭಾವನಾತ್ಮಕ ಮಾತು| ಹೊಸ ಅರ್ಥ ಪಡೆದುಕೊಂಡ ಬಿ.ಎಲ್ ಸಂತೋಷ್ ಹೇಳಿಕೆ| ಸಂಕ್ರಾಂತಿ ಬಳಿಕ ಕರ್ನಾಟಕದಲ್ಲಿ ರಾಜಕೀಯ ಕ್ರಾಂತಿ!? ಕರ್ನಾಟಕಕ್ಕೆ ಮತ್ತೆ ಹೊಸ ಮುಖ್ಯಮಂತ್ರಿ? Read More »

ಶೋಭಾ ಕರಂದ್ಲಾಜೆಗೆ ಕರ್ನಾಟಕದಲ್ಲಿ ಒಲಿಯಲಿದೆಯಾ “ದೊಡ್ಡ ಹುದ್ದೆ” | ಸೈಲೆಂಟಾಗಿ ಕೆಲ್ಸ ಮಾಡ್ತಿರುವ ಕೇಂದ್ರ ಸಚಿವೆಯ ಮುಂದಿನ ನಡೆ ಏನು?

ಬೆಂಗಳೂರು: ಕರ್ನಾಟಕ ಬಜೆಪಿಯ ಪ್ರಮುಖ ಮಹಿಳಾ ನಾಯಕಿ, ಪ್ರಸ್ತುತ ಕೇಂದ್ರದಲ್ಲಿ ಸಚಿವೆಯಾಗಿರುವ ಶೋಭಾ ಕರಂದ್ಲಾಜೆ ಅವರು ಇತ್ತೀಚೆಗೆ ವಿವಾದಗಳಿಂದ ದೂರ ಉಳಿಯುತ್ತಿರುವುದು ಹಾಗೂ ಎಲ್ಲದ್ದಕ್ಕೂ ಪ್ರತಿಕ್ರಿಯಿಸದಿರುವುದರ ಹಿಂದೆ ಬಿಜೆಪಿ ಹೈಕಮಾಂಡ್‌ನ ವಿಶೇಷ ಸೂಚನೆಯಿಂದ ಎಂಬ ಮಾತುಗಳು ಕೇಳಿಬರುತ್ತಿವೆ. ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವರಾಗಿರುವ ಶೋಭಾ ಕರಂದ್ಲಾಜೆ ಅವರು ಕೆಲವು ತಿಂಗಳಿಂದ ತಾವಾಯಿತು, ತಮ್ಮ ಕೆಲಸವಾಯಿತು ಎಂಬಂತಿದ್ದಾರೆ. ರಾಜ್ಯದಲ್ಲಿ ಸಾಕಷ್ಟು ರಾಜಕೀಯ ಚಟುವಟಿಕೆಗಳು, ಕೋಮು ಪ್ರಚೋದನೆಯ ಕೆಲಸಗಳು ನಡೆಯುತ್ತಿದ್ದರೂ ಸಹ ಅವರು ತುಟಿ

ಶೋಭಾ ಕರಂದ್ಲಾಜೆಗೆ ಕರ್ನಾಟಕದಲ್ಲಿ ಒಲಿಯಲಿದೆಯಾ “ದೊಡ್ಡ ಹುದ್ದೆ” | ಸೈಲೆಂಟಾಗಿ ಕೆಲ್ಸ ಮಾಡ್ತಿರುವ ಕೇಂದ್ರ ಸಚಿವೆಯ ಮುಂದಿನ ನಡೆ ಏನು? Read More »

‘ಅತ್ಯಾಚಾರವನ್ನು ಎಂಜಾಯ್ ಮಾಡ್ಬೇಕು’ ಹೇಳಿಕೆಗೆ ಕ್ಷಮೆಯಾಚಿಸಿದ ರಮೇಶ್ ಕುಮಾರ್

ಬೆಂಗಳೂರು : ಗುರುವಾರ ವಿಧಾನಸಭೆಯಲ್ಲಿ ಆಡಿದ ಮಾತು ವಿವಾದ ಸೃಷ್ಟಿಸಿ, ವ್ಯಾಪಕ ವಿರೋಧ ವ್ಯಕ್ತವಾದ ಬೆನ್ನಲ್ಲೇ ಮಾಜಿ ಸ್ಪೀಕರ್‌ ರಮೇಶ್‌ ಕಮಾರ್‌ ಶುಕ್ರವಾರ ಸದನದಲ್ಲಿ ಕ್ಷಮೆ ಯಾಚಿಸಿದ್ದಾರೆ. ”ಲಘುವಾಗಿ ವರ್ತಿಸಬೇಕೆಂಬ ಉದ್ದೇಶ ನನಗಿರಲಿಲ್ಲ. ಮಹಿಳೆಯರ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದ್ದರೆ ಕ್ಷಮೆ ಕೇಳಲು ನನಗೆ ಯಾವುದೇ ತೊಂದರೆ ಇಲ್ಲ.ನನ್ನ ಹೃದಯಾಳದಿಂದ ನಾನು ಕ್ಷಮೆಯಾಚಿಸುತ್ತೇನೆ” ಎಂದು ಕಲಾಪ ಆರಂಭಕ್ಕೂ ಮುನ್ನ ರಮೇಶ್ ಕುಮಾರ್ ಕ್ಷಮೆ ಯಾಚಿಸಿದ್ದಾರೆ. ”ಇದನ್ನು ಬೆಳೆಸುವುದು ಬೇಡ ಇಲ್ಲಿಗೆ ಮುಗಿಸಿ” ಎಂದು ಸ್ಪೀಕರ್ ವಿಶೇಶ್ವರ ಹೆಗಡೆ

‘ಅತ್ಯಾಚಾರವನ್ನು ಎಂಜಾಯ್ ಮಾಡ್ಬೇಕು’ ಹೇಳಿಕೆಗೆ ಕ್ಷಮೆಯಾಚಿಸಿದ ರಮೇಶ್ ಕುಮಾರ್ Read More »

ಇಂದು ವಿಧಾನಪರಿಷತ್ ಚುನಾವಣೆ ಫಲಿತಾಂಶ ಪ್ರಕಟ| 90 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ

ಬೆಂಗಳೂರು : ಕರ್ನಾಟಕ ವಿಧಾನಪರಿಷತ್ ಚುನಾವಣೆಗೆ ಡಿ.10ರಂದು ಮತದಾನ ನಡೆದಿದ್ದು ಮತ ಎಣಿಕೆ ಕಾರ್ಯ ಇಂದು(ಡಿ.14) ನಡೆಯಲಿದೆ. ಆಡಳಿತರೂಢ ಬಿಜೆಪಿ ಮತ್ತು ಪ್ರತಿಪಕ್ಷ ಕಾಂಗ್ರೆಸ್, ಜೆಡಿಎಸ್ ಪಕ್ಷಗಳಿಗೆ ಪ್ರತಿಷ್ಠೆಯ ಕಣವಾಗಿರುವ ವಿಧಾನಪರಿಷತ್ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದ್ದು, 90 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಕಾರ್ಯ ಶುರುವಾಗಲಿದ್ದು, ರಾಜ್ಯದ 20 ಜಿಲ್ಲಾ ಕೇಂದ್ರಗಳಲ್ಲಿ ಮತ ಎಣಿಕೆ ನಡೆಯಲಿದೆ. ವಿಧಾನಪರಿಷತ್ ನಲ್ಲಿ ಸ್ಪಷ್ಟ ಬಹುಮತ ಪಡೆಯಲು ಬಿಜೆಪಿ 12 ಸ್ಥಾನಗಳನ್ನು ಗೆಲ್ಲಬೇಕಿದೆ. ಪ್ರಸ್ತುತ

ಇಂದು ವಿಧಾನಪರಿಷತ್ ಚುನಾವಣೆ ಫಲಿತಾಂಶ ಪ್ರಕಟ| 90 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ Read More »

“ನಳೀನ್ ಕುಮಾರ್ ಕಟೀಲ್ ರ ತಾಕತ್ತಿಗೆ ಸವಾಲ್ ಹಾಕಿದ ಭಜರಂಗಿಗಳು”| “ಬಿಜೆಪಿಗೆ ವಿರೋಧ ಪಕ್ಷದಲ್ಲಿ ಇದ್ದರೆ ಮಾತ್ರ ಹಿಂದುತ್ವದ ನೆನಪು”| “ಯು. ಟಿ. ಖಾದರ್ ಐವನ್ ಡಿ’ಸೋಜರಿಗೆ ಶ್ರದ್ದಾಂಜಲಿ!! |ಸಂಘಟನೆಯವರೇ ಈ ಅಧಿಕಾರ ನಿಮಗಿದೆಯಾ?

ಮಂಗಳೂರು: ಕಳೆದು ಎರಡು ದಿನಗಳ ಹಿಂದೆ ಖಾಸಗಿ ಬಸ್ಸಿನ ಜೋಡಿಯೊಂದಕ್ಕೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರನ್ನು ಬಂಧಿಸಿದ ಹಿನ್ನೆಲೆ ಹಿಂದೂ ಕಾರ್ಯಕರ್ತರು ಬಿಜೆಪಿ ಮತ್ತು ನಳಿನ್ ಕುಮಾರ್ ಕಟೀಲ್ ವಿರುದ್ಧ ಭಾರಿ ಆಕ್ರೋಶ ವ್ಯಕ್ತಪಡಿಸಿದ್ದು ಜಾಲತಾಣಗಲ್ಲಿ ವೈರಲ್ ಆಗುತ್ತಿದೆ. ಘಟನೆ ವಿವರ :ಮಂಗಳೂರಿನಿಂದ ಉಡುಪಿ ಗೆ ಪ್ರಯಾಣಿಸುವ ಬಸ್ಸಿನಲ್ಲಿ ಹಿಂದೂ ಯುವತಿಯ ಮತ್ತು ಮುಸ್ಲಿಂ ಯುವಕನ ಸರಸ ಸಲ್ಲಾಪದಲ್ಲಿ ತೊಡಗಿದ್ದರು. ಇದನ್ನು ಕಂಡು ಹಿಂದೂ ಕಾರ್ಯಕರ್ತರು ಅವರನ್ನು ಪ್ರಶ್ನಿಸಿದಲ್ಲದೇ ಹಲ್ಲೆ ಕೂಡ ನಡೆಸಿದ್ದಾರೆ. ಇದು ಜಾಲತಾಣಗಳಲ್ಲಿ

“ನಳೀನ್ ಕುಮಾರ್ ಕಟೀಲ್ ರ ತಾಕತ್ತಿಗೆ ಸವಾಲ್ ಹಾಕಿದ ಭಜರಂಗಿಗಳು”| “ಬಿಜೆಪಿಗೆ ವಿರೋಧ ಪಕ್ಷದಲ್ಲಿ ಇದ್ದರೆ ಮಾತ್ರ ಹಿಂದುತ್ವದ ನೆನಪು”| “ಯು. ಟಿ. ಖಾದರ್ ಐವನ್ ಡಿ’ಸೋಜರಿಗೆ ಶ್ರದ್ದಾಂಜಲಿ!! |ಸಂಘಟನೆಯವರೇ ಈ ಅಧಿಕಾರ ನಿಮಗಿದೆಯಾ? Read More »

’70 ವರ್ಷದ ಕಥೆ ಬಿಟ್ಟುಬಿಡಿ, ಏಳು ವರ್ಷದ ಸಾಧನೆ ಹೇಳಿ’ ಕೇಂದ್ರದ ವಿರುದ್ದ ಪ್ರಿಯಾಂಕ ಕಿಡಿ

ಜೈಪುರ: ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಹಣದುಬ್ಬರ ಏರಿಕೆಯ ಬಗ್ಗೆ ಕೇಂದ್ರ ಸರ್ಕಾರವನ್ನು ಭಾನುವಾರ ಗುರಿಯಾಗಿಸಿದ್ದಾರೆ, ಕೇಂದ್ರ ಸರ್ಕಾರವು ಸಾರ್ವಜನಿಕ ಕಲ್ಯಾಣವನ್ನು ಬಯಸುವುದಿಲ್ಲ ಅದು ಕೇವಲ ಕೆಲ ಉದ್ಯಮಿಗಳಿಗಾಗಿ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು. ಜೈಪುರದ ವಿದ್ಯಾಧರ್ ನಗರ ಕ್ರೀಡಾಂಗಣದಲ್ಲಿ ಕಾಂಗ್ರೆಸ್ ಆಯೋಜಿಸಿದ್ದ ಮಹಂಗಾಯಿ ಹಠಾವೋ ಬೆಲೆ ಏರಿಕೆ ನಿಲ್ಲಿಸಿ ಸಮಾವೇಶ ಉದ್ದೇಶಿಸಿ ಮಾತನಾಡಿದ ಪ್ರಿಯಾಂಕಾ ಗಾಂಧಿ ವಾದ್ರಾ, ‘ಎರಡು ರೀತಿಯ ಸರ್ಕಾರಗಳಿವೆ. ಜನರ ಸೇವೆ, ಸಮರ್ಪಣೆ ಮತ್ತು ಸತ್ಯದ ಬಗ್ಗೆ ಮಾತನಾಡುವುದು

’70 ವರ್ಷದ ಕಥೆ ಬಿಟ್ಟುಬಿಡಿ, ಏಳು ವರ್ಷದ ಸಾಧನೆ ಹೇಳಿ’ ಕೇಂದ್ರದ ವಿರುದ್ದ ಪ್ರಿಯಾಂಕ ಕಿಡಿ Read More »

ಇಂದು ಪರಿಷತ್ ಚುನಾವಣೆ| 25 ಸ್ಥಾನಕ್ಕೆ 90 ಅಭ್ಯರ್ಥಿಗಳು ಕಣದಲ್ಲಿ| ಡಿ. 14ರಂದು ಫಲಿತಾಂಶ

ಬೆಂಗಳೂರು: ಇಪ್ಪತ್ತು ಸ್ಥಳೀಯ ಸಂಸ್ಥೆಗಳ ಕ್ಷೇತ್ರಗಳಿಂದ ವಿಧಾನ ಪರಿಷತ್‌ನ 25 ಸ್ಥಾನಗಳಿಗೆ ಇಂದು (ಡಿ.9) ಬೆಳಿಗ್ಗೆ 8ರಿಂದ ಸಂಜೆ 4ರವರೆಗೆ ಮತದಾನ ನಡೆಯಲಿದೆ. ಒಟ್ಟು 90 ಅಭ್ಯರ್ಥಿಗಳು ಕಣದಲ್ಲಿದ್ದು, ಡಿಸೆಂಬರ್‌ 14ರಂದು ಫಲಿತಾಂಶ ಹೊರ ಬರಲಿದೆ. ಬುಧವಾರ ಸಂಜೆ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದ್ದು, ಗುರುವಾರ ಮತದಾರರನ್ನು ನೇರವಾಗಿ ಭೇಟಿಯಾಗಿ ಮತ ಯಾಚಿಸುವ ಕೊನೆಯ ಕ್ಷಣದ ಕಸರತ್ತು ನಡೆಯಿತು. ನವೆಂಬರ್‌ 16ರಿಂದ ಚುನಾವಣಾ ಪ್ರಕ್ರಿಯೆ ಆರಂಭವಾಗಿದೆ. ಬಿಜೆಪಿ ಮತ್ತು ಕಾಂಗ್ರೆಸ್‌ ತಲಾ 20 ಕ್ಷೇತ್ರಗಳಲ್ಲಿ ಪೈಪೋಟಿಯಲ್ಲಿವೆ.

ಇಂದು ಪರಿಷತ್ ಚುನಾವಣೆ| 25 ಸ್ಥಾನಕ್ಕೆ 90 ಅಭ್ಯರ್ಥಿಗಳು ಕಣದಲ್ಲಿ| ಡಿ. 14ರಂದು ಫಲಿತಾಂಶ Read More »

ಚುನಾವಣೆ ಬಂದಾಗಲೆಲ್ಲ ಪಂಚಾಯ್ತಿ ಸದಸ್ಯರ ಬಗ್ಗೆ ಬಿಜೆಪಿಗೆ ಪ್ರೀತಿ ಉಕ್ಕಿಬರುತ್ತೆ: ಪ್ರಿಯಾಂಕ್ ಖರ್ಗೆ

ಕಲಬುರಗಿ: ಚುನಾವಣೆ ಬಂದಾಗಲೆಲ್ಲ ಪಂಚಾಯ್ತಿ ಸದಸ್ಯರ ಬಗ್ಗೆ ಬಿಜೆಪಿಗೆ ಪ್ರೀತಿ ಉಕ್ಕಿಬರುತ್ತೆ ಎಂದು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದರು. ಕಲಬುರಗಿ ಸುದ್ದಿಗೋಷ್ಠಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಂಚಾಯ್ತಿ ವ್ಯವಸ್ಥೆಯಲ್ಲಿ ಬಿಜೆಪಿಗೆ ನಂಬಿಕೆ ಇಲ್ಲ. ಚುನಾವಣೆ ಬಂದಾಗಲೆಲ್ಲ ಪಂಚಾಯ್ತಿ ಸದಸ್ಯರ ಬಗ್ಗೆ ಬಿಜೆಪಿಗೆ ಪ್ರೀತಿ ಉಕ್ಕಿಬರುತ್ತೆ. ದಿ.ರಾಜೀವ್‍ಗಾಂಧಿ ಅವರು ಪಂಚಾಯ್ತಿ ವ್ಯವಸ್ಥೆಯಲ್ಲಿ ಮೀಸಲಾತಿ ಜಾರಿಗೆ ತಂದರು. ಆದರೆ ಸಂವಿಧಾನದಲ್ಲಿ ಮೀಸಲಾತಿ ತಿದ್ದುಪಡಿ ಪ್ರಶ್ನಿಸಿ ಬಿಜೆಪಿ ಕೋರ್ಟ್ ಮೊರೆ ಹೋಗಿತ್ತು. ಬಿಜೆಪಿ ಅವರಿಗೆ ಮೀಸಲಾತಿ ಬಗ್ಗೆ ಆಸಕ್ತಿ ಇಲ್ಲ,

ಚುನಾವಣೆ ಬಂದಾಗಲೆಲ್ಲ ಪಂಚಾಯ್ತಿ ಸದಸ್ಯರ ಬಗ್ಗೆ ಬಿಜೆಪಿಗೆ ಪ್ರೀತಿ ಉಕ್ಕಿಬರುತ್ತೆ: ಪ್ರಿಯಾಂಕ್ ಖರ್ಗೆ Read More »