ರಾಜಕೀಯ ನಾಯಕರೇ ನಿಜವಾದ ಗೂಂಡಾಗಳು, ಭ್ರಷ್ಟರನ್ನು ಗುಂಡಿಟ್ಟು ಕೊಲ್ಲಬೇಕು – ಮುತಾಲಿಕ್ ಕಿಡಿ
ವಿಜಯಪುರ: ರಾಜಕೀಯ ನಾಯಕರು ನಿಜವಾದ ಗೂಂಡಾಗಳು. ಚುನಾವಣೆ ಬಂದಾಗ ಹಿಂದೂಗಳನ್ನು ಬಳಸಿಕೊಳ್ಳುತ್ತಾರೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ವಾಗ್ದಾಳಿ ನಡೆಸಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಮುತಾಲಿಕ್, ಚುನಾವಣೆ ಬಂದಾಗ ರಾಜಕೀಯಕ್ಕೆ ಹಿಂದೂಗಳನ್ನು ಬಳಸಿಕೊಳ್ಳುತ್ತಾರೆ. ಬಳಿಕ ಹಿಂದುತ್ವಕ್ಕೆ ಹೋರಾಡಿದವರ ಮೇಲೆ ರೌಡಿಶೀಟರ್ ಕೇಸ್ ಹಾಕಲಾಗುತ್ತದೆ. ಅದನ್ನು ತಡೆಗಟ್ಟುವುದನ್ನು ಬಿಟ್ಟು, ತಮ್ಮ ಸ್ವಾರ್ಥಕ್ಕಾಗಿ ಹಿಂದುಗಳನ್ನು ಬಳಸಿಕೊಳ್ಳುತ್ತಾರೆ ಎಂದು ಹೇಳಿದ್ದಾರೆ. ಹಂಸಲೇಖ ಅವರು ದೊಡ್ಡ ವ್ಯಕ್ತಿ. ಅವರು ಅಂತಹ ಶಬ್ದ ಮಾತನಾಡಬಾರದಿತ್ತು. ಆದರೂ ಮಾತನಾಡಿದ್ದಾರೆ. ಅದನ್ನು ಖಂಡಿಸಿದ್ದೇನೆ. ಅವರು ಕ್ಷಮೆ ಕೇಳಿದ್ದಾರೆ. […]
ರಾಜಕೀಯ ನಾಯಕರೇ ನಿಜವಾದ ಗೂಂಡಾಗಳು, ಭ್ರಷ್ಟರನ್ನು ಗುಂಡಿಟ್ಟು ಕೊಲ್ಲಬೇಕು – ಮುತಾಲಿಕ್ ಕಿಡಿ Read More »