ಹೈಕೋರ್ಟ್ ಆದೇಶಿಸಿದರೆ ಪಾದಯಾತ್ರೆ ಕೈಬಿಡಲು ಸಿದ್ಧ – ಸಿದ್ದರಾಮಯ್ಯ
ರಾಮನಗರ: ಹೈಕೋರ್ಟ್ ಆದೇಶದ ವಿರುದ್ಧ ಕಾಂಗ್ರೆಸ್ ನಡೆದುಕೊಳ್ಳುವುದಿಲ್ಲ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಹೈಕೋರ್ಟ್ ಛೀಮಾರಿ ಹಾಕಿದ ಬೆನ್ನಲ್ಲಿಯೇ ಅವರು ಈ ಕುರಿತು ಮಾತನಾಡಿದ್ದಾರೆ. ಪಾದಯಾತ್ರೆ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಕಾನೂನಿಗೆ ತಲೆ ಬಾಗುತ್ತೇವೆ. ಹೈಕೋರ್ಟ್ ಪಾದಯಾತ್ರೆ ನಿಲ್ಲಿಸಲು ಸೂಚಿಸಿದರೆ, ನಾವು ಕೋರ್ಟ್ ಗೆ ತಲೆ ಬಾಗುತ್ತೇವೆ ಎಂದು ಹೇಳಿದ್ದಾರೆ. ಕಾಂಗ್ರೆಸ್ ಯಾವಾಗಲೂ ಕಾನೂನನ್ನು ಗೌರವಿಸುತ್ತದೆ. ಆದರೆ, ಬಿಜೆಪಿಗೆ ಕಾನೂನಿನ ಬಗ್ಗೆ ಗೌರವವಿಲ್ಲ. ಕೋವಿಡ್ ನಿಯಮವನ್ನು ಉಲ್ಲಂಘಿಸಿದ್ದು, ಬಿಜೆಪಿಯೇ ಹೊರತು, ಕಾಂಗ್ರೆಸ್ ಅಲ್ಲ. […]
ಹೈಕೋರ್ಟ್ ಆದೇಶಿಸಿದರೆ ಪಾದಯಾತ್ರೆ ಕೈಬಿಡಲು ಸಿದ್ಧ – ಸಿದ್ದರಾಮಯ್ಯ Read More »









