ರಾಜಕೀಯ

ಎರಡು ಮದುವೆಯಾದ ಕುಮಾರಸ್ವಾಮಿಗೆ ಬ್ಲೂಪಿಲಂ ಬಗ್ಗೆ ಚೆನ್ನಾಗೇ ಗೊತ್ತಿರುತ್ತೆ – ಬಿಜೆಪಿ ತಿರುಗೇಟು

ಬೆಂಗಳೂರು: ಆರ್ ಎಸ್ಎಸ್ ವಿರುದ್ಧ ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ನಿರಂತರ ವಾಗ್ದಾಳಿ ಸಂಬಂಧಿಸಿದಂತೆ ರಾಜ್ಯ ಬಿಜೆಪಿ ನಾಯಕರು ಸುದ್ದಿಗೋಷ್ಠಿ ನಡೆಸಿರು. ರಾಜ್ಯ ಬಿಜೆಪಿ ಕಚೇರಿಯಲ್ಲಿ ಬಿಜೆಪಿ‌ ಪ್ರಧಾನ ಕಾರ್ಯದರ್ಶಿ ಅಶ್ವಥ್​ ನಾರಾಯಣ, ವಕ್ತಾರರಾದ ಗಣೇಶ್ ಕಾರ್ಣಿಕ್, ಚಲವಾದಿ ನಾರಾಯಣ ಸ್ವಾಮಿ ಜಂಟಿ ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ ಅಶ್ವಥ್​ ನಾರಾಯಣ ಅವರು ಎಚ್​ಡಿಕೆ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ‘ಕುಮಾರಸ್ವಾಮಿ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ. ಸ್ವಯಂ ಸೇವಕ ಸಂಘದ ಬಗ್ಗೆ ಹೇಳಿಕೆ ಕೊಟ್ಟಿದ್ದಕ್ಕೆ ಎಚ್​ಡಿಕೆ ಕ್ಷಮೆ ಕೇಳಬೇಕು. […]

ಎರಡು ಮದುವೆಯಾದ ಕುಮಾರಸ್ವಾಮಿಗೆ ಬ್ಲೂಪಿಲಂ ಬಗ್ಗೆ ಚೆನ್ನಾಗೇ ಗೊತ್ತಿರುತ್ತೆ – ಬಿಜೆಪಿ ತಿರುಗೇಟು Read More »

ವರ್ಷ ಹಲವಾದರೂ ಮದುವೆಯಾಗದ ಸಂಸದೆ ಕುರಿತು ಚೈತ್ರಾ ಕುಂದಾಪುರ ಯಾಕೆ ಪ್ರಶ್ನೆ ಕೇಳಲ್ಲ – ಮಾಜಿ ಶಾಸಕ ಶಕುಂತಳಾ ಶೆಟ್ಟಿ

ಮಂಗಳೂರು: ಸಾರ್ವಜನಿಕ ಕಾರ್ಯಕ್ರಮದಲ್ಲಿ ಬಂಟ ಸಮುದಾಯದ ಹುಡುಗಿಯ ಬಗ್ಗೆ ಮಾತನಾಡುವ ಚೈತ್ರಾ ಕುಂದಾಪುರ ನಿಮ್ಮದೇ ಕ್ಷೇತ್ರದ ಸಂಸದೆ ಜೊತೆಗೆ ನನ್ನ ಊರಿನ ಹೆಣ್ಣು ಮಗಳು ಶೋಭಾ ಕರಂದ್ಲಾಜೆಗೆ 55 ವರ್ಷ ಪ್ರಾಯ ಆದ್ರೂ ಮದುವೆ ಆಗದ ಕುರಿತು ನೀವು ಯಾಕೆ ಪ್ರಶ್ನೆ ಎತ್ತಿಲ್ಲ ಎಂದು ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಹೇಳಿದ್ದಾರೆ. ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು ಬಂಟ ಸಮುದಾಯದವರು ಪಕ್ಷದ ರಾಜ್ಯಾಧ್ಯಕ್ಷರಾಗಿರುವಾಗ, ಆಕೆ ಭಾಷಣ ಮಾಡಿದ ಜಾಗದಲ್ಲಿ ಬಂಟ ಸಮುದಾಯ ಪ್ರತಿನಿಧಿ ಶಾಸಕರಾಗಿರುವಾಗ, ಬಂಟ ಸಮುದಾಯದ ಹೆಣ್ಣು

ವರ್ಷ ಹಲವಾದರೂ ಮದುವೆಯಾಗದ ಸಂಸದೆ ಕುರಿತು ಚೈತ್ರಾ ಕುಂದಾಪುರ ಯಾಕೆ ಪ್ರಶ್ನೆ ಕೇಳಲ್ಲ – ಮಾಜಿ ಶಾಸಕ ಶಕುಂತಳಾ ಶೆಟ್ಟಿ Read More »

“ನಳಿನ್ ಗೆ ಹುಚ್ಚು ಹಿಡಿದಿದೆ, ದಯವಿಟ್ಟು ನಿಮ್ಹಾನ್ಸ್ ಗೆ ಸೇರಿಸಿ”| ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆಗೆ ಕಿಡಿಕಾರಿದ‌ ಮಾಜಿ ಸಿಎಂ ಸಿದ್ದರಾಮಯ್ಯ

ಸಿಂದಗಿ: ‘ರಾಹುಲ್ ಗಾಂಧಿ ಓರ್ವ ಡ್ರಗ್ ಅಡಿಕ್ಟ್, ಪೆಡ್ಲರ್’ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿಕೆಗೆ ಕೆಂಡ ಕಾರಿರುವ ಕಾಂಗ್ರೆಸ್ ನಾಯಕರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸಿಂದಗಿಯಲ್ಲಿ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ನಳೀನ್ ಕುಮಾರ್ ಕಟೀಲ್ ಒಬ್ಬ ಬೇಜವಾಬ್ದಾರಿ, ಅಪ್ರಬುದ್ಧ ರಾಜಕಾರಣಿ. ರಾಷ್ಟ್ರೀಯ ಪಕ್ಷದ ರಾಜ್ಯಾಧ್ಯಕ್ಷರಾಗಿ ಹುಚ್ಚನ ತರಹ ಮಾತನಾಡುತ್ತಿದ್ದಾರೆ. ಮೊದಲು ಅವರನ್ನು ನಿಮ್ಹಾನ್ಸ್ ಗೆ ಸೇರಿಸಬೇಕು ಎಂದು ಕಿಡಿಕಾರಿದ್ದಾರೆ. ರಾಹುಲ್ ಗಾಂಧಿ ಬಗ್ಗೆ ನಳೀನ್ ಕಟೀಲ್ ನೀಡಿರುವ ಹೇಳಿಕೆ ಖಂಡನೀಯ.

“ನಳಿನ್ ಗೆ ಹುಚ್ಚು ಹಿಡಿದಿದೆ, ದಯವಿಟ್ಟು ನಿಮ್ಹಾನ್ಸ್ ಗೆ ಸೇರಿಸಿ”| ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆಗೆ ಕಿಡಿಕಾರಿದ‌ ಮಾಜಿ ಸಿಎಂ ಸಿದ್ದರಾಮಯ್ಯ Read More »

ರಾಹುಲ್ ಗಾಂಧಿ ಒಬ್ಬ ಡ್ರಗ್ ಅಡಿಕ್ಟರ್ – ವಿವಾದಾತ್ಮಕ ಹೇಳಿಕೆ ನೀಡಿದ ನಳಿನ್ ಕುಮಾರ್ ಕಟೀಲ್

ಹುಬ್ಬಳ್ಳಿ: ‘ರಾಹುಲ್ ಗಾಂಧಿ ಒಬ್ಬ ಡ್ರಗ್ ಅಡಿಕ್ಟ್. ಡ್ರಗ್ ಪೆಡ್ಲರ್’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ನಡೆದ ವಿಧಾನಸಭೆ ಚುನಾವಣೆ ಪೂರ್ವ ಸಿದ್ಧತೆ ಕಾರ್ಯಕ್ರಮದಲ್ಲಿ ಮಾತನಾಡಿದ ನಳಿನ್ ಕುಮಾರ್, ‘ರಾಹುಲ್ ಗಾಂಧಿ ಒಬ್ಬ ಡ್ರಗ್ ಅಡಿಕ್ಟ್ , ಡ್ರಗ್ ಪೆಡ್ಲರ್ ಅಂತ ವರದಿಯಿದೆ’ ಎಂದು ಗಂಭೀರ ಆರೋಪ ಮಾಡಿದ್ದಾರೆ. ‘ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರೂ ಜೈಲಿಗೆ ಹೋಗಿದ್ದರು. ಇತ್ತ ರಾಜ್ಯ ಕಾಂಗ್ರೆಸ್ ಅಧ್ಯಕ್ಷರೂ ಜೈಲಿಗೆ ಹೋಗಿ ಬಂದಿದ್ದಾರೆ. ಇವರೇನು ಸ್ವಾತಂತ್ರ್ಯ ಸಂಗ್ರಾಮದಲ್ಲಿ

ರಾಹುಲ್ ಗಾಂಧಿ ಒಬ್ಬ ಡ್ರಗ್ ಅಡಿಕ್ಟರ್ – ವಿವಾದಾತ್ಮಕ ಹೇಳಿಕೆ ನೀಡಿದ ನಳಿನ್ ಕುಮಾರ್ ಕಟೀಲ್ Read More »

ಐವತ್ತಾರು‌ ಇಂಚಿನ ಎದೆ ಇದ್ದರೆ ಸಾಲದು, ಅದರಲ್ಲಿ ಹೃದಯವಿರಬೇಕು – ಪ್ರಧಾನಿ ವಿರುದ್ಧ ಸಿದ್ದು ಗುಡುಗು

ಹಾನಗಲ್: ಪ್ರಧಾನಿ ನರೇಂದ್ರ ಮೋದಿ ಐವತ್ತಾರು ಇಂಚಿನ ಎದೆಯಿದೆ ಅಂತಾರೆ‌. ಎದೆ ಇರೋದು ಮುಖ್ಯವಲ್ಲ. ಎದೆಯಲ್ಲಿ ಮಾತೃ ಹೃದಯ ಇರಬೇಕು. ಅದಿಲ್ಲದಿದ್ದರೆ ಎಷ್ಟು ಇಂಚಿನ ಎದೆ ಇದ್ದರೇನು ಉಪಯೋಗ? ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದರು. ವೋಟಿನ ಮೂಲಕ ಬಿಜೆಪಿ ಅಭ್ಯರ್ಥಿ ಸಜ್ಜನರನ್ನ ಸೋಲಿಸಿ, ಕಾಂಗ್ರೆಸ್​ ಅಭ್ಯರ್ಥಿ ಮಾನೆಯವರನ್ನ ಗೆಲ್ಲಿಸಿ ವಿಧಾನಸಭೆಗೆ ಕಳಿಸಿ. ದೀಪಾವಳಿಗೆ ಮುಂಚೆಯೇ ಮಾನೆಯವರನ್ನ ಗೆಲ್ಲಿಸಿ, ಪಟಾಕಿ ಹೊಡಿರಿ. ಈ ಚುನಾವಣೆಯನ್ನ ದೇಶದ ಜನರು ನೋಡ್ತಿದ್ದಾರೆ‌. ಕೊರೊನಾ‌ ಓಡಿಸಿ ಅಂದ್ರೆ ಜಾಗಟೆ ಬಾರಿಸಿ, ಚಪ್ಪಾಳೆ

ಐವತ್ತಾರು‌ ಇಂಚಿನ ಎದೆ ಇದ್ದರೆ ಸಾಲದು, ಅದರಲ್ಲಿ ಹೃದಯವಿರಬೇಕು – ಪ್ರಧಾನಿ ವಿರುದ್ಧ ಸಿದ್ದು ಗುಡುಗು Read More »

ಆ್ಯಕ್ಷನ್ ಗೆ ರಿಯಾಕ್ಷನ್ ಮಾಡೋದಾದ್ರೆ ಪೊಲೀಸ್ ಇಲಾಖೆ ರದ್ದು‌ಮಾಡಿ| ಸಂಘ ಪರಿವಾರ ಕಾನೂನು ಪಾಲನೆ ಮಾಡಲಿ| ಸಿಎಂ ಹೇಳಿಕೆಗೆ ಸಿದ್ದು ಪ್ರತಿಕ್ರಿಯೆ|

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ನೈತಿಕ ಪೊಲೀಸ್‌ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಸಂಘಟನೆಗಳ ದಾಳಿಯನ್ನು ಸಮರ್ಥಿಸಿಕೊಂಡ ಸಿಎಂ ಬಸವರಾಜ ಬೊಮ್ಮಾಯಿ “ನೈತಿಕತೆಗೆ ಧಕ್ಕೆಯಾದಾಗ ಆಕ್ಷನ್, ರಿಯಾಕ್ಷನ್ ಆಗುತ್ತದೆ” ಅಂತಾ ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿ, “ನಾಳೆಯಿಂದ ರಾಜ್ಯದಲ್ಲಿ ಹೆಣ್ಣುಮಕ್ಕಳ ಮೇಲೆ ಅನೈತಿಕ ಪೊಲೀಸ್‌ಗಿರಿಯನ್ನು ಯಾರೇ ನಡೆಸಲಿ, ಅವರದ್ದು ಮುಖವಾಡ ಮಾತ್ರ. ಅಸಲಿ ಮುಖ ಅಂತಹ ಕೃತ್ಯಕ್ಕೆ ಪ್ರಚೋದನೆ, ಉತ್ತೇಜನ ಮತ್ತು ರಕ್ಷಣೆ ನೀಡುವ ಕೆಲಸ ನಿಮ್ಮದು ಎಂದು ತಿಳಿದುಕೊಳ್ಳಬಹುದೇ?” ಎಂದು

ಆ್ಯಕ್ಷನ್ ಗೆ ರಿಯಾಕ್ಷನ್ ಮಾಡೋದಾದ್ರೆ ಪೊಲೀಸ್ ಇಲಾಖೆ ರದ್ದು‌ಮಾಡಿ| ಸಂಘ ಪರಿವಾರ ಕಾನೂನು ಪಾಲನೆ ಮಾಡಲಿ| ಸಿಎಂ ಹೇಳಿಕೆಗೆ ಸಿದ್ದು ಪ್ರತಿಕ್ರಿಯೆ| Read More »

ಮಂಗಳೂರು: ನೈತಿಕ ಪೊಲೀಸ್ ಗಿರಿ ಸಮರ್ಥಿಸಿಕೊಂಡ ಸಿಎಂ ‘ಭಾವನೆಗಳಿಗೆ ಧಕ್ಕೆ ಆದಾಗ ಆಕ್ಷನ್ ಅಂಡ್ ರಿಯಾಕ್ಷನ್ ಸಹಜ’

ಮಂಗಳೂರು: ಕೆಲವು ದಿನಗಳಿಂದ ಕರಾವಳಿ ಭಾಗದಲ್ಲಿ ಕಂಡುಬರುತ್ತಿರುವ ನೈತಿಕ ಪೊಲೀಸ್ ಗಿರಿ ಬಹಳ ಸೂಕ್ಷ್ಮವಾಗಿರೋ ವಿಚಾರ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸಮಾಜದಲ್ಲಿ ನಾವೆಲ್ಲರೂ ಜವಾಬ್ದಾರಿ ಹೊಂದಬೇಕಾಗುತ್ತದೆ. ಸಮಾಜದಲ್ಲಿ ಹಲವಾರು ಭಾವನೆಗಳಿದ್ದಾವೆ. ಈ ಭಾವನೆಗಳಿಗೆ ಧಕ್ಕೆ ಆಗದ ಹಾಗೇ ನಾವು ನಡೆದುಕೊಳ್ಳಬೇಕಾಗುತ್ತದೆ. ಆ ಭಾವನೆಗಳಿಗೆ ಧಕ್ಕೆ ಬಂದಾಗ ಸಹಜವಾಗಿ ಆಕ್ಷನ್ ಅಂಡ್ ರಿಯಾಕ್ಷನ್ ಆಗುತ್ತೆ‌. ಕಾನೂನನ್ನು ಕಾಪಾಡುವ ಜೊತೆಗೆ ಸಾಮಾಜಿಕ ಸಾಮರಸ್ಯ ಕಾಪಾಡೋದು ಸರ್ಕಾರದ ಕರ್ತವ್ಯ ಎಂದ ಅವರು,ಯುವಕರು ಕೂಡ ಸಾಮಾಜಿಕವಾಗಿ ಧಕ್ಕೆ ಆಗದಂತೆ ನೋಡಿಕೊಳ್ಳಬೇಕಾಗುತ್ತದೆ.

ಮಂಗಳೂರು: ನೈತಿಕ ಪೊಲೀಸ್ ಗಿರಿ ಸಮರ್ಥಿಸಿಕೊಂಡ ಸಿಎಂ ‘ಭಾವನೆಗಳಿಗೆ ಧಕ್ಕೆ ಆದಾಗ ಆಕ್ಷನ್ ಅಂಡ್ ರಿಯಾಕ್ಷನ್ ಸಹಜ’ Read More »

‘ಡಿಕೆಶಿ ಫುಲ್ ಕಲೆಕ್ಷನ್ ಗಿರಾಕಿ, ಡೀಲ್ ರಾಜ..!, ಸಚಿವರಾಗಿದ್ದಾಗ ಕೋಟಿಗಟ್ಟಲೆ ಲೂಟಿ’ – ಸಂಚಲನ ಮೂಡಿಸಿದ ಕೈ ನಾಯಕರ ಹೇಳಿಕೆ

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಭಿನ್ನಮತ ಸ್ಪೋಟಗೊಂಡಿದೆ. ಸುದ್ದಿಗೋಷ್ಠಿಯಲ್ಲಿಯೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಡೀಲ್ ರಾಜ ಎಂಬುದಾಗಿ ಕಾಂಗ್ರೆಸ್ ನಾಯಕರೇ ಹೊರ ಹಾಕಿದ್ದಾರೆ. ಡಿಕೆ ಶಿವಕುಮಾರ್ ಕೋಟಿ ಕೋಟಿ ಡೀಲ್ ನಡೆಸಿದ್ದಾರೆ ಎಂಬುದಾಗಿ ಆರೋಪವನ್ನು ಗುಸು ಗುಸು ಮಾತನಾಡುತ್ತಲ್ಲೇ ಮಾಡಿರುವುದಾಗಿ ಬಯಲಾಗಿದೆ. ಕೆಪಿಸಿಸಿ ಕಚೇರಿಯಲ್ಲಿ ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿನ ಕೆಪಿಸಿಸಿಯ ಸಲೀಂ ಹಾಗೂ ವಿ.ಎಸ್ ಉಗ್ರಪ್ಪನವರು ಸುದ್ದಿಗೋಷ್ಠಿಗೂ ಮೊದಲು ಗುಸುಗುಸು ರೀತಿಯಲ್ಲಿ ಡಿಕೆ ಶಿವಕುಮಾರ್ ವಿರುದ್ಧ ಮಾತನಾಡೋದು ಬಹಿರಂಗವಾಗಿದೆ. ಸಲೀಂ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು,

‘ಡಿಕೆಶಿ ಫುಲ್ ಕಲೆಕ್ಷನ್ ಗಿರಾಕಿ, ಡೀಲ್ ರಾಜ..!, ಸಚಿವರಾಗಿದ್ದಾಗ ಕೋಟಿಗಟ್ಟಲೆ ಲೂಟಿ’ – ಸಂಚಲನ ಮೂಡಿಸಿದ ಕೈ ನಾಯಕರ ಹೇಳಿಕೆ Read More »

ಆತನ ಮನೆಯಲ್ಲಿತ್ತು ಐದು ಓಟು| ಆದರೆ ಅವನಿಗೆ ಸಿಕ್ಕಿದ್ದು ಬರೀ ಒಂದು| ಇದು ತಮಿಳುನಾಡು ಗುರೂ..!

ಚೆನ್ನೈ: ತಮಿಳುನಾಡಿನಲ್ಲಿ ಇತ್ತೀಚೆಗೆ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿಯಿಂದ ಅಭ್ಯರ್ಥಿಯೊಬ್ಬರು ಸ್ಪರ್ಧಿಸಿ ಒಂದು ಮತವನ್ನು ಪಡೆದು ಸುದ್ದಿಯಾಗಿದ್ದು ಅಲ್ಲದೆ ಕಣ್ಣೀರಿಟ್ಟ ಘಟನೆ ನಡೆದಿದೆ.ಬಿಜೆಪಿ ಅಭ್ಯರ್ಥಿಯನ್ನು ಡಿ.ಕಾರ್ತಿಕ್ ಎಂದು ಗುರುತಿಸಲಾಗಿದೆ. ಇವರು ಕೊಯಮತ್ತೂರು ಜಿಲ್ಲೆಯ ಪೆರಿಯನೈಕೆನ್ಪಾಳ್ಯಂ ಒಕ್ಕೂಟದಲ್ಲಿ ವಾರ್ಡ್ ಸದಸ್ಯ ಸ್ಥಾನಕ್ಕೆ ಸ್ಪರ್ಧಿಸಿದ್ದರು. ಆದರೆ ಕೇವಲ ಒಂದು ಮತವನ್ನು ಪಡೆದುಕೊಂಡಿದ್ದಾರೆ.ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಅಕ್ಟೋಬರ್ 6ಮತ್ತು 9 ರಂದು ನಡೆದಿತ್ತು. ಒಟ್ಟಾರೆಯಾಗಿ, 79433 ಅಭ್ಯರ್ಥಿಗಳು,27003 ಹುದ್ದೆಗಳಿಗೆ ಸ್ಪರ್ಧಿಸಿದ್ದರು. ಪಿಎಂ ಮೋದಿ ಮತ್ತು ಗೃಹ ಸಚಿವ ಅಮಿತ್

ಆತನ ಮನೆಯಲ್ಲಿತ್ತು ಐದು ಓಟು| ಆದರೆ ಅವನಿಗೆ ಸಿಕ್ಕಿದ್ದು ಬರೀ ಒಂದು| ಇದು ತಮಿಳುನಾಡು ಗುರೂ..! Read More »

ಪಿಡಿಒ ನಿಂದ ರಾಷ್ಟ್ರಪತಿವರೆಗೆ ಆರೆಸ್ಸೆಸ್ ಕಾರ್ಯಕರ್ತರು ಇದ್ದಾರೆ – ಕುಮಾರಸ್ವಾಮಿ ಹೇಳಿಕ್ಕೆ ವಿ. ಸುನಿಲ್ ಕುಮಾರ್ ತಿರುಗೇಟು

ಉಡುಪಿ: ದೇಶದ 4000 ಐಎಎಸ್ ಐಪಿಎಸ್ ಗಳು, RSS ಕಾರ್ಯಕರ್ತರು ಎಂಬ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕ್ಕೆ ಒಂದು ನೀಡಿದ್ದರು. ಇದೀಗ ಆ ಮಾತಿಗೆ ತಿರುಗೇಟು ನೀಡಿದ ಇಂಧನ ಸಚಿವ ವಿ. ಸುನಿಲ್ ಕುಮಾರ್ ಕೇವಲ 4000 ಅಲ್ಲ ಅದಕ್ಕೂ ಹೆಚ್ಚು ಜನ ಆರೆಸ್ಸೆಸ್ ನವರಿದ್ದು, ಅವರ ಲೆಕ್ಕಾಚಾರ ಕಡಿಮೆಯಾಗಿದೆ ಎಂದು ಹೇಳಿದ್ದಾರೆ. ಆರೆಸ್ಸೆಸ್ ಒಂದು ವ್ಯಕ್ತಿಯನ್ನು ನಿರ್ಮಾಣಮಾಡುವ ಸಂಘಟನೆ. ವ್ಯಕ್ತಿ ನಿರ್ಮಾಣದ ಮೂಲಕ ರಾಷ್ಟ್ರ ನಿರ್ಮಾಣ ಮಾಡುವ ಸಂಘಟನೆ. ನಮ್ಮಂಥ ಅನೇಕ ವ್ಯಕ್ತಿಗಳನ್ನು ಆರೆಸ್ಸೆಸ್ ತಯಾರು

ಪಿಡಿಒ ನಿಂದ ರಾಷ್ಟ್ರಪತಿವರೆಗೆ ಆರೆಸ್ಸೆಸ್ ಕಾರ್ಯಕರ್ತರು ಇದ್ದಾರೆ – ಕುಮಾರಸ್ವಾಮಿ ಹೇಳಿಕ್ಕೆ ವಿ. ಸುನಿಲ್ ಕುಮಾರ್ ತಿರುಗೇಟು Read More »