ರಾಜಕೀಯ

ಗಂಭೀರ ಚರ್ಚೆವೇಳೆ ಜಾರಿದ ಪಂಚೆ| ಸಿದ್ದು ಪಂಚೆಪ್ರಸಂಗಕ್ಕೆ ಸಾಕ್ಷಿಯಾದ ಸದನ

ಬೆಂಗಳೂರು: ವಿಧಾನಸಭೆ ಕಲಾಪ ಅಂದಮೇಲೆ ಅಲ್ಲಿ ಜನಪ್ರತಿನಿಧಿಗಳು ಬಿಸಿ ಬಿಸಿ ಚರ್ಚೆಯಲ್ಲಿ ತೊಡಗಿರುತ್ತಾರೆ. ರಾಜ್ಯದಲ್ಲಿ ನಡೆಯುತ್ತಿರುವ ಸಾಕಷ್ಟು ಗಂಭೀರ ವಿಚಾರಗಳ ಬಗ್ಗೆ ವಾದ ಪ್ರತಿವಾದ ನಡೆಯುತ್ತದೆ. ಆದರೆ ಇಂದು ನಡೆದ ಕಲಾಪವು ಹಾಸ್ಯಪ್ರಸಂಗಕ್ಕೆ ಸಾಕ್ಷಿಯಾಗಿದೆ. ಕಲಾಪದಲ್ಲಿ ಅತ್ಯಾಚಾರದ ವಿಚಾರವಾಗಿ ಸಿದ್ದರಾಮಯ್ಯ ಗಂಭೀರವಾಗಿ ಚರ್ಚೆ ನಡೆಸುತ್ತಿದ್ದ ವೇಳೆ ಅವರ ಪಂಚೆ ಕಳಚಿ ಹೋಗಿತ್ತು. ಕೂಡಲೇ ತಮ್ಮ ಸೀಟಿನಿಂದ ಎದ್ದು ಬಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ ಪಂಚೆ ಕಳಚಿರುವ ಬಗ್ಗೆ ಸಿದ್ದರಾಮಯ್ಯಗೆ ಕಿವಿಯಲ್ಲಿ ಗುಟ್ಟಾಗಿ ಹೇಳಿದರು. ಆದರೆ ಸಿದ್ದರಾಮಯ್ಯ […]

ಗಂಭೀರ ಚರ್ಚೆವೇಳೆ ಜಾರಿದ ಪಂಚೆ| ಸಿದ್ದು ಪಂಚೆಪ್ರಸಂಗಕ್ಕೆ ಸಾಕ್ಷಿಯಾದ ಸದನ Read More »

‘ನಮ್ಮ‌ಚಪ್ಪಲಿ ಹೆಕ್ಕಲಷ್ಟೇ ಅಧಿಕಾರಿಗಳು ಇರುವುದು’- ವಿವಾದಾತ್ಮಕ ಹೇಳಿಕೆ ನೀಡಿದ ಉಮಾಭಾರತಿ

ಭೋಪಾಲ್: ಅಧಿಕಾರಶಾಹಿಯನ್ನು ದುರ್ಬಲಗೊಳಿಸುವ ವಿವಾದಾತ್ಮಕ ಹೇಳಿಕೆಯನ್ನು ನೀಡಿರುವ ಹಿರಿಯ ಬಿಜೆಪಿ ನಾಯಕಿ ಉಮಾಭಾರತಿ, ಅಧಿಕಾರಿಗಳು ‘ನಮ್ಮ ಚಪ್ಪಲಿ ಹೆಕ್ಕಲು ಮಾತ್ರ’ ಇರುವುದು ಹಾಗೂ ಅವರಿಗೆ ‘ಯಾವುದೇ ನಿಲುವು (ಔಕತ್)’ ಇಲ್ಲ ಎಂದು ಹೇಳಿದ್ದಾರೆ. ಉಮಾಭಾರತಿಯ ಹೇಳಿಕೆಯ ವೀಡಿಯೊವನ್ನು ಶನಿವಾರದಿಂದ ವ್ಯಾಪಕವಾಗಿ ಹಂಚಿಕೊಳ್ಳಲಾಗಿದೆ. ಅಧಿಕಾರಶಾಹಿಗಳು ರಾಜಕಾರಣಿಗಳನ್ನು ನಿಯಂತ್ರಿಸುತ್ತಾರೆ ಎಂದು ನೀವು ಭಾವಿಸುತ್ತೀರಾ? ಇಲ್ಲ. ಮೊದಲು ಖಾಸಗಿಯಾಗಿ ಚರ್ಚೆಗಳು ನಡೆಯುತ್ತವೆ ಹಾಗೂ ನಂತರ ಅಧಿಕಾರಶಾಹಿ ಒಂದು ಕಡತವನ್ನು ತಯಾರಿಸಿ ಅದನ್ನು ಪಡೆಯುತ್ತದೆ. 11 ವರ್ಷಗಳ ಕಾಲ ನಾನು ಕೇಂದ್ರ ಸಚವೆ

‘ನಮ್ಮ‌ಚಪ್ಪಲಿ ಹೆಕ್ಕಲಷ್ಟೇ ಅಧಿಕಾರಿಗಳು ಇರುವುದು’- ವಿವಾದಾತ್ಮಕ ಹೇಳಿಕೆ ನೀಡಿದ ಉಮಾಭಾರತಿ Read More »

ರಾಜ್ಯದಲ್ಲಿ ‘ಆಪರೇಷನ್ ಹಸ್ತ’ದ ದಾಳ ಉರುಳಿಸ್ತಿದೆ ಕಾಂಗ್ರೆಸ್| ಆತಂಕ ವ್ಯಕ್ತಪಡಿಸಿದ ಯಡಿಯೂರಪ್ಪ| ಡಿಕೆಶಿ ಕುರಿತು ಅಲರ್ಟ್ ಆಗಿರಲು ಮಾಜಿ ಸಿಎಂ ಸೂಚನೆ|

ಬೆಂಗಳೂರು: ಯಾರು ಕೂಡ ವಿಪಕ್ಷಗಳನ್ನ ಹಗುರವಾಗಿ ತಗೋಬೇಡಿ. ಕಾಂಗ್ರೆಸಿನವರು ಹೊಂಚು ಹಾಕಿ ಕುಳಿತಿದ್ದಾರೆ. ಕಾಂಗ್ರೆಸ್ ಮುಖಂಡರು ಬಿಜೆಪಿಯವರನ್ನು ಸಂಪರ್ಕಿಸುತ್ತಿದ್ದಾರೆ. ತಮ್ಮ ಪಕ್ಷಕ್ಕೆ ಸೆಳೆಯಲು ಯತ್ನಿಸುತ್ತಿದ್ದಾರೆ. ಹೀಗಾಗಿ ನಮ್ಮ ಪಕ್ಷವೂ ಬಲಗೊಳ್ಳಬೇಕಾಗಿದೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ದಾವಣಗೆರೆಯಲ್ಲಿ ನಡೆದ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಈ ಮಾತು ಹೇಳಿದ್ದಾರೆ. ಜನರಿಗೆ ನಮ್ಮ ಕಾರ್ಯಕ್ರಮ ಮುಟ್ಟಬೇಕಿದೆ. ಅದಕ್ಕಾಗಿ ತಳಮಟ್ಟದಿಂದಲೇ ಕೆಲಸ ಆಗಬೇಕಾಗಿದೆ. ಹಿಂದುಳಿದವರು, ಪರಿಶಿಷ್ಟ ಜಾತಿ, ಪರಿಶಿಷ್ಟ ಜನಾಂಗದ ಮತಗಳನ್ನು ಸೆಳೆಯಲು ಅವರ ನಾಯಕರನ್ನು

ರಾಜ್ಯದಲ್ಲಿ ‘ಆಪರೇಷನ್ ಹಸ್ತ’ದ ದಾಳ ಉರುಳಿಸ್ತಿದೆ ಕಾಂಗ್ರೆಸ್| ಆತಂಕ ವ್ಯಕ್ತಪಡಿಸಿದ ಯಡಿಯೂರಪ್ಪ| ಡಿಕೆಶಿ ಕುರಿತು ಅಲರ್ಟ್ ಆಗಿರಲು ಮಾಜಿ ಸಿಎಂ ಸೂಚನೆ| Read More »

ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ದಾವಣಗೆರೆ : ಬೆಂಗಳೂರಿನಲ್ಲಿ ಒಂದೇ ಕುಟುಂಬದ ಐವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾಸುವ ಮುನ್ನವೇ ದಾವಣಗೆರೆಯಲ್ಲಿ ಮತ್ತೊಂದು ಘಟನೆ ನಡೆದಿದ್ದು, ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ದಾವಣಗೆರೆಯ ಭರತ್ ಕಾಲೋನಿಯ ಕೃಷ್ಣಾ ನಾಯ್ಕ್, ಸುಮಾ, ಧ್ರುವ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಕೃಷ್ಣಾ ನಾಯ್ಕ್ ಪತ್ನಿ ಮತ್ತು ಮಗನಿಗೆ ವಿಷ ಕುಡಿಸಿ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಸದ್ಯ ಮಾಹಿತಿ ತಿಳಿದು ಸ್ಥಳಕ್ಕೆ ಅಗಮಿಸಿದ ಆರ್ ಎಂಸಿ ಠಾಣೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಒಂದೇ ಕುಟುಂಬದ ಮೂವರು ಆತ್ಮಹತ್ಯೆ Read More »

ಡಿ.ವಿ ಸದಾನಂದ ಗೌಡರದ್ದು ಎನ್ನಲಾದ ಸೆಕ್ಸ್ ವಿಡಿಯೋ ವೈರಲ್?

ಮಂಗಳೂರು: ರಮೇಶ್ ಜಾರಕಿಹೊಳಿ ಸೆಕ್ಸ್ ವಿಡಿಯೋ ವೈರಲ್ ಆದ ಬಳಿಕ ಕೇಂದ್ರ ಮಾಜಿ ಸಚಿವ, ಬಿಜೆಪಿಯ ಪ್ರಭಾವಿ ಮುಖಂಡ, ರಾಜ್ಯದ ಮಾಜಿ ಮುಖ್ಯಮಂತ್ರಿ ಸದಾನಂದ ಗೌಡರನ್ನು ಹೋಲುವ ವ್ಯಕ್ತಿಯ ನಗ್ನ ದೃಶ್ಯಾವಳಿಯ ವಿಡಿಯೋವೊಂದು ವೈರಲ್ ಆಗಿದೆ. ಕಳೆದ ಹಲವು ವರ್ಷಗಳಿಂದ ಸದಾನಂದ ಗೌಡರ ವಿಡಿಯೋ ಇದೆ ಎಂದು ಸುದ್ದಿ ಹಬ್ಬುತ್ತಿದ್ದು, ಇದೀಗ ನಿಜವಾಗುವ ಮೂಲಕ ಸದಾನಂದ ಗೌಡರು ಕೂಡಾ ರಮೇಶ್ ಜಾರಕಿಹೋಳಿ ಸಾಲಿಗೆ ಸೇರ್ಪಡೆಯಾಗಿದ್ದಾರೆಯೇ ಎಂಬ ಅನುಮಾನ ಕಾಡುತ್ತಿದೆ. ವಿಡಿಯೋದಲ್ಲಿ ಅದು ತೋರಿಸಿ ಇದು ತೋರಿಸಿ ಎಂದು

ಡಿ.ವಿ ಸದಾನಂದ ಗೌಡರದ್ದು ಎನ್ನಲಾದ ಸೆಕ್ಸ್ ವಿಡಿಯೋ ವೈರಲ್? Read More »

‘ಗಾಂಧೀಜಿಯನ್ನೇ ಬಿಟ್ಟಿಲ್ಲ ನಿಮ್ಮನ್ನು ಬಿಡ್ತೇವಾ’ ಎಂದವರನ್ನು ಪೊಲೀಸರು ಬಿಟ್ಟಿಲ್ಲ!| ಹಿಂದೂ ಮಹಾಸಭಾ ಪ್ರಧಾನ‌ ಕಾರ್ಯದರ್ಶಿ ಧರ್ಮೇಂದ್ರ ಅರೆಸ್ಟ್|

ಮಂಗಳೂರು: ಮಹಾತ್ಮಾ ಗಾಂಧೀಜಿಯವರ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ಹಿಂದೂ ಮಹಾಸಭಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರ ಅವರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ದೇವಾಲಯ ಕೆಡವಿದ ವಿಚಾರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಹಿಂದೂ ಮಹಾಸಭಾ ಮುಖಂಡ ಧರ್ಮೇಂದ್ರ ಬೆದರಿಕೆ ಹಾಕಿದ್ದರು. ತಮ್ಮ ಮಾತು ವಿವಾದದ ಸ್ವರೂಪ ಪಡೆದುಕೊಂಡಂತೆಯೇ ಹೇಳಿಕೆ ಕುರಿತು ಕ್ಷಮೆಯಾಚಿಸಿದ್ದರು. ಹಿಂದೂಗಳ ಮೇಲೆ ನಡೆದ ದಾಳಿ ಖಂಡಿಸಿ ಗಾಂಧೀಜಿಯನ್ನೇ ಹತ್ಯೆ ಮಾಡಿದ್ದೇವೆ. ಇನ್ನು ನೀವು ಯಾವ ಲೆಕ್ಕ? ಎಂದು ಮಂಗಳೂರಿನಲ್ಲಿ ಹಿಂದೂ ಮಹಾಸಭಾ ಮುಖಂಡ

‘ಗಾಂಧೀಜಿಯನ್ನೇ ಬಿಟ್ಟಿಲ್ಲ ನಿಮ್ಮನ್ನು ಬಿಡ್ತೇವಾ’ ಎಂದವರನ್ನು ಪೊಲೀಸರು ಬಿಟ್ಟಿಲ್ಲ!| ಹಿಂದೂ ಮಹಾಸಭಾ ಪ್ರಧಾನ‌ ಕಾರ್ಯದರ್ಶಿ ಧರ್ಮೇಂದ್ರ ಅರೆಸ್ಟ್| Read More »

ಮಾದ್ಯಮಗಳ ಮುಂದೆ ಬಿಲ್ಡಪ್ ಬೇಡ, ವೈಯಕ್ತಿಕ ಪ್ರದರ್ಶನ ಬದಿಗಿರಿಸಿ| ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್ ನೀಡಿದ‌ ಸಿಎಂ

ಬೆಂಗಳೂರು: ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಮಹತ್ವದ ಸೂಚನೆಯೊಂದನ್ನು ನೀಡಿದೆ. ಅನಧಿಕೃತ ಹೇಳಿಕೆಗಳನ್ನ ನೀಡದಂತೆ ಮತ್ತು ಸರ್ಕಾರಿ ಕಾರ್ಯಕ್ರಮಗಳು ವೈಯಕ್ತಿಕ ಪ್ರದರ್ಶನಗಳಂತೆ ತೋರ್ಪಡಿಸಿಕೊಳ್ಳಬಾರದು ಎಂದು ಹೇಳಿದೆ. ಸರ್ಕಾರಿ ಅಧಿಕಾರಿಗಳು ಅಧಿಕೃತ ಕರ್ತವ್ಯಗಳನ್ನು ನಿರ್ವಹಿಸುವುದನ್ನು ಹೊರತುಪಡಿಸಿ, ಪತ್ರಿಕಾಗೋಷ್ಠಿ/ಪತ್ರಿಕಾ ಪ್ರಕಟಣೆ ಮೂಲಕ ಅನಪೇಕ್ಷಿತ ಹೇಳಿಕೆಗಳನ್ನು ನೀಡುವುದನ್ನು, ಕುಂದು ಕೊರತೆಗಳನ್ನು ವ್ಯಕ್ತಪಡಿಸಲು ಮಾಧ್ಯಮಗಳನ್ನು ಬಳಸುವುದನ್ನು ಸರ್ಕಾರ ನಿಷೇಧಿಸಿದೆ. ಹಾಗೆಯೇ, ಸಾಮಾಜಿಕ ಮಾಧ್ಯಮಗಳ ಮೂಲಕ ಇಲಾಖೆಯ/ಸರ್ಕಾರದ ಸಾಧನೆಗಳನ್ನು, ವೈಯಕ್ತಿಕ ಸಾಧನೆಗಳೆಂಬಂತೆ ಪ್ರದರ್ಶಿಸುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಪ್ರಸಾರ ಮಾಡಬೇಕಾದ

ಮಾದ್ಯಮಗಳ ಮುಂದೆ ಬಿಲ್ಡಪ್ ಬೇಡ, ವೈಯಕ್ತಿಕ ಪ್ರದರ್ಶನ ಬದಿಗಿರಿಸಿ| ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್ ನೀಡಿದ‌ ಸಿಎಂ Read More »

ಮಹಾತ್ಮ ಗಾಂಧಿಯನ್ನೇ‌ ಬಿಟ್ಟಿಲ್ಲ, ಇನ್ನು ನಿಮ್ಮನ್ನು ಬಿಡ್ತೇವಾ?, ರಾಜ್ಯ ಸರ್ಕಾರದ್ದು ತಾಲಿಬಾನ್ ಸಂಸ್ಕೃತಿಗಿಂತ ಕೀಳು- ಕಿಡಿಕಾರಿದ ಹಿಂದೂ ಮಹಾ ಸಭಾ

ಮಂಗಳೂರು: ಹಿಂದೂ ವಿರೋಧಿಯಾಗಿದ್ದರೂ ಎಂಬ ಕಾರಣಕ್ಕೆ ಗಾಂಧೀಜಿಯನ್ನೆ ಬಿಟ್ಟಿಲ್ಲ , ಇನ್ನು ನಿಮ್ಮನ್ನು ಬಿಡುತ್ತೇವೆಯೇ? ಎಂದು ಅಖಿಲ ಭಾರತ ಹಿಂದೂ ಮಹಾಸಭಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರ ಅವರು ಬಿಜೆಪಿ ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ದೇವಸ್ಥಾನ ಒಡೆದ ಬಿಜೆಪಿ ಸರಕಾರ ಹಿಂದೂಗಳ ಮನಸ್ಸಿಗೆ ನೋವನ್ನುಂಟು ಮಾಡಿದೆ. ಹಿಂದೂ ವಿರೋಧಿಯಾಗಿದ್ದರೂ ಎಂಬ ಕಾರಣಕ್ಕೆ ಗಾಂಧೀಜಿಯನ್ನೆ ಬಿಟ್ಟಿಲ್ಲ ನಾವು. ಅವರನ್ನು ಹತ್ಯೆ ಮಾಡಲಾಯಿತು. ಇನ್ನು ನಿಮ್ಮನ್ನು ಬಿಡುತ್ತೇವಾ ಎಂದು ಪ್ರಶ್ನಿಸಿದ್ದಾರೆ. ಬಿಜೆಪಿ ಸರಕಾರಕ್ಕೆ ನೈತಿಕತೆ

ಮಹಾತ್ಮ ಗಾಂಧಿಯನ್ನೇ‌ ಬಿಟ್ಟಿಲ್ಲ, ಇನ್ನು ನಿಮ್ಮನ್ನು ಬಿಡ್ತೇವಾ?, ರಾಜ್ಯ ಸರ್ಕಾರದ್ದು ತಾಲಿಬಾನ್ ಸಂಸ್ಕೃತಿಗಿಂತ ಕೀಳು- ಕಿಡಿಕಾರಿದ ಹಿಂದೂ ಮಹಾ ಸಭಾ Read More »

ದೇವಾಲಯ ಧ್ವಂಸ ಪ್ರಕರಣ – ರಾಜ್ಯ ಸರಕಾರದ ವಿರುದ್ದ ಅಸಮಾಧಾನ ಹೊರ ಹಾಕಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಉಡುಪಿ ಸೆಪ್ಟೆಂಬರ್ 17: ನಂಜನಗೂಡು ದೇವಸ್ಥಾನ ಧ್ವಂಸ ಪ್ರಕರಣ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ದೇವಸ್ಥಾನಗಳನ್ನು ಕೆಡವಿದರೆ ನಮಗೆ ಒಳ್ಳೆದಾಗಲ್ಲ ಎಂದು ರಾಜ್ಯ ಸರಕಾರದ ಕ್ರಮದ ವಿರುದ್ದ ತಮ್ಮ ಅಸಮಧಾನ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶ್ರದ್ಧಾಕೇಂದ್ರಗಳ ಬಗ್ಗೆ ಜನರ ನಂಬಿಕೆ ಜಾಸ್ತಿ ಇರುತ್ತದೆ. ಭಕ್ತಿ ಭಾವ ಪ್ರೀತಿ ಜಾಸ್ತಿ ಇರುವ ಕೇಂದ್ರಗಳನ್ನು ಕೆಡವಿದಾಗ ಭಕ್ತರ ಭಾವನೆಗೆ ನೋವಾದಾಗ ಪ್ರತಿಭಟನೆ ನಡೆಸುತ್ತಾರೆ. ಯಾವುದೇ ಸಮುದಾಯ, ಧರ್ಮಕ್ಕೆ ನೋವುಂಟು ಮಾಡಿದರೆ ನಮಗೆ ಒಳ್ಳೆಯದಾಗಲ್ಲ

ದೇವಾಲಯ ಧ್ವಂಸ ಪ್ರಕರಣ – ರಾಜ್ಯ ಸರಕಾರದ ವಿರುದ್ದ ಅಸಮಾಧಾನ ಹೊರ ಹಾಕಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ Read More »

ರಾಷ್ಟ್ರೀಯ ನಿರುದ್ಯೋಗ ದಿನ ಆಚರಿಸಿದ ಯುವ ಕಾಂಗ್ರೆಸ್ – ಬೃಹತ್ ಪ್ರತಿಭಟನಾ ಜಾಥ ಆಯೋಜನೆ

ಬೆಂಗಳೂರು: ದೇಶದ ಯುವ ಸಮೂಹ ಸೇರಿದಂತೆ ಎಲ್ಲಾ ವರ್ಗಗಳನ್ನು ಅತೀವ ಸಂಕಷ್ಟಕ್ಕೆ ದೂಡಿರುವ, ಅತಿ ಹೆಚ್ಚು ನಿರುದ್ಯೋಗ ಸೃಷ್ಟಿ ಮಾಡಿರುವ ಪ್ರಧಾನಮಂತ್ರಿ ನರೇಂದ್ರಮೋದಿ ನೇತೃತ್ವದ ಎನ್.ಡಿ.ಎ ಸರ್ಕಾರದ ವಿರುದ್ಧ ಪ್ರದೇಶ ಯುವ ಕಾಂಗ್ರೆಸ್ಸಿನಿಂದ ರಾಷ್ಟ್ರೀಯ ನಿರುದ್ಯೋಗ ದಿನ ಆಚರಿಸಲಾಯಿತು. ನರೇಂದ್ರ ಮೋದಿ ಅವರ ಜನ್ಮ ದಿನವನ್ನು ರಾಷ್ಟ್ರೀಯ ನಿರುದ್ಯೋಗ ದಿನವನ್ನಾಗಿ ಆಚರಿಸುತ್ತಿದ್ದು, ಕೇಂದ್ರ ಸರ್ಕಾರದ ವಿರುದ್ಧ ಯುವ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಯುವ ಕಾಂಗ್ರೆಸ್ಸಿನ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್ ಬಿ.ವಿ ಮತ್ತು ರಾಜ್ಯ ಯುವ ಕಾಂಗ್ರೆಸ್

ರಾಷ್ಟ್ರೀಯ ನಿರುದ್ಯೋಗ ದಿನ ಆಚರಿಸಿದ ಯುವ ಕಾಂಗ್ರೆಸ್ – ಬೃಹತ್ ಪ್ರತಿಭಟನಾ ಜಾಥ ಆಯೋಜನೆ Read More »