ರಾಜ್ಯ ಸಚಿವ ಸಂಪುಟ ನಾಳೆಯೇ ಫೈನಲ್, ಎಲ್ಲರೂ ಸಚಿವರಾಗಲು ಸಾಧ್ಯವಿಲ್ಲ- ಸಿಎಂ ಬೊಮ್ಮಾಯಿ
ನವದೆಹಲಿ: ಇಂದು ಸಂಜೆ ಅಥವಾ ನಾಳೆ ಸಚಿವ ಸಂಪುಟ ರಚನೆ ಫೈನಲ್ ಆಗಲಿದೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಬ್ಯಾಲೆನ್ಸ್ ಸಂಪುಟ ರಚನೆಗೆ ಒತ್ತು ನೀಡಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ, ದೆಹಲಿಗೆ ಬಂದ ಶಾಸಕರ ಜೊತೆಯೂ ಚರ್ಚಿಸಿದ್ದೇನೆ. ಎಲ್ಲಾ ಶಾಸಕರು ಸಚಿವರಾಗಲು ಸಾಧ್ಯವಾಗದು. ಪ್ರಾದೇಶಿಕ ಸಮತೋಲನ ಕಾಪಾಡುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಯಾವೆಲ್ಲ ಆಧಾರದ ಮೇಲೆ ಹಾಗೂ ಎಷ್ಟು ಹಂತದಲ್ಲಿ ಸಂಪುಟ ರಚನೆ ಮಾಡಬೇಕು ಎಂಬ ಬಗ್ಗೆ ವರಿಷ್ಠರನ್ನು ಭೇಟಿಯಾಗಿ […]
ರಾಜ್ಯ ಸಚಿವ ಸಂಪುಟ ನಾಳೆಯೇ ಫೈನಲ್, ಎಲ್ಲರೂ ಸಚಿವರಾಗಲು ಸಾಧ್ಯವಿಲ್ಲ- ಸಿಎಂ ಬೊಮ್ಮಾಯಿ Read More »