ರೈತರಿಗೆ ಗುಡ್ ನ್ಯೂಸ್ ನೀಡಿದ ಸಚಿವ ಸೋಮಶೇಖರ್| ಮತ್ತೊಮ್ಮೆ ಅವಳು ರೈತರ ಬಾಗಿಲಿಗೆ ಬರಲುದ್ದಾಳೆ…!
ಚಾಮರಾಜನಗರ : ರಾಜ್ಯದ ಜನತೆಗೆ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಮತ್ತೊಂದು ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿ ಯಶಸ್ವಿನಿ ವಿಮಾ ಯೋಜನೆಯನ್ನು ಮತ್ತೆ ಜಾರಿಗೆ ತರಲು ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಎಸ್.ಟಿ. ಸೋಮಶೇಖರ್, ಯಶಸ್ವಿನಿ ಯೋಜನೆಯನ್ನು ಆಯುಷ್ಮಾನ್ ಯೋಜನೆ ಜೊತೆ ವಿಲೀನಗೊಳಿಸಲಾಗಿದೆ. ಈಗ ಅದನ್ನು ಪ್ರತ್ಯೇಕಿಸಲು 300 ಕೋಟಿ ರೂ ಬೇಕಾಗಿರುವುದರಿಂದ ಇಲಾಖೆಯವರು ಒಪ್ಪಿರಲಿಲ್ಲ, ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಎರಡು ಬಾರಿ ಬಜೆಟ್ ನಲ್ಲಿ ಸೇರಿಸಲು ಪ್ರಯತ್ನಿಸಿದ್ದೆ, ಕಾರಣಾಂತರಗಳಿಂದ ಆಗಿರಲಿಲ್ಲ ಈಗ […]
ರೈತರಿಗೆ ಗುಡ್ ನ್ಯೂಸ್ ನೀಡಿದ ಸಚಿವ ಸೋಮಶೇಖರ್| ಮತ್ತೊಮ್ಮೆ ಅವಳು ರೈತರ ಬಾಗಿಲಿಗೆ ಬರಲುದ್ದಾಳೆ…! Read More »









