ಹೆಚ್.ಡಿ.ಕೆ ಬಳಿಕ ಕರ್ನಾಟಕದ ಸಿಎಂ ಪಟ್ಟವೇರಿದ ಮತ್ತೋರ್ವ ಮಾಜಿ ಮುಖ್ಯಮಂತ್ರಿ ಪುತ್ರ| ಬಸವರಾಜ ಬೊಮ್ಮಾಯಿ ನಡೆದು ಬಂದ ದಾರಿ|
ಬೆಂಗಳೂರು: ತೀವ್ರ ಪೈಪೋಟಿ, ಕುತೂಹಲ, ಲಾಭಿ, ರಾಜಕೀಯ ಮೇಲಾಟಗಳ ನಡುವೆ ಕೊನೆಗೂ ಕರ್ನಾಟಕದಲ್ಲಿ ಬಿಜೆಪಿಯ ಹೊಸ ಅಲೆ ಮತ್ತೆ ಮೂಡಿದೆ. ಬಿಜೆಪಿ ಹೈಕಮಾಂಡ್ ಅಳೆದು, ತೂಗಿ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿಯವರನ್ನು ಆಯ್ಕೆ ಮಾಡಿದೆ. ಲಿಂಗಾಯತ ವರ್ಗದಿಂದ ಮುಖ್ಯಮಂತ್ರಿಯಾಗಿದ್ದ ಪ್ರಬಲ ಯಡಿಯೂರಪ್ಪರನ್ನು ರಾಜೀನಾಮೆ ಕೊಡಿಸಿ, ಅವರದ್ದೇ ಆಪ್ತ ಬಸವರಾಜ ಬೊಮ್ಮಾಯಿಯವರನ್ನು ಆಯ್ಕೆ ಮಾಡಿದ್ದು, ಮಾಜಿ ಸಿಎಂ ಗೂ ಖುಷಿ ತಂದಿದೆ. ಜೊತೆಗೆ ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ಮತ್ತೋರ್ವ ಮಾಜಿ ಸಿಎಂ ಪುತ್ರ ರಾಜ್ಯದ ಚುಕ್ಕಾಣಿ ಹಿಡಿದಿದ್ದಾರೆ. ಈ […]