ರಾಜಕೀಯ

ಮಡಿಕೇರಿ: ಮನೆಯಿಂದಲೆ ಮತದಾನ| ಶೇ.41 ರಷ್ಟು ಸಾಧನೆ

ಸಮಗ್ರ ನ್ಯೂಸ್: ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ರ ಸಂಬಂಧ ವಯಸ್ಸು 85 ಮೀರಿರುವ ಹಿರಿಯ ನಾಗರೀಕರು(ಎವಿಎಸ್‍ಸಿ), ವಿಕಲಚೇತನರು (ಎವಿಪಿಡಿ) ಮತ್ತು ಕೋವಿಡ್ ಶಂಕಿತ/ಬಾಧಿತ ವ್ಯಕ್ತಿಗಳನ್ನು (ಎವಿಸಿಒ) ಮತ್ತು ಅಗತ್ಯ ಸೇವೆಗಳ ಮೇರೆ ನಿಯೋಜನೆಗೊಂಡಿರುವ (ಎವಿಇಎಸ್) ವ್ಯಕ್ತಿಗಳನ್ನು ಗೈರು ಹಾಜರಿ ಮತದಾರರು ಎಂದು ಪರಿಗಣಿಸಲಾಗುತ್ತದೆ. ಈ ಗೈರು ಹಾಜರಿ ಮತದಾರರು ಮತದಾನದ ಹಕ್ಕಿನಿಂದ ವಂಚಿತರಾಗಬಾರದೆಂಬುದನ್ನು ಗಮನದಲ್ಲಿರಿಸಿ ಇವರುಗಳಿಗೆ ಮನೆಯಿಂದಲೆ ಮತದಾನ (ಹೋಮ್ ವೋಟಿಂಗ್) ಮಾಡುವ ಸೌಲಭ್ಯ ಕರ್ಣಾಟಕ ಸರಕಾರವು ಕಲ್ಪಿಸಲಾಗಿರುತ್ತದೆ. ಅದರಂತೆ ಮನೆಯಿಂದಲೆ ಮತದಾನ(ಹೋಮ್ ವೋಟಿಂಗ್) ಕಾರ್ಯಕ್ಕೆ ಇಬ್ಬರು […]

ಮಡಿಕೇರಿ: ಮನೆಯಿಂದಲೆ ಮತದಾನ| ಶೇ.41 ರಷ್ಟು ಸಾಧನೆ Read More »

Lokasabha election; ಬಲ್ಲವರ‌ ಜಿಲ್ಲೆಯಲ್ಲಿ ಬಿಲ್ಲವರೇ ನಿರ್ಣಾಯಕ| ಒಗ್ಗಟ್ಟು ಪ್ರದರ್ಶಿಸಿದರೆ ಒಡೆಯಲಿದೆ ಬಿಜೆಪಿ ಭದ್ರಕೋಟೆ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಪ್ರಚಾರ ಕಾರ್ಯ ಜೋರಾಗಿದೆ. ಈ ನಡುವೆ ಬುದ್ದಿವಂತರ ಜಿಲ್ಲೆ ದಕ್ಷಿಣ ಕನ್ನಡದಲ್ಲಿ ಬಿಲ್ಲವ ಮತಗಳೇ ನಿರ್ಣಾಯಕವಾಗಿದ್ದು, ಬಿಲ್ಲವ ವೋಟ್ ಛಿದ್ರವಾಗದಂತೆ ಮತಗಳನ್ನು ಭದ್ರಪಡಿಸಲು ಬಿಜೆಪಿ – – ಕಾಂಗ್ರೆಸ್ ಎಲ್ಲಾ ರೀತಿಯ ಪ್ರಯತ್ನ ಮಾಡಲಾಗುತ್ತಿದೆ. ಇದೇ ಸ್ಟ್ರಾಟಜಿಯನ್ನು ಮುಂದುವರಿಸಿರುವ ಬಿಜೆಪಿ ಪ್ರಧಾನಿ ನರೇಂದ್ರ ಮೋದಿಯವರಿಂದ ರೋಡ್ ಶೋನಲ್ಲಿ ನಾರಾಯಣ ಗುರುಗಳಿಗೆ ಗೌರವ ಸಹ ನೀಡಲಾಗಿದೆ. ಬಿಜೆಪಿಗೆ ಬಿಲ್ಲವ ಸಮಾಜದ ಪ್ರಭಾವಿ ನಾಯಕ ಪದ್ಮರಾಜ್ ಕಾಂಗ್ರೆಸ್ ನ

Lokasabha election; ಬಲ್ಲವರ‌ ಜಿಲ್ಲೆಯಲ್ಲಿ ಬಿಲ್ಲವರೇ ನಿರ್ಣಾಯಕ| ಒಗ್ಗಟ್ಟು ಪ್ರದರ್ಶಿಸಿದರೆ ಒಡೆಯಲಿದೆ ಬಿಜೆಪಿ ಭದ್ರಕೋಟೆ Read More »

ಬಿಜೆಪಿಗೆ ಗುಡ್ ಬೈ ಹೇಳಿದ ಸಂಗಣ್ಣ ಕರಡಿ| ಇಂದು ಕಾಂಗ್ರೆಸ್‌ ಸೇರ್ಪಡೆ?

ಸಮಗ್ರ ನ್ಯೂಸ್: ಚುನಾವಣೆಗೆ ಇನ್ನೇನೂ ದಿನಗಣನೆ ಬಾಕಿ ಇದೇ ಇದೇ ಸಂದರ್ಭದಲ್ಲಿ ಸಂಸದ ಸಂಗಣ್ಣ ಕರಡಿ ಅವರು ಲೋಕಸಭಾ ಸ್ಥಾನ ಹಾಗೂ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ನೀಡಿದ್ದಾರೆ. ಇಂದು (ಎ.17) ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಕಾಂಗ್ರೆಸ್‌ ಸೇರ್ಪಡೆಯಾಗುವುದು ಬಹುತೇಕ ಖಚಿತ ಎನ್ನಲಾಗಿದೆ. ಕೊಪ್ಪಳ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ ಬಯಸಿದ್ದ ಹಾಲಿ ಸಂಸದ ಸಂಗಣ್ಣ ಕರಡಿ ಅವರಿಗೆ ಟಿಕೆಟ್‌ ನಿರಾಕರಿಸಲಾಗಿತ್ತು. ಅವರ ಬದಲಿಗೆ ಡಾ‌. ಬಸವರಾಜ ಕ್ಯಾವಟೋರ್ ಅವರಿಗೆ ಟಿಕೆಟ್‌ ನೀಡಿದ್ದರಿಂದ ಅಸಮಾಧಾನ ಇತ್ತು. ಮಾಜಿ

ಬಿಜೆಪಿಗೆ ಗುಡ್ ಬೈ ಹೇಳಿದ ಸಂಗಣ್ಣ ಕರಡಿ| ಇಂದು ಕಾಂಗ್ರೆಸ್‌ ಸೇರ್ಪಡೆ? Read More »

ಮೈತ್ರಿ ಸಮಾವೇಶದಲ್ಲಿ ಕಾಂಗ್ರೆಸ್ ಕಾರ್ಯಕರ್ತೆಯರ ಹೈಡ್ರಾಮಾ| ದೇವೇಗೌಡರ ವಿರುದ್ಧ ಧಿಕ್ಕಾರ ಘೋಷಣೆ

ಸಮಗ್ರ ನ್ಯೂಸ್: ನಿನ್ನೆ ತುಮಕೂರಿನಲ್ಲಿ ನಡೆದ ಬಿಜೆಪಿ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಕಾರ್ಯಕರ್ತೆಯರು ಹೈಡ್ರಾಮಾ ಸೃಷ್ಟಿಸಿದ ಘಟನೆ ನಡೆದಿದೆ. ಮಾಜಿ ಪ್ರಧಾನಿ ದೇವೇಗೌಡ ಅವರಿದ್ದ ವೇದಿಕೆಗೆ ನುಗ್ಗಿ ಗೊಂದಲ ಸೃಷ್ಟಿಸಿದ ಕಾಂಗ್ರೆಸ್ ಕಾರ್ಯಕರ್ತೆಯರು, ಕುಮಾರಸ್ವಾಮಿ ಹಾಗೂ ದೇವೇಗೌಡರ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿದ್ದಾರೆ. ತುಮಕೂರಿನ ಕುಂಚಿಟಿಗರ ಸಭಾಭವನದಲ್ಲಿ ನಡೆಯುತ್ತಿದ್ದ ಮೈತ್ರಿ ಸಮಾವೇಶದಲ್ಲಿ ಕಾರ್ಯಕರ್ತೆಯರ ಸೋಗಿನಲ್ಲಿ ಬಂದು ಸಭೆಯಲ್ಲಿ ಕೂತಿದ್ದ ಇಬ್ಬರು ಕಾಂಗ್ರೆಸ್ ಕಾರ್ಯಕರ್ತೆಯರು ಆಕ್ರೋಶ ಹೊರಹಾಕಿದ್ದಾರೆ. ಮಾಜಿ ಸಿಎಂ ಕುಮಾರಸ್ವಾಮಿಯವರು, ಗ್ಯಾರಂಟಿಗಳಿಂದ ಗ್ರಾಮೀಣ ಮಹಿಳೆಯರು ದಾರಿ ತಪ್ಪುತ್ತಿದ್ದಾರೆ ಎಂಬ

ಮೈತ್ರಿ ಸಮಾವೇಶದಲ್ಲಿ ಕಾಂಗ್ರೆಸ್ ಕಾರ್ಯಕರ್ತೆಯರ ಹೈಡ್ರಾಮಾ| ದೇವೇಗೌಡರ ವಿರುದ್ಧ ಧಿಕ್ಕಾರ ಘೋಷಣೆ Read More »

ಪ್ರಚಾರದಲ್ಲಿ ಭಾಗಿಯಾದ ಮಹಿಳೆಯರಿಗೆ ಹಣ ಹಂಚಿದ ಕಾಂಗ್ರೆಸ್ ಮುಖಂಡರು

ಸಮಗ್ರ ನ್ಯೂಸ್: ಸಂಸತ್ ಸಮರದ ಅಖಾಡದಲ್ಲಿ ಈಗ ಕಾಂಚಾಣದ ಸದ್ದು ಜೋರಾಗಿದೆ. ವಿಜಯಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜು ಆಲಗೂರ ಇಂದು ನಾಮಪತ್ರ ಸಲ್ಲಿಸಿದ್ದಾರೆ. ಈ ಸಂಧರ್ಭದಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಜನ ಸೇರಿದ್ದರು. ನಂತರ ಸಚಿವರು, ಅಭ್ಯರ್ಥಿ, ಮುಖಂಡರು ರ್ಯಾಲಿ ನಡೆಸಿದರು ಈ ರ್ಯಾಲಿಯಲ್ಲಿ ಭಾಗಿಯಾದ ಮಹಿಳೆಯರಿಗೆ ಸ್ಥಳೀಯ ಮುಖಂಡನೊಬ್ಬ ಹಣ ಹಂಚುತ್ತಿದ್ದಾನೆ. ಆತನಿಂದ ಬಂಜಾರಾ ಸಮುದಾಯಕ್ಕೆ ಸೇರಿದ ಮಹಿಳೆಯರು ಹಣ ಪಡೆದುಕೊಳ್ಳುತ್ತಿದ್ದಾರೆ. ಈ ಮುಖಂಡ ಎಲ್ಲ ಮಹಿಳೆಯರಿಗೆ ಮತ್ತು ಪುರುಷರಿಗೆ ಹಣ ಹಂಚಿರುವುದು ಬೆಳಕಿಗೆ ಬಂದಿದೆ. ಪ್ರಚಾರದ

ಪ್ರಚಾರದಲ್ಲಿ ಭಾಗಿಯಾದ ಮಹಿಳೆಯರಿಗೆ ಹಣ ಹಂಚಿದ ಕಾಂಗ್ರೆಸ್ ಮುಖಂಡರು Read More »

ಗೀತಾ ಶಿವರಾಜ್ ಕುಮಾರ್ ರ‍್ಯಾಲಿ ವೇಳೆ ಎಲ್ಇಡಿ ಬೋರ್ಡ್ ಕುಸಿದು ನಾಲ್ವರಿಗೆ ಗಾಯ

ಸಮಗ್ರ ನ್ಯೂಸ್: ಎ. 15ರಂದು ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಅವರು ನಾಮಪತ್ರ ಸಲ್ಲಿಸಿ ನಂತರ ರ‍್ಯಾಲಿ ನಡೆಸಿದರು. ಇದೇ ವೇಳೆ ಎಲ್ಇಡಿ ಡಿಸ್ಪ್ಲೇ ಬೋರ್ಡ್ ಕುಸಿದು ಬಿದ್ದು ಖಾಸಗಿ ನ್ಯೂಸ್‌ ಚಾನೆಲ್‌ ವರದಿಗಾರ, ಮಹಿಳೆ ಸೇರಿ ನಾಲ್ವರು ಗಾಯಗೊಂಡಿರುವ ಘಟನೆ ಶಿವಮೊಗ್ಗದ ಗಾಂಧಿ ಬಜಾರ್‌ನಲ್ಲಿ ನಡೆದಿದೆ. ಏಕಾಏಕಿ ಎಲ್ಇಡಿ ಡಿಸ್ಪ್ಲೇ ಬೋರ್ಡ್ ಬಿದ್ದಿದ್ದು, ಇದರಿಂದ ಮೆರವಣಿಗೆಗೆ ಆಗಮಿಸಿದ ವ್ಯಕ್ತಿಗೆ ತೀವ್ರವಾಗಿ ಪೆಟ್ಟು ಬಿದ್ದು, ತಲೆಯಿಂದ ರಕ್ತ ಸುರಿದಿದೆ. ಗಾಯಾಳುಗಳನ್ನು ಕಂಡು ಕಾಣದಂತೆ ಕಾಂಗ್ರೆಸ್ ಮುಖಂಡರು

ಗೀತಾ ಶಿವರಾಜ್ ಕುಮಾರ್ ರ‍್ಯಾಲಿ ವೇಳೆ ಎಲ್ಇಡಿ ಬೋರ್ಡ್ ಕುಸಿದು ನಾಲ್ವರಿಗೆ ಗಾಯ Read More »

ಮೋದಿ ಗೆಲ್ಲಿಸಲು ಎಲ್ಲಿಗೆ ಕರೆದರೂ ನಾನು ಪ್ರಚಾರಕ್ಕೆ ಬರುವೆ: ಎಚ್ .ಡಿ ದೇವೆಗೌಡ

ಸಮಗ್ರ ನ್ಯೂಸ್: ಇಂದು ಮೈಸೂರಿನಲ್ಲಿ ಮೋದಿ ಸಮಾವೇಶ ನಡೆದಿದು, ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಿದ್ದರು. ಈ ಸಂಧರ್ಭದಲ್ಲಿ ನರೇಂದ್ರ ಮೋದಿ ಅವರು ಈ ದೇಶ ಕಂಡ ಅತ್ಯಂತ ಯಶಸ್ವಿ ಪ್ರಧಾನಮಂತ್ರಿ ಎಂದು ಹಾಡಿಹೊಗಳಿರುವ ಮಾಜಿ ಪ್ರಧಾನಿ, ಜೆಡಿಎಸ್‌ ವರಿಷ್ಠ ಎಚ್‌.ಡಿ. ದೇವೇಗೌಡರು, ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ತಾವು ರಾಜ್ಯದೆಲ್ಲೆಡೆ ಪ್ರಚಾರ ಮಾಡಲು ಸಿದ್ಧ ಎಂದು ಹೇಳಿದ್ದಾರೆ. ಇಂದು ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಅವರೇ ನೀವು ಎಲ್ಲಿ ಕರೆದರೂ

ಮೋದಿ ಗೆಲ್ಲಿಸಲು ಎಲ್ಲಿಗೆ ಕರೆದರೂ ನಾನು ಪ್ರಚಾರಕ್ಕೆ ಬರುವೆ: ಎಚ್ .ಡಿ ದೇವೆಗೌಡ Read More »

ಚುನಾವಣಾ ಯಾತ್ರೆ ವೇಳೆ ಆಂಧ್ರ ಸಿಎಂ ಜಗನ್ ಮೇಲೆ ಕಲ್ಲು ತೂರಾಟ

ಸಮಗ್ರ ನ್ಯೂಸ್: ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಅವರ ಬಸ್ ಗೆ ಚುನಾವಣಾ ರ್ಯಾಲಿ ವೇಳೆ ಕೆಲವು ಅಪರಿಚಿತ ವ್ಯಕ್ತಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದ ಅವರ ಹಣೆಗೆ ಗಾಯಗಳಾಗಿದ್ದು, ಎಡ ಹುಬ್ಬಿನ ಬಳಿ ಗಾಯವಾಗಿದೆ. ಅವರಿಗೆ ತಕ್ಷಣ ಪ್ರಥಮ ಚಿಕಿತ್ಸೆ ನೀಡಲಾಗಿದೆ. ನಂತರ ಅವರು ತಮ್ಮ ಯಾತ್ರೆಯನ್ನು ಮುಂದುವರೆಸಿದ್ದಾರೆ. ಮುಖ್ಯಮಂತ್ರಿ ಮೇಲಿನ ದಾಳಿಗೆ ತೆಲುಗು ದೇಶಂ ಮತ್ತು ಅದರ ಮುಖ್ಯಸ್ಥ ಚಂದ್ರಬಾಬು ನಾಯ್ಡು ಕಾರಣ ಎಂದು ವೈಎಸ್ಆರ್​​ಸಿಪಿ ಪಕ್ಷ ಆರೋಪಿಸಿದೆ. ವಿಜಯವಾಡದ ಸಿಂಗ್ ನಗರದ

ಚುನಾವಣಾ ಯಾತ್ರೆ ವೇಳೆ ಆಂಧ್ರ ಸಿಎಂ ಜಗನ್ ಮೇಲೆ ಕಲ್ಲು ತೂರಾಟ Read More »

ಗುಂಡ್ಲುಪೇಟೆಯಲ್ಲಿ ಇಂದು ಲೋಕಸಭಾ ಚುನಾವಣೆಯ ಅಂಚೆ ಮತದಾನಕ್ಕೆ ಚಾಲನೆ

ಸಮಗ್ರ ನ್ಯೂಸ್ : ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕು ಬೇಗೂರು ಗ್ರಾಮದ ಬೂತ್ ನಂಬರ್ ಮೂರರ ವಿಧಾನಸಭಾ ಕ್ಷೇತ್ರದ ಎ . ವಾಸುದೇವಮೂರ್ತಿ ಮನೆಯಲ್ಲಿ ಹಿರಿಯ ನಾಗರಿಕರಾದ ಪಾರ್ವತಮ್ಮ, (90)ನವರ ಮನೆಯಲ್ಲೇ 2024 ರ ಲೋಕಸಭಾ ಚುನಾವಣೆಗೆ ಅಂಚೆ ಮತದಾನ ಮಾಡಿಸುವುದರ ಮೂಲಕ ಇಂದು ಅಂಚೆ ಮತದಾನಕ್ಕೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಸೆಕ್ಟರ್ ಅಧಿಕಾರಿ ಸಿಡಿಪಿಓ ಹೇಮಾವತಿ ಎಂ ಒಂದನೇ ಮತಗಟ್ಟೆ ಅಧಿಕಾರಿ ಜಗದೀಶ್ ಎರಡನೇ ಮತಗಟ್ಟೆ ಅಧಿಕಾರಿ ಗುರುಸ್ವಾಮಿ ರೆವಿನ್ಯೂ ಅಧಿಕಾರಿ ಮಹದೇವಪ್ಪ ಸಹಾಯಕ

ಗುಂಡ್ಲುಪೇಟೆಯಲ್ಲಿ ಇಂದು ಲೋಕಸಭಾ ಚುನಾವಣೆಯ ಅಂಚೆ ಮತದಾನಕ್ಕೆ ಚಾಲನೆ Read More »

ಬಿಜೆಪಿಗೆ ದೇಶದ ಸಂವಿಧಾನವೇ ಸರ್ವಸ್ವ/ ಪ್ರಧಾನಿ ಮೋದಿ ಘೋಷಣೆ

ಸಮಗ್ರ ನ್ಯೂಸ್: ಈ ಸಂವಿಧಾನ ನಮಗೆ ಗೀತಾ, ಕುರಾನ್, ಬೈಬಲ್ ಎಲ್ಲವೂ ಆಗಿದೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರೇ ಖುದ್ದು ಬಂದರೂ ಸಂವಿಧಾನವನ್ನು ರದ್ದು ಮಾಡಲು ಸಾಧ್ಯವಿಲ್ಲ. ಬಿಜೆಪಿ ಸರ್ಕಾರಕ್ಕೆ ದೇಶದ ಸಂವಿಧಾನವೇ ಸರ್ವಸ್ವ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ರಾಜಸ್ಥಾನದ ಬಾರ್ಮರ್‍ನಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮೂರನೇ ಬಾರಿಗೆ ಗೆದ್ದರೆ ದೇಶದ ಸಂವಿಧಾನ ಮತ್ತು ಪ್ರಜಾಪ್ರಭುತ್ವಕ್ಕೆ ಅಪಾಯವಿದೆ. ದೇಶದಲ್ಲಿ ತುರ್ತುಪರಿಸ್ಥಿತಿ ಹೇರುವ ಮೂಲಕ ಸಂವಿಧಾನವನ್ನು ನಾಶಪಡಿಸಲು ಯತ್ನಿಸಿದ್ದು

ಬಿಜೆಪಿಗೆ ದೇಶದ ಸಂವಿಧಾನವೇ ಸರ್ವಸ್ವ/ ಪ್ರಧಾನಿ ಮೋದಿ ಘೋಷಣೆ Read More »