ಎಐಸಿಸಿ ವಕ್ತಾರೆ ರಾಧಿಕಾ ಖೇರಾ ಬಿಜೆಪಿ ಸೇರ್ಪಡೆ
ಸಮಗ್ರ ನ್ಯೂಸ್: ಎಐಸಿಸಿ ವಕ್ತಾರೆ, ರಾಜಸ್ಥಾನದ ನಾಯಕಿ ರಾಧಿಕಾ ಖೇರಾ ಕಾಂಗ್ರೆಸ್ ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ, ಬಿಜೆಪಿ ಸೇರ್ಪಡೆಯಾಗಿದ್ದಾರೆ. ಬಿಜೆಪಿ ಕೇಂದ್ರ ಕಚೇರಿಯಲ್ಲಿ ಅವರು ಪಕ್ಷದ ಹಿರಿಯ ನಾಯಕರ ಸಮ್ಮುಖದಲ್ಲಿ ಸೇರ್ಪಡೆಯಾಗಿದ್ದಾರೆ. ರಾಮನ ಭಕ್ತಿ ಎಂಬ ಕಾರಣಕ್ಕೆ, ರಾಮಲಲಾನ ದರುಶನ ಪಡೆದಿದ್ದಕ್ಕೆ ಕೌಶಲ್ಯ ಮಾತೆಯ ಭೂಮಿಯಲ್ಲಿ ನನ್ನೊಂದಿಗೆ ಅನುಚಿತವಾಗಿ ವರ್ತಿಸಿದ ರೀತಿ ಕರಾಳವಾಗಿದೆ. ಬಿಜೆಪಿ ಸರ್ಕಾರದ ರಕ್ಷಣೆ ಸಿಗದಿದ್ದರೆ ನಾನು ಇಲ್ಲಿಗೆ ಬರಲು ಸಾಧ್ಯವಾಗುತ್ತಿರಲಿಲ್ಲ. ಇಂದಿನ ಕಾಂಗ್ರೆಸ್ ಮಹಾತ್ಮ ಗಾಂಧಿಯವರ ಕಾಂಗ್ರೆಸ್ ಆಗಿ ಉಳಿದಿಲ್ಲ. […]
ಎಐಸಿಸಿ ವಕ್ತಾರೆ ರಾಧಿಕಾ ಖೇರಾ ಬಿಜೆಪಿ ಸೇರ್ಪಡೆ Read More »










