ರಾಜಕೀಯ

ಚುನಾವಣಾ ಆಯುಕ್ತರ ಮೇಲೆ ದಾಳಿ ಭೀತಿ/ ಝಡ್ ಕೆಟಗರಿ ಭದ್ರತೆ ಒದಗಿಸಿದ ಕೇಂದ್ರ ಸರ್ಕಾರ

ಸಮಗ್ರ ನ್ಯೂಸ್: ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮೇಲೆ ಸಂಭಾವ್ಯ ದಾಳಿ ಭೀತಿ ಇರುವ ಹಿನ್ನೆಲೆಯಲ್ಲಿ, ಅವರಿಗೆ ಝಡ್ ಕೆಟಗರಿ ಭದ್ರತೆಯನ್ನು ಕೇಂದ್ರ ಸರ್ಕಾರ ನೀಡಿದೆ. ಶಸ್ತ್ರ ಸಜ್ಜಿತ ಕಮಾಂಡೋಗಳು ರಾಜೀವ್ ಕುಮಾರ್ ಅವರಿಗೆ ದಿನದ 24 ಗಂಟೆಯೂ ಭದ್ರತೆ ನೀಡಲಿದ್ದಾರೆ ಎಂದು ಅಧಿಕೃತ ಮೂಲಗಳ ಮಾಹಿತಿ ಲಭ್ಯವಾಗಿದೆ. ಈ ಸಂಬಂಧ ಕೇಂದ್ರೀಯ ಮೀಸಲು ಪೆÇಲೀಸ್ ಪಡೆಗೆ ಕೇಂದ್ರ ಗೃಹ ಸಚಿವಾಲಯವು ಸೂಚನೆ ನೀಡಿದ್ದು, 40 ರಿಂದ 45 ಸಿಬ್ಬಂದಿ ಇರುವ […]

ಚುನಾವಣಾ ಆಯುಕ್ತರ ಮೇಲೆ ದಾಳಿ ಭೀತಿ/ ಝಡ್ ಕೆಟಗರಿ ಭದ್ರತೆ ಒದಗಿಸಿದ ಕೇಂದ್ರ ಸರ್ಕಾರ Read More »

14 ಕ್ಷೇತ್ರಗಳಲ್ಲಿ 247 ಅಭ್ಯರ್ಥಿಗಳು ಫೈನಲ್/ 53 ನಾಮ ಪತ್ರ ವಾಪಸ್

ಸಮಗ್ರ ನ್ಯೂಸ್: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ನಡೆಯಲಿರುವ ಮೊದಲ ಹಂತದ ಚುನಾವಣೆಯಲ್ಲಿ ಒಟ್ಟು 247 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ನಾಮಪತ್ರ ಹಿಂಪಡೆಯಲು ಕೊನೆಯ ದಿನವಾದ ಸೋಮವಾರ 52 ಮಂದಿ ಹಾಗೂ ಏ.6 ರಂದು ಒಬ್ಬರು ಸೇರಿದಂತೆ 53 ಮಂದಿ ಉಮೇದುವಾರಿಕೆ ಹಿಂಪಡೆದಿದ್ದಾರೆ. ಒಟ್ಟು 270 ಪುರುಷ 21 ಮಹಿಳೆಯರು ಸೇರಿದಂತೆ 300 ಅಭ್ಯರ್ಥಿಗಳು ಉಮೇದುವಾರಿಕೆ ಸಲ್ಲಿಸಿದ್ದರು. ಈ ಪೈಕಿ 53 ಮಂದಿ ನಾಮಪತ್ರ ವಾಪಸ್ ಪಡೆದಿದ್ದು, 247 ಮಂದಿ ಕಣದಲ್ಲಿ ಉಳಿದಿದ್ದಾರೆ. ಈ ಪೈಕಿ 226 ಪುರುಷ

14 ಕ್ಷೇತ್ರಗಳಲ್ಲಿ 247 ಅಭ್ಯರ್ಥಿಗಳು ಫೈನಲ್/ 53 ನಾಮ ಪತ್ರ ವಾಪಸ್ Read More »

ಲೋಕಸಭಾ ಚುನಾವಣೆ| ದ.ಕ ಅಖಾಡದಲ್ಲಿ 9 ಮಂದಿ ಕಣದಲ್ಲಿ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಗೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಬ್ಬ ಅಭ್ಯರ್ಥಿ ನಾಮಪತ್ರ ಹಿಂಪಡೆದಿದ್ದು, ಒಟ್ಟು ಒಂಬತ್ತು ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ. ಪಕ್ಷೇತರವಾಗಿ ನಾಮಪತ್ರ ಸಲ್ಲಿಸಿದ್ದ ಸತೀಶ್‌ ಬೂಡುಮಕ್ಕಿ ನಾಮಪತ್ರ ಹಿಂಪಡೆದ ಅಭ್ಯರ್ಥಿ. ಕ್ಷೇತ್ರದಲ್ಲಿ 11 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. ಪಕ್ಷೇತರ ಅಭ್ಯರ್ಥಿಗಳ ಪೈಕಿ ಫ್ರಾನ್ಸಿಸ್‌ ಲ್ಯಾನ್ಸಿ ಮಾಡ್ತಾ ಅವರ ನಾಮಪತ್ರ ತಿರಸ್ಕೃತಗೊಂಡಿತ್ತು. ಬಿಜೆಪಿಯ ಕ್ಯಾ.ಬ್ರಿಜೇಶ್‌ ಚೌಟ, ಕಾಂಗ್ರೆಸ್‌ನ ಆರ್‌.ಪದ್ಮರಾಜ್ , ಬಹುಜನ ಸಮಾಜ ಪಕ್ಷದ ಕಾಂತಪ್ಪ ಅಲಂಗಾರ್‌, ಕರ್ನಾಟಕ ರಾಷ್ಟ್ರ ಸಮಿತಿಯ ರಂಜಿನಿ ಎಂ,

ಲೋಕಸಭಾ ಚುನಾವಣೆ| ದ.ಕ ಅಖಾಡದಲ್ಲಿ 9 ಮಂದಿ ಕಣದಲ್ಲಿ Read More »

ತಮಿಳುನಾಡಿನಲ್ಲಿ ಜೆ ಪಿ‌ ನಡ್ಡಾ ರೋಡ್ ಶೋಗೆ ಅನುಮತಿ ನಿರಾಕರಣೆ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ತಮಿಳುನಾಡಿನ ತಿರುಚ್ಚಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರ ರೋಡ್ ಶೋಗೆ ಅನುಮತಿ ನಿರಾಕರಿಸಲಾಗಿದೆ. ಏಪ್ರಿಲ್ 19ರಂದು ತಮಿಳುನಾಡಿನಲ್ಲಿ ಲೋಕಸಭಾ ಚುನಾವಣೆ ನಡೆಯಲಿದ್ದು, ಪ್ರಚಾರದ ಭರಾಟೆ ಜೋರಾಗಿ ನಡೆಯುತ್ತಿದೆ . ಇದರ ಜೊತೆಗೆ ಸಮಯಪುರಂ ದೇವಸ್ಥಾನದ ಪುಷ್ಪಾರ್ಚನೆ ಸಮಾರಂಭ ಮತ್ತು ಸಂಚಾರ ದಟ್ಟಣೆ ಮುಂದಿಟ್ಟುಕೊಂಡು ಪೊಲೀಸರು ಜೆ.ಪಿ ನಡ್ಡಾ ಅವರ ರೋಡ್ ಶೋಗೆ ಅನುಮತಿ ನಿರಾಕರಿಸಿದ್ದಾರೆ. ಇನ್ನುತಮಿಳುನಾಡಿನ ತಿರುಚಿರಾಪಳ್ಳಿಯಲ್ಲಿ ರೋಡ್ ಶೋ ನಡೆಸಲು ಅನುಮತಿ ಸಿಗದ ಹಿನ್ನೆಲೆಯಲ್ಲಿ ಪೊಲೀಸ್

ತಮಿಳುನಾಡಿನಲ್ಲಿ ಜೆ ಪಿ‌ ನಡ್ಡಾ ರೋಡ್ ಶೋಗೆ ಅನುಮತಿ ನಿರಾಕರಣೆ Read More »

ಚುನಾವಣಾ ಪ್ರಚಾರ/ ಕರ್ನಾಟಕಕ್ಕೆ ಮೋದಿ ಎಂಟ್ರಿ ಯಾವಾಗ ಗೊತ್ತಾ?

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಉಭಯ ಪಕ್ಷಗಳ ನಾಯಕರು ಅಬ್ಬರದ ಪ್ರಚಾರ ಕಾರ್ಯಗಳನ್ನು ನಡೆಸುತ್ತಿದ್ದಾರೆ. ಚುನಾವಣಾ ಪ್ರಚಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 14 ರಂದು ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. ಏ.14ರಂದು ಚಿಕ್ಕಬಳ್ಳಾಪುರ ಕ್ಷೇತ್ರದ ದೇವನಹಳ್ಳಿಯಲ್ಲಿ ಮಧ್ಯಾಹ್ನ 3:00 ಗಂಟೆಗೆ ಬೃಹತ್ ಸಾರ್ವಜನಿಕ ಸಭೆ ಹಮ್ಮಿಕೊಳ್ಳಲಾಗಿದ್ದು. ಅದೇ ದಿನ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರಕ್ಕೆ ಬೃಹತ್ ರೋಡ್ ಶೋ ನಡೆಸಲು ಯೋಜಿಸಲಾಗಿದೆ. ಬೆಂಗಳೂರಿನ ಎರಡು ಕ್ಷೇತ್ರಗಳಲ್ಲಿ ರೋಡ್ ಶೋ ನಡೆಸುವ ಯೋಜನೆ ಇದ್ದು.

ಚುನಾವಣಾ ಪ್ರಚಾರ/ ಕರ್ನಾಟಕಕ್ಕೆ ಮೋದಿ ಎಂಟ್ರಿ ಯಾವಾಗ ಗೊತ್ತಾ? Read More »

ಮೋದಿ ವಿರುದ್ಧ ಆಧಾರ ರಹಿತ ಆರೋಪ/ ಸಿದ್ಧರಾಮಯ್ಯ ವಿರುದ್ಧ ದೂರು

ಸಮಗ್ರ ನ್ಯೂಸ್: ನರೇಂದ್ರ ಮೋದಿ ಹಾಗೂ ಬಿಜೆಪಿ ವಿರುದ್ಧ ಆಧಾರ ರಹಿತ ಆರೋಪ ಮಾಡಿರುವ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಸಚಿವರ ವಿರುದ್ಧ ಬಿಜೆಪಿ ಮುಖ್ಯ ಚುನಾವಣಾ ಆಯುಕ್ತರ ಕಚೇರಿಗೆ ದೂರು ಸಲ್ಲಿಸಿದೆ. ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ರಾಜ್ಯ ವಕ್ತಾರ ಅಶೋಕ್ ಗೌಡ, ರಾಜ್ಯ ಕಾನೂನು ಆಯೋಗದ ಪ್ರತಿನಿಧಿ ವಸಂತ್ ಕುಮಾರ್ ನೇತೃತ್ವದ ಬಿಜೆಪಿ ನಿಯೋಗ ಮುಖ್ಯ ಚುನಾವಣಾ ಆಯುಕ್ತರ ಕಚೇರಿಗೆ ಭೇಟಿ ನೀಡಿ ದೂರು ಸಲ್ಲಿಸಿದೆ. ಚುನಾವಣಾ ಸಚಿವರ ಸಮಿತಿಗೆ ಒಟ್ಟು ನಾಲ್ಕು

ಮೋದಿ ವಿರುದ್ಧ ಆಧಾರ ರಹಿತ ಆರೋಪ/ ಸಿದ್ಧರಾಮಯ್ಯ ವಿರುದ್ಧ ದೂರು Read More »

ಲೋಕಸಭಾ ಚುನಾವಣೆ/ ಮಾಧವಿ ಲತಾ ಮತ್ತು ಸೀತಾ ಸೊರೇನ್ ಗೆ ವೈ ಪ್ಲಸ್ ಭದ್ರತೆ

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಹೈದರಾಬಾದ್‌ನ ಕೊಂಪೆಲ್ಲಾ ಮಾಧವಿ ಲತಾ ಹಾಗೂ ಜೆಎಂಎಂ ಪಕ್ಷ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದ ಸೀತಾ ಸೊರೆನ್ ಅವರಿಗೆ ಕೇಂದ್ರ ಸರ್ಕಾರವು ವೈ ಪ್ಲಸ್ ಭದ್ರತೆಯನ್ನು ಒದಗಿಸಿದೆ. ಕೊಂಪೆಲ್ಲಾ ಮಾಧವಿ ಲತಾ ಅವರನ್ನು ಅಸಾದುದ್ದೀನ್ ಓವೈಸಿ ಎದುರು ಕಣಕ್ಕಿಳಿಸಲಾಗಿದ್ದು, ಅವರಿಗೆ ಬೆದರಿಕೆ ಇದೆ ಎಂದು ಕೇಂದ್ರ ಗುಪ್ತಚರ ಸಂಸ್ಥೆಗಳ ಗ್ರಹಿಕೆಯ ಹಿನ್ನೆಲೆಯಲ್ಲಿ ಈ ಭದ್ರತೆಯನ್ನು ಒದಗಿಸಲಾಗುತ್ತಿದೆ. ಕೇಂದ್ರ ಮೀಸಲು ಪೊಲೀಸ್ ಪಡೆಯು ವೈ ಪ್ಲಸ್ ಭದ್ರತೆಯನ್ನು ಒದಗಿಸಿದ್ದು, ವಿಐಪಿ ಭದ್ರತೆಯ

ಲೋಕಸಭಾ ಚುನಾವಣೆ/ ಮಾಧವಿ ಲತಾ ಮತ್ತು ಸೀತಾ ಸೊರೇನ್ ಗೆ ವೈ ಪ್ಲಸ್ ಭದ್ರತೆ Read More »

ಸಾಯುವ ವಯಸ್ಸಲ್ಲಿ ಹೊಂದಾಣಿಕೆ ರಾಜಕೀಯ ಬೇಕಿತ್ತಾ..? ದೇವೆಗೌಡರ ವಿರುದ್ಧ ನಾಲಿಗೆ ಹರಿ ಬಿಟ್ಟ ಕೆ.ಎನ್ ರಾಜಣ್ಣ

ಸಮಗ್ರ ನ್ಯೂಸ್: ಮತ್ತೆ ದೇವೆಗೌಡರ ವಿರುದ್ದ ಕೆ.ಎನ್ ರಾಜಣ್ಣ ನಾಲಿಗೆ ಹರಿ ಬಿಟ್ಟಿದ್ದಾರೆ. ಕಳೆದ ವರ್ಷ “ದೇವೇಗೌಡರಿಗೆ ನಾಲ್ಕು ಜನ ಹೊತ್ತೊಯ್ಯುವ ಕಾಲ ಹತ್ತಿರ ಬಂದಿದೆ” ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಸಚಿವ ಕೆ.ಎನ್‌.ರಾಜಣ್ಣ ಅವರು ಇದೀಗ ಮತ್ತೊಮ್ಮೆ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರ ಸಾವಿನ ವಿಚಾರ ಎತ್ತಿದ್ದಾರೆ. ಇಂದು ಕಾಂಗ್ರೆಸ್ ಅಭ್ಯರ್ಥಿ ಎಸ್.ಪಿ ಮುದ್ದೆಹನುಮೇಗೌಡ ನಾಮಪತ್ರ ಸಲ್ಲಿಸಿದ ಸಂದರ್ಭದಲ್ಲಿ ನಡೆದ ರೋಡ್ ಶೋದಲ್ಲಿ ದೇವೇಗೌಡರಿಗೆ‌ ಸಾಯುವ ವಯಸ್ಸಲ್ಲಿ ಹೊಂದಾಣಿಕೆ ರಾಜಕೀಯ ಬೇಕಿತ್ತಾ ಎಂದು ಕೆ‌.ಎನ್‌. ರಾಜಣ್ಣ

ಸಾಯುವ ವಯಸ್ಸಲ್ಲಿ ಹೊಂದಾಣಿಕೆ ರಾಜಕೀಯ ಬೇಕಿತ್ತಾ..? ದೇವೆಗೌಡರ ವಿರುದ್ಧ ನಾಲಿಗೆ ಹರಿ ಬಿಟ್ಟ ಕೆ.ಎನ್ ರಾಜಣ್ಣ Read More »

Lok Sabha Election: ಪ್ರತಿ ಕುಟುಂಬಕ್ಕೆ ಒಂದು ಲಕ್ಷ ರೂ! ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ

ಸಮಗ್ರ ನ್ಯೂಸ್: ಕಾಂಗ್ರೆಸ್ ಪಕ್ಷದ ಲೋಕಸಭಾ ಚುನಾವಣಾ ಪ್ರಣಾಳಿಕೆ ಬಿಡುಗಡೆ. ನ್ಯಾಯ ಪತ್ರ ಎಂಬ ಹೆಸರಿನಲ್ಲಿ ಪ್ರಣಾಳಿಕೆ ಬಿಡುಗಡೆಯಾಗಿದೆ. ದೆಹಲಿಯಲ್ಲಿ ನಡೆದ ಪ್ರಣಾಳಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಭಾಗವಹಿಸಿದ್ದರು. ಮಲ್ಲಿಕಾರ್ಜುನ ಖರ್ಗೆ ಪ್ರಣಾಳಿಕೆಯ ಅಂಶಗಳನ್ನು ವಾಚಿಸಿದರು. ಈ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಪಕ್ಷಗಳು ಬಡವರ ಮೇಲೆ ಭರವಸೆಗಳ ಸುರಿಮಳೆಗೈದಿವೆ. ಪ್ರಣಾಳಿಕೆಯಲ್ಲಿ 25 ಬಗೆಯ ಭರವಸೆಗಳನ್ನು ನೀಡಲಾಗಿದೆ. ‘ಭಾಗಿದರಿ ನ್ಯಾಯ’, ‘ಕಿಸಾನ್ ನ್ಯಾಯ’, ‘ನಾರಿ ನ್ಯಾಯ’, ‘ಶ್ರಮಿಕ್ ನ್ಯಾಯ’ ಮತ್ತು

Lok Sabha Election: ಪ್ರತಿ ಕುಟುಂಬಕ್ಕೆ ಒಂದು ಲಕ್ಷ ರೂ! ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ Read More »

ಒ. ಪನ್ನೀರ್‍ಸೆಲ್ವಂ ಅವರಿಗೆ ಹಲಸಿನ ಹಣ್ಣಿನ ಚಿಹ್ನೆ ನೀಡಿದ ಚುನಾವಣಾ ಆಯೋಗ/ ಹೆಚ್ಚಾದ ಹಲಸಿನ ಹಣ್ಣಿನ ಬೇಡಿಕೆ

ಸಮಗ್ರ ನ್ಯೂಸ್: ತಮಿಳುನಾಡಿನ ರಾಮನಾಥಪುರಂ ಕ್ಷೇತ್ರದಿಂದ ಲೋಕಸಭೆ ಚುನಾವಣೆಗೆ ಕಣಕ್ಕಿಳಿದಿರುವ ಮಾಜಿ ಮುಖ್ಯಮಂತ್ರಿ ಒ. ಪನ್ನೀರ್‍ಸೆಲ್ವಂ ಅವರಿಗೆ ಚುನಾವಣಾ ಆಯೋಗ ಹಲಸಿನ ಹಣ್ಣನ್ನು ಚಿಹ್ನೆಯಾಗಿದೆ ನೀಡಿದೆ. ಅದರ ಬಳಿಕ ಅವರ ಅಭಿಮಾನಿಗಳು ಎಲ್ಲೆಡೆ ಹಲಸಿನ ಹಣ್ಣು ಖರೀದಿಗೆ ಸಭೆಗಳಿಗೆ ಆಗಮಿಸುತ್ತಿದ್ದಾರೆ ಮತ್ತು ಮನೆಗೂ ಕೊಂಡೊಯ್ಯುತ್ತಿದ್ದಾರೆ. ಹೀಗಾಗಿ ಜಿಲ್ಲೆಯಲ್ಲಿ ಹಲಸಿನ ಮಾರಾಟ ದಿಢೀರ್ ಹೆಚ್ಚಳವಾಗಿದೆ. ಪ್ರತಿದಿನ 30 ರಿಂದ 40 ಟನ್‍ಗಳಷ್ಟು ಹಲಸು ಮಾರಾಟವಾಗುತ್ತಿದೆ, ಈ ಎರಡು ದಿನಗಳಿಂದ ಹಲಸು ಬೇಡಿಕೆ ಹೆಚ್ಚಾಗುತ್ತಿದೆ ಎಂದು ಇಲ್ಲಿನ ಹಣ್ಣಿನ ವ್ಯಾಪಾರಸ್ಥರು

ಒ. ಪನ್ನೀರ್‍ಸೆಲ್ವಂ ಅವರಿಗೆ ಹಲಸಿನ ಹಣ್ಣಿನ ಚಿಹ್ನೆ ನೀಡಿದ ಚುನಾವಣಾ ಆಯೋಗ/ ಹೆಚ್ಚಾದ ಹಲಸಿನ ಹಣ್ಣಿನ ಬೇಡಿಕೆ Read More »