ರಾಜಕೀಯ

ಶಾಸಕ ಅಶೋಕ್ ರೈ ಜನಪ್ರಿಯತೆ ‌ಬೆನ್ನಲ್ಲೇ ಪುತ್ತೂರಿಗೆ ದಾಂಗುಡಿಯಿಟ್ಟ ಬಿ.ವೈ ವಿಜಯೇಂದ್ರ| ಕರಾವಳಿ ರಾಜಕೀಯದಲ್ಲಿ ಹೊಸ ಸಂಚಲನ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಈ ಮೊದಲು ಕಟ್ಟಾ ಬಿಜೆಪಿ ಕ್ಷೇತ್ರವಾಗಿತ್ತು. ಆದರೆ ಈಗ ಬಿಜೆಪಿಯಿಂದಲೇ ಕಾಂಗ್ರೆಸ್ ಸೇರ್ಪಡೆಯಾದ ಶಾಸಕ ಅಶೋಕ್ ರೈ ಇಲ್ಲಿ ಜನಪ್ರಿಯತೆ ಹೆಚ್ಚಿಸಿಕೊಳ್ಳುತ್ತಿದ್ದಾರೆ. ಇದರ ನಡುವೆಯೇ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಪುತ್ತೂರಿಗೆ ಭೇಟಿ ನೀಡಿದ್ದಾರೆ. ಬಿಜೆಪಿ ಘಟಾನುಘಟಿ ನಾಯಕರು ಪುತ್ತೂರಿಗೆ ಭೇಟಿ ನೀಡಿದ್ದು ಅಪರೂಪ. ಕೇವಲ ಚುನಾವಣಾ ಪ್ರಚಾರ ಸಂದರ್ಭದಲ್ಲಿ ಬಂದು ಹೋಗಿರಬಹುದು. ಆದರೆ ಇದೀಗ ಬಿವೈ ವಿಜಯೇಂದ್ರ, ನಳಿನ್ ಕುಮಾರ್ ಕಟೀಲ್, ಡಿವಿ ಸದಾನಂದ ಗೌಡ ಜೊತೆಗೂಡಿ […]

ಶಾಸಕ ಅಶೋಕ್ ರೈ ಜನಪ್ರಿಯತೆ ‌ಬೆನ್ನಲ್ಲೇ ಪುತ್ತೂರಿಗೆ ದಾಂಗುಡಿಯಿಟ್ಟ ಬಿ.ವೈ ವಿಜಯೇಂದ್ರ| ಕರಾವಳಿ ರಾಜಕೀಯದಲ್ಲಿ ಹೊಸ ಸಂಚಲನ Read More »

ಸಿಎಂ ಸ್ಥಾನ ಇಲ್ಲದಿದ್ದರೆ ಈ ಬೇಡಿಕೆಗಳನ್ನು ಈಡೇರಿಸಿ| ಹೈಕಮಾಂಡ್ ಮುಂದೆ ಹೊಸ ದಾಳ ಉರುಳಿಸಿದ ಡಿಕೆಶಿ

ಸಮಗ್ರ ನ್ಯೂಸ್: ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ತಣ್ಣಗಾಗುವ ಲಕ್ಷಣಗಳು ಕಾಣುತ್ತಿಲ್ಲ. ಸದ್ಯಕ್ಕೆ ಮುಖ್ಯಮಂತ್ರಿ ಬದಲಾವಣೆ ಇಲ್ಲ ಎಂದು ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಟ ಸಂದೇಶ ನೀಡಿದ ಬೆನ್ನಲ್ಲೇ, ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ತಮ್ಮ ರಾಜಕೀಯ ಭವಿಷ್ಯ ಮತ್ತು ಪಕ್ಷದಲ್ಲಿನ ಸ್ಥಾನಮಾನವನ್ನು ಭದ್ರಪಡಿಸಿಕೊಳ್ಳಲು ದೆಹಲಿ ಅಂಗಳದಲ್ಲಿ ಹೊಸ ದಾಳ ಉರುಳಿಸಿದ್ದಾರೆ. ಮುಖ್ಯಮಂತ್ರಿ ಹುದ್ದೆಯ ಆಸೆ ಕೈಗೂಡದ ಹಿನ್ನೆಲೆಯಲ್ಲಿ ಡಿಕೆ ಶಿವಕುಮಾರ್ ಅವರು ಹೈಕಮಾಂಡ್ ಮುಂದೆ ನಾಲ್ಕು ಪ್ರಮುಖ ಬೇಡಿಕೆಗಳನ್ನು ಇಟ್ಟಿದ್ದಾರೆ ಎಂಬ

ಸಿಎಂ ಸ್ಥಾನ ಇಲ್ಲದಿದ್ದರೆ ಈ ಬೇಡಿಕೆಗಳನ್ನು ಈಡೇರಿಸಿ| ಹೈಕಮಾಂಡ್ ಮುಂದೆ ಹೊಸ ದಾಳ ಉರುಳಿಸಿದ ಡಿಕೆಶಿ Read More »

ದೆಹಲಿಯಲ್ಲಿ ಪಿಎಂ – ಸಿಎಂ ಭೇಟಿ| ಪ್ರಮುಖ ಐದು ಬೇಡಿಕೆ ಈಡೇರಿಕೆಗೆ ಮನವಿ

ಸಮಗ್ರ ನ್ಯೂಸ್: ದೆಹಲಿಯಲ್ಲಿ ಸೋಮವಾರ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಸಿಎಂ ಸಿದ್ದರಾಮಯ್ಯ ಅವರು ಭೇಟಿಯಾಗಿದ್ದು, ರಾಜ್ಯದ ಅಭಿವೃದ್ಧಿ ವಿಚಾರಗಳ ಕುರಿತು ಮಹತ್ವದ ಚರ್ಚೆ ನಡೆಸಿದರು. ರಾಜ್ಯದಲ್ಲಿ ಅತಿವೃಷ್ಟಿಯಿಂದ ಉಂಟಾಗಿರುವ ಬೆಳೆಹಾನಿ, ಕಬ್ಬು ಬೆಳೆಗಾರರ ಸಮಸ್ಯೆ, ನೀರಾವರಿ ಸೇರಿ ಒಟ್ಟು 5 ಪ್ರಮುಖ ವಿಷಯಗಳ ಬಗ್ಗೆ ಅವರು ಪ್ರಧಾನಿಯವರ ಗಮನ ಸೆಳೆದಿದ್ದಾರೆ. ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ, ಕಬ್ಬಿನ ಬೆಲೆ ನಿಗದಿ, ₹2,100 ಕೋಟಿ ಪ್ರವಾಹ ಪರಿಹಾರ ಹಾಗೂ ಪ್ರಮುಖ ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ತೀರುವಳಿಗಳನ್ನು ನೀಡಲು ಮನವಿ

ದೆಹಲಿಯಲ್ಲಿ ಪಿಎಂ – ಸಿಎಂ ಭೇಟಿ| ಪ್ರಮುಖ ಐದು ಬೇಡಿಕೆ ಈಡೇರಿಕೆಗೆ ಮನವಿ Read More »

ಮಹಾಘಟಬಂಧನ್ ಸ್ಪೋಟಿಸಿದ ಎನ್ ಡಿಎ| ಮತ್ತೆ ನಿತೀಶ್ ಕೊರಳಿಗೆ ಬಿ’ಹಾರ’

ಸಮಗ್ರ ನ್ಯೂಸ್: ಬಿಹಾರ ವಿಧಾನಸಭಾ ಚುನಾವಣೆಯ ಮತ ಎಣಿಕೆ ವೇಗವಾಗಿ ಸಾಗುತ್ತಿರುವ ನಡುವಿನಲ್ಲಿ, ಎನ್‌ಡಿಎ ಮೈತ್ರಿಕೂಟವು 190ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್‌ ಪಕ್ಷವು ಡಬಲ್‌ ಡಿಜಿಟ್‌ ದಾಟಲು ಸವಾಲುಗಳನ್ನು ಎದುರಿಸುತ್ತಿದೆ. ಬಿಹಾರದಲ್ಲಿ ನಾಮಪತ್ರ ಸಲ್ಲಿಕೆಯ ಮುನ್ನದ ದಿನದವರೆಗೂ ಮಹಾಘಟಬಂಧನ್‌ನಲ್ಲಿ ಸೀಟು ಹಂಚಿಕೆ ಸಮಸ್ಯೆ ಇತ್ತು. ವಿಶೇಷವಾಗಿ, ಕಾಂಗ್ರೆಸ್‌ ಪಕ್ಷದಲ್ಲಿ ಅಸಮಾಧಾನ ಸ್ಪಷ್ಟವಾಗಿ ಗೋಚರಿಸಿತು. ಪಕ್ಷದ ರಾಜ್ಯಾಧ್ಯಕ್ಷರು ಹಣ ನೀಡಿದವರಿಗೆ ಟಿಕೆಟ್‌ ಹಂಚಿಕೆ ಮಾಡಿದ್ದಾರೆ ಎಂಬ ಆರೋಪಗಳು ಕೇಳಿಬಂದಿದ್ದವು. ಕೊನೆಗೆ ಆರ್‌ಜೆಡಿಯೊಂದಿಗೆ ನಡೆದ ಮಾತುಕತೆ ಬಳಿಕ

ಮಹಾಘಟಬಂಧನ್ ಸ್ಪೋಟಿಸಿದ ಎನ್ ಡಿಎ| ಮತ್ತೆ ನಿತೀಶ್ ಕೊರಳಿಗೆ ಬಿ’ಹಾರ’ Read More »

ಜಮ್ಮು- ಕಾಶ್ಮೀರದ ನಾಗ್ರೋಟ ಉಪಚುನಾವಣೆಯಲ್ಲಿ ಗೆದ್ದು ಬೀಗಿದ ಬಿಜೆಪಿ

ಸಮಗ್ರ ನ್ಯೂಸ್: ಜಮ್ಮು-ಕಾಶ್ಮೀರದ ನಾಗ್ರೋಟ ಉಪ ಚುನಾವಣೆಯಲ್ಲಿ ಬಿಜೆಪಿ ಉತ್ಕೃಷ್ಟ ಪ್ರದರ್ಶನ ನೀಡಿದೆ. ನಾಗ್ರೋಟ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ದೇವಯಾನಿ ರಾಣಾ 24,647 ಮತದ ಭಾರಿ ಅಂತರದ ಜಯ ಸಾಧಿಸಿದ್ದಾರೆ. ನಾಗ್ರೋಟ ಉಪ ಚುನಾವಣೆಯಲ್ಲಿ ಜಯದ ಸಂಭ್ರಮದಲ್ಲಿದ್ದ ದೇವಯಾನಿ ರಾಣಾ, “ನಮ್ಮ ಕುಟುಂಬದ ಪರಂಪರೆ, ಈ ಜನರ ಬೆಂಬಲ ಇಲ್ಲದೆ ಸಾಧ್ಯವಾಗಲಿಲ್ಲ” ಎಂಬ ಮಾತುಗಳಿಂದ ಭಾವುಕರಾಗಿದ್ದರು. ಇವರ ತಂದೆ ದೇವೇಂದ್ರ ಸಿಂಗ್ ರಾಣಾ ಈ ಕ್ಷೇತ್ರದ ಮಾಜಿ ಶಾಸಕರಾಗಿದ್ದು, ಅಕಾಲಿಕ ಮರಣದಿಂದ ಶಾಸಕ ಸ್ಥಾನ ತೆರವಾಗಿತ್ತು. ತೆರವಾಗಿರುವ

ಜಮ್ಮು- ಕಾಶ್ಮೀರದ ನಾಗ್ರೋಟ ಉಪಚುನಾವಣೆಯಲ್ಲಿ ಗೆದ್ದು ಬೀಗಿದ ಬಿಜೆಪಿ Read More »

ಇಂದು ಬಿಹಾರ ಚುನಾವಣೆ ಫಲಿತಾಂಶ ಪ್ರಕಟ| ಯಾರಿಗೆ ಒಲಿಯಲಿದೆ ಗದ್ದುಗೆ

ಸಮಗ್ರ ನ್ಯೂಸ್: ಬಿಹಾರ ಚುನಾವಣಾ ಫಲಿತಾಂಶ ಶುಕ್ರವಾರ ಹೊರಬೀಳಲಿದ್ದು, ಇಡೀ ದೇಶದ ಗಮನವೇ ಬಿಹಾರದತ್ತ ನೆಟ್ಟಿದೆ. ಕಾಂಗ್ರೆಸ್‌ ಒಕ್ಕೂಟವಾದ ಇಂಡಿ ಅಲೈಯನ್ಸ್‌ ಹಾಗೂ ಬಿಜೆಪಿ ಒಕ್ಕೂಟವಾದ ಎನ್‌ಡಿಎ ಮೈತ್ರಿಕೂಟದ ನಡುವೆ ಜಿದ್ದಾಜಿದ್ದಿನ ಕದನ ನಡೆದಿದ್ದು ಮತದಾರ ಯಾರಿಗೆ ಒಲಿದಿದ್ದಾನೆಂದು ಇಂದು ತಿಳಿಯಲಿದೆ. ಬಿಜೆಪಿ ಕಾಂಗ್ರೆಸ್‌ ಹೊರತುಪಡಿಸಿ ಪ್ರಶಾಂತ್‌ ಕಿಶೋರ್‌ ರ ಜನಸೂರಜ್‌ ಪಕ್ಷ ಹಾಗೂ ಅಸಾದುದ್ದೀನ್‌ ಓವೈಸಿ ನೇತೃತ್ವದ ಎಐಎಂಐಎಂ ಸಹ ಕಣಕ್ಕಿಳಿದಿದೆ. ನಿತೀಶ್‌ ಕುಮಾರ್‌ ನೇತೃತ್ವದ ಜೆಡಿಯು ಹಾಗೂ ಲಾಲೂ ಪ್ರಸಾದ್‌ ಯಾದವ್‌ ಪುತ್ರ ತೇಜಸ್ವಿ

ಇಂದು ಬಿಹಾರ ಚುನಾವಣೆ ಫಲಿತಾಂಶ ಪ್ರಕಟ| ಯಾರಿಗೆ ಒಲಿಯಲಿದೆ ಗದ್ದುಗೆ Read More »

ಸುಬ್ರಹ್ಮಣ್ಯ: ‘ಅಧಿಕಾರಕ್ಕೆ ಪೈಪೋಟಿ ಆಡಳಿತದಲ್ಲಿ ಗ್ರಹಣ’ – ವಿ.ವೈ ವಿಜಯೇಂದ್ರ

ಸಮಗ್ರ ನ್ಯೂಸ್: ”ಕಳೆದ ತಿಂಗಳಿನಿಂದ ಆಡಳಿತ ಪಕ್ಷದಲ್ಲಿ ಮುಖ್ಯಮಂತ್ರಿ ಕುರ್ಚಿಗಾಗಿ ಬಹಿರಂಗವಾಗಿ ಪೈಪೋಟಿ ನಡೆಯುತ್ತಿದೆ. ಡಿ.ಕೆ.ಶಿವಕುಮಾರ್ ಸೇರಿ ಏಳೆಂಟು ‌ಹಿರಿಯ ಸಚಿವರು ಮುಖ್ಯಮಂತ್ರಿಯಾಗಲು ಆಸೆವ್ಯಕ್ತಪಡಿಸುತ್ತಿದ್ದಾರೆ‌. ಇದರ ಪರಿಣಾಮ ಆಡಳಿತದ ಮೇಲೂ ಬೀಳುತ್ತಿದೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ‌. ವಿಜಯೇಂದ್ರ ಹೇಳಿದರು. ಭಾನುವಾರ ಇಲ್ಲಿನ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನವೆಂಬರ್ ಕ್ರಾಂತಿ ಎಂದು ಬಿಜೆಪಿಯವರು ಹೇಳಿಲ್ಲ. ಆಡಳಿತ ಪಕ್ಷದ ಸಚಿವರೇ ಹೇಳಿದ್ದು’ ಎಂದ ಅವರು ‘ರಾಜ್ಯದಲ್ಲಿ ಅಭಿವೃದ್ಧಿ

ಸುಬ್ರಹ್ಮಣ್ಯ: ‘ಅಧಿಕಾರಕ್ಕೆ ಪೈಪೋಟಿ ಆಡಳಿತದಲ್ಲಿ ಗ್ರಹಣ’ – ವಿ.ವೈ ವಿಜಯೇಂದ್ರ Read More »

ಜಮ್ಮು – ಕಾಶ್ಮೀರ ರಾಜ್ಯ ಸಭಾ ಸ್ಥಾನಕ್ಕೆ ಚುನಾವಣೆ| ಅಚ್ಚರಿಯ ಒಂದು ಸ್ಥಾನ ಗೆದ್ದ ಬಿಜೆಪಿ; ಮೂರು ಸ್ಥಾನ ಪಡೆದುಕೊಂಡ ಎನ್ ಸಿ ಪಾರ್ಟಿ

ಸಮಗ್ರ ನ್ಯೂಸ್: ಶುಕ್ರವಾರ ಜಮ್ಮು ಮತ್ತು ಕಾಶ್ಮೀರದಲ್ಲಿ ಆಡಳಿತಾರೂಢ ನ್ಯಾಷನಲ್ ಕಾನ್ಫರೆನ್ಸ್(ಎನ್‌ಸಿ) ಮೂರು ರಾಜ್ಯಸಭಾ ಸ್ಥಾನಗಳನ್ನು ಗೆದ್ದರೆ, ವಿರೋಧ ಪಕ್ಷ ಬಿಜೆಪಿ ಒಂದು ಸ್ಥಾನದಲ್ಲಿ ಜಯಗಳಿಸಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ನಾಲ್ಕನೇ ಸ್ಥಾನದಲ್ಲಿ ಸತ್ಪಾಲ್ ಶರ್ಮಾ ಜಯಗಳಿಸುವುದರೊಂದಿಗೆ ಭಾರತೀಯ ಜನತಾ ಪಕ್ಷ ಒಂದು ರಾಜ್ಯಸಭಾ ಸ್ಥಾನವನ್ನು ಪಡೆಯುವಲ್ಲಿ ಯಶಸ್ವಿಯಾಯಿತು. ಇದು 370 ನೇ ವಿಧಿಯನ್ನು ರದ್ದುಪಡಿಸಿದ ನಂತರ ಕೇಂದ್ರಾಡಳಿತ ಪ್ರದೇಶದಲ್ಲಿ ನಡೆದ ಮೊದಲ ಚುನಾವಣೆಯಲ್ಲಿ ಪಕ್ಷಕ್ಕೆ ಮಹತ್ವದ ಜಯವಾಗಿದೆ. ಈ ಮೂಲಕ ಬಿಜೆಪಿ ಜಮ್ಮು ಮತ್ತು ಕಾಶ್ಮೀರದಲ್ಲಿ

ಜಮ್ಮು – ಕಾಶ್ಮೀರ ರಾಜ್ಯ ಸಭಾ ಸ್ಥಾನಕ್ಕೆ ಚುನಾವಣೆ| ಅಚ್ಚರಿಯ ಒಂದು ಸ್ಥಾನ ಗೆದ್ದ ಬಿಜೆಪಿ; ಮೂರು ಸ್ಥಾನ ಪಡೆದುಕೊಂಡ ಎನ್ ಸಿ ಪಾರ್ಟಿ Read More »

ಸರ್ಕಾರಿ ಸ್ಥಳಗಳಲ್ಲಿ ಆರ್ ಎಸ್ಎಸ್ ಕಾರ್ಯಕ್ರಮಗಳಿಗೆ ಬ್ರೇಕ್| ಶೆಟ್ಟರ್ ಸರ್ಕಾರದ ಆದೇಶವನ್ನೇ ಅಸ್ತ್ರವಾಗಿ ಬಳಸಿಕೊಂಡ ಕಾಂಗ್ರೆಸ್

ಸಮಗ್ರ ನ್ಯೂಸ್: 2013ರ ಬಿಜೆಪಿ ಸರ್ಕಾರದ ಆದೇಶವನ್ನೇ ಮುಂದಿಟ್ಟು ಸಿದ್ದರಾಮಯ್ಯ ಸರ್ಕಾರ ಖಾಸಗಿ ಸಂಸ್ಥೆಗಳು, ಸಂಘಟನೆಗಳು ಚಟುವಟಿಕೆಗಳನ್ನ ನಡೆಸಲು ಪೂರ್ವಾ ಅನುಮತಿ ಕಡ್ಡಾಯಗೊಳಿಸಲಾಗಿದೆ. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟದಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಈ ಮೂಲಕ RSS ಹೆಸರು ಉಲ್ಲೇಖಿಸದೆ ಅದರ ಕಾರ್ಯ ಚಟುವಿಟಕೆಗಳಿಗೆ ಕಡಿವಾಣ ಹಾಕಲು ಮುಂದಾಗಿದೆ. ಈ ನಿಯಮ ಜಾರಿಯಾದರೆ RSS ಮಾತ್ರವಲ್ಲ. ಖಾಸಗಿ ಸಂಘ ಸಂಸ್ಥೆಗಳು/ಸಂಘಟನೆಗಳು ಸರ್ಕಾರಿ ಸ್ಥಳಗಳಲ್ಲಿ ಚಟುವಟಿಕೆಗಳನ್ನು ನಡೆಸುವುದಕ್ಕೆ ಕಡಿವಾಣ ಬೀಳಲಿದೆ. ಯಾರೇ ಯಾವುದೇ ಕಾರ್ಯಕ್ರಮ

ಸರ್ಕಾರಿ ಸ್ಥಳಗಳಲ್ಲಿ ಆರ್ ಎಸ್ಎಸ್ ಕಾರ್ಯಕ್ರಮಗಳಿಗೆ ಬ್ರೇಕ್| ಶೆಟ್ಟರ್ ಸರ್ಕಾರದ ಆದೇಶವನ್ನೇ ಅಸ್ತ್ರವಾಗಿ ಬಳಸಿಕೊಂಡ ಕಾಂಗ್ರೆಸ್ Read More »

ರಾಜಣ್ಣ ಬಳಿಕ ರಾಜುಕಾಗೆಗೆ ಶಾಕ್ ನೀಡಿದ ಹೈಕಮಾಂಡ್| ವಾ.ಕ. ಸಾರಿಗೆ ನಿಗಮದ ಅಧ್ಯಕ್ಷ ಸ್ಥಾನದಿಂದ ಕೊಕ್

ಸಮಗ್ರ ನ್ಯೂಸ್: ಸಹಕಾರ ಸಚಿವರಾಗಿದ್ದ ಕೆಎನ್ ರಾಜಣ್ಣರನ್ನು ಸಂಪುಟದಿಂದ ಕೈಬಿಟ್ಟ ಬಳಿಕ ಮತ್ತೋರ್ವ ಹಿರಿಯ ಕಾಂಗ್ರೆಸ್ ಶಾಸಕರಿಗೆ ಕಾಂಗ್ರೆಸ್ ಹೈಕಮಾಂಡ್ ಶಾಕ್ ನೀಡಿದೆ. ಪಕ್ಷ ವಿರೋಧಿ ಹಾಗೂ ಸರ್ಕಾರಕ್ಕೆ ಮುಜುಗರ ಉಂಟು ಮಾಡುವಂಥ ಹೇಳಿಕೆ ನೀಡಿದ ಕಾಗವಾಡ ಶಾಸಕ ರಾಜು ಕಾಗೆ ಅವರನ್ನು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಲಾಗಿದೆ. ರಾಜು ಕಾಗೆ ಬದಲಾಗಿ ಅರುಣ್ ಪಾಟೀಲ ಅವರನ್ನು ನೂತನ ಅಧ್ಯಕ್ಷರಾಗಿ ನೇಮಕ ಮಾಡುವಂತೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ ಅವರು ಸಿಎಂ

ರಾಜಣ್ಣ ಬಳಿಕ ರಾಜುಕಾಗೆಗೆ ಶಾಕ್ ನೀಡಿದ ಹೈಕಮಾಂಡ್| ವಾ.ಕ. ಸಾರಿಗೆ ನಿಗಮದ ಅಧ್ಯಕ್ಷ ಸ್ಥಾನದಿಂದ ಕೊಕ್ Read More »