ರಾಜಕೀಯ

ಒಡಿಶಾದಲ್ಲಿ ಮೈತ್ರಿ ಇಲ್ಲ/ ಬಿಜೆಪಿ ಸೃಷ್ಟನೆ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆ ಮತ್ತು ಒಡಿಶಾದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಆಡಳಿತಾರೂಢ ಬಿಜೆಡಿ ಪಕ್ಷಗಳು ಸ್ವತಂತ್ರವಾಗಿ ಸ್ಪರ್ಧಿಸಲಿವೆ. ರಾಜ್ಯದಲ್ಲಿ ಯಾವುದೇ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂಬುದಾಗಿ ಬಿಜೆಪಿ ಸ್ಪಷ್ಟಪಡಿಸಿದೆ. ಒಡಿಶಾದಲ್ಲಿ ನಾಮಪತ್ರ ಸಲ್ಲಿಕೆ ಏ.18ರಿಂದ ಪ್ರಾರಂಭವಾಗಲಿದ್ದು, ಈ ಬಾರಿ ನವೀನ್ ಪಟ್ನಾಯಕ್ ನೇತೃತ್ವದ ಬಿಜು ಜನತಾ ದಳ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ಎನ್‍ಡಿಎ ಸೇರಬಹುದು ಎಂದು ನಿರೀಕ್ಷಿಸಲಾಗಿತ್ತು. ಇದರ ಕುರಿತಾಗಿ ಹಲವು ಬಾರಿ ಮಾತುಕತೆಯೂ ನಡೆದಿತ್ತು. ಆದರೆ ಮಾತುಕತೆಗಳು ಫಲಪ್ರದವಾಗದ ಹಿನ್ನೆಲೆಯಲ್ಲಿ ಎಲ್ಲ 21 […]

ಒಡಿಶಾದಲ್ಲಿ ಮೈತ್ರಿ ಇಲ್ಲ/ ಬಿಜೆಪಿ ಸೃಷ್ಟನೆ Read More »

ವಿಧಾನ ಪರಿಷತ್ ಚುನಾವಣೆ/ ನೈಋತ್ಯ ಪದವೀಧರ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ

ಸಮಗ್ರ ನ್ಯೂಸ್: ವಿಧಾನ ಪರಿಷತ್ ಚುನಾವಣೆಗೆ ನೈಋತ್ಯ ಪದವೀಧರ ಕ್ಷೇತ್ರಕ್ಕೆ ಕಾಂಗ್ರೆಸ್ ಮಾಜಿ ಎಂಎಲ್ಸಿ ಆಯನೂರು ಮಂಜುನಾಥ್ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ. ಜೂನ್ ತಿಂಗಳಲ್ಲಿ ಚುನಾವಣೆ ನಡೆಯಲಿದೆ. ಈ ಮೊದಲು ನೈಋತ್ಯ ಪದವೀಧರ ಕ್ಷೇತ್ರದಿಂದ ವಿಧಾನ ಪರಿಷತ್ ನ ಬಿಜೆಪಿ ಸದಸ್ಯರಾಗಿದ್ದ ಆಯನೂರು ಮಂಜುನಾಥ್ ವಿಧಾನಸಭಾ ಚುನಾವಣೆಯಲ್ಲಿ ಶಿವಮೊಗ್ಗ ನಗರ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಟಿಕೆಟ್ ನಿರಾಕರಿಸಲ್ಪಟ್ಟ ಕಾರಣ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋಲನುಭವಿಸಿದ್ದರು.

ವಿಧಾನ ಪರಿಷತ್ ಚುನಾವಣೆ/ ನೈಋತ್ಯ ಪದವೀಧರ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ Read More »

ಕಾಂಗ್ರೆಸ್ ನ ಅಭ್ಯರ್ಥಿಗಳ‌ ಎರಡನೇ ಪಟ್ಟಿ ಪ್ರಕಟ| ದ.ಕ, ಉಡುಪಿ, ಸೇರಿದಂತೆ ಬಾಕಿ ಕ್ಷೇತ್ರಗಳ ಅಭ್ಯರ್ಥಿ ಪಟ್ಟಿ ರಿವೀಲ್

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ಪಕ್ಷ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, 57 ಅಭ್ಯರ್ಥಿಗಳ ಹೆಸರು ಅಂತಿಮವಾಗಿದೆ. ಕರ್ನಾಟಕದ 17 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಿದೆ. ದಕ್ಷಿಣ ಕನ್ನಡಕ್ಕೆ ಪದ್ಮರಾಜ್‌, ಉಡುಪಿ ಚಿಕ್ಕಮಗಳೂರು ಕ್ಷೇತ್ರಕ್ಕೆ ಜಯಪ್ರಕಾಶ್ ಹೆಗ್ಡೆ, ಮೈಸೂರು – ಕೊಡಗಿಗೆ ಎಂ.ಲಕ್ಷ್ಮಣ್ ಹಾಗೂ ಕಲಬುರಗಿಯಲ್ಲಿ ರಾಧಾ ಕೃಷ್ಣ ದೊಡ್ಮನಿ ಸೇರಿದಂತೆ ರಾಜ್ಯದ 17 ಮಂದಿಗೆ ಟಿಕೆಟ್‌ ಘೋಷಿಸಿದೆ. ಲೋಕಸಭಾ ಚುನಾವಣೆ ಸಂಬಂಧ ಎಐಸಿಸಿ ಕಚೇರಿಯಲ್ಲಿ ಮಂಗಳವಾರ ನಡೆದ ಕಾಂಗ್ರೆಸ್ ಚುನಾವಣೆ ಸಮಿತಿ ಸಭೆಯಲ್ಲಿ ರಾಜ್ಯದ

ಕಾಂಗ್ರೆಸ್ ನ ಅಭ್ಯರ್ಥಿಗಳ‌ ಎರಡನೇ ಪಟ್ಟಿ ಪ್ರಕಟ| ದ.ಕ, ಉಡುಪಿ, ಸೇರಿದಂತೆ ಬಾಕಿ ಕ್ಷೇತ್ರಗಳ ಅಭ್ಯರ್ಥಿ ಪಟ್ಟಿ ರಿವೀಲ್ Read More »

ಮೂರನೇ ಪಟ್ಟಿ ರಿಲೀಸ್ ಮಾಡಿದ ಬಿಜೆಪಿ/ ಕೊಯಮತ್ತೂರಿನಿಂದ ಅಣ್ಣಾಮಲೈಗೆ ಟಿಕೆಟ್

ಸಮಗ್ರ ನ್ಯೂಸ್: ಬಿಜೆಪಿ ಲೋಕಸಭಾ ಚುನಾವಣಾ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆ ಮಾಡಿದ್ದು ತಮಿಳುನಾಡಿನ 9 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ, ತಮಿಳುನಾಡಿನ ಕೊಯಮತ್ತೂರಿನಿಂದ ನಿವೃತ್ತ ಪೊಲೀಸ್ ಅಧಿಕಾರಿ, ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರು ಸ್ಪರ್ಧೆ ಮಾಡಲಿದ್ದಾರೆ. ಈ ಹಿಂದೆ ತೆಲಂಗಾಣದ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದ ಡಾ. ತಮಿಳ್ ಸಾಯಿ ಸೌಂದರ್ಯರಾಜನ್ ಗೆ ಚೆನೈ ದಕ್ಷಿಣದಿಂದ ಟಿಕೆಟ್ ನೀಡಲಾಗಿದೆ. ಎಲ್. ಮುರುಗನ್ ನೀಲಗಿರಿ ಕ್ಷೇತ್ರದಿಂದ, ಪೆÇನ್ನು ರಾಧಾಕೃಷ್ಣನ್ ಕನ್ಯಾಕುಮಾರಿಯಿಂದ ಸ್ಪರ್ಧೆ ಮಾಡಲಿದ್ದಾರೆ. ತಮಿಳುನಾಡಿನಲ್ಲಿ ಲೋಕಸಭಾ ಚುನಾವಣೆಗೆ

ಮೂರನೇ ಪಟ್ಟಿ ರಿಲೀಸ್ ಮಾಡಿದ ಬಿಜೆಪಿ/ ಕೊಯಮತ್ತೂರಿನಿಂದ ಅಣ್ಣಾಮಲೈಗೆ ಟಿಕೆಟ್ Read More »

ಲೋಕಸಭಾ ಚುನಾವಣೆ/ ರಾಜ್ಯ ಚುನಾವಣಾ ಆಯೋಗದಿಂದ ಚುನಾವಣಾ ಐಕಾನ್‍ಗಳ ನೇಮಕ

ಸಮಗ್ರ ನ್ಯೂಸ್: ನಟ ರಮೇಶ್ ಅರವಿಂದ್ ಸೇರಿದಂತೆ 8 ಮಂದಿಯನ್ನು ಮೂರು ಜಿಲ್ಲೆಗಳ ಜಿಲ್ಲಾ ಚುನಾವಣಾ ಐಕಾನ್ ಗಳಾಗಿ ರಾಜ್ಯ ಚುನಾವಣಾ ಆಯೋಗ ನೇಮಕ ಮಾಡಿ ಆದೇಶಿಸಲಾಗಿದೆ. ಮೈಸೂರು, ಬೆಂಗಳೂರು ಹಾಗೂ ವಿಜಯಪುರ ಜಿಲ್ಲೆಗಳಿಗೆ ಜಿಲ್ಲಾ ಐಕಾನ್ ಗಳನ್ನು ನೇಮಕ ಮಾಡುತ್ತಿರೋದಾಗಿ ಹೆಚ್ಚುವರಿ ಚುನಾವಣಾಧಿಕಾರಿ ತಿಳಿಸಿದ್ದಾರೆ. ಮಾಡೆಲ್ ಕುಮಾರಿ ತನಿಷ್ಕಾ ಮೂರ್ತಿ, ಅಂತಾರಾಷ್ಟ್ರೀಯ ವೈಲ್ಡ್ ಲೈಫ್ ಫೆÇೀಟೋಗ್ರಾಫರ್ ಕೆ ಸೇನಾನಿ ಹಾಗೂ ಬಿಎಸ್ ಕೃಪಾಕರ್ ಅವರನ್ನು ಮೈಸೂರು ಜಿಲ್ಲೆಯ ಜಿಲ್ಲಾ ಐಕಾನ್ ಗಳಾಗಿ ನೇಮಕ ಮಾಡಿ ಆದೇಶಿಸಲಾಗಿದೆ.

ಲೋಕಸಭಾ ಚುನಾವಣೆ/ ರಾಜ್ಯ ಚುನಾವಣಾ ಆಯೋಗದಿಂದ ಚುನಾವಣಾ ಐಕಾನ್‍ಗಳ ನೇಮಕ Read More »

ಉಳಿದ ಕ್ಷೇತ್ರಗಳಿಗೆ ಬಿಜೆಪಿ ಟಿಕೆಟ್/ ನಾಳೆ ಘೋಷಣೆ

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆಯ ಕರ್ನಾಟಕದ ಉಳಿದ ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ನಾಳೆ (ಮಾ. 22) ಘೋಷಣೆಯಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ಈಗಾಗಲೇ ಬಾಕಿ ಉಳಿದಿರುವ ಐದು ಕ್ಷೇತ್ರಗಳ ಕುರಿತು ಗೃಹ ಸಚಿವ ಅಮಿತ್ ಶಾ ಮತ್ತು ಪಕ್ಷದ ಅಧ್ಯಕ್ಷ ಜೆ.ಪಿ.ನಡ್ಡಾ ಜತೆ ಸುದೀರ್ಘ ಚರ್ಚೆಯಾಗಿದೆ. ಮಾ.22ರಂದು ಅವರು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಈ ಕುರಿತು ಚರ್ಚೆ ಮಾಡಿ ಟಿಕೆಟ್ ಘೋಷಣೆ ಮಾಡಲಿದ್ದಾರೆ ಎಂದು ಅವರು ಹೇಳಿದರು. ಮೈತ್ರಿಯಿಂದಾಗಿ ಎನ್‍ಡಿಎ ರಾಜ್ಯದಲ್ಲಿ

ಉಳಿದ ಕ್ಷೇತ್ರಗಳಿಗೆ ಬಿಜೆಪಿ ಟಿಕೆಟ್/ ನಾಳೆ ಘೋಷಣೆ Read More »

ದಾಖಲೆಗಳಿಲ್ಲದ ಧಾರ್ಮಿಕ ಸಂಸ್ಥೆಗಳಿಗೆ ಸರ್ಕಾರದ ಶಾಕ್/ ನೋಂದಣಿಗೆ ಗಡುವು ನೀಡಿದ ಸರ್ಕಾರ

ಸಮಗ್ರ ನ್ಯೂಸ್: . ಬೆಂಗಳೂರು ದಕ್ಷಿಣ (ಕೆಂಗೇರಿ) ತಾಲೂಕು ವ್ಯಾಪ್ತಿಯಲ್ಲಿ ದಾಖಲೆಗಳಿಲ್ಲದೆ ಕಾರ್ಯನಿರ್ವಹಿಸುವ ಮಸೀದಿ, ಚರ್ಚ್‍ಗಳು, ಮಸೀದಿಗಳು ಮತ್ತು ಸರ್ಕಾರೇತರ ಸಂಸ್ಥೆಗಳಿಗೆ ಸರ್ಕಾರ ಶಾಕ್ ನ್ಯೂಸ್ ನೀಡಿದ್ದು, ನೋಂದಣಿ ಗಡುವನ್ನು ನೀಡಿ ಸರ್ಕಾರ ಆದೇಶಿಸಿದೆ. ದಾಖಲೆಗಳು ಇಲ್ಲದೆ ಕಾರ್ಯನಿರ್ವಹಿಸುವ ಮಸೀದಿ, ಚರ್ಚ್‍ಗಳು, ಮಠಗಳು ಮತ್ತು ಸರ್ಕಾರೇತರ ಸಂಸ್ಥೆಗಳನ್ನು ಮುಚ್ಚಲಾಗುವುದು ಎಂದು ಸರ್ಕಾರ ಎಚ್ಚರಿಕೆ ನೀಡಿದೆ. ಮಕ್ಕಳನ್ನು ಮಸೀದಿ ಮತ್ತು ಚರ್ಚ್‍ಗಳಿಗೆ ದಾಖಲಿಸಿ. ಸರಕಾರಿ ದಾಖಲಾತಿ ಇಲ್ಲದೆ ಕಾರ್ಯಾಚರಿಸುತ್ತಿರುವ ಡೇಕೇರ್ ಸೆಂಟರ್ ಗಳು ಮಕ್ಕಳ ಕಲ್ಯಾಣ ಮತ್ತು ಸಂರಕ್ಷಣಾ

ದಾಖಲೆಗಳಿಲ್ಲದ ಧಾರ್ಮಿಕ ಸಂಸ್ಥೆಗಳಿಗೆ ಸರ್ಕಾರದ ಶಾಕ್/ ನೋಂದಣಿಗೆ ಗಡುವು ನೀಡಿದ ಸರ್ಕಾರ Read More »

ದ.ಕ ದಿಂದ ಡಿ.ವಿ ಎಸ್ ಸ್ಪರ್ಧೆಗೆ‌ ಭಾರೀ ವಿರೋಧ| ಡಿವಿ ಹಠಾವೋ ಎನ್ನಲು ಕಾರಣ ಏನ್ ಗೊತ್ತಾ?

ಸಮಗ್ರ ನ್ಯೂಸ್: ಕಾಂಗ್ರೇಸ್ ಪಕ್ಷ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಡಿವಿ ಸದಾನಂದ ಗೌಡ ಅವರಿಗೆ ಟಿಕೇಟ್ ನೀಡುವುದಾದರೆ ಅದು ಜಿಲ್ಲೆಗೆ ಮಾಡಿರುವ ದೊಡ್ಡ ದ್ರೋಹ ಎಂದು ನೇತ್ರಾವತಿ ಹೋರಾಟ ಸಮಿತಿ ಆರೋಪಿಸಿದೆ. ನೇತ್ರಾವತಿ ಹೋರಾಟ ಸಮಿತಿಯ ಸಂಚಾಲಕ ದಿನಕರ್ ಶೆಟ್ಟಿ ಮಾಧ್ಯಮಗಳ ಜೊತೆ ಮಾತನಾಡಿ, ಯಾವುದೇ ಕಾರಣಕ್ಕೂ ಕಾಂಗ್ರೇಸ್ ಡಿವಿ ಸದಾನಂದ ಗೌಡ ಅವರಿಗೆ ದಕ್ಷಿಣ ಕನ್ನಡದಲ್ಲಿ ಟಿಕೆಟ್ ನೀಡಬಾರದು, ಜಿಲ್ಲೆಯ ನೀರಿನ ಸಮಸ್ಯೆಗೆ ಈ ವ್ಯಕ್ತಿಯೇ ಕಾರಣ, ಕಾಂಗ್ರೆಸ್ ನಿಂದ ಲೋಕಸಭೆಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ

ದ.ಕ ದಿಂದ ಡಿ.ವಿ ಎಸ್ ಸ್ಪರ್ಧೆಗೆ‌ ಭಾರೀ ವಿರೋಧ| ಡಿವಿ ಹಠಾವೋ ಎನ್ನಲು ಕಾರಣ ಏನ್ ಗೊತ್ತಾ? Read More »

ದಕ್ಷಿಣ ಕನ್ನಡ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿಯಾಗಿ ಆರ್. ಪದ್ಮರಾಜ್ ಆಯ್ಕೆ

ಸಮಗ್ರ ನ್ಯೂಸ್; ದಕ್ಷಿಣಕನ್ನಡ ಜಿಲ್ಲೆಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಪದ್ಮರಾಜ್ ರಾಮಯ್ಯ ಆಯ್ಕೆಯಾಗಿದ್ದಾರೆ. ವೃತ್ತಿಯಲ್ಲಿ ವಕೀಲರಾಗಿರುವ ಪದ್ಮರಾಜ್ ಬಿಲ್ಲವ ಸಮುದಾಯದ ಯುವ ನಾಯಕ, ಗುರುಬೆಳದಿಂಗಳು ಸೇವಾ ಸಂಸ್ಥೆಯ ಅಧ್ಯಕ್ಷರಾಗಿ ಹಾಗೂ ಮಂಗಳೂರು ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನ ಖಜಾಂಚಿಯಾಗಿ ಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಆರ್‌ ಪದ್ಮರಾಜ್ ಅವರು ತಮ್ಮ ಸಮಾಜಮುಖಿ ಕೆಲಸಗಳಿಂದ ಹೆಚ್ಚು ಜನಪ್ರಿಯರಾಗಿದ್ದಾರೆ. ಇತ್ತೀಚೆಗೆ ಮಂಗಳೂರು ನಗರ ದಕ್ಷಿಣ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿಯನ್ನಾಗಿಯೂ ಇವರು ಕಣಕ್ಕಳಿಯಲಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿದ್ದವು. ಆದರೆ

ದಕ್ಷಿಣ ಕನ್ನಡ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿಯಾಗಿ ಆರ್. ಪದ್ಮರಾಜ್ ಆಯ್ಕೆ Read More »

ಅಸ್ರಾ ಆವಾಸ್ ಪ್ರಕರಣ/ ಮಾಜಿ ಸಚಿವ ಅಜಂ ಖಾನ್‍ಗೆ ಏಳು ವರ್ಷ ಜೈಲು ಶಿಕ್ಷೆ

ಸಮಗ್ರ ನ್ಯೂಸ್: ದೂಂಗರಪುರ ಅಸ್ರಾ ಆವಾಸ್ (ಆಶ್ರಯ) ಪ್ರಕರಣದಲ್ಲಿ ಉತ್ತರ ಪ್ರದೇಶದ ಮಾಜಿ ಸಚಿವ ಅಜಂ ಖಾನ್ ಗೆ ಏಳು ವರ್ಷ ಮತ್ತು ಇತರರಿಗೆ ಐದು ವರ್ಷಗಳ ಜೈಲು ಶಿಕ್ಷೆ ವಿಧಿಸಿ ಮಧ್ಯಪ್ರದೇಶದ ಶಾಸಕರ ನ್ಯಾಯಾಲಯ ಐಪಿಸಿ ಸೆಕ್ಷನ್ 427, 504, 506, 447 ಮತ್ತು 120 ಬಿ ಅಡಿಯಲ್ಲಿ ತೀರ್ಪು ನೀಡಿದೆ. ಸಮಾಜವಾದಿ ಪಕ್ಷದ ಆಡಳಿತದ ಅವಧಿಯಲ್ಲಿ, ದೂಂಗರಪುರದಲ್ಲಿ ಅಸ್ರಾ ಆವಾಸ್ (ಆಶ್ರಯ) ಗಳನ್ನು ನಿರ್ಮಿಸಲಾಯಿತು, ಅಲ್ಲಿ ಕೆಲವು ಜನರು ಈಗಾಗಲೇ ಮನೆಗಳನ್ನು ಹೊಂದಿದ್ದರು. 2016

ಅಸ್ರಾ ಆವಾಸ್ ಪ್ರಕರಣ/ ಮಾಜಿ ಸಚಿವ ಅಜಂ ಖಾನ್‍ಗೆ ಏಳು ವರ್ಷ ಜೈಲು ಶಿಕ್ಷೆ Read More »