ಖರ್ಗೆ ಬೇಡಿಕೆಯಂತೆ ರಾಜೀನಾಮೆ ಕೊಡಲು ನಾನು ಸಿದ್ಧ, ಅಮಿತ್ ಶಾ ಸ್ಪೋಟಕ ಹೇಳಿಕೆ
ಸಮಗ್ರ ನ್ಯೂಸ್: ಡಿ.18 ರಂದು ಅಂಬೇಡ್ಕರ್ ವಿವಾದ ಭಾರಿ ಕೋಲಾಹಲ ಸೃಷ್ಟಿಸಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಸಭೆಯಲ್ಲಿ ಆಡಿದ ಮಾತನ್ನೇ ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳು ಅಸ್ತ್ರವಾಗಿ ಹಿಡಿದುಕೊಂಡಿದೆ. ಅಂಬೇಡ್ಕರ್ಗೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಪ್ರತಿಭಟನೆ ಹೋರಾಟ ನಡೆಸುತ್ತಿದೆ. ಇದೇ ವೇಳೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಅಮಿತ್ ಶಾ ಹೇಳಿಕೆ ಖಂಡಿಸಿದ್ದಾರೆ. ಇಷ್ಟೇ ಅಲ್ಲ ರಾಜೀನಾಮೆಗೆ ಒತ್ತಾಯಿಸಿದ್ದಾರೆ. ವಿವಾದ ಜೋರಾಗುತ್ತಿದ್ದಂತೆ ಅಮಿತ್ ಶಾ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ಮಲ್ಲಿಕಾರ್ಜುನ ಖರ್ಗೆಗೆ ನನ್ನ […]
ಖರ್ಗೆ ಬೇಡಿಕೆಯಂತೆ ರಾಜೀನಾಮೆ ಕೊಡಲು ನಾನು ಸಿದ್ಧ, ಅಮಿತ್ ಶಾ ಸ್ಪೋಟಕ ಹೇಳಿಕೆ Read More »