ರಾಜಕೀಯ

ಪುತ್ತೂರು: ಹಿಂದೂ ಕಾರ್ಯಕರ್ತನ‌ ಮೇಲೆ ಹಲ್ಲೆ ಪ್ರಕರಣ| ಪುತ್ತಿಲ ಪರಿವಾರದ ಕೈವಾಡವಿಲ್ಲ – ಹಿಂಜಾವೇ ಸ್ಪಷ್ಟನೆ

ಸಮಗ್ರ ನ್ಯೂಸ್: ಪುತ್ತೂರಿನ ದರ್ಬೆ ವೃತ್ತದ ಬಳಿ ಹಿಂದೂ ಜಾಗರಣ ವೇದಿಕೆ ಮುಖಂಡರೊಬ್ಬರಿಗೆ ಪುತ್ತಿಲ ಪರಿವಾರದ ಮುಖಂಡನಿಗೆ ಹಲ್ಲೆ ಕುರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಹಿಂದೂ ಜಾಗರಣ ವೇದಿಕೆ ಮುಖಂಡರು ಸ್ಪಷ್ಟನೆ ನೀಡಿದ್ದಾರೆ. ಈ ಹಲ್ಲೆ ನಡೆದಿರುವ ಹಿಂದೆ ಬಿಜೆಪಿ ಮತ್ತು ಪುತ್ತಿಲ ಪರಿವಾರದ ಕೈವಾಡವಿಲ್ಲ ಎಂದಿದ್ದಾರೆ. ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿರುವ ಹಿಂದೂ ಜಾಗರಣ ವೇದಿಕೆ ಈ ಹಲ್ಲೆ ವೈಯುಕ್ತಿಕ ವಿಚಾರವಾಗಿ ನಡೆದಿದೆ ಎಂದು ಪುತ್ತಿಲ ಪರಿವಾರದ ಮುಖಂಡರಿಂದ ಸ್ಪಷ್ಟನೆ ನೀಡಿದ್ದಾರೆ. ವಾಟ್ಸಪ್ ಗ್ರೂಪ್ ಗಳಲ್ಲಿ ಹಿಂದೂ […]

ಪುತ್ತೂರು: ಹಿಂದೂ ಕಾರ್ಯಕರ್ತನ‌ ಮೇಲೆ ಹಲ್ಲೆ ಪ್ರಕರಣ| ಪುತ್ತಿಲ ಪರಿವಾರದ ಕೈವಾಡವಿಲ್ಲ – ಹಿಂಜಾವೇ ಸ್ಪಷ್ಟನೆ Read More »

ಜಗದೀಪ್‌ ಧನಕರ್‌ ರಾಜೀನಾಮೆ| ಸದ್ಯದಲ್ಲೇ ಉಪರಾಷ್ಟ್ರಪತಿ ಹುದ್ದೆಗೆ ಚುನಾವಣೆ

ಸಮಗ್ರ ನ್ಯೂಸ್‌: ಉಪ ರಾಷ್ಟ್ರಪತಿ ಹುದ್ದೆಗೆ ಜಗದೀಪ್ ಧನ್ ಕರ್ ಅವರು ರಾಜೀನಾಮೆ ನೀಡಿರುವುದರಿಂದ, ಅವರ ಉತ್ತರಾಧಿಕಾರಿಯನ್ನು ನೇಮಿಸುವ ಚುನಾವಣೆಯನ್ನು ಸಾಂವಿಧಾನಿಕ ನಿಬಂಧನೆಗಳ ಪ್ರಕಾರ ಆದಷ್ಟು ಬೇಗ ನಡೆಸಬೇಕಾಗುತ್ತದೆ. ಸಂವಿಧಾನದ 68 ನೇ ವಿಧಿಯ ಷರತ್ತು 2 ರ ಪ್ರಕಾರ, ಉಪ ರಾಷ್ಟ್ರಪತಿ ಹುದ್ದೆಯಲ್ಲಿನ ಖಾಲಿ ಹುದ್ದೆಯನ್ನು ಭರ್ತಿ ಮಾಡಲು ಆ ಹುದ್ದೆಯಲ್ಲಿದ್ದವರು ಮರಣ ಹೊಂದಿದ್ದರೆ, ರಾಜೀನಾಮೆ ನೀಡಿದ್ದರೆ, ಪದಚ್ಯುತಗೊಳಿಸುವಿಕೆ ಅಥವಾ ಇನ್ಯಾವುದೇ ಕಾರಣದಿಂದಾಗಿ ತೆರವಾಗಿದ್ದರೆ ಚುನಾವಣೆಯನ್ನು ಆ ಹುದ್ದೆ ಖಾಲಿಯಾದ ನಂತರ ಆದಷ್ಟು ಬೇಗ ನಡೆಸಬೇಕಾಗುತ್ತದೆ.

ಜಗದೀಪ್‌ ಧನಕರ್‌ ರಾಜೀನಾಮೆ| ಸದ್ಯದಲ್ಲೇ ಉಪರಾಷ್ಟ್ರಪತಿ ಹುದ್ದೆಗೆ ಚುನಾವಣೆ Read More »

ರಾಜ್ಯಕ್ಕಾಗಿ ಹೆಂಡತಿಯನ್ನೇ ಪಣವಿಡುವ ಸಂಸ್ಕೃತಿ ಕಾಂಗ್ರೆಸ್ ನಲ್ಲಿಲ್ಲ – ಬಿ.ಕೆ ಹರಿಪ್ರಸಾದ್

ಸಮಗ್ರ ನ್ಯೂಸ್: ಬಿಜೆಪಿಯಲ್ಲಿ ಕಾರ್ಯಕರ್ತ ಸ್ಥಾನವೇ ಮುಖ್ಯ ಎನ್ನುವುದಾದರೇ ಪೇಮೆಂಟ್ ಸೀಟ್ ಪಡೆದು ರಾಜ್ಯಾಧ್ಯಕ್ಷ ಸ್ಥಾನ ಗಿಟ್ಟಿಸಿಕೊಂಡಿದ್ದು ಯಾಕೆ ಬಿ ವೈ ವಿಜಯೇಂದ್ರ ಅವರೇ..? ಎಂದು ಕಾಂಗ್ರೆಸ್ ನಾಯಕ ಬಿ.ಕೆ ಹರಿಪ್ರಸಾದ್ ಪ್ರಶ್ನಿಸಿದ್ದಾರೆ. ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ನಾನು ಹಿಂಬಾಗಿಲಿನಿಂದ ವಿಧಾನಸಭೆಗೆ ಪ್ರವೇಶ ಮಾಡಿದ್ದು ನಿಜವೇ ಆಗಿದ್ದರೇ ನಿಮ್ಮ ತಂದೆ ಬಿ ಎಸ್ ಯಡಿಯೂರಪ್ಪನವರು ಶಿಕಾರಿಪುರದಲ್ಲಿ ಸೋತು ಸುಣ್ಣವಾಗಿ 2000ರಿಂದ 2004ರವರೆಗೆ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾದದ್ದು ಹಿಂಬಾಗಿಲಿನಿಂದಲೊ ಅಥವಾ “ಶೋಭಾ”ಯಾತ್ರೆ ಮೂಲಕವೂ ರಾಜ್ಯದ

ರಾಜ್ಯಕ್ಕಾಗಿ ಹೆಂಡತಿಯನ್ನೇ ಪಣವಿಡುವ ಸಂಸ್ಕೃತಿ ಕಾಂಗ್ರೆಸ್ ನಲ್ಲಿಲ್ಲ – ಬಿ.ಕೆ ಹರಿಪ್ರಸಾದ್ Read More »

ಮಕ್ಕಳ ಕೈಗೆ ಮೊಬೈಲ್ ಕೊಡುತ್ತೀರಾ? ಹಾಗಾದ್ರೆ ಈ ವರದಿ ಓದ್ಲೇಬೇಕು| ದ.ಕ ಜಿಲ್ಲೆಯಲ್ಲಿನ ರಿಪೋರ್ಟ್ ತೀರಾ ಶಾಕಿಂಗ್!!

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಬೆಚ್ಚಿಬೀಳಿಸುವ ವರದಿಯೊಂದನ್ನು ಆರೋಗ್ಯ ಇಲಾಖೆ ರಿಲೀಸ್‌ ಮಾಡಿದ್ದು, ಒಂದಲ್ಲ ಎರಡಲ್ಲ ಬರೊಬ್ಬರಿ ನಾಲ್ಕು ಸಾವಿರ ಮಕ್ಕಳು ದೃಷ್ಟಿ ದೋಷ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ವರದಿಯಾಗಿದೆ. ಇದು ಪೋಷಕರಲ್ಲಿ ಆತಂಕಕ್ಕೆ ಕಾರಣವಾಗಿದೆ. ರಾಷ್ಟ್ರೀಯ ಅಂದತ್ವ ನಿವಾರಣ ಇಲಾಖೆ ಬಿಡುಗಡೆ ಮಾಡಿದ ವರದಿಯಲ್ಲಿ ಭಯಾನಕ ಮಾಹಿತಿ ಪತ್ತೆಯಾಗಿದೆ. ಕೇವಲ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಮಾರು 4 ಸಾವಿರ ಮಕ್ಕಳು ದೃಷ್ಟಿ ದೋಷದ ಸಮಸ್ಯೆ ಇದ್ದು, ಸುಮಾರು 4398 ಮಕ್ಕಳಿಗೆ ಗಂಭೀರ ದೃಷ್ಟಿ ದೋಷದ

ಮಕ್ಕಳ ಕೈಗೆ ಮೊಬೈಲ್ ಕೊಡುತ್ತೀರಾ? ಹಾಗಾದ್ರೆ ಈ ವರದಿ ಓದ್ಲೇಬೇಕು| ದ.ಕ ಜಿಲ್ಲೆಯಲ್ಲಿನ ರಿಪೋರ್ಟ್ ತೀರಾ ಶಾಕಿಂಗ್!! Read More »

ಪಿಸ್ತೂಲ್‌ ಹಿಡಿದು ಅಡ್ಡಾಡಿದ ಅಶೋಕ್ ರೈಯನ್ನು ಗಡಿಪಾರು ಮಾಡಿ – ಹಕೀಂ ಕೂರ್ನಡ್ಕ

ಸಮಗ್ರ ನ್ಯೂಸ್: ಕಾಂಗ್ರೆಸ್ ಕಾರ್ಯಕರ್ತ ಹಕೀಂ‌ ಕೂರ್ನಡ್ಕಗೆ ಗಡಿಪಾರು ಆದೇಶ ನೋಟೀಸ್ ನೀಡಿದ ಬೆನ್ನಲ್ಲೇ ಇದೀಗ ಪುತ್ತೂರು ಶಾಸಕ ಅಶೋಕ್ ರೈ ವಿರುದ್ದ ಕಾಂಗ್ರೆಸ್ ಕಾರ್ಯಕರ್ತ ಹಕೀಂ ಕೂರ್ನಡ್ಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾರ್ವಜನಿಕವಾಗಿ ಪಿಸ್ತೂಲ್ ಹಿಡಿದ ಶಾಸಕ ಅಶೋಕ್ ರೈಯನ್ನು ಮೊದಲು ಗಡಿಪಾರು ಮಾಡಲಿ ಎಂದು ಕಿಡಿಕಾರಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು ಪುತ್ತೂರು ಪೊಲೀಸರು ಸಹಾಯಕ ಆಯುಕ್ತರಿಗೆ ನನ್ನ ಮೇಲೆ ಇರುವ ಸುಳ್ಳು ದೂರುಗಳ ಮಾಹಿತಿ ನೀಡಿದ್ದಾರೆ. ಅಶೋಕ್ ರೈ ವಿರುದ್ಧ ಮಾತನಾಡಿದ್ರೆ ನಿಮ್ಮನ್ನ ಗಡಿಪಾರು

ಪಿಸ್ತೂಲ್‌ ಹಿಡಿದು ಅಡ್ಡಾಡಿದ ಅಶೋಕ್ ರೈಯನ್ನು ಗಡಿಪಾರು ಮಾಡಿ – ಹಕೀಂ ಕೂರ್ನಡ್ಕ Read More »

ಯಾವುದೇ ಕಾರಣಕ್ಕೂ ಗಡಿಪಾರು ಆದೇಶ ಸ್ವೀಕರಿಸಲಾರೆ – ಪುತ್ತಿಲ

ಸಮಗ್ರ ನ್ಯೂಸ್: ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲರನ್ನು ದ.ಕ.ಜಿಲ್ಲೆಯಿಂದ ಕಲಬುರಗಿ ಜಿಲ್ಲೆಯ ಶಹಬಾದ್ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡುವ ಕುರಿತು ಪುತ್ತೂರು ವಿಭಾಗದ ಸಹಾಯಕ ಆಯುಕ್ತರು ನೋಟಿಸ್ ಜಾರಿಗೊಳಿಸಿದ್ದಾರೆ. ಆದರೆ ಗಡಿಪಾರು ನೋಟಿಸ್ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅರುಣ್ ಕುಮಾರ್ ಪುತ್ತಿಲ್ ಅವರು ನಾನು ಯಾವುದೇ ಕಾರಣಕ್ಕೂ ಗಡಿಪಾರು ಆದೇಶವನ್ನು ಸ್ವೀಕರಿಸುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಯಾವುದೇ ಕಾರಣಕ್ಕೂ ಗಡಿಪಾರು ಆದೇಶ ಸ್ವೀಕರಿಸುವುದಿಲ್ಲ. ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ

ಯಾವುದೇ ಕಾರಣಕ್ಕೂ ಗಡಿಪಾರು ಆದೇಶ ಸ್ವೀಕರಿಸಲಾರೆ – ಪುತ್ತಿಲ Read More »

ಬಿಜೆಪಿಯಿಂದ ಶಾಸಕ ಎಸ್.ಟಿ ಸೋಮಶೇಖರ್, ಶಿವರಾಂ ಹೆಬ್ಬಾರ್ ಉಚ್ಛಾಟನೆ

ಸಮಗ್ರ ನ್ಯೂಸ್: ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್, ಶಿವರಾಂ ಹೆಬ್ಬಾರ್ ಗೆ ಬಿಗ್ ಶಾಕ್ ಎದುರಾಗಿದ್ದು, 6 ವರ್ಷಬಿಜೆಪಿಯಿಂದ ಉಚ್ಚಾಟನೆ ಮಾಡಿ ಆದೇಶಿಸಲಾಗಿದೆ. ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಬಳಿಕ ಬಿಜೆಪಿಯಲ್ಲಿರುವ ಎಸ್ಟಿ ಸೋಮಶೇಖರ್ ಹಾಗೂ ಶಿವರಾಂ ಹೆಬ್ಬಾರ್ ಅಂತರ ಕಾಯ್ದುಕೊಂಡಿದ್ದರು. ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಇಬ್ಬರು ಶಾಸಕರನ್ನು ಬಿಜೆಪಿ ಹೈಕಮಾಂಡ್ 6 ವರ್ಷ ಉಚ್ಚಾಟನೆ ಮಾಡಿ ಆದೇಶ ಹೊರಡಿಸಿದೆ. ಇಬ್ಬರೂ ಶಾಸಕರು ಮೂಲವಾಗಿ ಕಾಂಗ್ರೆಸ್‌ ಪಕ್ಷದವರಾಗಿದ್ದು, ಕಳೆದ ಅವಧಿಯಲ್ಲಿ ಕುಮಾರಸ್ವಾಮಿ ಸರ್ಕಾರವನ್ನು ಕೆಡವಿ

ಬಿಜೆಪಿಯಿಂದ ಶಾಸಕ ಎಸ್.ಟಿ ಸೋಮಶೇಖರ್, ಶಿವರಾಂ ಹೆಬ್ಬಾರ್ ಉಚ್ಛಾಟನೆ Read More »

ಬಿಜೆಪಿಯ 18 ಶಾಸಕರ ಅಮಾನತು ವಾಪಾಸ್| ಮಹತ್ವದ ತೀರ್ಮಾನ ಕೈಗೊಂಡ ಸ್ಪೀಕರ್ ಖಾದರ್

ಸಮಗ್ರ ನ್ಯೂಸ್: ಕರ್ನಾಟಕ ವಿಧಾನಸಭೆಯಿಂದ 18 ಬಿಜೆಪಿ ಶಾಸಕರನ್ನು ಅನುಚಿತ ವರ್ತನೆ ತೋರಿದ ಕಾರಣದಿಂದ ಅಮಾನತು ಮಾಡಿ ಸ್ಪೀಕರ್ ಯು.ಟಿ ಖಾದರ್ ಆದೇಶಿಸಿದ್ದರು. ಇದೀಗ ಸಂಧಾನ ಸಭೆಯಲ್ಲಿ 18 ಬಿಜೆಪಿ ಶಾಸಕರ ಅಮಾನತು ಹಿಂಪಡೆಯಲು ಸ್ಪೀಕರ್ ಯು.ಟಿ ಖಾದರ್ ತೀರ್ಮಾನ ಕೈಗೊಂಡಿದ್ದಾರೆ. ಇಂದು ವಿಧಾನಸೌಧದ ಸ್ಪೀಕರ್ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಸ್ಪೀಕರ್ ಯು.ಟಿ ಖಾದರ್, ವಿಧಾನಸಭೆಯ ವಿಪಕ್ಷ ನಾಯಕ ಆರ್.ಅಶೋಕ್ ಸೇರಿದಂತೆ ಇತರೆ ಪ್ರಮುಖರ ನೇತೃತ್ವದಲ್ಲಿ ಸಂಧಾನಸಭೆ ನಡೆಯಿತು. ಇಂದಿನ ಸಂಧಾನ ಸಭೆಯಲ್ಲಿ 18 ಬಿಜೆಪಿ ಶಾಸಕರನ್ನು

ಬಿಜೆಪಿಯ 18 ಶಾಸಕರ ಅಮಾನತು ವಾಪಾಸ್| ಮಹತ್ವದ ತೀರ್ಮಾನ ಕೈಗೊಂಡ ಸ್ಪೀಕರ್ ಖಾದರ್ Read More »

ಈಗ ಕರ್ನಾಟಕದಲ್ಲಿ ಚುನಾವಣೆ ನಡೆದರೆ ಬಿಜೆಪಿಗೆ ಬಹುಮತ ಗ್ಯಾರಂಟಿ| ಖಾಸಗಿ ಸಂಸ್ಥೆಯ ಸಮೀಕ್ಷೆಯಲ್ಲಿ ಬಹಿರಂಗ

ಸಮಗ್ರ ನ್ಯೂಸ್: ಒಂದು ವೇಳೆ ರಾಜ್ಯದಲ್ಲಿ ಈಗಲೇ ವಿಧಾನಸಭೆ ಚುನಾವಣೆ ನಡೆದರೆ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಜನಪ್ರಿಯ ಪಂಚಗ್ಯಾರಂಟಿ ಯೋಜನೆಗಳನ್ನು ಮೆಟ್ಟಿ ಪ್ರತಿಪಕ್ಷ ಬಿಜೆಪಿ ಮೊದಲ ಬಾರಿಗೆ ಸ್ವತಂತ್ರವಾಗಿ ಸ್ಪಷ್ಟ ಜನಾದೇಶ ಪಡೆದು ಸರ್ಕಾರ ರಚನೆ ಮಾಡಲಿದೆ ಎಂದು ಖಾಸಗಿ ಸಂಸ್ಥೆಯ ಸಮೀಕ್ಷೆಯಲ್ಲಿ ಬಹಿರಂಗಗೊಂಡಿದೆ. ಹೈದರಾಬಾದ್ ಮೂಲದ ಪೀಪಲ್ಸ್ ಪಲ್ಸ್ ಆರ್ಗನೈಸೇಷನ್ ಎಂಬ ಸರ್ಕಾರೇತರ ಸಂಸ್ಥೆಯೊಂದು, ಕೊಮೆಡೊ ಟೆಕ್ನಾಲಜೀಸ್ ಎಂಬ ಸಂಸ್ಥೆಯೊಂದಿಗೆ ಸೇರಿ ಕರ್ನಾಟಕದ ಜಿಲ್ಲೆಗಳಲ್ಲಿ ಸಮೀಕ್ಷೆ ನಡೆಸಿದೆ. ಆ ಸಮೀಕ್ಷೆಯ ವರದಿಯಂತೆ, ಕರ್ನಾಟಕದ ಪ್ರಸಕ್ತ ಸನ್ನಿವೇಶದಲ್ಲೇನಾದರೂ

ಈಗ ಕರ್ನಾಟಕದಲ್ಲಿ ಚುನಾವಣೆ ನಡೆದರೆ ಬಿಜೆಪಿಗೆ ಬಹುಮತ ಗ್ಯಾರಂಟಿ| ಖಾಸಗಿ ಸಂಸ್ಥೆಯ ಸಮೀಕ್ಷೆಯಲ್ಲಿ ಬಹಿರಂಗ Read More »

ಚುನಾವಣಾ ರಾಜಕೀಯಕ್ಕೆ ಸಚಿವ ಕೆ.ಎನ್. ರಾಜಣ್ಣ ಗುಡ್ ಬೈ

ಸಮಗ್ರ ನ್ಯೂಸ್: ಚುನಾವಣಾ ರಾಜಕೀಯಕ್ಕೆ ಸಹಕಾರ ಸಚಿವ ಕೆ ಎನ್ ರಾಜಣ್ಣ ಗುಡ್ ಬೈ ಹೇಳಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರ ಜೊತೆ‌ ಮಾತನಾಡುವ ವೇಳೆ ಈ ವಿಷಯ ತಿಳಿಸಿದರು. ಮೈಸೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ನನಗೆ ವಯಸ್ಸಾಯ್ತು, ಚುನಾವಣಾ ರಾಜಕೀಯಕ್ಕೆ ಗುಡ್ ಬೈ ಹೇಳುತ್ತೇನೆ. ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಲ್ಲ, ಆದರೆ ರಾಜಕಾರಣದಲ್ಲಿ ಸಕ್ರಿಯವಾಗಿ ಭಾಗಿಯಾಗುತ್ತೇನೆ ಎಂದರು. ಸಹಕಾರ ಕ್ಷೇತ್ರವು ಪಟ್ಟಭದ್ರ ಹಿತಾಸಕ್ತಿಗಳ ಹಿಡಿತದಿಂದ ಮುಕ್ತಗೊಳಿಸುವ ಸಲುವಾಗಿ ಜನರ ನಿರೀಕ್ಷೆಗೆ ತಕ್ಕಂತೆ ಎರಡೂ ಸದನಗಳ ಒಪ್ಪಿಗೆ ಪಡೆದು ತಿದ್ದುಪಡಿ

ಚುನಾವಣಾ ರಾಜಕೀಯಕ್ಕೆ ಸಚಿವ ಕೆ.ಎನ್. ರಾಜಣ್ಣ ಗುಡ್ ಬೈ Read More »