ರಾಜಕೀಯ

ಫೆ.29 ರಂದು ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿ ಸಭೆ/ ಘೋಷಣೆಯಾಗುತ್ತಾ ಟಿಕೆಟ್

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆಯ ಹಿನ್ನಲೆಯಲ್ಲಿ ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿಯು ಫೆ.29 ರಂದು ಸಭೆ ಸೇರಲಿದ್ದು, ನಂತರ 100 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡುವ ಸಾಧ್ಯತೆಯಿದೆ. ಈ ಪಟ್ಟಿಯಲ್ಲಿ ಪಕ್ಷದ ಪ್ರಭಾವಿ ನಾಯಕರಾದ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಇಬ್ಬರೂ ಕಾಣಿಸಿಕೊಳ್ಳುವ ನಿರೀಕ್ಷೆಯಿದೆ ಎಂದು ಮೂಲಗಳು ಹೇಳಿವೆ. ಬಿಜೆಪಿಗೆ ಕಠಿಣ ಹಾದಿ ಇರುವ ಪ.ಬಂಗಾಳ ಹಾಗೂ ತಮಿಳುನಾಡಿನ ಅಭ್ಯರ್ಥಿಗಳೂ ಈ ಪಟ್ಟಿಯಲ್ಲಿ ಇರಲಿದ್ದಾರೆ. ಈಗಲೇ ಪಟ್ಟಿ ಪ್ರಕಟಿಸಿದರೆ ಅಭ್ಯರ್ಥಿಗಳು […]

ಫೆ.29 ರಂದು ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿ ಸಭೆ/ ಘೋಷಣೆಯಾಗುತ್ತಾ ಟಿಕೆಟ್ Read More »

ಲೋಕಸಭಾ ಚುನಾವಣೆ/ ದಿನಾಂಕ ಘೋಷಣೆ ಯಾವಾಗ?

ಸಮಗ್ರ ನ್ಯೂಸ್: ಏಪ್ರಿಲ್ ಅಥವಾ ಮೇ ತಿಂಗಳಿನಲ್ಲಿ ಲೋಕಸಭೆಯ ಸಾರ್ವತ್ರಿಕ ಚುನಾವಣೆ ನಡೆಯುವ ನಿರೀಕ್ಷೆ ಇದ್ದು, ಮಾ.13ರ ನಂತರ ಚುನಾವಣಾ ದಿನಾಂಕ ಘೋಷಣೆಯಾಗುವ ಸಾಧ್ಯತೆ ಇದೆ. ಚುನಾವಣೆ ಸಿದ್ಧತೆ ಪರಿಶೀಲನೆ ಸಲುವಾಗಿ ಆಯೋಗ ಈಗಾಗಲೇ ಹಲವಾರು ರಾಜ್ಯಗಳಿಗೆ ಭೇಟಿ ನೀಡುತ್ತಿದ್ದು, ಆ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ದಿನಾಂಕ ಘೋಷಿಸಲಾಗುತ್ತದೆ. ಪ್ರಸ್ತುತ ತಮಿಳುನಾಡಿನಲ್ಲಿ ಆಯೋಗ ಪರಿಶೀಲನೆ ಸಭೆ ನಡೆಸುತ್ತಿದ್ದು, ಬಳಿಕ ಉತ್ತರಪ್ರದೇಶ ಹಾಗೂ ಜಮ್ಮು-ಕಾಶ್ಮೀರಕ್ಕೆ ತೆರಳಲಿದೆ. ಈ ಭೇಟಿಗಳು ಮುಗಿದ ಬಳಿಕ ದಿನಾಂಕ ಪ್ರಕಟ ಮಾಡಲಾಗುತ್ತದೆ ಎಂದು ಮೂಲಗಳು

ಲೋಕಸಭಾ ಚುನಾವಣೆ/ ದಿನಾಂಕ ಘೋಷಣೆ ಯಾವಾಗ? Read More »

ಲೋಕ ಗೆಲ್ಲಲ್ಲು ತಂತ್ರ|ಕುಕ್ಕರ್‌ ಬಾಂಬ್‌ ಬ್ಲಾಸ್ಟ್ ಮಾಡಿದ ಬ್ರದರ್ಸ್‌ಗಳ ಬ್ರದರ್‌‌ರಿಂದ ಕುಕ್ಕರ್‌ ಹಂಚಿಕೆ ಎಂದು ಬಿಜೆಪಿ ಪೋಸ್ಟ್

ಸಮಗ್ರ ನ್ಯೂಸ್: ಇನ್ನೇನು ಲೋಕಸಭಾ ಚುನಾವಣೆ ಸಮೀಪದಲ್ಲಿ ಇದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕಾಂಗ್ರೆಸ್ ಸಂಸದ ಡಿ.ಕೆ ಸುರೇಶ್ ಅವರು ಮತದಾರರನ್ನು ಸೆಳೆಯಲು ಕುಕ್ಕರ್ ವಿತರಿಸಿ ಆಮಿಷವೊಡ್ಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ಬಿಜೆಪಿ ಟ್ವೀಟ್ ಮೂಲಕ ಕ್ರಮಕ್ಕೆ ಒತ್ತಾಯಿಸಿದೆ. ಕುಕ್ಕರ್‌ ಬಾಂಬ್‌ ಬ್ಲಾಸ್ಟ್ ಮಾಡಿದ ಬ್ರದರ್ಸ್‌ಗಳ ಬ್ರದರ್‌‌ರಿಂದ ಕುಕ್ಕರ್‌ ಹಂಚಿಕೆ! ದೇಶದ ವಿಭಜನೆ ಮಾಡುವ ಸಂಚು ರೂಪಿಸಿದ್ದ ಬೆಂಗಳೂರು ಗ್ರಾಮಾಂತರ ಸಂಸದ ಡಿಕೆ ಸುರೇಶ್ ಅವರಿಗೆ ಚುನಾವಣೆ ಘೋಷಣೆ ಮುನ್ನವೇ ಸೋಲಿನ ಭೀತಿ ಶುರುವಾಗಿದೆ.

ಲೋಕ ಗೆಲ್ಲಲ್ಲು ತಂತ್ರ|ಕುಕ್ಕರ್‌ ಬಾಂಬ್‌ ಬ್ಲಾಸ್ಟ್ ಮಾಡಿದ ಬ್ರದರ್ಸ್‌ಗಳ ಬ್ರದರ್‌‌ರಿಂದ ಕುಕ್ಕರ್‌ ಹಂಚಿಕೆ ಎಂದು ಬಿಜೆಪಿ ಪೋಸ್ಟ್ Read More »

ಮಾರ್ಚ್‌ 9ರ ನಂತರ ಲೋಕಸಭೆ ಚುನಾವಣೆ ದಿನಾಂಕ ಘೋಷಣೆ?

ಸಮಗ್ರ ನ್ಯೂಸ್: ಭಾರತೀಯ ಚುನಾವಣಾ ಆಯೋಗವು (ECI) ಮಾ. 9ರ ನಂತರ ಲೋಕಸಭಾ ಚುನಾವಣಾ ದಿನಾಂಕವನ್ನು ಘೋಷಿಸುವ ಸಾಧ್ಯತೆ. ಚುನಾವಣಾ ಆಯೋಗದ ಅಧಿಕಾರಿಗಳು ರಾಜ್ಯಗಳಿಗೆ ತೆರಳಿ ಅಂತಿಮ ಹಂತದ ಸಿದ್ಧತೆಯನ್ನು ಪರಿಶೀಲಿಸಲಿದ್ದಾರೆ. ಈ ಹಿಂದಿನ ಸಾರ್ವತ್ರಿಕ ಚುನಾವಣೆಯ ದಿನಾಂಕವನ್ನು 2019ರ ಮಾರ್ಚ್‌ 10ರಂದು ಆಯೋಗ ಘೋಷಿಸಿತ್ತು. ಏ. 11ರಿಂದ ಮೇ. 19ರವರೆಗೆ ಏಳು ಹಂತಗಳಲ್ಲಿ ಚುನಾವಣೆ ನಡೆದಿತ್ತು ಎಂದು ವರದಿ ವಿವರಿಸಿದೆ.ಲೋಕಸಭಾ ಚುನಾವಣೆ ಸನ್ನಿಹಿತವಾಗಿರುವ ನಡುವೆಯೇ ಕೆಲವು ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆಯೂ ನಡೆಯಲಿದ್ದು, ಈ ನಿಟ್ಟಿನಲ್ಲಿ ಇತ್ತೀಚೆಗೆ

ಮಾರ್ಚ್‌ 9ರ ನಂತರ ಲೋಕಸಭೆ ಚುನಾವಣೆ ದಿನಾಂಕ ಘೋಷಣೆ? Read More »

ರಾಜ್ಯ ರಾಜಕೀಯದಲ್ಲಿ ಮಹತ್ತರ ಬೆಳವಣಿಗೆ: ಒಂದೇ ಹೋಟೆಲ್​ನಲ್ಲಿ ನಡೆಯಿತು ಕಾಂಗ್ರೆಸ್​ನ 2 ಪ್ರತ್ಯೇಕ ಸಭೆ

ಸಮಗ್ರ ನ್ಯೂಸ್: ರಾಜ್ಯ ಕಾಂಗ್ರೆಸ್ ನಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿವೆ. ಲೋಕಸಭಾ ಚುನಾವಣೆಗೆ ತಯಾರಿ ನಡೆಸಿದ್ದ ಕಾಂಗ್ರೆಸ್​​ಗೆ ಇದೀಗ ಮೊದಲು ರಾಜ್ಯಸಭೆಯಲ್ಲಿ ಗೆಲ್ಲುವ ಟಾಸ್ಕ್​ ಇದೆ. ನಾಲ್ಕು ಸ್ಥಾನಕ್ಕೆ ಎನ್​ಡಿಎ ಅಭ್ಯರ್ಥಿಯಾಗಿ 5ನೇ ಅಭ್ಯರ್ಥಿ ಕಣದಲ್ಲಿರುವುದರಿಂದ ಆಡಳಿತರೂಢ ಕಾಂಗ್ರೆಸ್​​ಗೆ ಭಯ ಶುರುವಾಗಿದೆ. ಈ ಸಂಬಂಧ ಬೆಂಗಳೂರಿನ ಖಾಸಗಿ ಹೋಟೆಲ್​ವೊಂದರಲ್ಲಿ ಕಾಂಗ್ರೆಸ್​ನ ಎರಡು ಪ್ರತ್ಯೇಕ ಸಭೆಗಳು ನಡೆದಿದ್ದು, ಇದು ಕುತೂಹಲಕ್ಕೆ ಕಾರಣವಾಗಿದೆ. ಒಂದೇ ಹೋಟೆಲ್​ನಲ್ಲಿ ಒಂದು ಕಡೆ ಹಳೇ ಮೈಸೂರು ಭಾಗದ ಕಾಂಗ್ರೆಸ್​​ನ ಒಕ್ಕಲಿಗ ನಾಯಕರ ಸಭೆ ನಡೆದಿದ್ದರೆ,

ರಾಜ್ಯ ರಾಜಕೀಯದಲ್ಲಿ ಮಹತ್ತರ ಬೆಳವಣಿಗೆ: ಒಂದೇ ಹೋಟೆಲ್​ನಲ್ಲಿ ನಡೆಯಿತು ಕಾಂಗ್ರೆಸ್​ನ 2 ಪ್ರತ್ಯೇಕ ಸಭೆ Read More »

ಚುನಾವಣೆಗೆ ಸಂಬಂಧಿಸಿದ ಸಭೆ/ ಭಾರತ್ ಜೋಡೋ ನ್ಯಾಯ ಯಾತ್ರೆಗೆ ಐದು ದಿನಗಳ ವಿರಾಮ

ಸಮಗ್ರ ನ್ಯೂಸ್: ಚುನಾವಣಾ ಹಿನ್ನಲೆಯಲ್ಲಿ ದೆಹಲಿಯಲ್ಲಿ ಸಭೆ ನಡೆಯಲಿರುವ ಕಾರಣ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ ಯಾತ್ರೆಗೆ ಐದು ದಿನಗಳ ವಿರಾಮ ನೀಡಲಾಗಿದೆ. ಮಾರ್ಚ್ 5 ರಿಂದ ಮತ್ತೆ ಯಾತ್ರೆ ಆರಂಭವಾಗಲಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ. ದೆಹಲಿಯಲ್ಲಿ ನಡೆಯಲಿರುವ ಚುನಾವಣೆಗೆ ಸಂಬಂಧಿಸಿದ ಸಭೆಗಳಲ್ಲಿ, ರಾಹುಲ್ ಗಾಂಧಿ ಸಭೆಯಲ್ಲಿ ಭಾಗಿಯಾಗಬೇಕಿದೆ. ಈ ಕಾರಣದಿಂದ ಭಾರತ್ ಜೋಡೋ ನ್ಯಾಯ್ ಯಾತ್ರೆಗೆ ತಾತ್ಕಾಲಿಕ ವಿರಾಮ ನೀಡಲಾಗಿದೆ.

ಚುನಾವಣೆಗೆ ಸಂಬಂಧಿಸಿದ ಸಭೆ/ ಭಾರತ್ ಜೋಡೋ ನ್ಯಾಯ ಯಾತ್ರೆಗೆ ಐದು ದಿನಗಳ ವಿರಾಮ Read More »

ಏನಿಲ್ಲ ಏನಿಲ್ಲ ಬಜೆಟ್ ನಲ್ಲಿ ಏನಿಲ್ಲ ಎಂದ ಬಿಜೆಪಿಗೆ ತಿರುಗೇಟು ಕೊಟ್ಟ ಕಾಂಗ್ರೆಸ್

ಸಮಗ್ರ ನ್ಯೂಸ್: ಇಂದು ಸಿಎಂ ಸಿದ್ದರಾಮಯ್ಯ ಅವರು ಬಜೆಟ್ ಮಂಡಿಸಿದ್ದಾರೆ. ಈ ಬಜೆಟ್ ಗೆ ಕಾಂಗ್ರೆಸ್ ಬಿಜೆಪಿ ನಡುವೆ ಬಜೆಟ್ ಬಡಿದಾಟ ಜೋರಾಗಿ ನಡೆದೆಹೊಯ್ತು. ಹೌದು ಸಿದ್ದರಾಮಯ್ಯ ಬಜೆಟ್ ಗೆ ಬಿಜೆಪಿ ಆಕ್ರೋಶದ ಪೋಸ್ಟರ್ ಹಾಕಿದೆ. ಇದು ಬಜೆಟ್ ಅಲ್ಲ ಸಾಲ ಶೂಲದ ಹರಿಕಾರ ಸಾಲರಾಮಯ್ಯ, ಕರ್ನಾಟಕವನ್ನು ಸಾಲ ರಾಜ್ಯವನ್ನಾಗಿ ಪರಿವರ್ತಿಸುತ್ತಾರೆ ಎಂದು ಬಿಜೆಪಿ ಕಿಡಿಕಾರಿತು. ‘ಏನಿಲ್ಲ ಏನಿಲ್ಲ ಸಿದ್ದು ಬಜೆಟ್ ನಲ್ಲಿ ಏನಿಲ್ಲ’ ಎಂದು ಪ್ರತಿಭಟನೆ ಮಾಡಿದ್ದರು. ಏನಿಲ್ಲ ಏನಿಲ್ಲ ಬಜೆಟ್ ನಲ್ಲಿ ಏನಿಲ್ಲ ಎಂದ

ಏನಿಲ್ಲ ಏನಿಲ್ಲ ಬಜೆಟ್ ನಲ್ಲಿ ಏನಿಲ್ಲ ಎಂದ ಬಿಜೆಪಿಗೆ ತಿರುಗೇಟು ಕೊಟ್ಟ ಕಾಂಗ್ರೆಸ್ Read More »

ಬಿಹಾರದಲ್ಲಿ ವಿಶ್ವಾಸಮತ ಗೆದ್ದು ಬೀಗಿದ ನಿತೀಶ್ ಕುಮಾರ್

ಸಮಗ್ರ ನ್ಯೂಸ್: ಬಿಹಾರದಲ್ಲಿ ನಿತೀಶ್ ಕುಮಾರ್ ನೇತೃತ್ವದ ಎನ್ಡಿಎ ಸರ್ಕಾರದ ಬಹುಮತ ಸಾಬೀತುಪಡಿಸಲು ಸೋಮವಾರ ವಿಶ್ವಾಸಮತ ಯಾಚನೆ ನಡೆಸಿದರು. ಅಂತಿಮವಾಗಿ ಬಿಹಾರ ವಿಧಾನಸಭೆಯಲ್ಲಿ ತಮ್ಮ ಪಕ್ಷವು ಸರ್ಕಾರ ರಚಿಸೋದಕ್ಕೆ ಬೇಕಿದ್ದ ಬಹುಮತವನ್ನು ಸಾಬೀತು ಪಡಿಸಿದರು. ಬಿಜೆಪಿ-ಜೆಡಿ(ಯು) ಮೈತ್ರಿಕೂಟದಲ್ಲಿ ಒಟ್ಟು 128 ಸದಸ್ಯರಿದ್ದಾರೆ. ಬಿಹಾರ ವಿಧಾನಸಭೆಯ ಒಟ್ಟು ಬಲ 243 ಆಗಿದ್ದು ಬಹುಮತಕ್ಕೆ 122 ಸದಸ್ಯರ ಬೆಂಬಲ ಅಗತ್ಯವಿತ್ತು. ವಿಪಕ್ಷಗಳಾದ ರಾಷ್ಟ್ರೀಯ ಜನತಾ ದಳ, ಕಾಂಗ್ರೆಸ್‌ ಮತ್ತು ಎಡ ಪಕ್ಷಗಳ ಶಾಸಕರು ಇಂದು ವಿಶ್ವಾಸಮತಕ್ಕೂ ಮುನ್ನ ಸಭಾ ತ್ಯಾಗ

ಬಿಹಾರದಲ್ಲಿ ವಿಶ್ವಾಸಮತ ಗೆದ್ದು ಬೀಗಿದ ನಿತೀಶ್ ಕುಮಾರ್ Read More »

ಲೋಕಸಭೆಯಲ್ಲಿ ಶ್ವೇತಪತ್ರ ಮಂಡಿಸಿದ ನಿರ್ಮಲಾ ಸೀತಾರಾಮನ್| ಬ್ಲ್ಯಾಕ್ ಪೇಪರ್ ಮಂಡಿಸಲು ಮುಂದಾದ ಕಾಂಗ್ರೆಸ್| ಆಡಳಿತ ವಿಪಕ್ಷಗಳ ನಡುವೆ ಪೇಪರ್ ಫೈಟ್

ಸಮಗ್ರ ನ್ಯೂಸ್: ಲೋಕಸಭೆಯಲ್ಲಿ ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶ್ವೇತ ಪತ್ರ ಮಂಡಿಸಿದ್ದಾರೆ. 2004ರಿಂದ 2014ರವರೆಗೆ 10 ವರ್ಷ ಯುಪಿಎ ಅಧಿಕಾರದಲ್ಲಿತ್ತು. ಇದಾದ ನಂತರ 2014ರಿಂದ 2024, ಇಲ್ಲಿವರೆಗೆ 10 ವರ್ಷ ಎನ್​ಡಿಎ ಆಡಳಿತ ಇದೆ. ಈ ಎರಡೂ ಆಡಳಿತದಲ್ಲಿ ಆರ್ಥಿಕ ನಿರ್ವಹಣೆ ಹೇಗಿತ್ತು, ಆರ್ಥಿಕ ಪರಿಸ್ಥಿತಿ ಹೇಗಿತ್ತು ಎಂದು ವಿವರಿಸಿ ಸರ್ಕಾರ ಶ್ವೇತಪತ್ರ ಹೊರಡಿಸಿದೆ. ಇನ್ನು ಕಾಂಗ್ರೆಸ್‌ ಅಧಿಕಾರಾವಧಿಯ 10 ವರ್ಷಗಳಲ್ಲಿನ ಆರ್ಥಿಕ ಸ್ಥಿತಿಗತಿ ಕುರಿತು ಕೇಂದ್ರದ ಬಿಜೆಪಿ ಸರ್ಕಾರ ಶ್ವೇತ ಪತ್ರ

ಲೋಕಸಭೆಯಲ್ಲಿ ಶ್ವೇತಪತ್ರ ಮಂಡಿಸಿದ ನಿರ್ಮಲಾ ಸೀತಾರಾಮನ್| ಬ್ಲ್ಯಾಕ್ ಪೇಪರ್ ಮಂಡಿಸಲು ಮುಂದಾದ ಕಾಂಗ್ರೆಸ್| ಆಡಳಿತ ವಿಪಕ್ಷಗಳ ನಡುವೆ ಪೇಪರ್ ಫೈಟ್ Read More »

ಕಾಂಗ್ರೆಸ್‍ಗೆ ಮತ್ತೊಂದು ಶಾಕ್/ ಮೈತ್ರಿಕೂಟವನ್ನು ತೊರೆಯುವ ಸಾಧ್ಯತೆಯಲ್ಲಿ ಆರ್‍ಎಲ್‍ಡಿ

ಸಮಗ್ರ ನ್ಯೂಸ್: ಕಾಂಗ್ರೆಸ್ ನೇತೃತ್ವದ ಮೈತ್ರಿಕೂಟವನ್ನು ಆರ್‍ಎಲ್‍ಡಿ ಪಕ್ಷವು ತೊರೆಯುವ ಸಾಧ್ಯತೆ ಹೆಚ್ಚಿದ್ದು, ಕಾಂಗ್ರೆಸ್‍ಗೆ ಮತ್ತೊಂದು ಶಾಕ್ ನೀಡುವ ಸಾಧ್ಯತೆ ಇದೆ. ಆರ್‍ಎಲ್‍ಡಿ ಮತ್ತು ಸಮಾಜವಾದಿ ಪಕ್ಷ (ಎಸ್‍ಪಿ) ನಡುವಿನ ಮೈತ್ರಿ ಪತನದ ಅಂಚಿನಲ್ಲಿದೆ ಎಂದು ಹೇಳಲಾಗಿದ್ದು, ಆರ್‍ಎಲ್‍ಡಿ ನಾಯಕ ಜಯಂತ್ ಚೌಧರಿ ಉತ್ತರ ಪ್ರದೇಶದಲ್ಲಿ ಬಿಜೆಪಿಯೊಂದಿಗೆ ಕೆಲಸ ಮಾಡಲಿದ್ದಾರೆ. . ಜಯಂತ್ ಚೌಧರಿ ಅವರು ಬಿಜೆಪಿಯೊಂದಿಗೆ ಕೆಲಸ ಮಾಡುತ್ತಾರೆ ಮತ್ತು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪಶ್ಚಿಮ ಉತ್ತರ ಪ್ರದೇಶದಲ್ಲಿ ನಾಲ್ಕು ಸ್ಥಾನಗಳಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗಳನ್ನು

ಕಾಂಗ್ರೆಸ್‍ಗೆ ಮತ್ತೊಂದು ಶಾಕ್/ ಮೈತ್ರಿಕೂಟವನ್ನು ತೊರೆಯುವ ಸಾಧ್ಯತೆಯಲ್ಲಿ ಆರ್‍ಎಲ್‍ಡಿ Read More »