ರಾಜಕೀಯ

ಲೋಕಸಭೆಯಲ್ಲಿ ಶ್ವೇತಪತ್ರ ಮಂಡಿಸಿದ ನಿರ್ಮಲಾ ಸೀತಾರಾಮನ್| ಬ್ಲ್ಯಾಕ್ ಪೇಪರ್ ಮಂಡಿಸಲು ಮುಂದಾದ ಕಾಂಗ್ರೆಸ್| ಆಡಳಿತ ವಿಪಕ್ಷಗಳ ನಡುವೆ ಪೇಪರ್ ಫೈಟ್

ಸಮಗ್ರ ನ್ಯೂಸ್: ಲೋಕಸಭೆಯಲ್ಲಿ ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶ್ವೇತ ಪತ್ರ ಮಂಡಿಸಿದ್ದಾರೆ. 2004ರಿಂದ 2014ರವರೆಗೆ 10 ವರ್ಷ ಯುಪಿಎ ಅಧಿಕಾರದಲ್ಲಿತ್ತು. ಇದಾದ ನಂತರ 2014ರಿಂದ 2024, ಇಲ್ಲಿವರೆಗೆ 10 ವರ್ಷ ಎನ್​ಡಿಎ ಆಡಳಿತ ಇದೆ. ಈ ಎರಡೂ ಆಡಳಿತದಲ್ಲಿ ಆರ್ಥಿಕ ನಿರ್ವಹಣೆ ಹೇಗಿತ್ತು, ಆರ್ಥಿಕ ಪರಿಸ್ಥಿತಿ ಹೇಗಿತ್ತು ಎಂದು ವಿವರಿಸಿ ಸರ್ಕಾರ ಶ್ವೇತಪತ್ರ ಹೊರಡಿಸಿದೆ. ಇನ್ನು ಕಾಂಗ್ರೆಸ್‌ ಅಧಿಕಾರಾವಧಿಯ 10 ವರ್ಷಗಳಲ್ಲಿನ ಆರ್ಥಿಕ ಸ್ಥಿತಿಗತಿ ಕುರಿತು ಕೇಂದ್ರದ ಬಿಜೆಪಿ ಸರ್ಕಾರ ಶ್ವೇತ ಪತ್ರ […]

ಲೋಕಸಭೆಯಲ್ಲಿ ಶ್ವೇತಪತ್ರ ಮಂಡಿಸಿದ ನಿರ್ಮಲಾ ಸೀತಾರಾಮನ್| ಬ್ಲ್ಯಾಕ್ ಪೇಪರ್ ಮಂಡಿಸಲು ಮುಂದಾದ ಕಾಂಗ್ರೆಸ್| ಆಡಳಿತ ವಿಪಕ್ಷಗಳ ನಡುವೆ ಪೇಪರ್ ಫೈಟ್ Read More »

ಕಾಂಗ್ರೆಸ್‍ಗೆ ಮತ್ತೊಂದು ಶಾಕ್/ ಮೈತ್ರಿಕೂಟವನ್ನು ತೊರೆಯುವ ಸಾಧ್ಯತೆಯಲ್ಲಿ ಆರ್‍ಎಲ್‍ಡಿ

ಸಮಗ್ರ ನ್ಯೂಸ್: ಕಾಂಗ್ರೆಸ್ ನೇತೃತ್ವದ ಮೈತ್ರಿಕೂಟವನ್ನು ಆರ್‍ಎಲ್‍ಡಿ ಪಕ್ಷವು ತೊರೆಯುವ ಸಾಧ್ಯತೆ ಹೆಚ್ಚಿದ್ದು, ಕಾಂಗ್ರೆಸ್‍ಗೆ ಮತ್ತೊಂದು ಶಾಕ್ ನೀಡುವ ಸಾಧ್ಯತೆ ಇದೆ. ಆರ್‍ಎಲ್‍ಡಿ ಮತ್ತು ಸಮಾಜವಾದಿ ಪಕ್ಷ (ಎಸ್‍ಪಿ) ನಡುವಿನ ಮೈತ್ರಿ ಪತನದ ಅಂಚಿನಲ್ಲಿದೆ ಎಂದು ಹೇಳಲಾಗಿದ್ದು, ಆರ್‍ಎಲ್‍ಡಿ ನಾಯಕ ಜಯಂತ್ ಚೌಧರಿ ಉತ್ತರ ಪ್ರದೇಶದಲ್ಲಿ ಬಿಜೆಪಿಯೊಂದಿಗೆ ಕೆಲಸ ಮಾಡಲಿದ್ದಾರೆ. . ಜಯಂತ್ ಚೌಧರಿ ಅವರು ಬಿಜೆಪಿಯೊಂದಿಗೆ ಕೆಲಸ ಮಾಡುತ್ತಾರೆ ಮತ್ತು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪಶ್ಚಿಮ ಉತ್ತರ ಪ್ರದೇಶದಲ್ಲಿ ನಾಲ್ಕು ಸ್ಥಾನಗಳಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗಳನ್ನು

ಕಾಂಗ್ರೆಸ್‍ಗೆ ಮತ್ತೊಂದು ಶಾಕ್/ ಮೈತ್ರಿಕೂಟವನ್ನು ತೊರೆಯುವ ಸಾಧ್ಯತೆಯಲ್ಲಿ ಆರ್‍ಎಲ್‍ಡಿ Read More »

ಫೆ 7ರಂದು ದೆಹಲಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ|ಇದಕ್ಕೆ ಪ್ರತಿಯಾಗಿ ರಾಜ್ಯದಲ್ಲಿ ಬಿಜೆಪಿ ಪ್ರತಿಭಟನೆಗೆ ಸಿದ್ಧ

ಸಮಗ್ರ ನ್ಯೂಸ್: ಕೇಂದ್ರ ಸರ್ಕಾರದ ತಾರತಮ್ಯ ನೀತಿ ವಿರೋಧಿಸಿ ಫೆ.6ರಂದು ರಾಜ್ಯ ಕಾಂಗ್ರೆಸ್​ನಿಂದ ದೆಹಲಿ ಚಲೋ ಮಾಡಲಾಗುತ್ತಿದ್ದು ಈ ಹಿನ್ನೆಲೆ ಫೆ.7ರಂದು ವಿಧಾನಸೌಧದಲ್ಲಿ ಬಿಜೆಪಿ ಶಾಸಕರು ಪ್ರತಿಭಟನೆಗೆ ನಿರ್ಧಾರ ಮಾಡಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಶಾಸಕರ ಪ್ರತಿಭಟನೆಗೆ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ. ಫೆಬ್ರವರಿ 7ರಂದು ದೆಹಲಿಯಲ್ಲಿ ಪ್ರತಿಭಟನೆ ಮಾಡುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಘೋಷಣೆ ಮಾಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಮಾಜಿ ಸಚಿವ ಸಿ.ಟಿ. ರವಿ ಫೆ. 7 ರಂದು

ಫೆ 7ರಂದು ದೆಹಲಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ|ಇದಕ್ಕೆ ಪ್ರತಿಯಾಗಿ ರಾಜ್ಯದಲ್ಲಿ ಬಿಜೆಪಿ ಪ್ರತಿಭಟನೆಗೆ ಸಿದ್ಧ Read More »

ಲೋಕಸಭಾ ಚುನಾವಣೆಗೆ ಬಿಜೆಪಿ ಅಲರ್ಟ್| ಬಿಜೆಪಿ ಜೊತೆ ಕೆಆರ್​ಪಿಪಿ ಮೈತ್ರಿ….?

ಸಮಗ್ರ ನ್ಯೂಸ್: ಬಿಜೆಪಿ ಜೊತೆ ಕೆಆರ್​ಪಿಪಿ ಮೈತ್ರಿ ಮಾಡಿಕೊಳ್ಳಲು ಸಿದ್ಧರಿದ್ದೇವೆ ಎಂದು ಕೆಆರ್​ಪಿಪಿ ಸಂಸ್ಥಾಪಕ ಜನಾರ್ದನ ರೆಡ್ಡಿ ಹೇಳಿದ್ದಾರೆ. ಮೋದಿ ಮತ್ತೆ ಪ್ರಧಾನಿಯಾಗಬೇಕು. ಮೋದಿ ಪ್ರಧಾನಿಯಾಗಲು ಹೊಂದಾಣಿಕೆಗೆ ಕೆಆರ್​ಪಿಪಿ ಸಿದ್ಧ. ನಮ್ಮ ಪಕ್ಷದಿಂದ ಗೆದ್ದ ಮೇಲೆ ಬಿಜೆಪಿಗೆ ಸಪೋರ್ಟ್ ಮಾಡುತ್ತೇನೆ. ಬಿಜೆಪಿ ನಾಯಕರು ನನ್ನ ಜೊತೆ ಚರ್ಚೆ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ. ಜಗದೀಶ್ ಶೆಟ್ಟರ್ ಬಿಜೆಪಿಗೆ ಮರು ಸೇರ್ಪಡೆಯಾದ ಬಳಿಕ ಈಗ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರನ್ನು ಬಿಜೆಪಿ ಸಂಪರ್ಕ ಮಾಡುವ ಪ್ರಯತ್ನ ನಡೆದಿದೆ. ಲೋಕಸಭಾ

ಲೋಕಸಭಾ ಚುನಾವಣೆಗೆ ಬಿಜೆಪಿ ಅಲರ್ಟ್| ಬಿಜೆಪಿ ಜೊತೆ ಕೆಆರ್​ಪಿಪಿ ಮೈತ್ರಿ….? Read More »

ಲೋಕಸಭಾ ಚುನಾವಣೆಗೆ ಬಿಜೆಪಿ ಭರ್ಜರಿ ತಯಾರಿ|28 ಲೋಕಸಭಾ ಕ್ಷೇತ್ರಗಳಿಗೆ ಉಸ್ತುವಾರಿಗಳ ನೇಮಕ

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಚುನಾವಣಾ ಉಸ್ತುವಾರಿಗಳು ಮತ್ತು ಸಹ ಉಸ್ತುವಾರಿಗಳನ್ನು ಬಿಜೆಪಿ ನೇಮಕ ಮಾಡಿದೆ. ಸಂಸದ ರಾಧಾ ಮೋಹನ್ ದಾಸ್ ಅಗರ್ವಾಲ ಅವರನ್ನು ಕರ್ನಾಟಕದ ಉಸ್ತುವಾರಿಯನ್ನಾಗಿ ಮತ್ತು ಸುಧಾಕರ್ ರೆಡ್ಡಿ ಅವರನ್ನು ಕರ್ನಾಟಕದ ಸಹ ಉಸ್ತುವಾರಿಯನ್ನಾಗಿ ನೇಮಕ ಮಾಡಿ ಬಿಜೆಪಿ ಹೈಕಮಾಂಡ್ ಆದೇಶ ಹೊರಡಿಸಿದೆ. ಈಗ ರಾಜ್ಯ ಬಿಜೆಪಿ ಘಟಕವು ಎಲ್ಲಾ 28 ಲೋಕಸಭಾ ಸ್ಥಾನಗಳಿಗೆ ಉಸ್ತುವಾರಿಗಳನ್ನು ನೇಮಿಸಿದೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದು ನಡೆದ ರಾಜ್ಯ ಬಿಜೆಪಿ

ಲೋಕಸಭಾ ಚುನಾವಣೆಗೆ ಬಿಜೆಪಿ ಭರ್ಜರಿ ತಯಾರಿ|28 ಲೋಕಸಭಾ ಕ್ಷೇತ್ರಗಳಿಗೆ ಉಸ್ತುವಾರಿಗಳ ನೇಮಕ Read More »

ಲೋಕಸಭಾ ಚುನಾವಣೆ ತಾತ್ಕಾಲಿಕ ದಿನಾಂಕ‌ ಪ್ರಕಟಿಸಿದ ಚು. ಆಯೋಗ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಯ ತಾತ್ಕಾಲಿಕ ದಿನಾಂಕವನ್ನು ಚುನಾವಣಾ ಆಯೋಗ ಪ್ರಕಟಿಸಿದೆ. ಲೋಕಸಭೆ 2024 ರ ಚುನಾವಣೆಯನ್ನು ಏಪ್ರಿಲ್ 16 ರಂದು ತಾತ್ಕಾಲಿಕವಾಗಿ ನಡೆಸಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿಗಳಿಗೆ ಕೇಂದ್ರ ಚುನಾವಣಾ ಆಯೋಗ ಪತ್ರ ಬರೆದಿದೆ. ಚುನಾವಣಾ ಯೋಜಕರ ಪ್ರಾರಂಭ ಮತ್ತು ಅಂತಿಮ ದಿನಾಂಕಗಳನ್ನು ಲೆಕ್ಕಾಚಾರ ಮಾಡಲು ಚುನಾವಣಾ ಆಯೋಗ ಅಧಿಕಾರಿಗಳಿಗೆ ಅನುವು ಮಾಡಿಕೊಡಲು, ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳಲು ತಾತ್ಕಾಲಿಕ ದಿನಾಂಕವನ್ನು ಘೋಷಿಸಲಾಗಿದೆ ಎಂದು ಸುತ್ತೋಲೆಯಲ್ಲಿ ತಿಳಿಸಿದೆ.

ಲೋಕಸಭಾ ಚುನಾವಣೆ ತಾತ್ಕಾಲಿಕ ದಿನಾಂಕ‌ ಪ್ರಕಟಿಸಿದ ಚು. ಆಯೋಗ Read More »

ನಾಳೆ ಬಿಜೆಪಿ ಪದಾಧಿಕಾರಿಗಳ ಸಭೆ/ ಜಿಲ್ಲಾ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಗೆ ಚಾಲನೆ

ಸಮಗ್ರ ನ್ಯೂಸ್: ಬಿಜೆಪಿಯ ನೂತನ ಪದಾಧಿಕಾರಿಗಳ ಸಭೆ ನಾಳೆ ಬೆಳಿಗ್ಗೆ 10 ಗಂಟೆಗೆ ನಡೆಯಲಿದ್ದು, ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಅವರು ಉದ್ಘಾಟನೆ ನಡೆಸಲಿದ್ದಾರೆ. ನಂತರ ಜಿಲ್ಲಾ ಪದಾಧಿಕಾರಿಗಳ ಆಯ್ಕೆ ಸಂಬಂಧ ಪ್ರಮುಖರ ಪ್ರಕ್ರಿಯೆಗೆ ಚಾಲನೆ ಕೊಡುವ ಸಭೆ ನಡೆಯಲಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಅವರು ತಿಳಿಸಿದರು. ಸಭೆಯ ಬಳಿಕ ಪ್ರಮುಖರು ಎಲ್ಲ ಜಿಲ್ಲೆಗಳಿಗೆ ತೆರಳಿ ಜಿಲ್ಲೆಯ ಎಲ್ಲ ಪ್ರಮುಖರಿಂದ ಅಭಿಪ್ರಾಯ ಸಂಗ್ರಹಿಸಿ ಜಿಲ್ಲಾಧ್ಯಕ್ಷರು, ಜಿಲ್ಲಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಿದ್ದಾರೆ. ಎಲ್ಲರ ಅಭಿಪ್ರಾಯದೊಂದಿಗೆ ಪಕ್ಷವನ್ನು ಮುನ್ನಡೆಸುವ

ನಾಳೆ ಬಿಜೆಪಿ ಪದಾಧಿಕಾರಿಗಳ ಸಭೆ/ ಜಿಲ್ಲಾ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಗೆ ಚಾಲನೆ Read More »

ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಬೃಜೇಶ್ ಚೌಟ ಆಯ್ಕೆ

ಸಮಗ್ರ ನ್ಯೂಸ್: ಭಾರತೀಯ ಜನತಾ ಪಾರ್ಟಿ(BJP) ಕರ್ನಾಟಕ ರಾಜ್ಯ ಕಾರ್ಯದರ್ಶಿಯಾಗಿ ಕ್ಯಾಪ್ಟನ್ ಬೃಜೇಶ್ ಚೌಟ ಆಯ್ಕೆಯಾಗಿದ್ದಾರೆ. ಕ್ಯಾಪ್ಟನ್ ಬೃಜೇಶ್ ಚೌಟಾ ಮಾಜಿ ಸೈನಿಕರಾಗಿ, ರಾಜಕೀಯ ಚಿಂತಕನಾಗಿ, ವಾಣಿಜ್ಯೋದ್ಯಮಿ, ಶಿಕ್ಷಣ ತಜ್ಞ ಮತ್ತು ನಿರ್ವಹಣಾ ತಜ್ಞರಾಗಿದ್ದಾರೆ. ಕ್ಯಾಪ್ಟನ್ ಚೌಟ ಅವರು ಭಾರತೀಯ ಸೇನೆಯ ಮಾನವ ಸಂಪನ್ಮೂಲ, ಭದ್ರತೆ, ಕಾರ್ಯಾಚರಣೆಗಳು, ಆಡಳಿತ ಮತ್ತು ಲಾಜಿಸ್ಟಿಕ್ಸ್‌ನ ಸ್ವತಂತ್ರ ನಿರ್ವಹಣೆಯಲ್ಲಿ ಏಳು ವರ್ಷಗಳ ಅನುಭವವನ್ನು ಹೊಂದಿರುವ ಸ್ನೇಹಪರ ಮತ್ತು ಸಮರ್ಥ ವೃತ್ತಿಪರರಾಗಿದ್ದಾರೆ. ಮಂಗಳೂರು ಕಂಬಳದ ರುವಾರಿಗಳು ಆಗಿರುತ್ತಾರೆ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿಯ

ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಬೃಜೇಶ್ ಚೌಟ ಆಯ್ಕೆ Read More »

ರಾಜ್ಯ ಬಿಜೆಪಿಗೆ ನೂತನ ಪದಾಧಿಕಾರಿಗಳ ನೇಮಕ

ಸಮಗ್ರ ನ್ಯೂಸ್: ರಾಜ್ಯ ಬಿಜೆಪಿಗೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದ್ದು, ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿ 10 ಜನರನ್ನು ನೇಮಕ ಮಾಡಲಾಗಿದೆ. ಪ್ರಧಾನ ಕಾರ್ಯದರ್ಶಿಗಳಾಗಿ ನಾಲ್ವರು, 10 ಜನ ರಾಜ್ಯ ಕಾರ್ಯದರ್ಶಿಗಳ ನೇಮಕ ಮಾಡಲಾಗಿದೆ. ಮಹಿಳಾ ಮೋರ್ಚಾ ಅಧ್ಯಕ್ಷರಾಗಿ ಸಿ. ಮಂಜುಳಾ, ಯುವ ಮೋರ್ಚಾ ಅಧ್ಯಕ್ಷರಾಗಿ ಧೀರಜ್ ಮುನಿರಾಜು, ಎಸ್ ಟಿ ಮೋರ್ಚಾ ಅಧ್ಯಕ್ಷರಾಗಿ ಬಂಗಾರು ಹನುಮಂತು, ಎಸ್ಸಿ ಮೋರ್ಚಾ ಅಧ್ಯಕ್ಷರಾಗಿ ಶಾಸಕ ಸಿಮೆಂಟ್ ಮಂಜು, ಹಿಂದುಳಿದ ವರ್ಗ ಮೋರ್ಚಾ ಅಧ್ಯಕ್ಷರಾಗಿ ರಘು ಕೌಟಿಲ್ಯ, ರೈತ ಮೋರ್ಚಾ ಅಧ್ಯಕ್ಷರಾಗಿ

ರಾಜ್ಯ ಬಿಜೆಪಿಗೆ ನೂತನ ಪದಾಧಿಕಾರಿಗಳ ನೇಮಕ Read More »

ಸಂಸತ್ ನಲ್ಲಿ ಸ್ಪ್ರೇ ದಾಳಿ ಪ್ರಕರಣ… ಬಾಗಲಕೋಟೆ ನಿವೃತ್ತ Dysp ಪುತ್ರ ಪೊಲೀಸ್ ವಶಕ್ಕೆ

ಸಮಗ್ರ ನ್ಯೂಸ್: ಲೋಕಸಭೆ ಕಲಾಪದ ವೇಳೆ ಭದ್ರತಾ ಲೋಪ ಪ್ರಕರಣದ ತನಿಖೆ ಚುರುಕುಗೊಂಡಿದೆ. ದೆಹಲಿ ಪೊಲೀಸರು ಪ್ರಕರಣದಲ್ಲಿ ಬಂಧಿಯಾಗಿದ್ದ ಮೈಸೂರು ಮೂಲದ ಮನೋರಂಜನ್​ ಅವರ ಸಂಬಂಧಿಕರನ್ನ ವಿಚಾರಣೆ ನಡೆಸಿದ್ದರು. ಇದರ ಬೆನ್ನಲ್ಲೇ ಇಂದು ಪ್ರಕರಣಕ್ಕೆ ಸಂಬಂಧಿಸಿದಂತೆ ನಿವೃತ್ತ ಡಿವೈಎಸ್​ಪಿ ಪುತ್ರನ ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ್ದಾರೆ. ಲೋಕಸಭೆಯಲ್ಲಿ ಮನೋರಂಜನ್ ಹಾಗೂ ಇತರರಿಂದ ಸ್ಪ್ರೇ ದಾಳಿ ಪ್ರಕರಣದ ಲಿಂಕ್​ ಬಾಗಲಕೋಟೆಗೂ ಸಾಗಿದ್ದು, ಬಾಗಲಕೋಟೆ ನಿವೃತ್ತ ಡಿವೈಎಸ್ ಪಿ ಮಗ ಸಾಯಿಕೃಷ್ಣ ಎಂಬಾತನನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸಾಯಿಕೃಷ್ಣ

ಸಂಸತ್ ನಲ್ಲಿ ಸ್ಪ್ರೇ ದಾಳಿ ಪ್ರಕರಣ… ಬಾಗಲಕೋಟೆ ನಿವೃತ್ತ Dysp ಪುತ್ರ ಪೊಲೀಸ್ ವಶಕ್ಕೆ Read More »