ರಾಜಕೀಯ

‘ಗೃಹಲಕ್ಷ್ಮಿ’ ಯೋಜನೆಗೆ ಅರ್ಜಿ ಸಲ್ಲಿಕೆ ಹೇಗೆ? ಯಾವಾಗಿಂದ ಅರ್ಜಿ ಸ್ವೀಕಾರ| ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ನೀಡಿದ ಮಾಹಿತಿ ಹೀಗಿದೆ

ಸಮಗ್ರ ನ್ಯೂಸ್: ರಾಜ್ಯ ವಿಧಾನ ಸಭೆ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಕಾಂಗ್ರೆಸ್ ಘೋಷಿಸಿದ್ದ ಐದು ಗ್ಯಾರಂಟಿಗಳ ಪೈಕಿ ಒಂದಾಗಿರುವ ‘ಗೃಹ ಲಕ್ಷ್ಮಿ’ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಜೂ.16 ಶುಕ್ರವಾರದಿಂದ ಆರಂಭಿಸುವುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿದ ಅವರು, ‘ಗೃಹ ಲಕ್ಷ್ಮಿ’ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಜೂ.16 ಶುಕ್ರವಾರದಿಂದ ಆರಂಭಿಸಲಾಗುವುದು. ಅರ್ಜಿ ಸಲ್ಲಿಸಲು ಯಾವುದೇ ಕೊನೆಯ ದಿನಾಂಕ ಇರುವುದಿಲ್ಲ. ಅರ್ಜಿ ಸಲ್ಲಿಸಲು ಪ್ರಕ್ರಿಯೆ […]

‘ಗೃಹಲಕ್ಷ್ಮಿ’ ಯೋಜನೆಗೆ ಅರ್ಜಿ ಸಲ್ಲಿಕೆ ಹೇಗೆ? ಯಾವಾಗಿಂದ ಅರ್ಜಿ ಸ್ವೀಕಾರ| ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ನೀಡಿದ ಮಾಹಿತಿ ಹೀಗಿದೆ Read More »

ಭಾರತದಲ್ಲಿ ಫೇಸ್‌ಬುಕ್ ಬಂದ್‌ ಮಾಡ್ತೀವಿ|ಸೋಷಿಯಲ್‌ ಮೀಡಿಯಾ ದೈತ್ಯನಿಗೆ ಕರ್ನಾಟಕ ಹೈಕೋರ್ಟ್ ಎಚ್ಚರಿಕೆ

ಸಮಗ್ರ ನ್ಯೂಸ್: ಸೌದಿ ಅರೇಬಿಯಾದಲ್ಲಿ ಜೈಲಿನಲ್ಲಿರುವ ಭಾರತೀಯ ಪ್ರಜೆಯೊಬ್ಬರ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ರಾಜ್ಯ ಪೊಲೀಸರೊಂದಿಗೆ ಅಸಹಕಾರ ತೋರಿದ ಹಿನ್ನೆಲೆಯಲ್ಲಿ ಭಾರತದಲ್ಲಿ ಸಾಮಾಜಿಕ ಮಾಧ್ಯಮದ ದೈತ್ಯ ಚಟುವಟಿಕೆಗಳನ್ನು ಮುಚ್ಚುವ ಆದೇಶವನ್ನು ಹೊರಡಿಸುವ ಬಗ್ಗೆ ಪರಿಗಣಿಸುವುದಾಗಿ ಕರ್ನಾಟಕ ಹೈಕೋರ್ಟ್ ಬುಧವಾರ ಎಚ್ಚರಿಕೆ ನೀಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸಮೀಪದ ಬಿಕರ್ನಕಟ್ಟೆ ನಿವಾಸಿ ಕವಿತಾ ಅವರು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಂಡ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಪೀಠ ಈ ಎಚ್ಚರಿಕೆ ನೀಡಿದೆ. ‘ಅಗತ್ಯ ಮಾಹಿತಿಯೊಂದಿಗೆ ಸಂಪೂರ್ಣ ವರದಿಯನ್ನು

ಭಾರತದಲ್ಲಿ ಫೇಸ್‌ಬುಕ್ ಬಂದ್‌ ಮಾಡ್ತೀವಿ|ಸೋಷಿಯಲ್‌ ಮೀಡಿಯಾ ದೈತ್ಯನಿಗೆ ಕರ್ನಾಟಕ ಹೈಕೋರ್ಟ್ ಎಚ್ಚರಿಕೆ Read More »

ಗೃಹಜ್ಯೋತಿ ಯೋಜನೆ: ಜೂನ್.18ಕ್ಕೆ ಅರ್ಜಿ ಸಲ್ಲಿಕೆ ಮುಂದೂಡಿಕೆ

ಸಮಗ್ರ ನ್ಯೂಸ್: ತಾಂತ್ರಿಕ ಸಮಸ್ಯೆ ಹಿನ್ನೆಲೆಯಲ್ಲಿ ಪ್ರತಿಮನೆಗೆ 200 ಯುನಿಟ್ ಉಚಿತ ವಿದ್ಯುತ್ ನೀಡುವ ಗೃಹ ಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಕೆಯನ್ನು ರಾಜ್ಯ ಸರ್ಕಾರ ಮುಂದೂಡಿದೆ. ಗೃಹ ಜ್ಯೋತಿ ಯೋಜನೆಗೆ ಜೂನ್ 15 ರಿಂದ ಅರ್ಜಿ ಸಲ್ಲಿಕೆ ಆರಂಭಿಸಲಾಗುವುದು ಎಂದು ಈ ಹಿಂದೆ ರಾಜ್ಯ ಸರ್ಕಾರ ತಿಳಿಸಿತ್ತು. ಆದರೆ ಇದೀಗ ತಾಂತ್ರಿಕ ದೋಷದಿಂದಾಗಿ ಗೃಹ ಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಲು ಜೂನ್ 18 ಕ್ಕೆ ಮುಂದೂಡಿದೆ. ಜೂನ್ 18 ರಿಂದ ಸೇವಾಸಿಂಧು ಪೋರ್ಟಲ್ ನಲ್ಲಿ ಗೃಹ ಜ್ಯೋತಿ

ಗೃಹಜ್ಯೋತಿ ಯೋಜನೆ: ಜೂನ್.18ಕ್ಕೆ ಅರ್ಜಿ ಸಲ್ಲಿಕೆ ಮುಂದೂಡಿಕೆ Read More »

ಫ್ರೀ ಬಸ್ ನ ಲಾಭ ಪಡೆದು ಹಸುಗೂಸು ಬಿಟ್ಟು ಪ್ರಿಯತಮನ ಅರಸಿ ಬಂದ ಮಹಿಳೆ| ಹುಬ್ಬಳ್ಳಿ ಟು ಪುತ್ತೂರು ವಿಚಿತ್ರ ಲವ್ ಸ್ಟೋರಿ.!!

ಸಮಗ್ರ ನ್ಯೂಸ್ : ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳ ಪೈಕಿಯಲ್ಲಿ ಒಂದಾದ ಶಕ್ತಿ ಯೋಜನೆ, ಮಹಿಳೆಯರಿಗೆ ಉಚಿತ ಬಸ್ಸು ಪ್ರಯಾಣ ಜಾರಿಗೆ ತಂದಿದ್ದು ಜೂ. 11 ರ ಮಧ್ಯಾಹ್ನ ರಾಜ್ಯದೆಲ್ಲೆಡೆ ಚಾಲನೆಯಾದ ಈ ಯೋಜನೆ ಮಹಿಳೆಯರ ಖುಷಿಗೆ ಕಾರಣವಾಗಿದೆ. ಆರಂಭದ ಎರಡು ದಿನದಲ್ಲೆ ಈ ಯೋಜನೆಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಇದರ ನಡುವೆ ಹುಬ್ಬಳ್ಳಿಯ ವಿವಾಹಿತೆಯೊಬ್ಬಳು ತನ್ನ 11 ತಿಂಗಳ ಮಗುವನ್ನು ಮನೆಯಲ್ಲಿ ಬಿಟ್ಟು 300 ಕಿಮೀ ದೂರದಲ್ಲಿರುವ ಪ್ರಿಯಕರನನ್ನು ಹುಡುಕಿಕೊಂಡು ಬಂದಿದ್ದಾರೆ. ಪ್ರಿಯಕರನು ಹುಬ್ಬಳ್ಳಿಯವನೇ ಆಗಿದ್ದು

ಫ್ರೀ ಬಸ್ ನ ಲಾಭ ಪಡೆದು ಹಸುಗೂಸು ಬಿಟ್ಟು ಪ್ರಿಯತಮನ ಅರಸಿ ಬಂದ ಮಹಿಳೆ| ಹುಬ್ಬಳ್ಳಿ ಟು ಪುತ್ತೂರು ವಿಚಿತ್ರ ಲವ್ ಸ್ಟೋರಿ.!! Read More »

ಗೃಹ ಲಕ್ಷ್ಮೀ ಯೋಜನೆ: ಹಣ ಮಂಜೂರಾತಿ ಹೊಣೆ ಶಿಶು ಯೋಜನಾಧಿಕಾರಿಗೆ| ರಾಜ್ಯ ಸರ್ಕಾರ ಆದೇಶ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರದಿಂದ 2023-24ನೇ ಸಾಲಿನಲ್ಲಿ ಕರ್ನಾಟಕ ರಾಜ್ಯದ ಕುಟುಂಬದಲ್ಲಿನ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ರೂ.2000ಗಳನ್ನು ನೀಡುವ ಗೃಹ ಲಕ್ಷ್ಮೀ ಯೋಜನೆ ಜಾರಿಗೊಳಿಸಿ ಆದೇಶಿಸಿದೆ. ಈ ಯೋಜನೆಯಡಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಹಣ ಮಂಜೂರಾತಿ ಪ್ರಾಧಿಕಾರಿಯನ್ನಾಗಿಸಿ ಆದೇಶಿಸಿದೆ. ಈ ಸಂಬಂಧ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಗಳನ್ನು ಹೊರಡಿಸಿದ್ದಾರೆ. ದಿನಾಂಕ 20-05-2023ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಗೃಹಲಕ್ಷ್ಮೀ ಯೋಜನೆಗೆ

ಗೃಹ ಲಕ್ಷ್ಮೀ ಯೋಜನೆ: ಹಣ ಮಂಜೂರಾತಿ ಹೊಣೆ ಶಿಶು ಯೋಜನಾಧಿಕಾರಿಗೆ| ರಾಜ್ಯ ಸರ್ಕಾರ ಆದೇಶ Read More »

ಬಿಜೆಪಿ ನಾಯಕರ ಜೊತೆ ಸಿದ್ದರಾಮಯ್ಯ ಹೊಂದಾಣಿಕೆ ಮಾಡ್ಕೊಂಡು ಬಿಜೆಪಿಗೆ ಸೋಲಾಯ್ತಾ? ಸಂಚಲನ ಸೃಷ್ಟಿಸಿದ ಕೇಸರಿ ಕಲಿಗಳ ಹೇಳಿಕೆ

ಸಮಗ್ರ ನ್ಯೂಸ್: ಸಿದ್ದರಾಮಯ್ಯ, ಕಾಂಗ್ರೆಸ್ ಜೊತೆ ಬಿಜೆಪಿ ನಾಯಕರು ಮಾಡಿಕೊಂಡ ಹೊಂದಾಣಿಕೆಯೇ ಈ ಹೀನಾಯ ಸೋಲಿಗೆ ಕಾರಣ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ಸಿಟಿವಿ ರವಿ, ಸುನಿಲ್ ಕುಮಾರ್ ಕೂಡ ಇದೇ ಆರೋಪ ಮಾಡಿದ್ದಾರೆ. ಇದೀಗ ರಾಜ್ಯ ಬಿಜೆಪಿ ಪ್ರಮುಖ ನಾಯಕರಿಗೆ ತಲೆನೋವಾಗಿ ಪರಿಣಮಿಸಿದೆ.ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಹೊಂದಾಣಿಕೆ ರಾಜಕೀಯದಿಂದಲೇ ಸೋಲಾಗಿದೆ ಅನ್ನೋ ಆರೋಪ ಹೆಚ್ಚಾಗುತ್ತಿದೆ. ಖುದ್ದು ಬಿಜೆಪಿ ನಾಯಕರೇ ಈ ಆರೋಪ ಮಾಡುತ್ತಿದ್ದಾರೆ. ಮೊನ್ನೆ ಸಿಟಿ ರವಿ, ಇದೀಗ ಸಂಸದ ಪ್ರತಾಪ್

ಬಿಜೆಪಿ ನಾಯಕರ ಜೊತೆ ಸಿದ್ದರಾಮಯ್ಯ ಹೊಂದಾಣಿಕೆ ಮಾಡ್ಕೊಂಡು ಬಿಜೆಪಿಗೆ ಸೋಲಾಯ್ತಾ? ಸಂಚಲನ ಸೃಷ್ಟಿಸಿದ ಕೇಸರಿ ಕಲಿಗಳ ಹೇಳಿಕೆ Read More »

ರೈತರ ಶೂನ್ಯ ಬಡ್ಡಿದರದ ಸಾಲ ₹.5 ಲಕ್ಷಕ್ಕೆ ಏರಿಕೆ – ಸಚಿವ ಕೆ.ಎನ್ ರಾಜಣ್ಣ

ಸಮಗ್ರ ನ್ಯೂಸ್: ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ನೀಡುವ ಸಾಲದ ಮೊತ್ತವನ್ನು 5 ಲಕ್ಷ ರೂಪಾಯಿಗೆ ಹೆಚ್ಚಳ ಮಾಡಲಾಗುವುದು ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಶೂನ್ಯ ಬಡ್ಡಿ ದರ ಸಾಲವನ್ನು ಮೂರು ಲಕ್ಷ ರೂ.ನಿಂದ ಐದು ಲಕ್ಷ ರೂ.ಗೆ ಹೆಚ್ಚಳ ಮಾಡುವುದಾಗಿ ಭರವಸೆ ನೀಡಲಾಗಿತ್ತು. ಅದೇ ರೀತಿ ಶೇಕಡ ಮೂರರ ಬಡ್ಡಿ ದರದಲ್ಲಿ ನೀಡುವ ಮಧ್ಯಮಾವಧಿ ಸಾಲದ ಮೊತ್ತವನ್ನು 10 ಲಕ್ಷ ರೂ.ನಿಂದ 20 ಲಕ್ಷ ರೂಪಾಯಿಗೆ

ರೈತರ ಶೂನ್ಯ ಬಡ್ಡಿದರದ ಸಾಲ ₹.5 ಲಕ್ಷಕ್ಕೆ ಏರಿಕೆ – ಸಚಿವ ಕೆ.ಎನ್ ರಾಜಣ್ಣ Read More »

ಲೋಕಸಭಾ ಚುನಾವಣೆಗೆ ದ.ಕ ಕ್ಷೇತ್ರದಿಂದ ಟಿಕೆಟ್| ಬಿಜೆಪಿ ಹೈಕಮಾಂಡ್ ಬಗ್ಗೆ ಪುತ್ತಿಲ ಹೇಳಿದ್ದೇನು?

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಸಂಸದ ಸ್ಥಾನಕ್ಕೆ ಪುತ್ತಿಲ ಅಭ್ಯರ್ಥಿ ಆಗಬೇಕು ಎಂಬ ಒತ್ತಡ ಕೇಳಿಬರುತ್ತಿದ್ದು‌ ಈ ಕುರಿತಂತೆ ಅರುಣ್ ಕುಮಾರ್ ಪುತ್ತಿಲ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು ದ.ಕ ಲೋಕಸಭಾ ಸ್ಥಾನಕ್ಕೆ ಅಭ್ಯರ್ಥಿ ಆಯ್ಕೆ ಬಿಜೆಪಿ ಹೈಕಮಾಂಡಿಗೆ ಬಿಟ್ಟು ವಿಚಾರ. ಸಾಮಾಜಿಕ ವ್ಯವಸ್ಥೆಯಲ್ಲಿ ಕಾರ್ಯಕರ್ತರಿಗೆ ಅಭ್ಯರ್ಥಿ ಯಾರು ಎಂದು ನಿರೀಕ್ಷೆ ಇರೋದು ಸಹಜ. ಪಕ್ಷ ಯಾರಿಗೆ ಟಿಕೆಟ್ ಕೊಡುತ್ತದೆ ಎಂದು ಮುಂದಿನ ದಿನದಲ್ಲಿ ಕಾದು ನೋಡೋಣ ಎಂದಿದ್ದಾರೆ. ಮಾಜಿ ಸಿಎಂ ಸದಾನಂದ ಗೌಡ ಬಿಜೆಪಿ

ಲೋಕಸಭಾ ಚುನಾವಣೆಗೆ ದ.ಕ ಕ್ಷೇತ್ರದಿಂದ ಟಿಕೆಟ್| ಬಿಜೆಪಿ ಹೈಕಮಾಂಡ್ ಬಗ್ಗೆ ಪುತ್ತಿಲ ಹೇಳಿದ್ದೇನು? Read More »

ಸ್ಪೀಕರ್ ಯು.ಟಿ ಖಾದರ್ ವಿರುದ್ಧ ಜಾಲತಾಣಗಳಲ್ಲಿ ಸುಳ್ಳು ಪ್ರಚಾರ| ಕೋಮು ಪ್ರಚೋದನಕಾರಿ ಪೇಪರ್ ಕಟ್ಟಿಂಗ್ ವಿರುದ್ದ ಕ್ರಮಕ್ಕೆ ಮುಂದಾದ ಕಾಂಗ್ರೆಸ್| ಶೇರ್ ಮಾಡುವವರ ಮಾಹಿತಿ ನೀಡಲು ಮನವಿ

ಸಮಗ್ರ ನ್ಯೂಸ್: ಸ್ಪೀಕರ್ ಯು.ಟಿ ಖಾದರ್ ಅವರು ಹೇಳಿದ್ದಾರೆ ಎನ್ನಲಾದ ಪೇಪರ್ ಕಟ್ಟಿಂಗ್ ಒಂದು ಭಾರಿ ವೈರಲ್ ಆಗುತ್ತಿದ್ದು, ಈ ಬಗ್ಗೆ ಮಾಹಿತಿ ತಿಳಿದ ಖಾದರ್ ಇದೊಂದು ನಕಲಿ ಸೃಷ್ಟಿ ಎಂದಿದ್ದು ಕೋಮು ದ್ವೇಷ ಹರಡಲು ಕುಮ್ಮಕ್ಕು ನೀಡುವ ಶಕ್ತಿಗಳ ವಿರುದ್ಧ ಗಂಭೀರ ಕ್ರಮಕ್ಕೆ ಮುಂದಾಗಿದ್ದಾರೆ. ಕಾಂಗ್ರೇಸ್ ನ ಕಾನೂನು ಘಟಕದ ನಂಬರ್ ಗೆ 9343346439 ಗೆ ಈ ನಕಲಿ ಪೇಪರ್ ಕಟ್ಟಿಂಗ್ ಶೇರ್ ಮಾಡುವವರ ಫೋನ್ ನಂಬರ್ ಸಹಿತ ಸ್ಕ್ರೀನ್ ಶಾಟ್ ಕಳುಹಿಸುವಂತೆ ಮನವಿ ಮಾಡಿದ್ದಾರೆ.

ಸ್ಪೀಕರ್ ಯು.ಟಿ ಖಾದರ್ ವಿರುದ್ಧ ಜಾಲತಾಣಗಳಲ್ಲಿ ಸುಳ್ಳು ಪ್ರಚಾರ| ಕೋಮು ಪ್ರಚೋದನಕಾರಿ ಪೇಪರ್ ಕಟ್ಟಿಂಗ್ ವಿರುದ್ದ ಕ್ರಮಕ್ಕೆ ಮುಂದಾದ ಕಾಂಗ್ರೆಸ್| ಶೇರ್ ಮಾಡುವವರ ಮಾಹಿತಿ ನೀಡಲು ಮನವಿ Read More »

ಬಸ್ ನ ಮೆಟ್ಟಿಲಿಗೆ ನಮಸ್ಕರಿಸಿದ ಅಜ್ಜಿಯ ಫೋಟೋ ವೈರಲ್| ಬಹುಕಾಲ ನೆನಪುಳಿಯುವ ಫೋಟೋ ಎಂದ ಸಿಎಂ ಸಿದ್ದು

ಸಮಗ್ರ ನ್ಯೂಸ್: ಉಚಿತ ಬಸ್ ಪ್ರಯಾಣ ಯೋಜನೆ ನಿನ್ನೆಯಿಂದ ಜಾರಿಯಾಗಿದ್ದು, ಮೊದಲ ದಿನ ಮೆಟ್ಟಿಲಿಗೆ ನಮಸ್ಕರಿಸಿ ಬಸ್ ಹತ್ತಿದ ಅಜ್ಜಿ ಫೋಟೋ ಭಾರಿ ವೈರಲ್ ಆಗಿದೆ. ಬಸ್ ಹತ್ತುವ ಮುನ್ನ ಮೆಟ್ಟಿಲಿಗೆ ನಮಸ್ಕಾರ ಮಾಡಿ ಅಜ್ಜಿ ಬಸ್ ಹತ್ತಿದ್ದು, ಸೋಶಿಯಲ್ ಮೀಡಿಯಾದಲ್ಲಿ ವ್ಯಾಪಕ ಮೆಚ್ಚುಗೆಗೆ ವ್ಯಕ್ತವಾಗಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಕೂಡ ಮೆಚ್ಚುಗೆ ವ್ಯಕ್ತಪಡಿಸಿದ್ದು, ನೆನಪಿನಲ್ಲಿ ಉಳಿಯುವ ಚಿತ್ರ ಇದು ಎಂದು ಟ್ವೀಟ್ ಮಾಡಿದ್ದಾರೆ. ನಾವು ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯ ಘೋಷಿಸಿದಾಗ ಶ್ರಮಪಡದೆ ಸಮಾಜದ

ಬಸ್ ನ ಮೆಟ್ಟಿಲಿಗೆ ನಮಸ್ಕರಿಸಿದ ಅಜ್ಜಿಯ ಫೋಟೋ ವೈರಲ್| ಬಹುಕಾಲ ನೆನಪುಳಿಯುವ ಫೋಟೋ ಎಂದ ಸಿಎಂ ಸಿದ್ದು Read More »