ಇರಲಾರದೆ ಇರುವೆ ಬಿಟ್ಕೊಂಡ ಸುಳ್ಯ ಕಾಂಗ್ರೆಸ್| ಪಕ್ಷ ವಿರೋಧಿ ಚಟುವಟಿಕೆ ಆರೋಪಿಸಿ 17 ಮಂದಿ ಅಮಾನತು
ಸಮಗ್ರ ನ್ಯೂಸ್: 2023ರ ವಿಧಾನಸಭಾ ಚುನಾವಣೆಯ ಸಂದರ್ಭ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿಸಿದ್ದಾರೆಂಬ ಕಾರಣಕ್ಕೆ ಕೆಪಿಸಿಸಿ ಸಂಯೋಜಕ ನಂದಕುಮಾರ್ ಮಡಿಕೇರಿ, ಕೆಪಿಸಿಸಿ ಮುಖಂಡ ಎಂ. ವೆಂಕಪ್ಪ ಗೌಡ, ಕಡಬ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಬಾಲಕೃಷ್ಣ ಬಳ್ಳೇರಿ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಸುಳ್ಯ ಬ್ಲಾಕ್ ಕಾಂಗ್ರೆಸ್ ಶಿಫಾರಸ್ಸು ಮಾಡಿದೆ. ಅಲ್ಲದೇ ಸುಳ್ಯ ಮತ್ತು ಕಡಬ ಸೇರಿ ಸುಳ್ಯ ವಿಧಾನ ಸಭಾ ಕ್ಷೇತ್ರದ 17 ಮಂದಿ ಕಾಂಗ್ರೆಸ್ ಮುಖಂಡರನ್ನು ಅಮಾನತುಗೊಳಿಸಿ ಸುಳ್ಯ ಬ್ಲಾಕ್ ಕಾಂಗ್ರೆಸ್ ಆದೇಶ ಮಾಡಿದೆ. […]
ಇರಲಾರದೆ ಇರುವೆ ಬಿಟ್ಕೊಂಡ ಸುಳ್ಯ ಕಾಂಗ್ರೆಸ್| ಪಕ್ಷ ವಿರೋಧಿ ಚಟುವಟಿಕೆ ಆರೋಪಿಸಿ 17 ಮಂದಿ ಅಮಾನತು Read More »










