ರಾಜಕೀಯ

‘ಮುಸ್ಲಿಂ ಓಟು ಬೇಡ ಎನ್ನುವವರೇ ಅವರ ಜೊತೆ ತೆರೆಮರೆಯಲ್ಲಿ ವ್ಯವಹಾರ ಕುದುರಿಸುತ್ತಾರೆ, ಇದೇನಾ ಹಿಂದುತ್ವ?’ | ಶಾಸಕ ಹರೀಶ್ ಪೂಂಜಾರ ವಿರುದ್ದ ಕಿಡಿಕಾರಿದ ಸತ್ಯಜಿತ್ ಸುರತ್ಕಲ್

ಸಮಗ್ರ ನ್ಯೈಸ್: ‘ಕಾಂಗ್ರೆಸ್ ಪರ ಪ್ರಚಾರ ನಡೆಸುವ ಯಾವ ಅಗತ್ಯ ನನಗಿಲ್ಲ. ಹಾಗಿದ್ದಲ್ಲಿ ನಾನು ಕಾಂಗ್ರೆಸ್ ಪಕ್ಷದಿಂದಲೇ ಚುನಾವಣೆಗೆ ಸ್ಪರ್ಧಿಸುತ್ತಿದ್ದೆ’ ಎಂದು ಹಿಂದು ಮುಖಂಡ ಸತ್ಯಜಿತ್‌ ಸುರತ್ಕಲ್‌ ಹೇಳಿದ್ದಾರೆ.ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಾರೆ ಎಂದಿದ್ದಾರೆ. ನನ್ನನ್ನ ‘ಅಣ್ಣಾ’ ಎಂದು ಪೂಂಜ ಸಂಬೋಧನೆ ಮಾಡಿದ್ದಾರೆ. ಆ ರೀತಿಯ ಸಂಬಂಧ ಹರೀಶ್ ಪೂಂಜ ನನ್ನ ಜೊತೆ ಇಟ್ಟು ಕೊಂಡಿದ್ದಾರಾ?. 2018ರಲ್ಲಿ ಬಿಜೆಪಿ ಟಿಕೆಟ್ ಸಿಗುವ ಮೊದಲು ಸೀಟ್ ನನಗೆ ಸಿಗಬಹುದಾ ಯಾರ ಹತ್ತಿರ ಮಾತನಾಡಬಹುದು ಅಂತ ದಿನಕ್ಕೆರಡು ಬಾರಿ ಕೇಳುತ್ತಿದ್ದರು. […]

‘ಮುಸ್ಲಿಂ ಓಟು ಬೇಡ ಎನ್ನುವವರೇ ಅವರ ಜೊತೆ ತೆರೆಮರೆಯಲ್ಲಿ ವ್ಯವಹಾರ ಕುದುರಿಸುತ್ತಾರೆ, ಇದೇನಾ ಹಿಂದುತ್ವ?’ | ಶಾಸಕ ಹರೀಶ್ ಪೂಂಜಾರ ವಿರುದ್ದ ಕಿಡಿಕಾರಿದ ಸತ್ಯಜಿತ್ ಸುರತ್ಕಲ್ Read More »

ಇಂದಿರಾ ಕ್ಯಾಂಟೀನ್ ಗೆ ಮರುಜೀವ| ಊಟ-ಉಪಹಾರಕ್ಕೆ ಕೊಂಚ ದರ ಏರಿಸಲು ನಿರ್ಧಾರ

ಸಮಗ್ರ ನ್ಯೂಸ್: ಬಿಜೆಪಿ ನೇತೃತ್ವದ ಸರ್ಕಾರದ ಅವಧಿಯಲ್ಲಿ ಬಡ ಜನರಿಗೆ ಹಸಿವು ನೀಗಿಸುವ ಕಡಿಮೆ ದರದಲ್ಲಿ ಊಟ, ತಿಂಡಿ ಒದಗಿಸುವಂತ ಇಂದಿರಾ ಕ್ಯಾಂಟೀನ್ ಗಳಿಗೆ ಅನುದಾನ ಒದಗಿಸದೇ ಅಲ್ಲಲ್ಲಿ ಮುಚ್ಚುವಂತೆ ಆಗಿತ್ತು. ಈಗ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತ್ರ, ಮತ್ತೆ ಇಂದಿರಾ ಕ್ಯಾಂಟೀನ್ ಗಳಿಗೆ ಜೀವ ತುಂಬುವ ಕೆಲಸವನ್ನು ಮಾಡಲಾಗಿದೆ. ಈಗಾಗಲೇ ಈ ಬಗ್ಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಟ್ವಿಟ್ ಮಾಡಿ ಮಾಹಿತಿ ನೀಡಿದ್ದರು. ನಗರ-ಪಟ್ಟಣಗಳಲ್ಲಿರುವ ಮತ್ತು ಕಾರ್ಯನಿಮಿತ್ತ ನಗರಗಳಿಗೆ ಬರುವ ಬಡವರ ಹಸಿವು ತಣಿಸುವ

ಇಂದಿರಾ ಕ್ಯಾಂಟೀನ್ ಗೆ ಮರುಜೀವ| ಊಟ-ಉಪಹಾರಕ್ಕೆ ಕೊಂಚ ದರ ಏರಿಸಲು ನಿರ್ಧಾರ Read More »

ಉಚಿತ ಭರವಸೆ ಕೊಟ್ಟು ಅಧಿಕಾರ ಹಿಡಿದ ಕಾಂಗ್ರೆಸ್ ನ ನಿಜಬಣ್ಣ ಬಯಲಾಗ್ತಿದೆ – ಹೆಚ್.ಡಿ. ಕುಮಾರಸ್ವಾಮಿ

ಸಮಗ್ರ ನ್ಯೂಸ್: ಗ್ಯಾರಂಟಿಗಳ ಮೂಲಕ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರಕಾರದ ನೈಜಬಣ್ಣ ಒಂದು ವಾರದಲ್ಲಿಯೇ ಬಯಲಿಗೆ ಬಂದಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಿಡಿಕಾರಿದರು. ವಿಧಾನಸೌಧದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಮೊದಲ ಸಂಪುಟ ಸಭೆಯಲ್ಲಿಯೇ ಗ್ಯಾರಂಟಿಗಳನ್ನು ಜಾರಿಗೆ ತಂದೇ ತರುತ್ತೇವೆ ಎಂದು ಹೇಳಿದ್ದ ಈಗಿನ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳು ಈಗ ವರಸೆ ಬದಲಿಸಿ, ಷರತ್ತುಗಳು ಅನ್ವಯ ಆಗುತ್ತವೆ ಎನ್ನುತ್ತಿದ್ದಾರೆ! ಇದ್ಯಾವ ನ್ಯಾಯ? ಎಂದು ಪ್ರಶ್ನಿಸಿದರು. ಗ್ಯಾರಂಟಿಗಳ ಭರವಸೆ ನೀಡಿದ್ದೀರಿ. ಜಾರಿ ಮಾಡಿ ಎಂದು ಜನರು

ಉಚಿತ ಭರವಸೆ ಕೊಟ್ಟು ಅಧಿಕಾರ ಹಿಡಿದ ಕಾಂಗ್ರೆಸ್ ನ ನಿಜಬಣ್ಣ ಬಯಲಾಗ್ತಿದೆ – ಹೆಚ್.ಡಿ. ಕುಮಾರಸ್ವಾಮಿ Read More »

ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿ.ಎಂ ಇಬ್ರಾಹಿಂ ರಾಜೀನಾಮೆ

ಸಮಗ್ರ ನ್ಯೂಸ್: ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿಎಂ ಇಬ್ರಾಹಿಂ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಬಳಿಕ ದೇವೇಗೌಡರ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ಸೋಲಿನ ಹೊಣೆ ನಾನು ಹೊರುತ್ತೇನೆ. ಹೀಗಾಗಿ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದೇನೆ. ದೇವೇಗೌಡರಿಗೆ ರಾಜೀನಾಮೆ ಸಲ್ಲಿಕೆ ಮಾಡಿದ್ದೇನೆ ಎಂದು ತಿಳಿಸಿದ್ದಾರೆ.

ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿ.ಎಂ ಇಬ್ರಾಹಿಂ ರಾಜೀನಾಮೆ Read More »

ಕರಾವಳಿಯಲ್ಲಿ ಖಾಸಗಿ ಬಸ್ ಸೇವೆಗೆ ನಿಷೇಧದ ತೂಗುಗತ್ತಿ| ಕೋಮು ಸಾಮರಸ್ಯ ಕದಡಲು ಖಾಸಗಿ ಬಸ್ ಸಿಬ್ಬಂದಿ ಕಾರಣವಂತೆ!! ಹಿಂದುತ್ವದ ಪ್ಯಾಕ್ಟರಿಗೆ ‘ಕೈ’ ಹಾಕಿದ ಸರ್ಕಾರ?

ಸಮಗ್ರ ನ್ಯೂಸ್: ಮಂಗಳೂರು ನಗರ ಸೇರಿದಂತೆ ದಕ್ಷಿಣ ಜಿಲ್ಲೆಯಲ್ಲಿ ಖಾಸಗಿ ಬಸ್ ಸೇವೆ ಬಂದ್ ಮಾಡಿ ಸರಕಾರಿ ಬಸ್ ಸೇವೆಗೆ ಮಾತ್ರ ಅವಕಾಶ ನೀಡುವ ಕುರಿತು ಸಿದ್ದರಾಮಯ್ಯ ನೇತೃತ್ವದ ನೂತನ ಕಾಂಗ್ರೆಸ್ ಸರಕಾರದಲ್ಲಿ ಚಿಂತನೆ ನಡೆದಿದೆ. ಕರಾವಳಿಯಲ್ಲಿ ಹರಡುತ್ತಿರುವ ಕೋಮುವಾದವನ್ನು ಮಟ್ಟಹಾಕುವ ಉದ್ದೇಶದಿಂದಲೇ ಖಾಸಗಿ ಬಸ್ ಸೇವೆ ರದ್ದು ಮಾಡಲು ಸರಕಾರ ಮುಂದಾಗಿದೆ ಎನ್ನಲಾಗುತ್ತಿದೆ. ಕರಾವಳಿಯಲ್ಲಿ ಕೋಮುವಾದ ಬೆಳೆಯುವಲ್ಲಿ ಖಾಸಗಿ ಬಸ್ ವಲಯದ ಪಾತ್ರ ಇರುವುದು ಮತ್ತು ಕರಾವಳಿಯ ಖಾಸಗಿ ಬಸ್ ಮಾಫಿಯಾದ ಕಪಿಮುಷ್ಠಿ ದಿನದಿಂದ ದಿನಕ್ಕೆ

ಕರಾವಳಿಯಲ್ಲಿ ಖಾಸಗಿ ಬಸ್ ಸೇವೆಗೆ ನಿಷೇಧದ ತೂಗುಗತ್ತಿ| ಕೋಮು ಸಾಮರಸ್ಯ ಕದಡಲು ಖಾಸಗಿ ಬಸ್ ಸಿಬ್ಬಂದಿ ಕಾರಣವಂತೆ!! ಹಿಂದುತ್ವದ ಪ್ಯಾಕ್ಟರಿಗೆ ‘ಕೈ’ ಹಾಕಿದ ಸರ್ಕಾರ? Read More »

ಸಿದ್ದರಾಮಯ್ಯ ವಿರುದ್ದ ವಿವಾದಾತ್ಮಕ ಹೇಳಿಕೆ| ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ದ ದೂರು ದಾಖಲು

ಸಮಗ್ರ ನ್ಯೂಸ್: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 24 ಹಿಂದೂ ಕಾರ್ಯಕರ್ತರ ಹತ್ಯೆ ಮಾಡಿದ್ದಾರೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ದೂರು ದಾಖಲಾಗಿದೆ. ಈ ಸಂಬಂಧ ಪುತ್ತೂರು ನಗರಸಭಾ ಸದಸ್ಯ ಮೊಹಮ್ಮದ್ ರಿಯಾಝ್ ಅವರು ಪುತ್ತೂರು ನಗರ ಠಾಣೆಯಲ್ಲಿ ಹರೀಶ್ ಪೂಂಜಾ ವಿರುದ್ಧ ದೂರು ದಾಖಲಿಸಿದ್ದಾರೆ. ಸಿದ್ದರಾಮಯ್ಯ 24 ಹಿಂದೂ ಕಾರ್ಯಕರ್ತರನ್ನ ಹತ್ಯೆ ಮಾಡಿದ್ದಾರೆ ಎಂದು ಹರೀಶ್ ಪೂಂಜಾ ಅವರು ಸುಳ್ಳು ಆರೋಪ ಮಾಡಿದ್ದು,

ಸಿದ್ದರಾಮಯ್ಯ ವಿರುದ್ದ ವಿವಾದಾತ್ಮಕ ಹೇಳಿಕೆ| ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ದ ದೂರು ದಾಖಲು Read More »

ವಿಧಾನಸಭೆ ಸ್ಪೀಕರ್ ಆಗಿ ಯು.ಟಿ ಖಾದರ್ ಅವಿರೋಧ ಆಯ್ಕೆ

ಸಮಗ್ರ ನ್ಯೂಸ್: ವಿಧಾನಸಭೆ ಸಭಾಪತಿ ಸ್ಥಾನಕ್ಕೆ ಮಾಜಿ ಸಚಿವ, ಮಂಗಳೂರಿನ ಶಾಸಕ ಯು.ಟಿ ಖಾದರ್ ಅವರು ಬುಧವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮಂಗಳವಾರ ಬೆಳಗ್ಗೆ ಯು.ಟಿ ಖಾದರ್ ಅವರು ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿಗೆ ಅವರಿಗೆ ನಾಮಪತ್ರ ಸಲ್ಲಿಸಿದ್ದರು. ಖಾದರ್ ಅವರನ್ನು ಹೊರತುಪಡಿಸಿ ಮತ್ತ್ಯಾರೂ ಸ್ಪೀಕರ್‌ ಸ್ಥಾನಕ್ಕೆ ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮೊದಲಿಗೆ ಯು.ಟಿ ಖಾದರ್ ಅವರ ಹೆಸರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು. ಅದನ್ನು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಅನುಮೋದಿಸಿದರು. ಬಳಿಕ

ವಿಧಾನಸಭೆ ಸ್ಪೀಕರ್ ಆಗಿ ಯು.ಟಿ ಖಾದರ್ ಅವಿರೋಧ ಆಯ್ಕೆ Read More »

ಸಚಿವ ಸಂಪುಟ ಸರ್ಕಸ್| ಹೈಕಮಾಂಡ್ ಜೊತೆ ಚರ್ಚೆಗೆ ಸಿಎಂ, ಡಿಸಿಎಂ ಇಂದು ದೆಹಲಿಗೆ

ಸಮಗ್ರ ನ್ಯೂಸ್: ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ 8 ಮಂದಿ ಸಚಿವರು ಪ್ರಮಾಣವಚನ ಸ್ವೀಕರಿಸಿದ್ದು, ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಇಂದು ಹೈಕಮಾಂಡ್ ಜೊತೆ ಚರ್ಚೆ ನಡೆಸಲು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಸಂಜೆ 6:30ಕ್ಕೆ ವಿಶೇಷ ವಿಮಾನದಲ್ಲಿ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಸಂಪುಟ ವಿಸ್ತರಣೆಯ ಸಂಬಂಧ ಹೈಕಮಾಂಡ್ ನಾಯಕರ ಜೊತೆಗೆ ಚರ್ಚೆ ನಡೆಸಲಿದ್ದಾರೆ. ಸಂಪುಟ ವಿಸ್ತರಣೆ ಕುರಿತಾಗಿ ಒಪ್ಪಿಗೆ ಪಡೆದುಕೊಳ್ಳಲಿದ್ದಾರೆ. ಮಧು ಬಂಗಾರಪ್ಪ, ಬಿ.ಕೆ. ಹರಿಪ್ರಸಾದ್, ಕೃಷ್ಣ ಬೈರೇಗೌಡ,

ಸಚಿವ ಸಂಪುಟ ಸರ್ಕಸ್| ಹೈಕಮಾಂಡ್ ಜೊತೆ ಚರ್ಚೆಗೆ ಸಿಎಂ, ಡಿಸಿಎಂ ಇಂದು ದೆಹಲಿಗೆ Read More »

ವಿಧಾನಸಭಾ ಸ್ಪೀಕರ್ ಆಗಿ ಯು.ಟಿ ಖಾದರ್ ಆಯ್ಕೆ| ಇಂದು ನಾಮಪತ್ರ ಸಲ್ಲಿಕೆ

ಸಮಗ್ರ ನ್ಯೂಸ್: ವಿಧಾನಸಭೆಯ ನೂತನ ಸ್ಪೀಕರ್ ಹುದ್ದೆಗೆ ಮಾಜಿ ಸಚಿವ ಯು ಟಿ ಖಾದರ್ ಅವರನ್ನು ಕಾಂಗ್ರೆಸ್ ಅಂತಿಮಗೊಳಿಸಿದೆ. ಯು ಟಿ ಖಾದರ್ ಇಂದು ಸ್ಪೀಕರ್ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲಿದ್ದಾರೆ. ಮಂಗಳೂರು ವಿಧಾನಸಭಾ ಕ್ಷೇತ್ರದಿಂದ ಐದನೇ ಬಾರಿಗೆ ಆಯ್ಕೆಯಾಗಿರುವ ಯು ಟಿ ಖಾದರ್ ಎಂಬ ಸೋಲಿಲ್ಲದ ಸರದಾರನಿಗೆ ಈ ಬಾರಿಯ ಕಾಂಗ್ರೆಸ್ ಸರ್ಕಾರದಲ್ಲಿ ಗೃಹ ಅಥವಾ ತತ್ಸಮಾನ ಪ್ರಮುಖ ಖಾತೆ ನೀಡಲಾಗುತ್ತೆ ಎಂದು ಊಹಿಸಲಾಗಿತ್ತು. ಆದರೆ ಸ್ಪೀಕರ್ ಹುದ್ದೆಗೆ ಯು ಟಿ ಖಾದರ್ ಹೆಸರು ಅಚ್ಚರಿಯ ಆಯ್ಕೆ.

ವಿಧಾನಸಭಾ ಸ್ಪೀಕರ್ ಆಗಿ ಯು.ಟಿ ಖಾದರ್ ಆಯ್ಕೆ| ಇಂದು ನಾಮಪತ್ರ ಸಲ್ಲಿಕೆ Read More »

ಸ್ಪೀಕರ್ ಸ್ಥಾನಕ್ಕೆ ಅಚ್ಚರಿಯ ಆಯ್ಕೆ| ಖಾದರ್ ಗೆ ಒಲಿಯುತ್ತಾ ಸಭಾಧ್ಯಕ್ಷ ಸ್ಥಾನ?

ಸಮಗ್ರ ನ್ಯೂಸ್: ರಾಜ್ಯ ವಿಧಾನಸಭೆಯ ನೂತನ ಸ್ಪೀಕರ್ ಹುದ್ದೆಗೆ ಅಚ್ಚರಿಯ ಆಯ್ಕೆಯಾಗಿ ಮಾಜಿ ಸಚಿವ ಯು ಟಿ ಖಾದರ್ ಅವರನ್ನು ಕಾಂಗ್ರೆಸ್ ಅಂತಿಮಗೊಳಿಸಿದೆ ಎಂದು ತಿಳಿದು ಬಂದಿದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ, ರಾಷ್ಟ್ರೀಯ ಪ್ರಧಾನ್ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಅವರು ಖಾದರ್ ಅವರನ್ನು ಕರೆದು ಮಾತನಾಡಿದ್ದು ಅಲ್ಪಸಂಖ್ಯಾತರಿಗೆ ಪ್ರಮುಖ ಹುದ್ದೆ ನೀಡಬೇಕು ಎಂದು ರಾಹುಲ್ ಗಾಂಧಿ ತೀರ್ಮಾನಿಸಿದ್ದು ಸ್ಪೀಕರ್ ರಂತಹ ಪ್ರತಿಷ್ಠಿತ ಹಾಗು ಅತ್ಯಂತ ಜವಾಬ್ದಾರಿಯುತ ಹುದ್ದೆಗೆ ನೀವೇ ಸೂಕ್ತ ಎಂದು

ಸ್ಪೀಕರ್ ಸ್ಥಾನಕ್ಕೆ ಅಚ್ಚರಿಯ ಆಯ್ಕೆ| ಖಾದರ್ ಗೆ ಒಲಿಯುತ್ತಾ ಸಭಾಧ್ಯಕ್ಷ ಸ್ಥಾನ? Read More »