ಸಕ್ರಿಯ ರಾಜಕಾರಣಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಚಿವ ರಮಾನಾಥ ರೈ|
ಸಮಗ್ರ ನ್ಯೂಸ್: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಂಟ್ವಾಳ ಕ್ಷೇತ್ರದಿಂದ 9ನೇ ಬಾರಿ ತನ್ನ ಅದೃಷ್ಟ ಪರೀಕ್ಷೆಗೆ ಇಳಿದು ಬಳಿಕ ಸೋತಿದ್ದ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಚಿವ ರಮಾನಾಥ ರೈ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಈ ಮೂಲಕ ಕರಾವಳಿಯ ಕಾಂಗ್ರೆಸ್ ರಾಜಕಾರಣದ ಹಿರಿತಲೆಯೊಂದು ನೇಪಥ್ಯಕ್ಕೆ ಸರಿದಿದೆ. ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ವಯಸ್ಸಿನ ಕಾರಣಕ್ಕಾಗಿ ರಾಜಕೀಯ ನಿವೃತ್ತಿ ಘೋಷಿಸುತ್ತೇನೆ. ಆದರೆ ಪಕ್ಷದ ಪರ ಕೆಲಸ ಮಾಡುವುದಾಗಿ ಹೇಳಿಕೆ ನೀಡಿದ್ದಾರೆ. ನನ್ನ ವಯಸ್ಸಿನ ಕಾರಣದಿಂದ ಚುನಾವಣಾ ಸ್ಪರ್ಧೆಗೆ […]
ಸಕ್ರಿಯ ರಾಜಕಾರಣಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಚಿವ ರಮಾನಾಥ ರೈ| Read More »








