ರಾಜಕೀಯ

ಮಹಾರಾಷ್ಟ್ರ, ಜಾರ್ಖಂಡ್ ವಿಧಾನಸಭಾ ಚುನಾವಣೆ: ಮತ ಎಣಿಕೆ ಆರಂಭ

ಸಮಗ್ರ ನ್ಯೂಸ್:ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭೆ ಚುನಾವಣೆ ಫಲಿತಾಂಶ ನ.23ರಂದು ಪ್ರಕಟವಾಗಲಿದೆ.ಇಂದು ಬೆಳಗ್ಗೆ 8 ಗಂಟೆಯಿಂದ ಅಂಚೆ ಮತಗಳ ಎಣಿಕೆ ಆರಂಭವಾಗಿದ್ದು, 15 ರಾಜ್ಯಗಳ 48 ವಿಧಾನಸಭಾ ಸ್ಥಾನಗಳು ಮತ್ತು 2 ಲೋಕಸಭಾ ಸ್ಥಾನಗಳ ಉಪಚುನಾವಣೆ ಫಲಿತಾಂಶವೂ ಇಂದು ಬರಲಿದೆ. ಇವಿಎಂಗಳ ಎಣಿಕೆ ಬೆಳಗ್ಗೆ 8.30ಕ್ಕೆ ಆರಂಭವಾಗಿದೆ.ಮಹಾರಾಷ್ಟ್ರದಲ್ಲಿ ಒಂದು ಪಕ್ಷ ಸಂಪೂರ್ಣವಾಗಿ ಅಧಿಕಾರಕ್ಕೆ ಬರಬೇಕು ಎಂದರೆ 145 ಕ್ಷೇತ್ರಗಳಲ್ಲಿ ಅಭೂತಪೂರ್ವ ಗೆಲುವು ಪಡೆಯಬೇಕಿದೆ. ಅದರಂತೆ ಜಾರ್ಖಂಡ್‌ನಲ್ಲಿ ಅಧಿಕಾರದ ಗದ್ದುಗೆ ಏರಬೇಕು ಎಂದರೆ 41 ಸ್ಥಾನಗಳಲ್ಲಿ ಜಯ ಸಾಧಿಸಬೇಕು. […]

ಮಹಾರಾಷ್ಟ್ರ, ಜಾರ್ಖಂಡ್ ವಿಧಾನಸಭಾ ಚುನಾವಣೆ: ಮತ ಎಣಿಕೆ ಆರಂಭ Read More »

ಮಹಾರಾಷ್ಟ್ರ, ಜಾರ್ಖಂಡ್ ಮತದಾನ ಪ್ರಾರಂಭ

ಸಮಗ್ರ ನ್ಯೂಸ್:ಮಹಾರಾಷ್ಟ್ರದ ಎಲ್ಲಾ 288 ಮತ್ತು ಜಾರ್ಖಂಡ್‌ನ ಎರಡನೇ ಹಂತದ ಚುನಾವಣೆ ಜೊತೆಗೆ ಉತ್ತರ ಪ್ರದೇಶ ಸೇರಿದಂತೆ ನಾಲ್ಕು ರಾಜ್ಯಗಳ 15 ವಿಧಾನಸಭಾ ಸ್ಥಾನಗಳಿಗೆ ಉಪಚುನಾವಣೆಯು ನ.20ರಂದು ಬೆಳಗ್ಗೆ 7 ಗಂಟೆಗೆ ಶುರುವಾಗಿದೆ. ಮಹಾರಾಷ್ಟ್ರ ವಿಧಾನಸಭೆಯ ಎಲ್ಲಾ 288 ಸ್ಥಾನಗಳಿಗೆ ಮತ್ತು ಜಾರ್ಖಂಡ್‌ನ ಎರಡನೇ ಹಂತದ 38 ಸ್ಥಾನಗಳಿಗೆ ಇಂದು ಮತದಾನ ನಡೆಯುತ್ತಿದೆ. ಉತ್ತರ ಪ್ರದೇಶದ ಜೊತೆಗೆ ಉತ್ತರಾಖಂಡ್ (ಒಂದು ಸ್ಥಾನ), ಪಂಜಾಬ್ (ನಾಲ್ಕು ಸ್ಥಾನಗಳು) ಮತ್ತು ಕೇರಳ (ಒಂದು ಸ್ಥಾನ)ಗಳಲ್ಲಿ ಉಪಚುನಾವಣೆ ನಡೆಯುತ್ತಿದೆ. ಇದರೊಂದಿಗೆ ಮಹಾರಾಷ್ಟ್ರದ

ಮಹಾರಾಷ್ಟ್ರ, ಜಾರ್ಖಂಡ್ ಮತದಾನ ಪ್ರಾರಂಭ Read More »

ಶಕ್ತಿ ಯೋಜನೆ ಪುರುಷರಿಗೂ ವಿಸ್ತರಣೆ!? ಸುಳಿವು ನೀಡಿದ ಡಿಸಿಎಂ

ಸಮಗ್ರ ನ್ಯೂಸ್: ಮಹಿಳೆಯರಿಗೆ ನೀಡಲಾಗುತ್ತಿರುವ ಶಕ್ತಿ ಯೋಜನೆಯ ಉಚಿತ ಬಸ್ ಪ್ರಯಾಣ ಇನ್ನು ಮುಂದೆ ಗಂಡಸರಿಗೂ ವಿಸ್ತರಣೆಯಾಗಲಿದೆ. ಈ ಬಗ್ಗೆ ಸ್ವತಃ ಡಿಸಿಎಂ ಡಿಕೆ ಶಿವಕುಮಾರ್ ಸುಳಿವು ನೀಡಿದ್ದಾರೆ. ಮಕ್ಕಳ ದಿನಾಚರಣೆ ಸಂದರ್ಭದಲ್ಲಿ ಮಕ್ಕಳ ಜೊತೆಗೆ ಸಂವಾದದಲ್ಲಿ ಪಾಲ್ಗೊಂಡಿದ್ದಾಗ ಬಾಲಕನೊಬ್ಬ ನಮಗೂ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ಕೊಡಿ ಎಂದು ಕೇಳಿದ್ದಾನೆ. ಇದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಈ ಬಗ್ಗೆ ಯೋಚನೆ ಮಾಡುವುದಾಗಿ ಹೇಳಿದ್ದಾರೆ. ರಾಜ್ಯ ಕಾಂಗ್ರೆಸ್‌ ಸರ್ಕಾರ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ

ಶಕ್ತಿ ಯೋಜನೆ ಪುರುಷರಿಗೂ ವಿಸ್ತರಣೆ!? ಸುಳಿವು ನೀಡಿದ ಡಿಸಿಎಂ Read More »

ಕಾರಿನ ಸ್ಟೆಪ್ರಿಯನ್ನು ಬಿಚ್ಚಿದ ಅಧಿಕಾರಿಗಳಿಗೆ ಕಾದಿತ್ತು ಅಚ್ಚರಿ! ಒಂದಲ್ಲ, ಎರಡಲ್ಲ ಲಕ್ಷ ಲಕ್ಷ ಹಣ ಪತ್ತೆ

ಸಮಗ್ರ ನ್ಯೂಸ್: ಜಾರ್ಖಂಡ್ ವಿಧಾನಸಭೆ ಚುನಾವಣೆ ನಡೆಯುತ್ತಿರುವುದು ಗೊತ್ತೇ ಇದೆ. ಈಗಾಗಲೇ ಮೊದಲ ಹಂತದ ಮತದಾನ ನಡೆದಿದ್ದು, ಎರಡನೇ ಹಂತದ ಮತದಾನ ಬಾಕಿ ಇದೆ. ಹೀಗಾಗಿ ಚುನಾವಣಾ ಅಧಿಕಾರಿಗಳ ತಪಾಸಣೆ ಮುಂದುವರಿದಿದೆ. ಇದೇ ಸಮಯದಲ್ಲಿ ಕಾರಿನ ಸ್ಟೆಪ್ರಿಯಲ್ಲಿ ಬಚ್ಚಿಟ್ಟಿದ್ದ ಬರೋಬ್ಬರಿ 25 ಲಕ್ಷ ರೂ.ಹಣವನ್ನು ವಶಪಡಿಸಿಕೊಂಡಿರುವ ಘಟನೆ ಜಾರ್ಖಂಡ್-ಬಿಹಾರ ಗಡಿಯಲ್ಲಿರುವ ಬುದ್ವಾಡಿಹ್ (ಸ‌ನ್) ಚೆಕ್ ಪೋಸ್ಟ್‌ನಲ್ಲಿ ನಡೆದಿದೆ. ನ.14 ರಂದು ವಾಹನ ತಪಾಸಣೆ ವೇಳೆ ಅಧಿಕಾರಿಗಳ ತಂಡ ಇಷ್ಟೊಂದು ಮೊತ್ತವನ್ನು ವಶಪಡಿಸಿಕೊಂಡಿದೆ. ಒಟ್ಟು 25 ಲಕ್ಷ ರೂಪಾಯಿ

ಕಾರಿನ ಸ್ಟೆಪ್ರಿಯನ್ನು ಬಿಚ್ಚಿದ ಅಧಿಕಾರಿಗಳಿಗೆ ಕಾದಿತ್ತು ಅಚ್ಚರಿ! ಒಂದಲ್ಲ, ಎರಡಲ್ಲ ಲಕ್ಷ ಲಕ್ಷ ಹಣ ಪತ್ತೆ Read More »

ಉಪ ಚುನಾವಣೆ ಬೆನ್ನಲ್ಲೇ ದಲಿತರ ಇಡೀ ಗ್ರಾಮಕ್ಕೆ ಬೆಂಕಿ ಹಚ್ಚಿ ಕಲ್ಲು ತೂರಿದ ದುಷ್ಕರ್ಮಿಗಳು!

ಸಮಗ್ರ ನ್ಯೂಸ್:ಉಪಚುನಾವಣೆ ಬೆನ್ನಲ್ಲೇ ದಲಿತ ಇಡೀ ಗ್ರಾಮಕ್ಕೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ ಆಘಾತಕಾರಿ ಘಟನೆ ಮಧ್ಯಪ್ರದೇಶದ ವಿಜಯಪುರ ವಿಧಾನಸಭಾ ಕ್ಷೇತ್ರದ ಗೋಥಾ ಗ್ರಾಮದಲ್ಲಿ ನಡೆದಿದೆ. ನ.13 ರಂದು ವಿಧಾನಸಭೆಯ ಉಪಚುನಾವಣೆ ನಡೆದ ಬೆನ್ನಲ್ಲೇ ದುಷ್ಕರ್ಮಿಗಳು ನ.14 ರಂದು ದಲಿತರ ಪ್ರಾಬಲ್ಯ ಇರುವ ಗ್ರಾಮದಲ್ಲಿ ಕಲ್ಲು ತೂರಾಟ ನಡೆಸಿ ಬೆಂಕಿ ಹಚ್ಚಿ ದುಷ್ಕೃತ್ಯ ನಡೆಸಿದ್ದಾರೆ.ಗ್ರಾಮಸ್ಥರು ಆಶ್ರಯ ಪಡೆಯಲು ಪೊಲೀಸ್ ಠಾಣೆಗೆ ನುಗ್ಗಿದ್ದಾರೆ. ವಿಜಯಪುರ ಪೊಲೀಸ್ ಠಾಣೆ ಇನ್ ಸ್ಪೆಕ್ಟರ್ ಘಟನಾ ಸ್ಥಳಕ್ಕೆ ದೌಡಾಯಿಸಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ. ಗ್ರಾಮದಲ್ಲಿ ಉದ್ವಿಗ್ನ

ಉಪ ಚುನಾವಣೆ ಬೆನ್ನಲ್ಲೇ ದಲಿತರ ಇಡೀ ಗ್ರಾಮಕ್ಕೆ ಬೆಂಕಿ ಹಚ್ಚಿ ಕಲ್ಲು ತೂರಿದ ದುಷ್ಕರ್ಮಿಗಳು! Read More »

ಗುತ್ತಿಗೆ ಕಾಮಗಾರಿಯಲ್ಲಿ ಮುಸ್ಲಿಮರಿಗೆ ಮೀಸಲಾತಿ ಪ್ರಸ್ತಾವವಿಲ್ಲ – ಡಿಸಿಎಂ

ಸಮಗ್ರ ನ್ಯೂಸ್: ರಾಜ್ಯ ಕಾಂಗ್ರೆಸ್ ಸರ್ಕಾರದ ಮೇಲೆ ವಿರೋಧಪಕ್ಷಗಳು ಮೇಲಿಂದ ಮೇಲೆ ತುಷ್ಟಿಕರಣ, ಓಲೈಕೆ ರಾಜಕಾರಣದ ಆರೋಪ ಮಾಡುತ್ತಿದ್ದು, ಈ ಮಧ್ಯೆ ಉಪಚುನಾವಣೆ ಮತದಾನಕ್ಕೆ ಒಂದು ದಿನ ಮುಂಚಿತವಾಗಿ ರಾಜ್ಯ ಸರ್ಕಾರ ಗುತ್ತಿಗೆ ಕಾಮಗಾರಿಗಳಲ್ಲಿ ಮುಸ್ಲಿಂ ಸಮುದಾಯಕ್ಕೆ ಶೇ.4 ರಷ್ಟು ಮಿಲಿಸಲಾತಿಗೆ ಅನುಮೋದನೆ ನೀಡಿದೆ ಎಂಬ ವದಂತಿ ಹಬ್ಬಿತ್ತು. ಈ ಬೆಳವಣಿಗೆ ಹಲವು ರೀತಿಯ ಚರ್ಚೆಗೆ ದಾರಿ ಮಾಡಿಕೊಟ್ಟಿತ್ತು. ಈಗಾಗಲೇ ರಾಜ್ಯದಲ್ಲಿ ವಕ್ಫ್ ಬೋರ್ಡ್ ಸೃಷ್ಟಿ ಮಾಡಿರುವ ಗೊಂದಲಗಳಿಂದ ಸರ್ಕಾರಕ್ಕೆ ತಲೆನೋವಾಗಿದ್ದು, ಈ ಮಧ್ಯೆ ಉಪಚುನಾವಣೆಯ ಕಾರಣಕ್ಕೆ

ಗುತ್ತಿಗೆ ಕಾಮಗಾರಿಯಲ್ಲಿ ಮುಸ್ಲಿಮರಿಗೆ ಮೀಸಲಾತಿ ಪ್ರಸ್ತಾವವಿಲ್ಲ – ಡಿಸಿಎಂ Read More »

ಅವಳು ಕ್ಷೇತ್ರಕ್ಕೆ ಬರ್ಲಿ! ಕರಂದ್ಲಾಜೆ ವಿರುದ್ಧ ಏಕವಚನದಲ್ಲೇ ನಾಲಿಗೆ ಹರಿಬಿಟ್ಟ ಬಿಜೆಪಿ ಶಾಸಕ

ಸಮಗ್ರ ನ್ಯೂಸ್:ಚನ್ನಪಟ್ಟಣ ಉಪಚನಾವಣಾ ಹಿನ್ನೆಲೆ ಕಾಂಗ್ರೆಸ್ ನಾಯಕರು ಹಮ್ಮಿಕೊಂಡಿದ್ದ ಪ್ರಚಾರ ಸಭೆಯಲ್ಲಿ ಯಶವಂತಪುರದ ಬಿಜೆಪಿ ಶಾಸಕ ಎಸ್‌ಟಿ ಸೋಮಶೇಖ‌ರ್ ಅವರು ಪ್ರತ್ಯಕ್ಷರಾಗಿದ್ದರು. ಇದೂ ಸಾಕಷ್ಟು ಸದ್ದುಈ ಹಿನ್ನೆಲೆಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಸೋಮಶೇಖ‌ರ್ ತಾಕತ್ ಇದ್ದರೆ ರಾಜೀನಾಮೆ ಕೊಟ್ಟು ಕಾಂಗ್ರೆಸ್ ನಿಂದ ಗೆದ್ದು ತೋರಿಸಲಿ ಎನ್ನುವ ಮಾತುಗಳನ್ನು ಹೇಳಿದ್ದರು. ಅದಕ್ಕೆ ಪ್ರತಿಕ್ರಿಯಿಸಿರುವ ಎಸ್ ಟಿ ಸೋಮಶೇಖರ್ ಅವರು, ಶೋಭಾ ಕರಂದ್ಲಾಜೆ ಅವರ ವಿರುದ್ಧ ಏಕವಚನದಲ್ಲಿಯೇ ನಾಲಿಗೆ ಹರಿಬಿಟ್ಟಿದ್ದಾರೆ.ತಾಕತ್ ಟೆಸ್ಟ್ ಮಾಡಬೇಕಂದ್ರೆ ಕ್ಷೇತ್ರಕ್ಕೆ ಬರಲಿ ಶೋಭಾ

ಅವಳು ಕ್ಷೇತ್ರಕ್ಕೆ ಬರ್ಲಿ! ಕರಂದ್ಲಾಜೆ ವಿರುದ್ಧ ಏಕವಚನದಲ್ಲೇ ನಾಲಿಗೆ ಹರಿಬಿಟ್ಟ ಬಿಜೆಪಿ ಶಾಸಕ Read More »

ಸಾಯುವ ಮುನ್ನ ಮೇಕೆದಾಟು ಯೋಜನೆಗೆ ಒಪ್ಪಿಗೆ ಕೊಡಿಸ್ತೀನಿ: ದೇವೇಗೌಡ ವಾಗ್ದಾನ

ಸಮಗ್ರ ನ್ಯೂಸ್:ಚನ್ನಪಟ್ಟಣದ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿರುವ ತಮ್ಮ ಮೊಮ್ಮಗ ನಿಖಿಲ್ ಕುಮಾರಸ್ವಾಮಿ ಪರ 91ರ ಇಳಿವಯಸ್ಸಿನಲ್ಲೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅಬ್ಬರದ ಪ್ರಚಾರದಲ್ಲಿ ತೊಡಗಿದ್ದಾರೆ. ತಾಲೂಕಿನ ಹೊಡಿಕೆ ಹೊಸಹಳ್ಳಿ ಗ್ರಾಮದಲ್ಲಿ ನಿಖಿಲ್ ಪರ ಮತಯಾಚನೆ ಮಾಡಿದ ಅವರು, ನಾನು ಕೊನೆಯುಸಿರು ಎಳೆಯುವ ಮುನ್ನ ಮೇಕೆದಾಟು ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಅವರಿಂದ ಒಪ್ಪಿಗೆ ಕೊಡಿಸಿಯೇ ತೀರುತ್ತೇನೆ ಎಂದು ವಾಗ್ದಾನ ನೀಡಿದರು. ಮೇಕೆದಾಟು ಯೋಜನೆಯ ಅನುಷ್ಠಾನ ಕೇವಲ ಪ್ರಧಾನಿ ನರೇಂದ್ರ ಮೋದಿ ಅವರಿಂದ ಮಾತ್ರ ಸಾಧ್ಯ. ಇದರಲ್ಲಿ ಎರಡು

ಸಾಯುವ ಮುನ್ನ ಮೇಕೆದಾಟು ಯೋಜನೆಗೆ ಒಪ್ಪಿಗೆ ಕೊಡಿಸ್ತೀನಿ: ದೇವೇಗೌಡ ವಾಗ್ದಾನ Read More »

ಕಾಮನ್ವೆಲ್ತ್‌ ಸಂಸದೀಯ ಸಭೆ- ಸ್ಪೀಕ‌ರ್ ಯು.ಟಿ. ಖಾದರ್ ಭಾಗಿ

ಸಮಗ್ರ ನ್ಯೂಸ್: ಕರ್ನಾಟಕ ವಿಧಾನಸಭೆಯ ಸ್ಪೀಕರ ಯು.ಟಿ.ಖಾದರ್ ಕಾಮನ್ ವೆಲ್ತ್ ಸಂಸದೀಯ ಸಂಘ, ಕರ್ನಾಟಕ ಶಾಖೆ ಇದರ ಪ್ರತಿನಿಧಿಯಾಗಿ ಆಸ್ಟ್ರೇಲಿಯಾ ದೇಶದ ಸಿಡ್ನಿಯಲ್ಲಿ ನಡೆಯುತ್ತಿರುವ 67ನೇ ಕಾಮನ್‌ವೆಲ್ತ್ ಸಂಸದೀಯ ಸಮ್ಮೇಳನದ ಪೂರ್ವಭಾವಿ ಸಭೆಯಲ್ಲಿ ನ 4 ಮತ್ತು 5 ರಂದು ಭಾಗವಹಿಸಿದರು.

ಕಾಮನ್ವೆಲ್ತ್‌ ಸಂಸದೀಯ ಸಭೆ- ಸ್ಪೀಕ‌ರ್ ಯು.ಟಿ. ಖಾದರ್ ಭಾಗಿ Read More »

ಸಚಿವ ಜಮೀ‌ರ್ ಅಹ್ಮದ್ ವಿರುದ್ಧ ಸಿಡಿದೆದ್ದ ಕಾಂಗ್ರೆಸ್‌ ಶಾಸಕರು| ಎಐಸಿಸಿ ಅಧ್ಯಕ್ಷರಿಗೆ ದೂರು

ಸಮಗ್ರ ನ್ಯೂಸ್: ವಸತಿ ಮತ್ತು ವಕ್ಫ್ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಇದೀಗ ಕಾಂಗ್ರೆಸ್ ಶಾಸಕರು, ಪಕ್ಷದ ಪದಾಧಿಕಾರಿಗಳೇ ಸಿಡಿದೆದ್ದಿದ್ದಾರೆ. ಒಂದೆಡೆ, ವಕ್ಫ್ ವಿಚಾರವಾಗಿ ಜಮೀರ್ ವಿರುದ್ಧ ಪ್ರತಿಪಕ್ಷ ಬಿಜೆಪಿ ಈಗಾಗಲೇ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ವಿಚಾರದಲ್ಲಿ ಬಿಜೆಪಿ ನಾಯಕರು ಬಹಿರಂಗವಾಗಿಯೇ ಜಮೀರ್ ವಿರುದ್ಧ ಸಮರ ಸಾರಿದ್ದಾರೆ. ಸಿಎಂ ಸಿದ್ದರಾಮಯ್ಯಗಿಂತಲೂ ಹೆಚ್ಚು ಜಮೀರ್‌ರನ್ನೇ ಗುರಿಯಾಗಿಸಿಕೊಂಡಿದ್ದಾರೆ. ವಕ್ಫ್ ವಿಚಾರದಿಂದ ಚುನಾವಣೆ ಹೊಸ್ತಿಲಲ್ಲಿ ನಾವೇ ರಾಜಕೀಯ ಮಾಡಲು ಅವಕಾಶ ಮಾಡಿಕೊಟ್ಟಂತಾಗಿದೆ ಎಂದು ಕಾಂಗ್ರೆಸ್ ಶಾಸಕರು ಬೇಸರ ವ್ಯಕ್ತಪಡಿಸಿದ್ದಾರೆ.‌ ಜಮೀರ್

ಸಚಿವ ಜಮೀ‌ರ್ ಅಹ್ಮದ್ ವಿರುದ್ಧ ಸಿಡಿದೆದ್ದ ಕಾಂಗ್ರೆಸ್‌ ಶಾಸಕರು| ಎಐಸಿಸಿ ಅಧ್ಯಕ್ಷರಿಗೆ ದೂರು Read More »