ರಾಜಕೀಯ

ಯಾವುದೇ ಕಾರಣಕ್ಕೂ 5 ಗ್ಯಾರಂಟಿಗಳನ್ನು ನಿಲ್ಲಿಸಬೇಡಿ,ಮುಂದುವರೆಸಿ: ಹೆಚ್‌ಡಿ ಕುಮಾರಸ್ವಾಮಿ

ಸಮಗ್ರ ನ್ಯೂಸ್: ಸರ್ಕಾರಿ ಬಸ್‌ಗಳ ಟಿಕೆಟ್ ದರವನ್ನು ಹೆಚ್ಚಿಸುವ ಮೂಲಕ ಸರ್ಕಾರ ಬಡ ಮತ್ತು ಮಧ್ಯಮ ವರ್ಗದ ಜನರ ಬದುಕಿನೊಂದಿಗೆ ಚೆಲ್ಲಾಟವಾಡುತ್ತಿದೆ. ಖಾತರಿ ಯೋಜನೆ ನಿಲ್ಲಿಸಲು ರಾಜ್ಯ ಸರ್ಕಾರ ಕಾರಣ ಹುಡುಕುತ್ತಿದೆ. ಗ್ಯಾರಂಟಿಯನ್ನು ಕೊನೆಗೊಳಿಸಲು ಅವರು ಇನ್ನೂ ಕಾರಣವನ್ನು ಹುಡುಕುತ್ತಿದ್ದಾರೆ.ಆದರೆ ಯಾವುದೇ ಕಾರಣಕ್ಕೂ 5 ಗ್ಯಾರಂಟಿಗಳನ್ನು ನಿಲ್ಲಿಸುವುದು ಬೇಡ ಎಂದು ಜನ ಹೇಳುತ್ತಿದ್ದಾರೆ. ಸಾಕಷ್ಟು ಜನರಿಗೆ ಇದರಿಂದ ಅನುಕೂಲವಾಗಿದೆ ಎಂದು ಹೇಳುತ್ತಿದ್ದಾರೆ. ಗ್ಯಾರಂಟಿ ಯೋಜನೆಗೆ ನನ್ನ ವಿರೋಧವಿಲ್ಲ. ದಯವಿಟ್ಟು ನಿಲ್ಲಿಸಬೇಡಿ, ಮುಂದುವರೆಸಿ ಎಂದು ಕೇಂದ್ರ ಸಚಿವ ಹೆಚ್‌ಡಿ […]

ಯಾವುದೇ ಕಾರಣಕ್ಕೂ 5 ಗ್ಯಾರಂಟಿಗಳನ್ನು ನಿಲ್ಲಿಸಬೇಡಿ,ಮುಂದುವರೆಸಿ: ಹೆಚ್‌ಡಿ ಕುಮಾರಸ್ವಾಮಿ Read More »

ಯಾವುದೇ ಕಾರಣಕ್ಕೂ 5 ಗ್ಯಾರಂಟಿಗಳನ್ನು ನಿಲ್ಲಿಸಬೇಡಿ,ಮುಂದುವರೆಸಿ: ಹೆಚ್‌ಡಿ ಕುಮಾರಸ್ವಾಮಿ

ಸಮಗ್ರ ನ್ಯೂಸ್: ಸರ್ಕಾರಿ ಬಸ್‌ಗಳ ಟಿಕೆಟ್ ದರವನ್ನು ಹೆಚ್ಚಿಸುವ ಮೂಲಕ ಸರ್ಕಾರ ಬಡ ಮತ್ತು ಮಧ್ಯಮ ವರ್ಗದ ಜನರ ಬದುಕಿನೊಂದಿಗೆ ಚೆಲ್ಲಾಟವಾಡುತ್ತಿದೆ. ಖಾತರಿ ಯೋಜನೆ ನಿಲ್ಲಿಸಲು ರಾಜ್ಯ ಸರ್ಕಾರ ಕಾರಣ ಹುಡುಕುತ್ತಿದೆ. ಗ್ಯಾರಂಟಿಯನ್ನು ಕೊನೆಗೊಳಿಸಲು ಅವರು ಇನ್ನೂ ಕಾರಣವನ್ನು ಹುಡುಕುತ್ತಿದ್ದಾರೆ.ಆದರೆ ಯಾವುದೇ ಕಾರಣಕ್ಕೂ 5 ಗ್ಯಾರಂಟಿಗಳನ್ನು ನಿಲ್ಲಿಸುವುದು ಬೇಡ ಎಂದು ಜನ ಹೇಳುತ್ತಿದ್ದಾರೆ. ಸಾಕಷ್ಟು ಜನರಿಗೆ ಇದರಿಂದ ಅನುಕೂಲವಾಗಿದೆ ಎಂದು ಹೇಳುತ್ತಿದ್ದಾರೆ. ಗ್ಯಾರಂಟಿ ಯೋಜನೆಗೆ ನನ್ನ ವಿರೋಧವಿಲ್ಲ. ದಯವಿಟ್ಟು ನಿಲ್ಲಿಸಬೇಡಿ, ಮುಂದುವರೆಸಿ ಎಂದು ಕೇಂದ್ರ ಸಚಿವ ಹೆಚ್‌ಡಿ

ಯಾವುದೇ ಕಾರಣಕ್ಕೂ 5 ಗ್ಯಾರಂಟಿಗಳನ್ನು ನಿಲ್ಲಿಸಬೇಡಿ,ಮುಂದುವರೆಸಿ: ಹೆಚ್‌ಡಿ ಕುಮಾರಸ್ವಾಮಿ Read More »

ಸಿಟಿ ರವಿ ಬಂಧನ: ರಕ್ತ ಸೋರುತ್ತಿದ್ದರೂ ರಾತ್ರಿಯೆಲ್ಲ ಕಾರಿನಲ್ಲೇ ಊರೂರು ಸುತ್ತಾಡಿಸಿದ ಪೊಲೀಸರು!

ಸಮಗ್ರ ನ್ಯೂಸ್: ಬೆಳಗಾವಿಯಲ್ಲಿ ಬಿಜೆಪಿ ಎಂಎಲ್ಸಿ ಸಿಟಿ ರವಿ ಬಂಧನದ ಬಳಿಕ ಬೆಂಗಳೂರಿಗೆ ಕರೆದೊಯ್ಯಲು ಪೊಲೀಸರು ಅನಗತ್ಯ ವಿಳಂಬ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ರಾತ್ರಿ ಪೂರ್ತಿ ಅವರನ್ನು ಜಿಲ್ಲೆ ಜಿಲ್ಲೆಗಳ ವಿವಿಧೆಡೆ ಸುತ್ತಾಡಿಸಲಾಗಿದೆ. ತಲೆಗೆ ಗಾಯವಾಗಿದ್ದರೂ ಕಾರಿನಲ್ಲೇ ಒಯ್ಯಲಾಗಿದೆ ಎಂಬ ಆರೋಪವೂ ಇದೆ. ಬೆಳಗಾವಿ, ಡಿ.20 ರಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ವಿರುದ್ಧ ಅಶ್ಲೀಲ ಪದ ಬಳಕೆ ಆರೋಪ ಎದುರಿಸುತ್ತಿರುವ ಬಿಜೆಪಿ ಎಂಎಲ್‌ಸಿ ಸಿಟಿ ರವಿ ಬಂಧನವಾಗಿದ್ದು, ಬೆಂಗಳೂರಿಗೆ ಕರೆ ತರಬೇಕಿದೆ. ಆದರೆ ಬೆಳಗಾವಿಯಲ್ಲಿ ಗುರುವಾರ

ಸಿಟಿ ರವಿ ಬಂಧನ: ರಕ್ತ ಸೋರುತ್ತಿದ್ದರೂ ರಾತ್ರಿಯೆಲ್ಲ ಕಾರಿನಲ್ಲೇ ಊರೂರು ಸುತ್ತಾಡಿಸಿದ ಪೊಲೀಸರು! Read More »

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗೆ ನಿಂದನೆ| ಸುವರ್ಣ ಸೌಧದಿಂದಲೇ ಸಿ.ಟಿ ರವಿ ಅರೆಸ್ಟ್

ಸಮಗ್ರ ನ್ಯೂಸ್: ಬೆಳಗಾವಿಯ ಸುವರ್ಣ ಸೌಧದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ವಿರುದ್ಧ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವಾಚ್ಯ ಪದ ಬಳಕೆ ಮಾಡಿದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ. ಸಿ.ಟಿ. ರವಿ ಅಶ್ಲೀಲ ಪದ ಬಳಕೆ ಮಾಡಿದ್ದಾರೆ ಲಕ್ಷ್ಮಿ ಹೆಬ್ಬಾಳ್ಕರ್ ಹಿರೇಬಾಗೇವಾಡಿ ಠಾಣೆ ಪೊಲೀಸರಿಗೆ ದೂರು ನೀಡಿ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಅವರ ದೂರಿನ ಮೇರೆಗೆ ಬಿಎನ್‌ಎಸ್ ಕಾಯ್ದೆ 75 ಮತ್ತು 79ರ ಅಡಿಯಲ್ಲಿ ಕೇಸು ದಾಖಲಾಗಿದೆ. ಲೈಂಗಿಕ ಕಿರುಕುಳ, ಮಹಿಳೆಯ ಇಚ್ಛೆಯ ವಿರುದ್ಧ ಅಶ್ಲೀಲತೆ ತೋರುವುದು,

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗೆ ನಿಂದನೆ| ಸುವರ್ಣ ಸೌಧದಿಂದಲೇ ಸಿ.ಟಿ ರವಿ ಅರೆಸ್ಟ್ Read More »

ಖರ್ಗೆ ಬೇಡಿಕೆಯಂತೆ ರಾಜೀನಾಮೆ ಕೊಡಲು ನಾನು ಸಿದ್ಧ, ಅಮಿತ್ ಶಾ ಸ್ಪೋಟಕ ಹೇಳಿಕೆ

ಸಮಗ್ರ ನ್ಯೂಸ್: ಡಿ.18 ರಂದು ಅಂಬೇಡ್ಕರ್ ವಿವಾದ ಭಾರಿ ಕೋಲಾಹಲ ಸೃಷ್ಟಿಸಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಸಭೆಯಲ್ಲಿ ಆಡಿದ ಮಾತನ್ನೇ ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳು ಅಸ್ತ್ರವಾಗಿ ಹಿಡಿದುಕೊಂಡಿದೆ. ಅಂಬೇಡ್ಕರ್‌ಗೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಪ್ರತಿಭಟನೆ ಹೋರಾಟ ನಡೆಸುತ್ತಿದೆ. ಇದೇ ವೇಳೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಅಮಿತ್ ಶಾ ಹೇಳಿಕೆ ಖಂಡಿಸಿದ್ದಾರೆ. ಇಷ್ಟೇ ಅಲ್ಲ ರಾಜೀನಾಮೆಗೆ ಒತ್ತಾಯಿಸಿದ್ದಾರೆ. ವಿವಾದ ಜೋರಾಗುತ್ತಿದ್ದಂತೆ ಅಮಿತ್ ಶಾ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ಮಲ್ಲಿಕಾರ್ಜುನ ಖರ್ಗೆಗೆ ನನ್ನ

ಖರ್ಗೆ ಬೇಡಿಕೆಯಂತೆ ರಾಜೀನಾಮೆ ಕೊಡಲು ನಾನು ಸಿದ್ಧ, ಅಮಿತ್ ಶಾ ಸ್ಪೋಟಕ ಹೇಳಿಕೆ Read More »

ಸಂಸತ್ತಿನಲ್ಲಿ ಭಾರೀ ಗದ್ದಲದ ನಡುವೆಯೇ ಪ್ರಧಾನಿ ಮೋದಿ ಭೇಟಿಯಾದ ರಾಗಾ, ಖರ್ಗೆ – ಯಾಕೆ..?

ಸಮಗ್ರ ನ್ಯೂಸ್ : ಸಂಸತ್ತಿನಲ್ಲಿ ಭಾರೀ ಗದ್ದಲದ ನಡುವೆಯೇ ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿಯವರನ್ನು ಡಿ.18 ರಂದು ಸಂಸತ್ತಿನ ಕಚೇರಿಯಲ್ಲಿ ಭೇಟಿಯಾಗಿದ್ದಾರೆ. ಡಾ. ಬಿ.ಆರ್ ಅಂಬೇಡ್ಕರ್ ಮೇಲಿನ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಗಳ ವಿರುದ್ಧ ಸಂಸತ್ತಿನ ಒಳಗೆ ಮತ್ತು ಹೊರಗೆ ಪ್ರತಿಪಕ್ಷಗಳ ಪ್ರತಿಭಟನೆ ಮುಂದುವರಿದಿದೆ.ಈ ನಡುವೆ ಮೋದಿ ಅವರು ಮಧ್ಯಾಹ್ನ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿರುವುದು

ಸಂಸತ್ತಿನಲ್ಲಿ ಭಾರೀ ಗದ್ದಲದ ನಡುವೆಯೇ ಪ್ರಧಾನಿ ಮೋದಿ ಭೇಟಿಯಾದ ರಾಗಾ, ಖರ್ಗೆ – ಯಾಕೆ..? Read More »

ಸಂಸತ್ತಿನಲ್ಲಿ ಭಾರೀ ಗದ್ದಲದ ನಡುವೆಯೇ ಪ್ರಧಾನಿ ಮೋದಿ ಭೇಟಿಯಾದ ರಾಗಾ, ಖರ್ಗೆ – ಯಾಕೆ..?

ಸಮಗ್ರ ನ್ಯೂಸ್ : ಸಂಸತ್ತಿನಲ್ಲಿ ಭಾರೀ ಗದ್ದಲದ ನಡುವೆಯೇ ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿಯವರನ್ನು ಡಿ.18 ರಂದು ಸಂಸತ್ತಿನ ಕಚೇರಿಯಲ್ಲಿ ಭೇಟಿಯಾಗಿದ್ದಾರೆ. ಡಾ. ಬಿ.ಆರ್ ಅಂಬೇಡ್ಕರ್ ಮೇಲಿನ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಗಳ ವಿರುದ್ಧ ಸಂಸತ್ತಿನ ಒಳಗೆ ಮತ್ತು ಹೊರಗೆ ಪ್ರತಿಪಕ್ಷಗಳ ಪ್ರತಿಭಟನೆ ಮುಂದುವರಿದಿದೆ.ಈ ನಡುವೆ ಮೋದಿ ಅವರು ಮಧ್ಯಾಹ್ನ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿರುವುದು

ಸಂಸತ್ತಿನಲ್ಲಿ ಭಾರೀ ಗದ್ದಲದ ನಡುವೆಯೇ ಪ್ರಧಾನಿ ಮೋದಿ ಭೇಟಿಯಾದ ರಾಗಾ, ಖರ್ಗೆ – ಯಾಕೆ..? Read More »

ಊಟಕ್ಕೂ ಬಿಡಲ್ಲ, ಶುಗರ್ ಪೇಷೆಂಟ್ ಗತಿಯೇನು: ಸ್ಪೀಕರ್ ಖಾದರ್ ವಿರುದ್ಧ ಅಸಮಾಧಾನ

ಸಮಗ್ರ ನ್ಯೂಸ್ : ಊಟಕ್ಕೂ ಬಿಡಲ್ಲ, ಶುಗರ್ ಪೇಷೆಂಟ್ ಗಳಿದ್ದರೆ ಏನು ಗತಿ?.. ಹೀಗಂತ ಡಿ. 18 ರಂದು ಸದನದಲ್ಲಿ ಸ್ಪೀಕ‌ರ್ ಯುಟಿ ಖಾದರ್ ವಿರುದ್ದ ಕೆಲವು ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸದನಕ್ಕೆ ಯಾರೇ ತಡವಾಗಿ ಬಂದರೂ ಅಥವಾ ಗೈರಾದರೂ ಇಲ್ಲವೇ ಬಂದೂ ಅತ್ತಿತ್ತ ಓಡಾಡುತ್ತಿದ್ದರೆ ಸ್ಪೀಕರ್ ಯುಟಿ ಖಾದರ್ ಹೆಡ್ ಮಾಸ್ಟ ರೀತಿಯಲ್ಲಿ ಕ್ಲಾಸ್ ತೆಗೆದುಕೊಳ್ಳುತ್ತಾರೆ.ಊಟಕ್ಕೆ ಬಿಡ್ತಿಲ್ಲ ಎಂದು ಕೆಲವು ಶಾಸಕರು ಅಸಮಾಧಾನ ಹೊರಹಾಕಿದರು.ಶಿವಲಿಂಗೇ ಗೌಡ ಮಾತನಾಡಲು ಎದ್ದು ನಿಂತಾಗ ಕೆಲವು ಶಾಸಕರು ಊಟ ಮಾಡಕ್ಕಾದರೂ

ಊಟಕ್ಕೂ ಬಿಡಲ್ಲ, ಶುಗರ್ ಪೇಷೆಂಟ್ ಗತಿಯೇನು: ಸ್ಪೀಕರ್ ಖಾದರ್ ವಿರುದ್ಧ ಅಸಮಾಧಾನ Read More »

“ಅಂಬೇಡ್ಕರ್ ಇಲ್ಲದಿದ್ದರೆ ಮೋದಿಯವರು ಚಹಾ ಮಾರಿಕೊಂಡು ಇರಬೇಕಿತ್ತು!” ಅಮಿತ್ ಶಾ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಕಿಡಿ

ಸಮಗ್ರ ನ್ಯೂಸ್ : ಡಾ.ಅಂಬೇಡ್ಕರ್ ಸಂವಿಧಾನ ನೀಡಿಲ್ಲದೆ ಹೋಗಿದ್ದರೆ ಅಮಿತ್ ಶಾ ಅವರು ಗುಜರಿ ವ್ಯಾಪಾರಿ ಮಾಡಿಕೊಂಡು, ನರೇಂದ್ರ ಮೋದಿ ಅವರು ಚಹಾ ಮಾರಿಕೊಂಡು ಇರಬೇಕಿತ್ತು ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ. ಮೊದಲಿಗೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಬಗ್ಗೆ ಭಾರತೀಯ ಜನತಾ ಪಕ್ಷದ ಅಂತರಂಗದ ಅಭಿಪ್ರಾಯವನ್ನು ಬಹಿರಂಗವಾಗಿ ಧೈರ್ಯದಿಂದ ದೇಶದ ಮುಂದೆ ತೆರೆದಿಟ್ಟದ್ದಕ್ಕಾಗಿ ಮತ್ತು ಕೊನೆಗೂ ನಿಮ್ಮ ಜೀವಮಾನದಲ್ಲಿ ಒಂದು ಸತ್ಯವನ್ನಾದರೂ ಹೇಳಿದ್ದಕ್ಕೆ ನಿಮ್ಮನ್ನು ಅಭಿನಂದಿಸುತ್ತೇನೆ. ನಿಮ್ಮ ಮಾತಿನಿಂದ ನಮಗೆ ಆಶ್ಚರ್ಯವಾಗಿಲ್ಲ, ನಮಗೆ ಇದು

“ಅಂಬೇಡ್ಕರ್ ಇಲ್ಲದಿದ್ದರೆ ಮೋದಿಯವರು ಚಹಾ ಮಾರಿಕೊಂಡು ಇರಬೇಕಿತ್ತು!” ಅಮಿತ್ ಶಾ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಕಿಡಿ Read More »

ಮಹಾರಾಷ್ಟ್ರ ಸರ್ಕಾರ: ಅಧಿಕಾರಕ್ಕೆ ಬಂದ ಮೊದಲ ತಿಂಗಳೇ ಮಹಾಯುತಿಗೆ ಶಾಕ್, ಶಿವಸೇನೆಗೆ ಗುಡ್‌ಬೈ ಹೇಳಿದ ಶಾಸಕ

ಸಮಗ್ರ ನ್ಯೂಸ್ : ಮಹಾರಾಷ್ಟ್ರದಲ್ಲಿ ಮಹಾಯುತಿ ಅಧಿಕಾರಕ್ಕೆ ಬಂದು ಒಂದು ತಿಂಗಳಾದರೂ ಸರ್ಕಾರ ರಚನೆಯಲ್ಲಿನ ಗೊಂದಲ ಹಾಗೂ ತೊಡಕು ಕೊನೆಯಾಗುತ್ತಿಲ್ಲ. ಮಹಾರಾಷ್ಟ್ರದಲ್ಲಿ ಡಿಸೆಂಬರ್ 15ಕ್ಕೆ ಸಚಿವ ಸಂಪುಟ ವಿಸ್ತರಣೆಯಾಗಿದೆ. ಇದರಲ್ಲಿ 39 ಶಾಸಕರು ಸಚಿವರಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಇದರ ಬೆನ್ನಲ್ಲೇ ಮಹಾರಾಷ್ಟ್ರ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲವೇ ಸೃಷ್ಟಿಯಾಗಿದ್ದು, ಖಾತೆ ಹಂಚಿಕೆಯಾಗುವುದಕ್ಕೂ ಮೊದಲೇ ಮಹಾಯುತಿ (ಬಿಜೆಪಿ, ಶಿವಸೇನಾ ಹಾಗೂ ನ್ಯಾಷನಲಿಸ್ಟ್ ಕಾಂಗ್ರೆಸ್) ಪಾರ್ಟಿಯಲ್ಲಿ ಸಂಚಲನ ಸೃಷ್ಟಿಯಾಗಿದೆ. ಮಹಾರಾಷ್ಟ್ರದಲ್ಲಿ ನವೆಂಬರ್ 23ಕ್ಕೆ ಚುನಾವಣೆ ಫಲಿತಾಂಶ ಪ್ರಕಟವಾಗಿ ಮಹಾಯುತಿ ಸರ್ಕಾರ ಅಧಿಕಾರಕ್ಕೆ

ಮಹಾರಾಷ್ಟ್ರ ಸರ್ಕಾರ: ಅಧಿಕಾರಕ್ಕೆ ಬಂದ ಮೊದಲ ತಿಂಗಳೇ ಮಹಾಯುತಿಗೆ ಶಾಕ್, ಶಿವಸೇನೆಗೆ ಗುಡ್‌ಬೈ ಹೇಳಿದ ಶಾಸಕ Read More »