ರಾಜಕೀಯ

ಬೆಳ್ಳಾರೆ: ಸಿಕ್ಕಿದ್ದು ದಕ್ಕದು ಎಂದು ‘ಕಾಮಧೇನು’ವಿನ ಮೇಲೆ ಮೋಸದ ಬಲೆ ಎಸೆದ ದಿವ್ಯಪ್ರಭಾ!? ಪುತ್ತೂರು ಜೆಡಿಎಸ್ ಅಭ್ಯರ್ಥಿ ಮೇಲೆ ಮೋಸ; ವಂಚನೆ ಪ್ರಕರಣ ದಾಖಲು

ಸಮಗ್ರ ನ್ಯೂಸ್: ಕೆಲ ದಿನಗಳ ಹಿಂದೆ ಬೀದಿಗೆ ಬಂದಿದ್ದ ಕಾಮಧೇನು ಮಾಧವ ಗೌಡರ ಮನೆಯ ಕಲಹವು ಇದೀಗ ಮತ್ತೊಂದು ರೀತಿಯಲ್ಲಿ ಬೀದಿಗೆ ಬಂದಿದದ್ದು ಸ್ವಂತ ಪತ್ನಿಯೇ ತನ್ನ ಗಂಡ ಸೇರಿದಂತೆ ಮೂವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಪುತ್ತೂರು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ದಿವ್ಯಪ್ರಭಾ ಚಿಲ್ತಡ್ಕ(45) ಮಾಧವ ಗೌಡ(65), ಸ್ಪಂದನ(23), ಪ್ರಕರಣದ ಆರೋಪಿಗಳು. ದೂರು ನೀಡಿರುವ ನವೀನ್ ಎಂಬವರ ಚಿಕ್ಕಮ್ಮ(ಮಾಧವ ಗೌಡರ ಎರಡನೇ ಪತ್ನಿ) ತಾರಾಕುಮಾರಿ, ತಾ.31-12-2020 ರಂದು ತಾರ ಕುಮಾರಿಯವರು ತನ್ನ ಒಡೆತನದಲ್ಲಿ ಕಾಮಧೇನು ಗೋಲ್ಡ್ ಪ್ಯಾಲೇಸ್‌ನ್ನು […]

ಬೆಳ್ಳಾರೆ: ಸಿಕ್ಕಿದ್ದು ದಕ್ಕದು ಎಂದು ‘ಕಾಮಧೇನು’ವಿನ ಮೇಲೆ ಮೋಸದ ಬಲೆ ಎಸೆದ ದಿವ್ಯಪ್ರಭಾ!? ಪುತ್ತೂರು ಜೆಡಿಎಸ್ ಅಭ್ಯರ್ಥಿ ಮೇಲೆ ಮೋಸ; ವಂಚನೆ ಪ್ರಕರಣ ದಾಖಲು Read More »

ರಾಣಿ ಅಬ್ಬಕ್ಕ ಶಕ್ತಿ ದೇಶದ ಮಹಿಳೆಯರಲ್ಲಿ ಕಾಣುತ್ತಿದೆ| ಮೂಲ್ಕಿಯಲ್ಲಿ ಪ್ರಧಾನಿ ಮೋದಿ ಅಭಿಮತ

ಸಮಗ್ರ ನ್ಯೂಸ್: ರಾಣಿ ಅಬ್ಬಕ್ಕ ಶಕ್ತಿ ಏನೆಂದು ಎಲ್ಲರಿಗೂ ಗೊತ್ತಿದೆ. ದೇಶದ ಪ್ರತಿ ಮಹಿಳೆಯರಲ್ಲೂ ರಾಣಿ ಅಬ್ಬಕ್ಕ ಕಾಣಿಸಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮಂಗಳೂರಿನ ಮುಲ್ಕಿಯಲ್ಲಿ ಬಿಜೆಪಿ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದಂತ ಪ್ರಧಾನಿ ನರೇಂದ್ರ ಮೋದಿಯವರು, ರಾಣಿ ಅಬ್ಬಕ್ಕ ಶಕ್ತಿ ಏನೆಂದು ಎಲ್ಲರಿಗೂ ಗೊತ್ತಿದೆ. ದೇಶದ ಪ್ರತಿ ಮಹಿಳೆಯರಲ್ಲೂ ರಾಣಿ ಅಬ್ಬಕ್ಕ ಕಾಣಿಸ್ತಿದ್ದಾರೆ. ರಾಣಿ ಅಬ್ಬಕ್ಕ ರೀತಿಯ ನಮ್ಮ ಮಹಿಳೆಯರಲ್ಲೂ ಸಾಮರ್ಥ್ಯ ಇದೆ. ಕಾಂಗ್ರೆಸ್​ ಆಡಳಿತದಲ್ಲಿ ಮಹಿಳೆಯರಿಗೆ ಸುರಕ್ಷತೆ ಇರಲಿಲ್ಲ. ಮಹಿಳೆಯರಿಗಾಗಿ ಶೌಚಾಲಯ ಇರಲಿಲ್ಲ,

ರಾಣಿ ಅಬ್ಬಕ್ಕ ಶಕ್ತಿ ದೇಶದ ಮಹಿಳೆಯರಲ್ಲಿ ಕಾಣುತ್ತಿದೆ| ಮೂಲ್ಕಿಯಲ್ಲಿ ಪ್ರಧಾನಿ ಮೋದಿ ಅಭಿಮತ Read More »

“ಶ್… ಮಾತಿನ ಮೇಲೆ ನಿಗಾ ಇರಲಿ”| ಚುನಾವಣಾ ಆಯೋಗದಿಂದ ಪಕ್ಷಗಳ ಸ್ಟಾರ್ ಪ್ರಚಾರಕರಿಗೆ ಎಚ್ಚರಿಕೆ

ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ಪ್ರಚಾರದ ಮಟ್ಟ ಕುಸಿಯುತ್ತಿರುವುದನ್ನು ಚುನಾವಣಾ ಆಯೋಗ ಮಂಗಳವಾರ ಗಂಭೀರವಾಗಿ ಪರಿಗಣಿಸಿದೆ ಮತ್ತು ಸಂಯಮದಿಂದ ವರ್ತಿಸುವಂತೆ ಪಕ್ಷಗಳಿಗೆ ಸೂಚಿಸಿದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪ್ರಚಾರದ ಮಟ್ಟ ಕುಸಿಯುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು ಚುನಾವಣಾ ಆಯೋಗವು ಕರ್ನಾಟಕದ ರಾಜಕೀಯ ಪಕ್ಷಗಳಿಗೆ ‘ತಮ್ಮ ಹೇಳಿಕೆಗಳಲ್ಲಿ ಎಚ್ಚರಿಕೆ ಮತ್ತು ಸಂಯಮವನ್ನು ಕಾಪಾಡಿಕೊಳ್ಳಿ’ ಎಂದು ಖಡಕ್ ಸೂಚನೆ ನೀಡಿದೆ. ಮೇ.10ರಂದು ವಿಧಾನಸಭಾ ಚುನಾವಣೆಗೆ ಮತದಾನ ನಡೆಯಲಿದೆ. ಮತದಾನ ಸಮೀಪಿಸುತ್ತಿದ್ದಂತೆ, ಕರ್ನಾಟಕದಲ್ಲಿ ಪಕ್ಷಗಳ ನಾಯಕರು, ಸ್ಟಾರ್ ಪ್ರಚಾರಕರು ಹದ್ದುಮೀರಿದ ನಡೆಯನ್ನು ಹಲವೆಡೆ ತೋರುತ್ತಿದ್ದಾರೆ. ಈ

“ಶ್… ಮಾತಿನ ಮೇಲೆ ನಿಗಾ ಇರಲಿ”| ಚುನಾವಣಾ ಆಯೋಗದಿಂದ ಪಕ್ಷಗಳ ಸ್ಟಾರ್ ಪ್ರಚಾರಕರಿಗೆ ಎಚ್ಚರಿಕೆ Read More »

ಇಂದು ಕರಾವಳಿಯಲ್ಲಿ ನಮೋ| ಮೂಲ್ಕಿಯಲ್ಲಿ ಬೃಹತ್ ರ್ಯಾಲಿ

ಸಮಗ್ರ ನ್ಯೂಸ್: ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾಗಿದೆ. ಮತ ಭೇಟೆಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಮೇ 3 ರಂದು ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿಯಲ್ಲಿ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ 13 ವಿಧಾನಸಭಾ ಕ್ಷೇತ್ರಗಳಿಂದ 2.5 ಲಕ್ಷಕ್ಕೂ ಹೆಚ್ಚು ಜನರು ಸೇರುವ ನಿರೀಕ್ಷೆಯಿದೆ. ಕೊಳ್ನಾಡು ಮೈದಾನದಲ್ಲಿ 70 ಎಕರೆ ಜಾಗದಲ್ಲಿ ರ್ಯಾಲಿ ನಡೆಯಲಿದ್ದು, ಭಾಗವಹಿಸುವವರಿಗೆ ಆಸನ ವ್ಯವಸ್ಥೆ ಮಾಡಲು ಬೃಹತ್ ಪಂಗಡವನ್ನು ನಿರ್ಮಿಸಲಾಗುತ್ತಿದೆ. ಭದ್ರತಾ

ಇಂದು ಕರಾವಳಿಯಲ್ಲಿ ನಮೋ| ಮೂಲ್ಕಿಯಲ್ಲಿ ಬೃಹತ್ ರ್ಯಾಲಿ Read More »

ರಾಜ್ಯಕ್ಕೆ ಬ್ರಾಹ್ಮಣ ಮುಖ್ಯಮಂತ್ರಿ!? ಸಂಶಯ ಸೃಷ್ಟಿಸಿದ ಎಚ್ ಡಿ ಕೆ ಹೇಳಿಕೆ

ಸಮಗ್ರ ನ್ಯೂಸ್: ಬಿಜೆಪಿ ಯಾವುದೇ ಬೆಲೆ ತೆತ್ತಾದರೂ ಲಿಂಗಾಯತ ಸಮುದಾಯದವರನ್ನು ಮುಖ್ಯಮಂತ್ರಿಯನ್ನಾಗಿ ಮಾಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜನತಾದಳ ( ಜಾತ್ಯತೀತ ) ನಾಯಕ ಎಚ್‌ಡಿ ಕುಮಾರಸ್ವಾಮಿ ತಿಳಿಸಿದ್ದಾರೆ. ಈ ಮೂಲಕ ತೆರೆಮರೆಗೆ ಸರಿದಿದ್ದ ಬ್ರಾಹ್ಮಣ ‌ಮುಖ್ಯಮಂತ್ರಿ ವಿಚಾರ ಮತ್ತೆ‌ ಮುನ್ನಲೆಗೆ‌ ಬಂದಿದೆ. ಬಾದಾಮಿ ತಾಲೂಕಿನ ಚಿಕ್ಕಮುಚ್ಚಳಗುಡ್ಡ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ, ಯಾವುದೇ ಕಾರಣಕ್ಕೂ ಬಿಜೆಪಿ ಲಿಂಗಾಯತರನ್ನು ಸಿಎಂ ಮಾಡಲ್ಲ. ಬಿಜೆಪಿಯೊಳಗೆ ಬ್ರಾಹ್ಮಣರನ್ನು ಸಿಎಂ ಮಾಡುವ ಕೆಲಸ ಸದ್ದಿಲ್ಲದೆ ನಡೆದಿದೆ ಎಂದು ಆರೋಪಿಸಿದರು.

ರಾಜ್ಯಕ್ಕೆ ಬ್ರಾಹ್ಮಣ ಮುಖ್ಯಮಂತ್ರಿ!? ಸಂಶಯ ಸೃಷ್ಟಿಸಿದ ಎಚ್ ಡಿ ಕೆ ಹೇಳಿಕೆ Read More »

ಪುತ್ತೂರಿನಲ್ಲಿ ಗೂಂಡಾ ರಾಜ್ಯ ಸ್ಥಾಪನೆಗೆ ಅವಕಾಶ ಕೊಡಲ್ಲ – ಡಿವಿಎಸ್

ಸಮಗ್ರ ನ್ಯೂಸ್: ಪುತ್ತೂರಿನಲ್ಲಿ ಒಂದು ಕಾಲದಲ್ಲಿ ರೌಡಿಗಳ ಕೂಟವಿತ್ತು. ಪುತ್ತೂರನ್ನು ಗೂಂಡಾ ಸಾಮ್ರಾಜ್ಯ ಆಳುತ್ತಿತ್ತು. ಅಂಥ ಪುತ್ತೂರಿನಲ್ಲಿ ಸಾಮಾನ್ಯನಿಗೆ ಓಡುವ ವ್ಯವಸ್ಥೆ ಮಾಡಿದ್ದು ಬಿಜೆಪಿ. ಅಂಥಹ ವ್ಯವಸ್ಥೆ ಮತ್ತೆ ಮರುಕಳಿಸಲು ಅವಕಾಶ ನೀಡಲ್ಲ, ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಡಿ.ವಿ.ಸದಾನಂದ ಗೌಡ ಹೇಳಿದರು. ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಪರ ಪ್ರಚಾರಕ್ಕೆ ಪುತ್ತೂರಿಗೆ ಆಗಮಿಸಿದ ಅವರು ಮಾಧ್ಯಮಗಳ ಜೊತೆ ಮಾತನಾಡಿದರು. ಪುತ್ತೂರು ಮಾಜಿ ಶಾಸಕರೂ ಆಗಿರುವ ಡಿವಿಎಸ್ ಪುತ್ತೂರಿನ ಅಂದಿನ ಸ್ಥಿತಿಯನ್ನು ಮಾದ್ಯಮಗಳಿಗೆ

ಪುತ್ತೂರಿನಲ್ಲಿ ಗೂಂಡಾ ರಾಜ್ಯ ಸ್ಥಾಪನೆಗೆ ಅವಕಾಶ ಕೊಡಲ್ಲ – ಡಿವಿಎಸ್ Read More »

ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಭಜರಂಗದಳ ನಿಷೇಧ ಉಲ್ಲೇಖಕ್ಕೆ ಸುಳ್ಯ ಬಿಜೆಪಿ ಮಂಡಲ ಖಂಡನೆ

ಸಮಗ್ರ ನ್ಯೂಸ್: ವಿಧಾನ ಸಭಾ ಚುನಾವಣೆ ಹಿನ್ನಲೆಯಲ್ಲಿ ಹೊರತಂದ ಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಉಲ್ಲೇಖಿಸಿರುವ ಭಜರಂಗದಳವನ್ನು ನಿಷೇಧಿಸುತ್ತೇವೆ ಎಂಬುದನ್ನು ಸುಳ್ಯ ಮಂಡಲ ಭಾರತೀಯ ಜನತಾ ಪಾರ್ಟಿ ಖಂಡಿಸಿದೆ. ಈ ಬಗ್ಗೆ ಮಂಡಲದ ವತಿಯಿಂದ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಲಾಗಿದೆ. ಕರ್ನಾಟಕ ರಾಜ್ಯದಲ್ಲಿ ಅಧಿಕಾರ ಪಡೆಯುವ ಹಗಲು ಕನಸು ಕಾಣುತ್ತಿರುವ ಕಾಂಗ್ರೆಸ್ ಒಲೈಕೆ ರಾಜಕರಣದ ಭಾಗವಾಗಿ ತಾವು ಅಧಿಕಾರಕ್ಕೆ ಬಂದಲ್ಲಿ ಭಜರಂಗದಳವನ್ನು ನಿಷೇಧಿಸುತ್ತೇವೆ ಎಂದು ತನ್ನ ಪ್ರಣಾಳಿಕೆಯಲ್ಲಿ ಉಲ್ಲೇಖಿಸಿರುವುದನ್ನು ಸುಳ್ಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಸಮಿತಿ ತೀವ್ರವಾಗಿ

ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಭಜರಂಗದಳ ನಿಷೇಧ ಉಲ್ಲೇಖಕ್ಕೆ ಸುಳ್ಯ ಬಿಜೆಪಿ ಮಂಡಲ ಖಂಡನೆ Read More »

ಕಾಂಗ್ರೆಸ್ ಓಟ್ ಕೇಳೋಕೆ ಬಂದ್ರೆ “ನಾಯಿ ಬಿಡ್ತೀವಿ” ಬಜರಂಗದಳ ಎಚ್ಚರಿಕೆ

ಸಮಗ್ರ ನ್ಯೂಸ್: ಮಲೆನಾಡ ಮನೆಗಳ ಮುಂದೆ ಕಾಂಗ್ರೆಸ್ಸಿಗರು ಮತ ಕೇಳಲು ಬಂದರೆ ಅವರ ಮೇಲೆ ನಾಯಿ ಬಿಡಲಾಗುವುದು ಎಚ್ಚರ ಎಂಬ ಬೋರ್ಡ್ ಹಾಕಿ ಕಾಂಗ್ರೆಸ್ಸಿನ ಪ್ರಣಾಳಿಕೆಗೆ ಹಿಂದೂ ಸಂಘಟನೆಗಳ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಹಿಂದೂ ಸಂಘಟನೆ ಬಜರಂಗದಳವನ್ನ ನಿಷೇಧ ಮಾಡುತ್ತೇವೆ ಎಂದ ಕಾಂಗ್ರೆಸ್ ಪ್ರಣಾಳಿಕೆ ವಿರುದ್ಧ ಹಿಂದೂ ಸಂಘಟನೆ ಕಾರ್ಯಕರ್ತರು ಕೆಂಡವಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಹೋಬಳಿಯ ಗುಡ್ಡಟ್ಟಿ ಎಂಬ ಗ್ರಾಮದಲ್ಲಿ ಅರುಣ್ ಎಂಬ ಭಜರಂಗದಳ ಕಾರ್ಯಕರ್ತ

ಕಾಂಗ್ರೆಸ್ ಓಟ್ ಕೇಳೋಕೆ ಬಂದ್ರೆ “ನಾಯಿ ಬಿಡ್ತೀವಿ” ಬಜರಂಗದಳ ಎಚ್ಚರಿಕೆ Read More »

‘ನಕಲಿ ಹಿಂದುತ್ವವಾದಿಗಳಿಂದ ಕಾಂಗ್ರೆಸ್ ಪ್ರಣಾಳಿಕೆಯ ತಿರುಚಿ ಪ್ರಚಾರ; ಅಷ್ಟಕ್ಕೂ ಪ್ರಣಾಳಿಕೆಯಲ್ಲಿರುವುದೇನು?’ – ವೈರಲ್ ಆಗ್ತಿದೆ ನವೀನ್ ಸೂರಿಂಜೆ ಬರಹ

ಸಮಗ್ರ ಡಿಜಿಟಲ್ ಡೆಸ್ಕ್: ಕಾಂಗ್ರೆಸ್ ಕರ್ನಾಟಕದ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಆದರೆ ಇದರ ಬೆನ್ನಲ್ಲೇ ಪ್ರತಿಪಕ್ಷ ಬಿಜೆಪಿ ಈ ಪ್ರಣಾಳಿಕೆಯ ಕುರಿತು ಹಿಂದುತ್ವದ ಅಸ್ತ್ರ ಪ್ರಯೋಗಿಸಿದೆ. ಈ ಹಿನ್ನೆಲೆಯಲ್ಲಿ ಪತ್ರಕರ್ತ ನವೀನ್ ಸೂರಿಂಜೆ ಅವರು ಜಾಲತಾಣಗಳಲ್ಲಿ ಪ್ರಕಟಿಸಿದ ಬರಹವೊಂದು ವೈರಲ್ ಆಗುತ್ತಿದ್ದು, ಆ ಬರಹವನ್ನು ಯಥಾವತ್ತಾಗಿ ಪ್ರಕಟಿಸಲಾಗಿದೆ. “ಭಜರಂಗದಳ ಮತ್ತು ಪಿಎಫ್ಐ ನಿಷೇಧ ಮಾಡಲಾಗುವುದು ಎಂದು ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಹೇಳಲಾಗಿದೆ ಎಂಬ ಚರ್ಚೆಗಳು ಪ್ರಾರಂಭವಾಗಿದೆ. ನಿಷೇಧ ಸರಿಯೋ ತಪ್ಪೊ ಬೇರೆಯದ್ದೇ ಚರ್ಚೆ.

‘ನಕಲಿ ಹಿಂದುತ್ವವಾದಿಗಳಿಂದ ಕಾಂಗ್ರೆಸ್ ಪ್ರಣಾಳಿಕೆಯ ತಿರುಚಿ ಪ್ರಚಾರ; ಅಷ್ಟಕ್ಕೂ ಪ್ರಣಾಳಿಕೆಯಲ್ಲಿರುವುದೇನು?’ – ವೈರಲ್ ಆಗ್ತಿದೆ ನವೀನ್ ಸೂರಿಂಜೆ ಬರಹ Read More »

ರಾಮನ ಬಳಿಕ ರಾಮಭಂಟನನ್ನೂ ಬಂಧಿಸಿಡುವ ಹುನ್ನಾರ| ಕಾಂಗ್ರೆಸ್ ಪ್ರಣಾಳಿಕೆ ವಿರುದ್ದ ಗುಡುಗಿದ ಪ್ರಧಾನಿ

ಸಮಗ್ರ ನ್ಯೂಸ್: ಕಾಂಗ್ರೆಸ್ ಈ ಹಿಂದೆ ಶ್ರೀರಾಮಚಂದ್ರನ ಬಂಧಿಸಿಟ್ಟಿತು. ಇದೀಗ ಹುನುಮಾನ್ ಜನ್ಮಸ್ಥಳದಲ್ಲೇ ಭಜರಂಗಬಲಿಯನ್ನು ಬಂಧಿಸಿಡಲು ಮುಂದಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ಪ್ರಣಾಳಿಕೆ ವಿರುದ್ದ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ರಾಜ್ಯದಲ್ಲಿ ಭಜರಂಗದಳ ನಿಷೇಧಿಸುವುದಾಗಿ ಘೋಷಿಸಿದೆ. ಇದರ ವಿರುದ್ಧ ವಾಗ್ದಾಳಿ ನಡೆಸಿದ ಮೋದಿ, ಶ್ರೀರಾಮಚಂದ್ರ ಹಾಗೂ ಹನುಮಾನ್ ನಮಗೆ ಪೂಜ್ಯ ಎಂದಿದ್ದಾರೆ. ವಿಜಯನಗರದಲ್ಲಿ ಆಯೋಜಿಸಿದ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಮೋದಿ, ಬಿಜೆಪಿಗೆ ಮತ ನೀಡುವಂತೆ ಮನವಿ ಮಾಡಿದ್ದಾರೆ. ಹನುಮಾನ ಜನ್ಮಸ್ಥಾನಕ್ಕೆ ಬಂದಿದ್ದೇನೆ. ನಾನು

ರಾಮನ ಬಳಿಕ ರಾಮಭಂಟನನ್ನೂ ಬಂಧಿಸಿಡುವ ಹುನ್ನಾರ| ಕಾಂಗ್ರೆಸ್ ಪ್ರಣಾಳಿಕೆ ವಿರುದ್ದ ಗುಡುಗಿದ ಪ್ರಧಾನಿ Read More »