ರಾಜಕೀಯ

ಮೊದಲ ಬ್ಯಾಟ್ ನಲ್ಲೆ ಸಿಕ್ಸರ್ ಬಾರಿಸುತ್ತಾರ “ಪುತ್ತಿಲ”

ಊರು ಕೇರಿಯಲ್ಲೂ ಅಬ್ಬರದ ಪ್ರಚಾರ, ಗಲ್ಲಿ ಓಣಿಗಳಲ್ಲೂ ಕೇಳಿ ಬಂತು ಡಂಗೂರ, ಆರೋಪ ಪ್ರತ್ಯಾರೋಪಗಳನ್ನೆಲ್ಲ ನೋಡಿದ ಮತದಾರ ಕೊನೆಗೂ ಅದಕ್ಕೊಂದು ಅಂತಿಮ‌ ಮುದ್ರೆ ಒತ್ತಿದ್ದಾನೆ. ಇನ್ನೇದ್ದರು ಸೋಲು – ಗೆಲುವಿನ ಲೆಕ್ಕಚಾರ. ದೇಶದ ಹಿತದೃಷ್ಟಿಯಿಂದ ಮತ ಚಲಾಯಿಸುವ ಮತದಾರ ಬಂಧುಗಳು ಒಂದು ಕಡೆಯಾದರೆ ಬೆಲೆ ಏರಿಕೆ ಮತ್ತು ತಮ್ಮ ಲಾಭವನ್ನು ಲೆಕ್ಕಚಾರ ಹಾಕುವ ಮತದಾರರು ಮತ್ತೊಂದು ಕಡೆ. ಇನ್ನು ಕೆಲವರು ಎಣ್ಣೆ, ನೋಟುಗಳ ಹಿಂದೆ ಹೋಗಿ ಹಕ್ಕನ್ನು ಮಾರಿಕೊಳ್ಳುವ ಮೂರ್ಖರು ಸಹ ಇದೀಗ ಗದ್ದುಗೆ ಯಾರಿಗೆ ಎಂಬ […]

ಮೊದಲ ಬ್ಯಾಟ್ ನಲ್ಲೆ ಸಿಕ್ಸರ್ ಬಾರಿಸುತ್ತಾರ “ಪುತ್ತಿಲ” Read More »

ಮಿಥುನ್ ರೈ ಕಾರಿಗೆ,ಪೊಲೀಸ್ ಸಿಬ್ಬಂದಿಗೆ ಕಲ್ಲೇಟು| ಕಾವೂರು ಠಾಣೆ ವ್ಯಾಪ್ತಿಗೆ 144 ಸೆಕ್ಷನ್

ಸಮಗ್ರ ನ್ಯೂಸ್: ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಕಾರಿಗೆ, ಪೊಲೀಸರ ಮೇಲೆ ಕಲ್ಲು ತೂರಾಟ ನಡೆದಿದ್ದು, ಇದೀಗ ಪೊಲೀಸ್ ಕಮಿಷನರ್ ಕುಲದೀಪ್ ಜೈನ್, ಕಾವೂರು ಠಾಣೆ ವ್ಯಾಪ್ತಿಯಲ್ಲಿ 144 ಸೆಕ್ಷನ್ ಹೇರಿದ್ದಾರೆ. ಮೂಡುಬಿದ್ರೆ ಮತಕ್ಷೇತ್ರ ವ್ಯಾಪ್ತಿಯ ಮೂಡುಶೆಡ್ಡೆಯ ಮತಗಟ್ಟೆ ಒಂದಕ್ಕೆ ಸಂಜೆ ವೇಳೆಗೆ ಮಿಥುನ್ ರೈ ತೆರಳಿದ್ದರು. ಅಲ್ಲಿಂದ ಹಿಂತಿರುಗುತ್ತಿದ್ದಾಗ ಸಂಜೆ ಏಳು ಗಂಟೆ ವೇಳೆಗೆ ಅಲ್ಲಿ ಸೇರಿದ್ದ ಬಿಜೆಪಿ ಕಾರ್ಯಕರ್ತರು ಮೋದಿ ಮೋದಿ ಘೋಷಣೆ ಕೂಗಿದ್ದಾರೆ. ಈ ವೇಳೆ, ಮಿಥುನ್ ರೈ ಕಾರು ನಿಲ್ಲಿಸಿದ್ದು ಜೊತೆಗಿದ್ದ

ಮಿಥುನ್ ರೈ ಕಾರಿಗೆ,ಪೊಲೀಸ್ ಸಿಬ್ಬಂದಿಗೆ ಕಲ್ಲೇಟು| ಕಾವೂರು ಠಾಣೆ ವ್ಯಾಪ್ತಿಗೆ 144 ಸೆಕ್ಷನ್ Read More »

-ಕಾಗವಾಡ: ಅಭ್ಯರ್ಥಿಗಳ‌ ಭವಿಷ್ಯ ಬರೆದ ಮತದಾರ ಪ್ರಭುಗಳು!

ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ಸಾರ್ವತ್ರಿಕ ವಿಧಾನಸಭಾ ಚುನಾವಣೆ ಮತದಾನ ಪ್ರಕ್ರಿಯೆ ನಡೆದು ಮುಕ್ತಾಯಗೊಂಡಿದೆ. ಕಾಗವಾಡ ವಿಧಾನಸಭಾ ಮತಕ್ಷೇತ್ರದಲ್ಲಿ ಒಟ್ಟು 231 ಮತಗಟ್ಟೆಗಳಿದ್ದು ಒಟ್ಟು 193564 ಮತದಾರನ್ನು ಒಳಗೊಂಡಿದೆ. ಕಾಗವಾಡ ವಿಧಾನಸಭಾ ಮತಕ್ಷೇತ್ರದಿಂದ ಒಟ್ಟು 11 ಜನ ಅಭ್ಯರ್ಥಿಗಳು ಚುನಾವಣಾ ಕಣಕ್ಕೆಳಿದು ಸ್ಪರ್ಧೆಯನ್ನು ಮಾಡಿದ್ದಾರೆ. ಮತಕ್ಷೇತ್ರದ್ಯಾಂತ ಬೆಳಿಗ್ಗೆ 7ರಿಂದ ಸಾಯಂಕಾಲ 6ಗಂಟೆಯವರೆಗೆ ನಡೆದ ಮತದಾನ ಪ್ರಕ್ರಿಯೆಯಲ್ಲಿ ಒಟ್ಟು ಸರಾಸರಿ 82.3%ರಷ್ಟು ಮತದಾನಮತದಾನ ಪ್ರಕ್ರಿಯೆ ಶಾಂತಿಯುತವಾಗಿ ನಡೆದಿದೆ. ಮತಕ್ಷೇತ್ರದಾದ್ಯಂತ ಮೇ 13 ರಂದು ನಡೆಯಲಿರುವ ಮತದಾನದ ಎಣಿಕೆಯಲ್ಲಿ ಅಭ್ಯರ್ಥಿಗಳ ಭವಿಷ್ಯವನ್ನ

-ಕಾಗವಾಡ: ಅಭ್ಯರ್ಥಿಗಳ‌ ಭವಿಷ್ಯ ಬರೆದ ಮತದಾರ ಪ್ರಭುಗಳು! Read More »

ಮಂಗಳೂರು: ಬಿಜೆಪಿ- ಕಾಂಗ್ರೆಸ್ ಕಾರ್ಯಕರ್ತರ ನಡುವೆ ಚಕಮಕಿ| ಮಿಥುನ್ ರೈ ಕಾರಿಗೆ ಕಲ್ಲೆಸೆತ

ಸಮಗ್ರ ನ್ಯೂಸ್: ದ.ಕ.ಜಿಲ್ಲೆಯಲ್ಲಿ ಬುಧವಾರ ಶಾಂತಿಯುತ ಮತದಾನ ಪ್ರಕ್ರಿಯೆ ನಡೆದರೂ ಆ ಬಳಿಕ ಮೂಡುಬಿದಿರೆ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಮೂಡುಶೆಡ್ಡೆಯ ಸರಕಾರಿ ಹಿ.ಪ್ರಾ.ಶಾಲೆಯ ಮತಗಟ್ಟೆಯ ಬಳಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ಮಧ್ಯೆ ಹೊಡೆದಾಟ ನಡೆದಿರುವುದಾಗಿ ವರದಿಯಾಗಿದೆ. ಈ ಘಟನೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈಯ ಕಾರಿಗೆ ಕಲ್ಲೆಸೆದು ಹಾನಿ ಎಸಗಲಾಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಡಿಸಿಪಿ ಅಂಶುಕುಮಾರ್‌ರ ವಾಹನಕ್ಕೂ ಕಲ್ಲೆಸೆದ ಪರಿಣಾಮ ಹಾನಿಯಾಗಿದೆ ಎಂದು ತಿಳಿದು ಬಂದಿದೆ. ಅದಲ್ಲದೆ ಇಬ್ಬರು ಮಹಿಳೆಯರಿಗೆ ಗಾಯವಾಗಿದೆ

ಮಂಗಳೂರು: ಬಿಜೆಪಿ- ಕಾಂಗ್ರೆಸ್ ಕಾರ್ಯಕರ್ತರ ನಡುವೆ ಚಕಮಕಿ| ಮಿಥುನ್ ರೈ ಕಾರಿಗೆ ಕಲ್ಲೆಸೆತ Read More »

ಚುನಾವಣೋತ್ತರ ಸಮೀಕ್ಷೆ| ಅತಂತ್ರ ವಿಧಾನಸಭೆ; ಅತೀದೊಡ್ಡ ಪಕ್ಷವಾಗಿ ಕಾಂಗ್ರೆಸ್

ಸಮಗ್ರ ನ್ಯೂಸ್: ಕರ್ನಾಟಕ ವಿಧಾನಸಭೆಗೆ ಇಂದು ನಡೆದ ಮತದಾನದ ಚುನಾವಣೋತ್ತರ ಸಮೀಕ್ಷೆಗಳು ಹೊರಬಿದ್ದಿದ್ದು, ರಾಜ್ಯದಲ್ಲಿ ಅತಂತ್ರ ಸರ್ಕಾರ ಬರಲಿದೆ ಎಂದು ಹೇಳುತ್ತಿವೆ. ಕಾಂಗ್ರೆಸ್‌ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ ಎಂದು ಚುನಾವಣೋತ್ತರ ಎಲ್ಲಾ ಸಮೀಕ್ಷೆಗಳೂ ಹೇಳುತ್ತಿವೆ. ಸಮೀಕ್ಷೆಗಳ ಪ್ರಕಾರ ಜೆಡಿಎಸ್ ಕಿಂಗ್ ಮೇಕರ್ ಆಗುವ ಸಾಧ್ಯತೆ ಇದೆ. ಸಮೀಕ್ಷೆಗಳ ಆಧಾರದ ಮೇಲೆ ಹೇಳೋದಾದರೆ ಯಾರೇ ಅಧಿಕಾರ ಹಿಡಿಯಬೇಕಾದರೆ ಜೆಡಿಎಸ್‌ ಬೆಂಬಲ ಬೇಕೇಬೇಕಾಗುತ್ತದೆ. ಚುನಾವಣೋತ್ತರ ಸಮೀಕ್ಷೆ:ಸಿ ವೋಟರ್‌ಕಾಂಗ್ರೆಸ್‌ – 100-112ಬಿಜೆಪಿ – 83-95ಜೆಡಿಎಸ್‌ – 21-29ಇತರೆ – 02-06 ಪೋಲ್‌

ಚುನಾವಣೋತ್ತರ ಸಮೀಕ್ಷೆ| ಅತಂತ್ರ ವಿಧಾನಸಭೆ; ಅತೀದೊಡ್ಡ ಪಕ್ಷವಾಗಿ ಕಾಂಗ್ರೆಸ್ Read More »

ಗೆಲುವಿಗಾಗಿ ಗ್ಯಾಸ್ ಸಿಲಿಂಡರ್ ಮೊರೆಹೋದ ಡಿಕೆಶಿ

ಸಮಗ್ರ ನ್ಯೂಸ್: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಲು ಎಲ್ಲ ಪಕ್ಷಗಳವರೂ ಸಾಧ್ಯವಿರುವ ಎಲ್ಲ ತಂತ್ರಗಳನ್ನು ಮಾಡುತ್ತಿದ್ದು, ಕೆಪಿಪಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆ ನಿಟ್ಟಿನಲ್ಲಿ ಗ್ಯಾಸ್ ಸಿಲಿಂಡರ್ ಮೊರೆ ಹೋಗಿದ್ದಾರೆ. 2014ರ ಚುನಾವಣೆ ಸಮಯದಲ್ಲಿ ಗ್ಯಾಸ್ ಸಿಲಿಂಡರ್​ಗೆ ಕೈ ಮುಗಿದಿದ್ದ ನರೇಂದ್ರ ಮೋದಿ, ಗ್ಯಾಸ್ ಬೆಲೆ ಏರಿಕೆಯನ್ನು ನೆನಪಿಸಿ ಮತವನ್ನು ಯಾಚಿಸಿದ್ದರು. ಇದೇ ತಂತ್ರಗಾರಿಕೆಯನ್ನು ಬಳಸಿಕೊಂಡು ತಿರುಗೇಟು ನೀಡಿರುವ ಡಿ.ಕೆ.ಶಿವಕುಮಾರ್​, ಗ್ಯಾಸ್ ಸಿಲಿಂಡರ್​ಗೆ ಹೂ ಹಾರ ಹಾಕಿ ಪೂಜೆ ಮಾಡಿದ್ದಾರೆ. ಗ್ಯಾಸ್ ಸಿಲಿಂಡರ್​​ಗೆ ಗಂಧದಕಡ್ಡಿ ಬೆಳಗಿ, ಮಂಗಳಾರತಿ

ಗೆಲುವಿಗಾಗಿ ಗ್ಯಾಸ್ ಸಿಲಿಂಡರ್ ಮೊರೆಹೋದ ಡಿಕೆಶಿ Read More »

ಮಾಜಿ ಸಿಎಂ ಸಿದ್ದರಾಮಯ್ಯ ಓಟ್ ಮಾಡಿದ ಬಳಿಕ ಮಹತ್ವದ ಘೋಷಣೆ

ಸಮಗ್ರ ನ್ಯೂಸ್‌: ಬಹುನಿರೀಕ್ಷಿತ ಕರ್ನಾಟಕ ವಿಧಾನಸಭೆ ಚುನಾವಣೆಗೆ ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದ್ದು, ಮತದಾರರು ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡುತ್ತಿದ್ದಾರೆ. ರಾಜ್ಯದ 224 ಕ್ಷೇತ್ರಗಳಲ್ಲಿ ಒಂದೇ ಹಂತದಲ್ಲಿ ಇಂದು ಮತದಾನ ನಡೆಯುತ್ತಿದ್ದು, ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದ್ದು, 2615 ಮಂದಿ ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ವರುಣ ಕ್ಷೇತ್ರದ ತಮ್ಮ ಸ್ವಂತ ಊರು ಸಿದ್ದರಾಮನಹುಂಡಿಯಲ್ಲಿ ಮತದಾನ ಮಾಡಿದ್ದಾರೆ. ಬಳಿಕ

ಮಾಜಿ ಸಿಎಂ ಸಿದ್ದರಾಮಯ್ಯ ಓಟ್ ಮಾಡಿದ ಬಳಿಕ ಮಹತ್ವದ ಘೋಷಣೆ Read More »

ಕಡಬ: ಬಹಿರಂಗ ಪ್ರಚಾರ ಮುಗಿದರೂ ಬ್ಯಾನರ್ ಭರಾಟೆ

ಸಮಗ್ರ ನ್ಯೂಸ್: ಬಹಿರಂಗ ಪ್ರಚಾರಕ್ಕೆ ಮೇ.8ರಂದೇ ತೆರೆ ಬಿದ್ದರೂ ಹಲವು ಮತಗಟ್ಟೆಗಳ ಸುತ್ತಮುತ್ತ ಬ್ಯಾನರ್ ಗಳು ರಾರಾಜಿಸುತ್ತಿವೆ. ಕಡಬ ತಾಲೂಕಿನ ಹಲವು ಮತಗಟ್ಟೆಗಳ ಸುತ್ತಮುತ್ತ ವಿವಿಧ ಪಕ್ಷಗಳಿಂದ ಬ್ಯಾನರ್ ಅಳವಡಿಸಿ ಅಭ್ಯರ್ಥಿ ಪರ ಪ್ರಚಾರ ನಡೆಸಲಾಗುತ್ತಿತ್ತು. ಕೆಲವೆಡೆಗಳಲ್ಲಿ ವಿಚಕ್ಷಣ ದಳದವರು ಮತಕೇಂದ್ರಗಳಿಗೆ ತೆರಳಿ ಬ್ಯಾನರ್ ಗಳನ್ನು ತೆರವುಗೊಳಿಸಿದರು. ಕಡಬದ ಬೂತ್ ಸಂಖ್ಯೆ 90, 91 ರಲ್ಲಿ ಮತದಾರರು ಸಾಲುಗಟ್ಟಿ ನಿಂತಿದ್ದು, ಪಂಚಾಯತ್ ವತಿಯಿಂದ ನೀರಿನ ವ್ಯವಸ್ಥೆ ಮಾಡಲಾಗಿಲ್ಲ ಎಂಬ ಆರೋಪ ಕೇಳಿಬಂತು. ಕಡಬ ತಾಲೂಕಿನ ಕೋಡಿಂಬಾಳ ಗ್ರಾಮದ

ಕಡಬ: ಬಹಿರಂಗ ಪ್ರಚಾರ ಮುಗಿದರೂ ಬ್ಯಾನರ್ ಭರಾಟೆ Read More »

ರಾಜ್ಯ ವಿಧಾನಸಭಾ ಚುನಾವಣೆ| ಬಿರುಸಿನಿಂದ ನಡೆಯುತ್ತಿರುವ ಮತದಾನ

ಸಮಗ್ರ ನ್ಯೂಸ್: ಇಂದು ನಡೆಯುತ್ತಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಬೆಳಿಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದ್ದು, ತಮ್ಮ ಹಕ್ಕು ಚಲಾಯಿಸಲು ಮತದಾರರು ಮತಗಟ್ಟೆಗಳ ಬಳಿ ಸಾಲುಗಟ್ಟಿ ನಿಂತಿದ್ದಾರೆ. ಬೆಳಿಗ್ಗೆಯಿಂದಲೇ ಮತದಾನ ಚುರುಕುಗೊಂಡಿದ್ದು, ಮತಗಟ್ಟೆಗಳ ಬಳಿ ಪಕ್ಷಗಳ ಕಾರ್ಯಕರ್ತರು ಕೊನೆ ಕ್ಷಣದ ಕಸರತ್ತಾಗಿ ಮತಯಾಚನೆಯಲ್ಲಿ ತೊಡಗಿದ್ದಾರೆ. ರಾಜ್ಯದಾದ್ಯಂತ ಮತದಾನ ಶಾಂತಿಯುತವಾಗಿ ಸಾಗಿದ್ದು, ಕೆಲವೆಡೆ ಪಕ್ಷಗಳ ಕಾರ್ಯಕರ್ತರ ನಡುವೆ ಸಣ್ಣ ಮಟ್ಟದಲ್ಲಿ ಮಾತಿನ ಚಕಮಕಿ ನಡೆದಿದೆ. ಮಧ್ಯಾಹ್ನದ ಬಳಿಕ ಮಳೆ ಬರಬಹುದೆಂಬ ಆತಂಕದ ಹಿನ್ನೆಲೆಯಲ್ಲಿ ಮತದಾರರು ಬೆಳಿಗ್ಗೆಯಿಂದಲೇ ಕ್ಯೂ ನಿಂತಿದ್ದಾರೆ.

ರಾಜ್ಯ ವಿಧಾನಸಭಾ ಚುನಾವಣೆ| ಬಿರುಸಿನಿಂದ ನಡೆಯುತ್ತಿರುವ ಮತದಾನ Read More »

ಇಂದು ಪ್ರಜಾಪ್ರಭುತ್ವದ ಹಬ್ಬ; ರಾಜ್ಯದೆಲ್ಲೆಡೆ ಮತದಾನ ಪ್ರಕ್ರಿಯೆ ಆರಂಭ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಇಂದು ಪ್ರಜಾಪ್ರಭುತ್ವದ ಹಬ್ಬ! ರಾಜ್ಯದ ಗದ್ದುಗೆಯ ಭವಿಷ್ಯ ನಿರ್ಧಾರಕ್ಕೆ ಪ್ರಜಾ ದೊರೆಗಳು ಮುಂದಾಗಿದ್ದು, ಬೆಳಗ್ಗೆ 7 ಗಂಟೆಗೆ ರಾಜ್ಯಾದ್ಯಂತ ಮತದಾನ ಆರಂಭವಾಗಿದೆ. ಮತದಾರರು ತಮ್ಮ ಹಕ್ಕುಗಳನ್ನು ಚಲಾಯಿಸಲು ಮತಗಟ್ಟೆಯ ಬಳಿ ಆಗಮಿಸುತ್ತಿದ್ದಾರೆ. ಈ ಬಾರಿ ಮತದಾನ ಪ್ರಮಾಣ ಹೆಚ್ಚಳಕ್ಕೆ ಚುನಾವಣಾ ಆಯೋಗ ಸಾಕಷ್ಟು ಪ್ರಯತ್ನ ನಡೆಸಿದ್ದು, ಎಲ್ಲರು ತಪ್ಪದೇ ಮತದಾನ ಮಾಡುವಂತೆ ಕರೆ ಕೊಟ್ಟಿದೆ. ಸುಭದ್ರ ಕರ್ನಾಟಕಕ್ಕಾಗಿ ಮತದಾನ ಮಾಡುವುದು ನಮ್ಮ ಕರ್ತವ್ಯ ಕೂಡ ಆಗಿದೆ. ಬುಧವಾರ ಬೆಳಗ್ಗೆ 7 ಗಂಟೆಯಿಂದ ಸಂಜೆ

ಇಂದು ಪ್ರಜಾಪ್ರಭುತ್ವದ ಹಬ್ಬ; ರಾಜ್ಯದೆಲ್ಲೆಡೆ ಮತದಾನ ಪ್ರಕ್ರಿಯೆ ಆರಂಭ Read More »