ರಾಜಕೀಯ

ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಸಹೋದರನ ಮನೆಗೆ ಐಟಿ ದಾಳಿ| ಗಿಡದಲ್ಲಿ ಅಡಗಿಸಿಟ್ಟಿದ್ದ ಕೋಟಿ ರೂ ಪತ್ತೆ!

ಸಮಗ್ರ ನ್ಯೂಸ್: ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿವೆ. ಈ ನಡುವೆ ಐಟಿ ಅಧಿಕಾರಿಗಳು ರಾಜ್ಯದ ಹಲವೆಡೆ ದಾಳಿ ನಡೆಸಿ, ಅಕ್ರಮಗಳನ್ನು ಬಯಲಿಗೆಳೆಯುತ್ತಿದ್ದಾರೆ. ಇದೀಗ ಮೈಸೂರಿನಲ್ಲಿ ಕೆ.ಸುಬ್ರಹ್ಮಣ್ಯ ರೈ ಎಂಬುವವರ ಮನೆಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಐಟಿ ಅಧಿಕಾರಿಗಳು ಕೆ.ಸುಬ್ರಹ್ಮಣ್ಯ ರೈ ಎಂಬುವವರ ಮನೆಗೆ ದಾಳಿ ನಡೆಸಿ, ಅವರ ಮನೆಯಂಗಳದಲ್ಲಿದ್ದ ಗಿಡದಲ್ಲಿ ನೇತು ಹಾಕಿದ್ದ ಒಂದು ಕೋಟಿ ರೂಪಾಯಿ ಹಣವನ್ನು ವಶಪಡಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ. ಖಚಿತ ಮಾಹಿತಿ ಮೇರೆಗೆ ಐಟಿ ಅಧಿಕಾರಿಗಳು ದಾಳಿ […]

ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಸಹೋದರನ ಮನೆಗೆ ಐಟಿ ದಾಳಿ| ಗಿಡದಲ್ಲಿ ಅಡಗಿಸಿಟ್ಟಿದ್ದ ಕೋಟಿ ರೂ ಪತ್ತೆ! Read More »

ಕುಮಾರಸ್ವಾಮಿ ಮುಖ್ಯಮಂತ್ರಿ ಆಗಲೆಂದು‌ ಕರಾವಳಿಯ ದೈವ ದೇವರುಗಳಿಗೆ ಮೊರೆಹೋದ‌ ಎಚ್‌ಡಿಡಿ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಯಾವ ಪಕ್ಷ ಅಧಿಕಾರಕ್ಕೆ ಬರುತ್ತದೆ; ಯಾರು ಸಿಎಂ ಆಗುತ್ತಾರೆ ಎಂಬ ಲೆಕ್ಕಾಚಾರಗಳು ಈಗಲೇ ಶುರುವಾಗಿದೆ. ಈ ನಡುವೆ, ಕುಮಾರಸ್ವಾಮಿ ಮುಂದಿನ ಸಿಎಂ ಆಗಬೇಕೆಂದು ಮಾಜಿ ಪ್ರಧಾನಿ ದೇವೇಗೌಡರು ಇದೀಗ ತುಳುನಾಡಿನ ದೈವ-ದೇವರ ಮೊರೆ ಹೋಗುವ ಮೂಲಕ ಹರಕೆ ಹೊತ್ತಿದ್ದಾರೆ. ಮುಖ್ಯಮಂತ್ರಿಯಾಗಬೇಕೆಂದು ಮಾಜಿ ಪ್ರಧಾನಿ, ಮಣ್ಣಿನ ಮಗ ಕಾಲಿಗೆ ಚಕ್ರ ಕಟ್ಟಿ ತಿರುಗಾಡುತ್ತಿದ್ದಾರೆ. ತನ್ನ ಇಳಿ ವಯಸ್ಸಿನಲ್ಲೂ ಆರೋಗ್ಯವನ್ನು ಲೆಕ್ಕಿಸದೆ ಮಗನಿಗಾಗಿ ಶ್ರಮಿಸುತ್ತಿದ್ದಾರೆ. ಮಂಗಳೂರಿಗೆ ಭೇಟಿ ನೀಡಿದ ಸಂದರ್ಭ ಬಜಪೆ ಸುಂಕದಕಟ್ಟೆಯಲ್ಲಿರುವ ಶ್ರೀ ಅನ್ನಪೂರ್ಣೇಶ್ವರಿ

ಕುಮಾರಸ್ವಾಮಿ ಮುಖ್ಯಮಂತ್ರಿ ಆಗಲೆಂದು‌ ಕರಾವಳಿಯ ದೈವ ದೇವರುಗಳಿಗೆ ಮೊರೆಹೋದ‌ ಎಚ್‌ಡಿಡಿ Read More »

ಸುಳ್ಯ ಕಾಂಗ್ರೆಸ್ ನ ಆಂತರಿಕ ಗೊಂದಲಕ್ಕೆ ಎಳ್ಳುನೀರು| ಬಗೆಹರಿದ ಅಸಮಾಧಾನ; ಒಗ್ಗಟ್ಟಿನ ಮಂತ್ರ ಜಪಿಸಿದ ಕೈ ಪಾಳಯ

ಸಮಗ್ರ ನ್ಯೂಸ್: ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಮತ್ತು ನಂತರದ ಪಕ್ಷದೊಳಗಿನ ಗೊಂದಲಗಳ ಬಗ್ಗೆ ಕೆಪಿಸಿಸಿ ಮತ್ತು ಎ ಐ ಸಿ ಸಿ ನಿರ್ದೇಶನದಂತೆ ಮಾಜಿ ಸಚಿವ ಬಿ ರಮಾನಾಥ ರೈ ಯವರ ನೇತೃತ್ವದಲ್ಲಿ ಎ ಐ ಸಿ ಸಿ ಸದಸ್ಯ ಮಹಾರಾಷ್ಟ್ರದ ಮಾಜಿ ಸಚಿವ ಸುನಿಲ್ ಕೇದಾರ್ ಉಪಸ್ಥಿತಿಯಲ್ಲಿ ಬಂಟ್ವಾಳ ದಲ್ಲಿ ರಮಾನಾಥ ರೈ ಯವರ ನಿವಾಸದಲ್ಲಿ ಸಭೆ ನಡೆಸಲಾಗಿದೆ. ಸುಳ್ಯ ಮತ್ತು ಕಡಬ ಬ್ಲಾಕ್ ಅಧ್ಯಕ್ಷರು ಅಭ್ಯರ್ಥಿ ಕೃಷ್ಣಪ್ಪ ಮತ್ತು ಅಭ್ಯರ್ಥಿ

ಸುಳ್ಯ ಕಾಂಗ್ರೆಸ್ ನ ಆಂತರಿಕ ಗೊಂದಲಕ್ಕೆ ಎಳ್ಳುನೀರು| ಬಗೆಹರಿದ ಅಸಮಾಧಾನ; ಒಗ್ಗಟ್ಟಿನ ಮಂತ್ರ ಜಪಿಸಿದ ಕೈ ಪಾಳಯ Read More »

ಕಾಂಗ್ರೆಸ್ ನಿಂದ ಪ್ರಣಾಳಿಕೆ ಬಿಡುಗಡೆ| ಮತದಾರನ ಸೆಳೆಯಲು ‘ಸರ್ವಜನಾಂಗದ ಶಾಂತಿಯ ತೋಟ’ ಹೆಸರಿನಲ್ಲಿ ಮಹತ್ವದ ಘೋಷಣೆ

ಸಮಗ್ರ ನ್ಯೂಸ್: ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ನಿನ್ನೆಯಷ್ಟೇ ಬಿಜೆಪಿ `ಪ್ರಜಾ ಪ್ರಣಾಳಿಕೆ’ ಬಿಡುಗಡೆ ಮಾಡಿದ ಬೆನ್ನಲ್ಲೇ ಇಂದು ಕಾಂಗ್ರೆಸ್ ಚುನಾವಣೆ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದ್ದಾರೆ.ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಚುನಾವಣಾ ಪ್ರಣಾಳಿಕೆ ಬಿಡುಗಡೆ ವೇಳೆ ಮಾತನಾಡಿದ ಪ್ರಣಾಳಿಕೆ ಸಮಿತಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್, ಎಲ್ಲ

ಕಾಂಗ್ರೆಸ್ ನಿಂದ ಪ್ರಣಾಳಿಕೆ ಬಿಡುಗಡೆ| ಮತದಾರನ ಸೆಳೆಯಲು ‘ಸರ್ವಜನಾಂಗದ ಶಾಂತಿಯ ತೋಟ’ ಹೆಸರಿನಲ್ಲಿ ಮಹತ್ವದ ಘೋಷಣೆ Read More »

ರಾಜ್ಯದಲ್ಲಿ ಇಂದಿನಿಂದ ಮತ್ತೆರಡು ದಿನ ‘ನಮೋ’ ಪ್ರಚಾರ| ಕಾಂಗ್ರೆಸ್, ಜೆಡಿಎಸ್ ನಿಂದಲೂ ಮತ ಬೇಟೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಇಂದಿನಿಂದ ಎರಡು ದಿನಗಳ ಕಾಲ ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡಲಿದ್ದಾರೆ. ಇಂದು(ಮೇ.2) ಚಿತ್ರದುರ್ಗ, ಹೊಸಪೇಟೆ, ಸಿಂಧನೂರು, ಕಲಬುರ್ಗಿ, ನಾಳೆ ಮೂಡಬಿದರೆ, ಅಂಕೋಲಾ, ಬೈಲಹೊಂಗಲದಲ್ಲಿ ನಡೆಯುವ ಸಮಾವೇಶದಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಚಿತ್ರದುರ್ಗಕ್ಕೆ ಆಗಮಿಸಲಿರುವ ಮೋದಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ವಿಜಯನಗರ ಜಿಲ್ಲಾ ಕೇಂದ್ರ ಹೊಸಪೇಟೆಯಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದು, ಸಂಜೆ 4 ಗಂಟೆಗೆ ರಾಯಚೂರು ಜಿಲ್ಲೆ ಸಿಂಧನೂರಿನಲ್ಲಿ ನಡೆಯುವ

ರಾಜ್ಯದಲ್ಲಿ ಇಂದಿನಿಂದ ಮತ್ತೆರಡು ದಿನ ‘ನಮೋ’ ಪ್ರಚಾರ| ಕಾಂಗ್ರೆಸ್, ಜೆಡಿಎಸ್ ನಿಂದಲೂ ಮತ ಬೇಟೆ Read More »

ಸಾಮಾಜಿಕ ಜಾಲತಾಣಗಳಲ್ಲಿ ನನ್ನನ್ನು ತೇಜೋವಧೆ| ಇದರಿಂದ ಪಕ್ಷ ಸಂಘಟನೆ ಮಾಡಲು, ಪಕ್ಷದ ಅಭ್ಯರ್ಥಿ ಪರ ಕೆಲಸ ಮಾಡಲು ಇನ್ನಷ್ಟು ಸ್ಫೂರ್ತಿ: ಹಾರಿಸ್ ಬೈಕಂಪಾಡಿ

ಸಮಗ್ರ ನ್ಯೂಸ್: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದಲ್ಲೇ ಸುದೀರ್ಘವಾಗಿ ಗುರುತಿಸಿಕೊಂಡಿದ್ದ ನಾನು ಮೊಯಿದಿನ್ ಬಾವರವರಿಗೆ ಟಿಕೆಟ್ ಪಡೆಯಲು ಕಟ್ಟಾ ಬೆಂಬಲಿಗನಾಗಿ ಕೊನೆಯ ತನಕ ಪ್ರಾಮಾಣಿಕವಾಗಿ ಪ್ರಯತ್ನಿಸಿ ಅವರ ಜೊತೆಗಿದ್ದೆ. ಹೈಕಮಾಂಡ್ ಇನಾಯತ್ ಅಲಿಯವರಿಗೆ ಟಿಕೆಟ್ ನೀಡಿದಾಗ ಪಕ್ಷ ನಿಷ್ಠೆಯಲ್ಲಿರುವ ನನಗೆ ಅನಿವಾರ್ಯವಾಗಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲೇಬೇಕಾಯಿತು. ರಾಜಕೀಯ ಜೀವನದಲ್ಲಿ ಪಕ್ಷಕ್ಕೆ ಕಪ್ಪುಚುಕ್ಕೆಯಾಗುವ ಯಾವುದನ್ನೂ ಮಾಡದೆ ಒಬ್ಬ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ, ಕೆಪಿಸಿಸಿ ಅಲ್ಪ ಸಂಖ್ಯಾತ ಘಟಕದ ರಾಜ್ಯ ಸಂಘಟನಾ ಕಾರ್ಯದರ್ಶಿಯಾದ ನನಗೆ ಮೊಯ್ದಿನ್ ಬಾವರನ್ನು ಬೆಂಬಲಿಸಲು ಮಾನಸಿಕವಾಗಿ

ಸಾಮಾಜಿಕ ಜಾಲತಾಣಗಳಲ್ಲಿ ನನ್ನನ್ನು ತೇಜೋವಧೆ| ಇದರಿಂದ ಪಕ್ಷ ಸಂಘಟನೆ ಮಾಡಲು, ಪಕ್ಷದ ಅಭ್ಯರ್ಥಿ ಪರ ಕೆಲಸ ಮಾಡಲು ಇನ್ನಷ್ಟು ಸ್ಫೂರ್ತಿ: ಹಾರಿಸ್ ಬೈಕಂಪಾಡಿ Read More »

ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ| ಹಲವು ಉಚಿತಗಳಿಗೆ ಮೊರೆಹೋದ ಕೇಸರಿ ಪಾಳಯ

ಸಮಗ್ರ ನ್ಯೂಸ್: ಬಿಜೆಪಿ ಪ್ರಜಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಾಗಿದೆ. ಈ ವೇಳೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಬಿಜೆಪಿ ಪ್ರಜಾ ಪ್ರಣಾಳಿಕೆ ಬಿಡುಗಡೆ ಮಾಡಿದರು. ಈ ವೇಳೆ ಸಿಎಂ ಬಸವರಾಜ್ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಡಿ.ವಿ. ಸದಾನಂದಗೌಡ ಮೊದಲಾದವರು ಉಪಸ್ಥಿತರಿದ್ದರು. ಬಿಜೆಪಿ ಪ್ರಜಾ ಪ್ರಣಾಳಿಕೆಯಲ್ಲಿ ಕೃಷಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಈಗಾಗಲೇ ಬಜೆಟ್ ನಲ್ಲಿಯೂ ಕೃಷಿಗೆ ಆದ್ಯತೆ ನೀಡಿದ್ದೇವೆ. ಸುಮಾರು 2 ವರ್ಷ ಕೊರೊನಾ ದಿಂದಾಗಿ ಆರ್ಥಿಕ

ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ| ಹಲವು ಉಚಿತಗಳಿಗೆ ಮೊರೆಹೋದ ಕೇಸರಿ ಪಾಳಯ Read More »

‘ನಾನು ದೇವೇಗೌಡರ ನಿಯತ್ತಿನ ನಾಯಿ’| ಶಾಸಕರ ಮಾತಿಗೆ ಭಾವುಕರಾದ ದೇವೇಗೌಡ್ರು

ಸಮಗ್ರ ನ್ಯೂಸ್: ಮಾಗಡಿ ವಿಧಾನಸಭಾ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ಎ.ಮಂಜುನಾಥ್‌ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡರು ಕಣ್ಣೀರು ಹಾಕಿದ ಪ್ರಸಂಗ ನಡೆಯಿತು. ಪಟ್ಟಣದ ಕೋಟೆ ಮೈದಾನದಲ್ಲಿ ಶನಿವಾರ ಪ್ರಚಾರ ಸಭೆಯಲ್ಲಿ ಮಂಜುನಾಥ್‌ ಮಾತುಗಳನ್ನು ಆಲಿಸುತ್ತಿದ್ದ ದೇವೇಗೌಡರು ಒಂದ್‌ಕ್ಷಣ ಭಾವೋದ್ವೇಗಕ್ಕೆ ಒಳಗಾದರು. ಕಾಂಗ್ರೆಸ್‌ ಪಕ್ಷದಲ್ಲಿ ನನಗೆ ಅನ್ಯಾಯವಾಗುತ್ತಿದೆ ಎಂದು ನನಗೆ ಕರೆ ಮಾಡಿ ದೇವೇಗೌಡರು ಕರೆದು 2018ರಲ್ಲಿ ಜೆಡಿಎಸ್‌ ಶಾಸಕನಾಗಿ ಮಾಡಿದರು. ಸಮ್ಮಿಶ್ರ ಸರ್ಕಾರದಲ್ಲಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದ ವೇಳೆ ನೀಡಿದ ಅನುದಾನದಲ್ಲಿ ಕ್ಷೇತ್ರದಲ್ಲಿ

‘ನಾನು ದೇವೇಗೌಡರ ನಿಯತ್ತಿನ ನಾಯಿ’| ಶಾಸಕರ ಮಾತಿಗೆ ಭಾವುಕರಾದ ದೇವೇಗೌಡ್ರು Read More »

ಬೆಳ್ಳಾರೆ: ಪ್ರವೀಣ್ ನೆಟ್ಟಾರು ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಭೇಟಿ

ಸಮಗ್ರ ನ್ಯೂಸ್: ಕಳೆದ ಜುಲೈ ತಿಂಗಳಲ್ಲಿ ದುಷ್ಕರ್ಮಿಗಳಿಂದ ಹತ್ಯೆಯಾದ ಬಿಜೆಪಿ ಯುವ ನಾಯಕ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಇಂದು ಭೇಟಿ ನೀಡಿದರು. ಪ್ರವೀಣ್ ನೆಟ್ಟಾರು ಮನೆಗೆ ಆಗಮಿಸಿದ ಜೆ.ಪಿ.ನಡ್ಡಾ ಅವರನ್ನು ಮನೆಯವರು ಸ್ವಾಗತಿಸಿದರು. ಬಳಿಕ ಜೆ.ಪಿ. ನಡ್ಡಾ ಅವರು ದಿ.ಪ್ರವೀಣ್ ನೆಟ್ಟಾರು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿದರು. ಬಳಿಕ ಬಿಜೆಪಿ ವತಿಯಿಂದ ನಿರ್ಮಿಸಿಕೊಡಲಾದ ನೂತನ ಮನೆಯನ್ನು ವೀಕ್ಷಿಸಿದರು. ಮನೆಯವರ ಜೊತೆ ಮಾತುಕತೆ ನಡೆಸಿದರು. ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್

ಬೆಳ್ಳಾರೆ: ಪ್ರವೀಣ್ ನೆಟ್ಟಾರು ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಭೇಟಿ Read More »

ಹೊರಬಿತ್ತು ಮತ್ತೊಂದು ಮಹಾ ಸರ್ವೆ ರಿಪೋರ್ಟ್| ‘ಕೈ’ಗೆ ಜೈ‌ ಬಿಜೆಪಿಗೆ ಗುಡ್ ಬೈ ಹೇಳಿದ ಮತದಾರ| ಆರಕ್ಕೇರದ ಮೂರಕ್ಕಿಳಿಯದ ದಳಪತಿಗಳು

ಸಮಗ್ರ ನ್ಯೂಸ್: ರಾಜ್ಯ ಚುನಾವಣಾ ಕಣ ರಂಗೇರಿದೆ, ರಾಷ್ಟ್ರದ ನಾಯಕರು ರಾಜ್ಯಕ್ಕೆ ಲಗ್ಗೆಯಿಟ್ಟು ಪಕ್ಷಗಳ ಪರವಾಗಿ ಭರ್ಜರಿ ಪ್ರಚಾರ ಮಾಡ್ತಿದ್ದಾರೆ. ಈಗಾಗಲೇ ಮತದಾರನ ಮನಸ್ಸಿನಲ್ಲಿ ಏನಿದೆ ಎಂದು ಹಲವು ಸರ್ವೆಗಳಿಂದ ಸೂಚನೆ ಸಿಕ್ಕಿದೆ. ಇದೀಗ ಎಬಿಪಿ ಸಿ-ವೋಟರ್ ಸಮೀಕ್ಷೆ ನಡೆಸಿದ್ದು, ರಾಜ್ಯದಲ್ಲಿ ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎಂದು ಹೇಳಿದೆ. ಎಬಿಪಿ ನ್ಯೂಸ್ ಮತ್ತು ಸಿ ವೋಟರ್ ಕರ್ನಾಟಕದ ಮತದಾರರ ಅಭಿಪ್ರಾಯವನ್ನು ಸಂಗ್ರಹಿಸಿದೆ. 17,772 ಜನರಿಂದ ಪ್ರತಿಕ್ರಯೆಗಳನ್ನು ಸ್ವೀಕರಿಸಲಾಗಿದೆ. ಸಮೀಕ್ಷೆ ಪ್ರಕಾರ 224 ವಿಧಾನಸಭಾ ಸ್ಥಾನಗಳ

ಹೊರಬಿತ್ತು ಮತ್ತೊಂದು ಮಹಾ ಸರ್ವೆ ರಿಪೋರ್ಟ್| ‘ಕೈ’ಗೆ ಜೈ‌ ಬಿಜೆಪಿಗೆ ಗುಡ್ ಬೈ ಹೇಳಿದ ಮತದಾರ| ಆರಕ್ಕೇರದ ಮೂರಕ್ಕಿಳಿಯದ ದಳಪತಿಗಳು Read More »