ರಾಜಕೀಯ

ಬರಹ:ಹಿಂದುತ್ವ ಅಂದ್ರೆ ಬಿಜೆಪಿ; ಕಾಂಗ್ರೆಸ್ ಏನಿದ್ರೂ ಮುಸ್ಲಿಮರ ಓಲೈಕೆಗೆ!! ಈ ಭ್ರಮೆ ಹುಟ್ಟಿಸಿದ್ದು ಯಾರು?

ಸಮಗ್ರ ವಿಶೇಷ: ಇದು ಹಿಂದೂಗಳ ಪಕ್ಷ, ಅದು ಮುಸ್ಲಿಮರ ಪಕ್ಷ ಅಂತ ಏನಾದ್ರೂ ಇದ್ಯಾ..!? ಹಿಂದುತ್ವ ಅಂದ್ರೆ ಬಿಜೆಪಿ, ಕಾಂಗ್ರೆಸ್ ಏನಿದ್ರೂ ಮುಸ್ಲಿಮರ ಓಲೈಕೆಗೆ ಅಷ್ಟೇ…!!? ಹೌದಾ..!? ಭಾರತ ಹಿಂದೂ ರಾಷ್ಟ್ರ ಆಗಬೇಕೆಂದರೆ ಬಿಜೆಪಿ ಗೆ ಮತ ಹಾಕಿ, ಕಾಂಗ್ರೆಸ್ ಗೆ ಮತ ಹಾಕಿದರೆ ಭಾರತ ಮುಸ್ಲಿಂ ರಾಷ್ಟ್ರ ಆಗಿಬಿಡುತ್ತದೆ…!! ಈ ರೀತಿ ಭ್ರಮೆ ಹುಟ್ಟಿಸಿದವರು ಯಾರು!? ಭಾರತ ಪ್ರಪಂಚದಲ್ಲಿ ನ ಏಕೈಕ ಹಿಂದೂ ರಾಷ್ಟ್ರ, ಅದರಲ್ಲಿ ಎರಡು ಮಾತಿಲ್ಲ. ಸ್ವಾತಂತ್ರ್ಯ ನಂತರ, ಇಲ್ಲಿನ ಮುಸ್ಲಿಂ ಸಮುದಾಯದವರು […]

ಬರಹ:ಹಿಂದುತ್ವ ಅಂದ್ರೆ ಬಿಜೆಪಿ; ಕಾಂಗ್ರೆಸ್ ಏನಿದ್ರೂ ಮುಸ್ಲಿಮರ ಓಲೈಕೆಗೆ!! ಈ ಭ್ರಮೆ ಹುಟ್ಟಿಸಿದ್ದು ಯಾರು? Read More »

ಸುಳ್ಯ: ಬಿಜೆಪಿ ಚುನಾವಣಾ ಪ್ರಚಾರ| ರಾಷ್ಟ್ರೀಯ, ರಾಜ್ಯ ಮಹಿಳಾ ಮೊರ್ಚಾದ ಅಧ್ಯಕ್ಷೆ, ಜಿಲ್ಲಾ ಮೊರ್ಚಾದ ಪದಾಧಿಕಾರಿಗಳ ಭೇಟಿ

ಸಮಗ್ರ ನ್ಯೂಸ್: ಸುಳ್ಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ದೇವಚಳ್ಳ ಗ್ರಾಮದ ವಿವಿಧ ಭಾಗಗಳಲ್ಲಿ ಚುನಾವಣಾ ಪ್ರಚಾರ ನಡೆಸಲಾಯಿತು. ಗೌರಿಗುಂಡಿ, ವಾಲ್ತಾಜೆ, ಕನ್ನಡಕಜೆ ಭಾಗದಲ್ಲಿ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಹಾಗೂ ರಾಜ್ಯ ಮಹಿಳಾ ಮೊರ್ಚಾದ ಅಧ್ಯಕ್ಷೆ ಗೀತಾ ವಿವೇಕಾನಂದ, ರಾಷ್ಟ್ರೀಯ ಮಹಿಳಾ ಮೊರ್ಚಾದ ಕಾರ್ಯಕಾರಣಿ ಸದಸ್ಯೆ ಆಶ್ವಿನಿ ಮಂಜೇಶ್ವರ, ಜಿಲ್ಲಾ ಅಧ್ಯಕ್ಷೆ ಧನಲಕ್ಷ್ಮಿ ಗಟ್ಟಿ, ಜಿಲ್ಲಾ ಮಹಿಳಾ ಮೊರ್ಚಾ ಕಾರ್ಯದರ್ಶಿ ಸೇವಂತಿ, ಚುನಾವಣಾ ಪ್ರಚಾರವನ್ನು ಮಾಡಿದರು. ಮನೆ ಮನೆ ಭೇಟಿ ಮಾಡಿ ಪ್ರಚಾರ

ಸುಳ್ಯ: ಬಿಜೆಪಿ ಚುನಾವಣಾ ಪ್ರಚಾರ| ರಾಷ್ಟ್ರೀಯ, ರಾಜ್ಯ ಮಹಿಳಾ ಮೊರ್ಚಾದ ಅಧ್ಯಕ್ಷೆ, ಜಿಲ್ಲಾ ಮೊರ್ಚಾದ ಪದಾಧಿಕಾರಿಗಳ ಭೇಟಿ Read More »

Sullia : ಬಿಜೆಪಿ ಅಭ್ಯರ್ಥಿ, ಕಾರ್ಯಕರ್ತರಿಂದ ಗುತ್ತಿಗಾರು ಭಾಗದಲ್ಲಿ ಬಿರುಸಿನ ಪ್ರಚಾರ

ಸಮಗ್ರ ನ್ಯೂಸ್: ಸುಳ್ಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ವಿವಿಧ ಭಾಗಗಳಲ್ಲಿ ಚುನಾವಣಾ ಪ್ರಚಾರಕೈಗೊಳ್ಳುತ್ತಿದ್ದು ಇಂದು ಗುತ್ತಿಗಾರು ಭಾಗದಲ್ಲಿ ಪ್ರಚಾರ ಕಾರ್ಯ ನಡೆಸಿದರು. ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಹಾಗು ಬಿಜೆಪಿ ಕಾರ್ಯಕರ್ತರುಗುತ್ತಿಗಾರು,ಬಳ್ಳಕ್ಕ, ಗಡಿಕಲ್ಲು,ಅಚಲ್ಲಿ ಭಾಗದಲ್ಲಿ ಮನೆ ಮನೆ ಭೇಟಿ ಮಾಡಿ ಪ್ರಚಾರ ನಡೆಸಲಾಯಿತು. ಹಾಗೂ ವಿವಿಧ ಕಡೆಗಳಲ್ಲಿ ಸಭೆ ನಡೆಯಿತು.

Sullia : ಬಿಜೆಪಿ ಅಭ್ಯರ್ಥಿ, ಕಾರ್ಯಕರ್ತರಿಂದ ಗುತ್ತಿಗಾರು ಭಾಗದಲ್ಲಿ ಬಿರುಸಿನ ಪ್ರಚಾರ Read More »

ಮೇ.6‌ ಕ್ಕೆ ಸೋನಿಯಾ ಗಾಂಧಿ ಚುನಾವಣಾ ರಂಗಪ್ರವೇಶ| ಹುಬ್ಬಳ್ಳಿಯಲ್ಲಿ ಪ್ರಚಾರಕ್ಕೆ ಅಖಾಡ ಸಿದ್ದ

ಸಮಗ್ರ ನ್ಯೂಸ್: ರಾಜ್ಯ ವಿಧಾನಸಭಾ ಚುನಾವಣಾ ಅಖಾಡಕ್ಕೆ ಸೋನಿಯಾ ಗಾಂಧಿ ಎಂಟ್ರಿ ಕೊಡುತ್ತಿದ್ದು, ಮೇ 6 ರಂದು ಹುಬ್ಬಳ್ಳಿಗೆ ಆಗಮಿಸಲಿದ್ದಾರೆ ಎಂದು ಮೂಲಗಳು ತಿಳಿಸಿದೆ. ಈಗಾಗಲೇ ‌ರಾಹುಲ್, ಪ್ರಿಯಾಂಕಾ, ಖರ್ಗೆ ಸೇರಿದಂತೆ ಕಾಂಗ್ರೆಸ್ ನ ಹಿರಿಯ ನಾಯಕರು ಪ್ರಚಾರ ನಡೆಸುತ್ತಿದ್ದಾರೆ. ಈ ನಡುವೆ ಸೋನಿಯಾ ಗಾಂಧಿ ರಾಜ್ಯದಲ್ಲಿ ಕಾಂಗ್ರೆಸ್ ಚುನಾವಣಾ ರಣಕಹಳೆ ಮೊಳಗಿಸಲಿದ್ದಾರೆ. ಮೇ.6 ರಂದು ಹುಬ್ಬಳ್ಳಿಗೆ ಆಗಮಿಸಿ ಅಲ್ಲಿ ನಡೆಯುವ ಬೃಹತ್ ಸಾರ್ವಜನಿಕ ಸಮಾವೇಶದಲ್ಲಿ ಭಾಗಿಯಾಗಿ ಜನರನ್ನುದ್ದೇಶಿಸಿ ಮಾತನಾಡಲಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರ

ಮೇ.6‌ ಕ್ಕೆ ಸೋನಿಯಾ ಗಾಂಧಿ ಚುನಾವಣಾ ರಂಗಪ್ರವೇಶ| ಹುಬ್ಬಳ್ಳಿಯಲ್ಲಿ ಪ್ರಚಾರಕ್ಕೆ ಅಖಾಡ ಸಿದ್ದ Read More »

ಬೆಳ್ಳಾರೆ: ಸಿಕ್ಕಿದ್ದು ದಕ್ಕದು ಎಂದು ‘ಕಾಮಧೇನು’ವಿನ ಮೇಲೆ ಮೋಸದ ಬಲೆ ಎಸೆದ ದಿವ್ಯಪ್ರಭಾ!? ಪುತ್ತೂರು ಜೆಡಿಎಸ್ ಅಭ್ಯರ್ಥಿ ಮೇಲೆ ಮೋಸ; ವಂಚನೆ ಪ್ರಕರಣ ದಾಖಲು

ಸಮಗ್ರ ನ್ಯೂಸ್: ಕೆಲ ದಿನಗಳ ಹಿಂದೆ ಬೀದಿಗೆ ಬಂದಿದ್ದ ಕಾಮಧೇನು ಮಾಧವ ಗೌಡರ ಮನೆಯ ಕಲಹವು ಇದೀಗ ಮತ್ತೊಂದು ರೀತಿಯಲ್ಲಿ ಬೀದಿಗೆ ಬಂದಿದದ್ದು ಸ್ವಂತ ಪತ್ನಿಯೇ ತನ್ನ ಗಂಡ ಸೇರಿದಂತೆ ಮೂವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಪುತ್ತೂರು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ದಿವ್ಯಪ್ರಭಾ ಚಿಲ್ತಡ್ಕ(45) ಮಾಧವ ಗೌಡ(65), ಸ್ಪಂದನ(23), ಪ್ರಕರಣದ ಆರೋಪಿಗಳು. ದೂರು ನೀಡಿರುವ ನವೀನ್ ಎಂಬವರ ಚಿಕ್ಕಮ್ಮ(ಮಾಧವ ಗೌಡರ ಎರಡನೇ ಪತ್ನಿ) ತಾರಾಕುಮಾರಿ, ತಾ.31-12-2020 ರಂದು ತಾರ ಕುಮಾರಿಯವರು ತನ್ನ ಒಡೆತನದಲ್ಲಿ ಕಾಮಧೇನು ಗೋಲ್ಡ್ ಪ್ಯಾಲೇಸ್‌ನ್ನು

ಬೆಳ್ಳಾರೆ: ಸಿಕ್ಕಿದ್ದು ದಕ್ಕದು ಎಂದು ‘ಕಾಮಧೇನು’ವಿನ ಮೇಲೆ ಮೋಸದ ಬಲೆ ಎಸೆದ ದಿವ್ಯಪ್ರಭಾ!? ಪುತ್ತೂರು ಜೆಡಿಎಸ್ ಅಭ್ಯರ್ಥಿ ಮೇಲೆ ಮೋಸ; ವಂಚನೆ ಪ್ರಕರಣ ದಾಖಲು Read More »

ರಾಣಿ ಅಬ್ಬಕ್ಕ ಶಕ್ತಿ ದೇಶದ ಮಹಿಳೆಯರಲ್ಲಿ ಕಾಣುತ್ತಿದೆ| ಮೂಲ್ಕಿಯಲ್ಲಿ ಪ್ರಧಾನಿ ಮೋದಿ ಅಭಿಮತ

ಸಮಗ್ರ ನ್ಯೂಸ್: ರಾಣಿ ಅಬ್ಬಕ್ಕ ಶಕ್ತಿ ಏನೆಂದು ಎಲ್ಲರಿಗೂ ಗೊತ್ತಿದೆ. ದೇಶದ ಪ್ರತಿ ಮಹಿಳೆಯರಲ್ಲೂ ರಾಣಿ ಅಬ್ಬಕ್ಕ ಕಾಣಿಸಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮಂಗಳೂರಿನ ಮುಲ್ಕಿಯಲ್ಲಿ ಬಿಜೆಪಿ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದಂತ ಪ್ರಧಾನಿ ನರೇಂದ್ರ ಮೋದಿಯವರು, ರಾಣಿ ಅಬ್ಬಕ್ಕ ಶಕ್ತಿ ಏನೆಂದು ಎಲ್ಲರಿಗೂ ಗೊತ್ತಿದೆ. ದೇಶದ ಪ್ರತಿ ಮಹಿಳೆಯರಲ್ಲೂ ರಾಣಿ ಅಬ್ಬಕ್ಕ ಕಾಣಿಸ್ತಿದ್ದಾರೆ. ರಾಣಿ ಅಬ್ಬಕ್ಕ ರೀತಿಯ ನಮ್ಮ ಮಹಿಳೆಯರಲ್ಲೂ ಸಾಮರ್ಥ್ಯ ಇದೆ. ಕಾಂಗ್ರೆಸ್​ ಆಡಳಿತದಲ್ಲಿ ಮಹಿಳೆಯರಿಗೆ ಸುರಕ್ಷತೆ ಇರಲಿಲ್ಲ. ಮಹಿಳೆಯರಿಗಾಗಿ ಶೌಚಾಲಯ ಇರಲಿಲ್ಲ,

ರಾಣಿ ಅಬ್ಬಕ್ಕ ಶಕ್ತಿ ದೇಶದ ಮಹಿಳೆಯರಲ್ಲಿ ಕಾಣುತ್ತಿದೆ| ಮೂಲ್ಕಿಯಲ್ಲಿ ಪ್ರಧಾನಿ ಮೋದಿ ಅಭಿಮತ Read More »

“ಶ್… ಮಾತಿನ ಮೇಲೆ ನಿಗಾ ಇರಲಿ”| ಚುನಾವಣಾ ಆಯೋಗದಿಂದ ಪಕ್ಷಗಳ ಸ್ಟಾರ್ ಪ್ರಚಾರಕರಿಗೆ ಎಚ್ಚರಿಕೆ

ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ಪ್ರಚಾರದ ಮಟ್ಟ ಕುಸಿಯುತ್ತಿರುವುದನ್ನು ಚುನಾವಣಾ ಆಯೋಗ ಮಂಗಳವಾರ ಗಂಭೀರವಾಗಿ ಪರಿಗಣಿಸಿದೆ ಮತ್ತು ಸಂಯಮದಿಂದ ವರ್ತಿಸುವಂತೆ ಪಕ್ಷಗಳಿಗೆ ಸೂಚಿಸಿದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪ್ರಚಾರದ ಮಟ್ಟ ಕುಸಿಯುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು ಚುನಾವಣಾ ಆಯೋಗವು ಕರ್ನಾಟಕದ ರಾಜಕೀಯ ಪಕ್ಷಗಳಿಗೆ ‘ತಮ್ಮ ಹೇಳಿಕೆಗಳಲ್ಲಿ ಎಚ್ಚರಿಕೆ ಮತ್ತು ಸಂಯಮವನ್ನು ಕಾಪಾಡಿಕೊಳ್ಳಿ’ ಎಂದು ಖಡಕ್ ಸೂಚನೆ ನೀಡಿದೆ. ಮೇ.10ರಂದು ವಿಧಾನಸಭಾ ಚುನಾವಣೆಗೆ ಮತದಾನ ನಡೆಯಲಿದೆ. ಮತದಾನ ಸಮೀಪಿಸುತ್ತಿದ್ದಂತೆ, ಕರ್ನಾಟಕದಲ್ಲಿ ಪಕ್ಷಗಳ ನಾಯಕರು, ಸ್ಟಾರ್ ಪ್ರಚಾರಕರು ಹದ್ದುಮೀರಿದ ನಡೆಯನ್ನು ಹಲವೆಡೆ ತೋರುತ್ತಿದ್ದಾರೆ. ಈ

“ಶ್… ಮಾತಿನ ಮೇಲೆ ನಿಗಾ ಇರಲಿ”| ಚುನಾವಣಾ ಆಯೋಗದಿಂದ ಪಕ್ಷಗಳ ಸ್ಟಾರ್ ಪ್ರಚಾರಕರಿಗೆ ಎಚ್ಚರಿಕೆ Read More »

ಇಂದು ಕರಾವಳಿಯಲ್ಲಿ ನಮೋ| ಮೂಲ್ಕಿಯಲ್ಲಿ ಬೃಹತ್ ರ್ಯಾಲಿ

ಸಮಗ್ರ ನ್ಯೂಸ್: ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾಗಿದೆ. ಮತ ಭೇಟೆಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಮೇ 3 ರಂದು ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿಯಲ್ಲಿ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ 13 ವಿಧಾನಸಭಾ ಕ್ಷೇತ್ರಗಳಿಂದ 2.5 ಲಕ್ಷಕ್ಕೂ ಹೆಚ್ಚು ಜನರು ಸೇರುವ ನಿರೀಕ್ಷೆಯಿದೆ. ಕೊಳ್ನಾಡು ಮೈದಾನದಲ್ಲಿ 70 ಎಕರೆ ಜಾಗದಲ್ಲಿ ರ್ಯಾಲಿ ನಡೆಯಲಿದ್ದು, ಭಾಗವಹಿಸುವವರಿಗೆ ಆಸನ ವ್ಯವಸ್ಥೆ ಮಾಡಲು ಬೃಹತ್ ಪಂಗಡವನ್ನು ನಿರ್ಮಿಸಲಾಗುತ್ತಿದೆ. ಭದ್ರತಾ

ಇಂದು ಕರಾವಳಿಯಲ್ಲಿ ನಮೋ| ಮೂಲ್ಕಿಯಲ್ಲಿ ಬೃಹತ್ ರ್ಯಾಲಿ Read More »

ರಾಜ್ಯಕ್ಕೆ ಬ್ರಾಹ್ಮಣ ಮುಖ್ಯಮಂತ್ರಿ!? ಸಂಶಯ ಸೃಷ್ಟಿಸಿದ ಎಚ್ ಡಿ ಕೆ ಹೇಳಿಕೆ

ಸಮಗ್ರ ನ್ಯೂಸ್: ಬಿಜೆಪಿ ಯಾವುದೇ ಬೆಲೆ ತೆತ್ತಾದರೂ ಲಿಂಗಾಯತ ಸಮುದಾಯದವರನ್ನು ಮುಖ್ಯಮಂತ್ರಿಯನ್ನಾಗಿ ಮಾಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜನತಾದಳ ( ಜಾತ್ಯತೀತ ) ನಾಯಕ ಎಚ್‌ಡಿ ಕುಮಾರಸ್ವಾಮಿ ತಿಳಿಸಿದ್ದಾರೆ. ಈ ಮೂಲಕ ತೆರೆಮರೆಗೆ ಸರಿದಿದ್ದ ಬ್ರಾಹ್ಮಣ ‌ಮುಖ್ಯಮಂತ್ರಿ ವಿಚಾರ ಮತ್ತೆ‌ ಮುನ್ನಲೆಗೆ‌ ಬಂದಿದೆ. ಬಾದಾಮಿ ತಾಲೂಕಿನ ಚಿಕ್ಕಮುಚ್ಚಳಗುಡ್ಡ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ, ಯಾವುದೇ ಕಾರಣಕ್ಕೂ ಬಿಜೆಪಿ ಲಿಂಗಾಯತರನ್ನು ಸಿಎಂ ಮಾಡಲ್ಲ. ಬಿಜೆಪಿಯೊಳಗೆ ಬ್ರಾಹ್ಮಣರನ್ನು ಸಿಎಂ ಮಾಡುವ ಕೆಲಸ ಸದ್ದಿಲ್ಲದೆ ನಡೆದಿದೆ ಎಂದು ಆರೋಪಿಸಿದರು.

ರಾಜ್ಯಕ್ಕೆ ಬ್ರಾಹ್ಮಣ ಮುಖ್ಯಮಂತ್ರಿ!? ಸಂಶಯ ಸೃಷ್ಟಿಸಿದ ಎಚ್ ಡಿ ಕೆ ಹೇಳಿಕೆ Read More »

ಪುತ್ತೂರಿನಲ್ಲಿ ಗೂಂಡಾ ರಾಜ್ಯ ಸ್ಥಾಪನೆಗೆ ಅವಕಾಶ ಕೊಡಲ್ಲ – ಡಿವಿಎಸ್

ಸಮಗ್ರ ನ್ಯೂಸ್: ಪುತ್ತೂರಿನಲ್ಲಿ ಒಂದು ಕಾಲದಲ್ಲಿ ರೌಡಿಗಳ ಕೂಟವಿತ್ತು. ಪುತ್ತೂರನ್ನು ಗೂಂಡಾ ಸಾಮ್ರಾಜ್ಯ ಆಳುತ್ತಿತ್ತು. ಅಂಥ ಪುತ್ತೂರಿನಲ್ಲಿ ಸಾಮಾನ್ಯನಿಗೆ ಓಡುವ ವ್ಯವಸ್ಥೆ ಮಾಡಿದ್ದು ಬಿಜೆಪಿ. ಅಂಥಹ ವ್ಯವಸ್ಥೆ ಮತ್ತೆ ಮರುಕಳಿಸಲು ಅವಕಾಶ ನೀಡಲ್ಲ, ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಡಿ.ವಿ.ಸದಾನಂದ ಗೌಡ ಹೇಳಿದರು. ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಪರ ಪ್ರಚಾರಕ್ಕೆ ಪುತ್ತೂರಿಗೆ ಆಗಮಿಸಿದ ಅವರು ಮಾಧ್ಯಮಗಳ ಜೊತೆ ಮಾತನಾಡಿದರು. ಪುತ್ತೂರು ಮಾಜಿ ಶಾಸಕರೂ ಆಗಿರುವ ಡಿವಿಎಸ್ ಪುತ್ತೂರಿನ ಅಂದಿನ ಸ್ಥಿತಿಯನ್ನು ಮಾದ್ಯಮಗಳಿಗೆ

ಪುತ್ತೂರಿನಲ್ಲಿ ಗೂಂಡಾ ರಾಜ್ಯ ಸ್ಥಾಪನೆಗೆ ಅವಕಾಶ ಕೊಡಲ್ಲ – ಡಿವಿಎಸ್ Read More »