ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ| ಹಲವು ಉಚಿತಗಳಿಗೆ ಮೊರೆಹೋದ ಕೇಸರಿ ಪಾಳಯ
ಸಮಗ್ರ ನ್ಯೂಸ್: ಬಿಜೆಪಿ ಪ್ರಜಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಾಗಿದೆ. ಈ ವೇಳೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಬಿಜೆಪಿ ಪ್ರಜಾ ಪ್ರಣಾಳಿಕೆ ಬಿಡುಗಡೆ ಮಾಡಿದರು. ಈ ವೇಳೆ ಸಿಎಂ ಬಸವರಾಜ್ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಡಿ.ವಿ. ಸದಾನಂದಗೌಡ ಮೊದಲಾದವರು ಉಪಸ್ಥಿತರಿದ್ದರು. ಬಿಜೆಪಿ ಪ್ರಜಾ ಪ್ರಣಾಳಿಕೆಯಲ್ಲಿ ಕೃಷಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಈಗಾಗಲೇ ಬಜೆಟ್ ನಲ್ಲಿಯೂ ಕೃಷಿಗೆ ಆದ್ಯತೆ ನೀಡಿದ್ದೇವೆ. ಸುಮಾರು 2 ವರ್ಷ ಕೊರೊನಾ ದಿಂದಾಗಿ ಆರ್ಥಿಕ […]
ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ| ಹಲವು ಉಚಿತಗಳಿಗೆ ಮೊರೆಹೋದ ಕೇಸರಿ ಪಾಳಯ Read More »










