ಡಾ.ಜಿ ಪರಮೇಶ್ವರ್ ಮೇಲೆ ಕಲ್ಲೆಸೆದ ಕಿಡಿಗೇಡಿಗಳು| ಕ್ರಮ ಜರುಗಿಸಲು ರಮೇಶ್ ಬಾಬು ಒತ್ತಾಯ
ಸಮಗ್ರ ನ್ಯೂಸ್: ಕೊರಟಗೆರೆಯ ಭೈರೇನಹಳ್ಳಿಯಲ್ಲಿ ಇಂದು ಚುನಾವಣಾ ಪ್ರಚಾರ ನಡೆಸುತ್ತಿದ್ದ ಸಂದರ್ಭದಲ್ಲಿ ಮಾಜಿ ಡಿಸಿಎಂ ಡಾ.ಜಿ ಪರಮೇಶ್ವರ್ ಮೇಲೆ ಕಿಡಿಗೇಡಿಗಳಿಂದ ಕಲ್ಲು ತೂರಾಟ ನಡೆಸಲಾಗಿತ್ತು. ಈ ವೇಳೆ ತಲೆಗೆ ಕಲ್ಲು ಬಿದ್ದು ಗಾಯಗೊಂಡಿದ್ದರು. ಇದು ಜಿಲ್ಲಾಡಳಿತದ ವೈಫಲ್ಯವಾಗಿದೆ. ಚುನಾವಣಾ ಆಯೋಗವು ಕಳಂಕಿತ ಅಧಿಕಾರಿಯನ್ನು ವರ್ಗಾಯಿಸುವಂತೆ ಮಾಜಿ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಮಾಧ್ಯಮ ವಿಭಾಗದ ಉಪಾಧ್ಯಕ್ಷ ರಮೇಶ್ ಬಾಬು ಒತ್ತಾಯಿಸಿದ್ದಾರೆ. ಈ ಕುರಿತಂತೆ ಇಂದು ಟ್ವಿಟ್ ಮಾಡಿರುವಂತ ಅವರು, ಡಾ.ಜಿ.ಪರಮೇಶ್ವರ ಮೇಲೆ ಕಲ್ಲು ತೂರಿ ಗಾಯಮಾಡಿರುವುದು ಹತಾಷೆ […]
ಡಾ.ಜಿ ಪರಮೇಶ್ವರ್ ಮೇಲೆ ಕಲ್ಲೆಸೆದ ಕಿಡಿಗೇಡಿಗಳು| ಕ್ರಮ ಜರುಗಿಸಲು ರಮೇಶ್ ಬಾಬು ಒತ್ತಾಯ Read More »










