ರಾಜಕೀಯ

ಕಾಂಗ್ರೆಸ್ ನಿಂದ ಅಭ್ಯರ್ಥಿಗಳ 4ನೇ ಪಟ್ಟಿ ಪ್ರಕಟ| ಸಸ್ಪೆನ್ಸ್ ನಲ್ಲಿ ಮಂಗಳೂರು ಉತ್ತರ ಕ್ಷೇತ್ರ

ಸಮಗ್ರ ನ್ಯೂಸ್: ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷ ತನ್ನ 4ನೇ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, 7 ಮಂದಿ ಅಭ್ಯರ್ಥಿಗಳನ್ನು ಘೋಷಿಸಿದೆ. ಬಿಜೆಪಿ ತೊರೆದು ಕಾಂಗ್ರೆಸ್ ಸೇರಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹಾಗೂ ಸಿ.ಟಿ ರವಿ ಅವರ ಆಪ್ತ ಹೆಚ್.ಡಿ ತಮ್ಮಯ್ಯ ಅವರಿಗೆ ಕಾಂಗ್ರೆಸ್ರ ಟಿಕೆಟ್ ಘೋಷಿಸಿದೆ. ಹಾವೇರಿ ಜಿಲ್ಲೆಯ ಶಿಗ್ಗಾಂವಿ ಕ್ಷೇತ್ರದಲ್ಲಿ ಸಿಎಂ ಬಸರಾಜು ಬೊಮ್ಮಾಯಿ ವಿರುದ್ಧ ಕಾಂಗ್ರೆಸ್ ಮೊಹಮ್ಮದ್ ಯೂಸುಫ್ ಸವಣೂರು ಅವರಿಗೆ ಟಿಕೆಟ್ ನೀಡಿದೆ. ಈವರೆಗೆ ಒಟ್ಟು 216 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು […]

ಕಾಂಗ್ರೆಸ್ ನಿಂದ ಅಭ್ಯರ್ಥಿಗಳ 4ನೇ ಪಟ್ಟಿ ಪ್ರಕಟ| ಸಸ್ಪೆನ್ಸ್ ನಲ್ಲಿ ಮಂಗಳೂರು ಉತ್ತರ ಕ್ಷೇತ್ರ Read More »

ಸುಳ್ಯ: ಬಿಜೆಪಿಯಿಂದ ಭಾಗೀರಥಿ ಮುರುಳ್ಯ, ಕಾಂಗ್ರೆಸ್ ನಿಂದ ಕೃಷ್ಣಪ್ಪ, ಆಮ್ ಆದ್ಮಿ ಯಿಂದ ಸುಮನಾ ಬೆಳ್ಳಾರ್ಕರ್ ನಾಮಪತ್ರ ಸಲ್ಲಿಕೆ

Samagra news: ವಿಧಾನಸಭೆ ಚುನಾವಣೆ ಹಿನ್ನಲೆ ಸುಳ್ಯ ತಾಲೂಕಿನ ಬಿಜೆಪಿ,ಕಾಂಗ್ರೆಸ್ ಹಾಗೂ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಗಳು ಮಾ.18ರಂದು ತಮ್ಮ ನಾಮಪತ್ರವನ್ನು ಚುನಾವಣೆ ಅಧಿಕಾರಿಗೆ ಸಲ್ಲಿಸಿದರು. ಸುಳ್ಯ ವಿದಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ನೂರಾರು ಕಾರ್ಯಕರ್ತರೊಂದಿಗೆ ಸುಳ್ಯದ ಶ್ರೀ ರಾಮ ಪೇಟೆಯಿಂದ ಮೆರವಣಿಗೆ ಆರಂಭಗೊಂಡು, ಈ ವೇಳೆ ಮಾಜೀ ಮುಖ್ಯಮಂತ್ರಿ ಮಾಜಿ ಕೇಂದ್ರ ಸಚಿವ ಡಿ ವಿ ಸದಾನಂದ ಗೌಡ ತೆಂಗಿನಕಾಯಿ ಒಡೆದು ಮೆರವಣಿಗೆಗೆ ಚಾಲನೆ ನೀಡಿದರು. ಸುಳ್ಯ ತಾಲೂಕು ಕಚೇರಿಯಲ್ಲಿ ಸಚಿವ

ಸುಳ್ಯ: ಬಿಜೆಪಿಯಿಂದ ಭಾಗೀರಥಿ ಮುರುಳ್ಯ, ಕಾಂಗ್ರೆಸ್ ನಿಂದ ಕೃಷ್ಣಪ್ಪ, ಆಮ್ ಆದ್ಮಿ ಯಿಂದ ಸುಮನಾ ಬೆಳ್ಳಾರ್ಕರ್ ನಾಮಪತ್ರ ಸಲ್ಲಿಕೆ Read More »

ಸುಳ್ಯ: ಹಣ ಸಾಗಾಟದ ಆರೋಪ| ಅಣ್ಣಾಮಲೈ ಬಂದ ಹೆಲಿಕಾಪ್ಟರ್ ಪರಿಶೀಲನೆ

ಸಮಗ್ರ ನ್ಯೂಸ್: ಬಿಜೆಪಿ ರಾಜ್ಯ ಚುನಾವಣಾ ಉಸ್ತುವಾರಿ ಕೆ.ಅಣ್ಣಾಮಲೈ ಸುಳ್ಯಕ್ಕೆ ಭೇಟಿ ನೀಡಿ ವೇಳೆ ಹಣ ಸಾಗಾಟದ ಆರೋಪದಡಿ ಹೆಲಿಕಾಪ್ಟರ್ ಚುನಾವಣಾ ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ. ರಾಜ್ಯ ಚುನಾವಣೆ ಉಸ್ತುವಾರಿಯಾಗಿರುವ ಅಣ್ಣಾಮಲೈ ಕರಾವಳಿ ಪ್ರವಾಸದಲ್ಲಿದ್ದು, ಮಾ.18ರಂದು ಸುಳ್ಯ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಭಾಗಿರಥಿ ಮುರುಳ್ಯ ಅವರ ಪರ ನಾಮಪತ್ರ ಸಲ್ಲಿಸಲು ಸುಳ್ಯಕ್ಕೆ ಆಗಮಿಸಿದ್ದಾರೆ. ಈ ನಡುವೆ ಕಾಂಗ್ರೇಸ್ ಅಣ್ಣಾಮಲೈ ಹೆಲಿಕಾಪ್ಟರ್ ಮೂಲಕ ಹಣ ಸಾಗಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದರು. ಈ ಹಿನ್ನಲೆ ಸುಳ್ಯಕ್ಕೆ ಆಗಮಿಸಿದ್ದ ಅಣ್ಣಾಮಲೈ ಹೆಲಿಕಾಪ್ಟರ್

ಸುಳ್ಯ: ಹಣ ಸಾಗಾಟದ ಆರೋಪ| ಅಣ್ಣಾಮಲೈ ಬಂದ ಹೆಲಿಕಾಪ್ಟರ್ ಪರಿಶೀಲನೆ Read More »

“ಕೈ”ಗೆ ಜೈ ಎಂದ ಲೋಕಾ ಪೋಲ್ ಸಮೀಕ್ಷೆ| ಮಕಾಡೆ ಮಲಗುತ್ತಾ ಆಡಳಿತಾರೂಢ ಬಿಜೆಪಿ| ಇಲ್ಲಿದೆ‌ ಮತ್ತೊಂದು ಚುನಾವಣಾ ಪೂರ್ವ ಸಮೀಕ್ಷೆ

ಸಮಗ್ರ ನ್ಯೂಸ್: ಕರ್ನಾಟಕದ ವಿಧಾನಸಭೆ ಚುನಾವಣೆಗೆ ಅಧಿಸೂಚನೆ ಪ್ರಕಟವಾಗಿದೆ. ನಾಮಪತ್ರ ಸಲ್ಲಿಕೆ ಮಾಡಲು ಏಪ್ರಿಲ್ 20 ಕೊನೆಯ ದಿನವಾಗಿದೆ. ಚುನಾವಣಾ ಕಾವು ಏರುತ್ತಿದ್ದಂತೆಯೇ ಹೊರ ಬಂದಿರುವ ಸಮೀಕ್ಷೆಯೊಂದು ಆಡಳಿತ ಪಕ್ಷ ಬಿಜೆಪಿಗೆ ದೊಡ್ಡ ಆಘಾತ ತಂದಿದೆ. LokPoll ಮಾರ್ಚ್‌ ತಿಂಗಳಿನಲ್ಲಿ ರಾಜ್ಯದಲ್ಲಿ ನಡೆಸಿದ ಚುನಾವಣಾ ಪೂರ್ವ ಸಮೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದೆ. ಸಮೀಕ್ಷೆಯ ವರದಿ ಪ್ರಕಾರ ಕಾಂಗ್ರೆಸ್ ಪಕ್ಷ 128-131 ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಬಹುದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ. ಸಮೀಕ್ಷೆಯ ಪ್ರಕಾರ ರಾಜ್ಯ ಆಡಳಿತ ಪಕ್ಷ ಬಿಜೆಪಿ 66-69

“ಕೈ”ಗೆ ಜೈ ಎಂದ ಲೋಕಾ ಪೋಲ್ ಸಮೀಕ್ಷೆ| ಮಕಾಡೆ ಮಲಗುತ್ತಾ ಆಡಳಿತಾರೂಢ ಬಿಜೆಪಿ| ಇಲ್ಲಿದೆ‌ ಮತ್ತೊಂದು ಚುನಾವಣಾ ಪೂರ್ವ ಸಮೀಕ್ಷೆ Read More »

ಚುನಾವಣೆ ನೀತಿ ಸಂಹಿತೆ ಇದ್ರೂ ಕೊಡಗಿನ ಫಂಕ್ಷನ್ ಗಳಲ್ಲಿ ಎಣ್ಣೆ ಹೊಡೆಯಲು ಅಡ್ಡಿ ಇಲ್ಲ| ಆದ್ರೆ ಈ ರೂಲ್ಸ್ ಫಾಲೋ ಮಾಡ್ಬೇಕು ಅಷ್ಟೇ

ಸಮಗ್ರ‌ ನ್ಯೂಸ್: ಮಡಿಕೇರಿಯಲ್ಲಿ ಮದುವೆ ಸಮಾರಂಭಗಳಲ್ಲಿ ಓಪನ್ ಬಾರ್‌ಗೆ ‘ಚುನಾವಣಾ ಆಯೋಗ ಗ್ರೀನ್ ಸಿಗ್ನಲ್ʼ ನೀಡಿದ್ದು, ಮದ್ಯ ಪ್ರಿಯರು ಸಂತಸ ನೀಡಿದೆ. ವಿಧಾನ ಸಭೆ ಚುನಾವಣೆ ಮುಗಿಯುವವರೆಗೆ ಮದ್ಯವನ್ನು ಬಳಕೆ ಮಾಡಬಾರದು ಎಂದು ಚುನಾವಣಾ ಆಯೋಗವು ಈ ಹಿಂದೆಯೆ ಆದೇಶ ಹೊರಡಿಸಿತ್ತು ಈ ಬೆನ್ನಲ್ಲೆ ಕೊಡವ ಸಮಾಜ, ಗೌಡ ಸಮಾಜ ಸೇರಿದಂತೆ ವಿವಿಧ ಸಮಾಜಗಳಿಂದ ಮದುವೆ ಸಮಾರಂಭ ಗಳಲ್ಲಿ ಮದ್ಯ ಬಳಕೆ ಮಾಡಲು ಅವಕಾಶ ಕಲ್ಪಿಸುವಂತೆ ದೂರು ಸಲ್ಲಿಸಲಾಗಿತ್ತು. ಈ ನಿಟ್ಟಿನಲ್ಲಿಇನ್ಮುಂದೆ ಖಾಸಗಿ ಸಮಾರಂಭಗಳಲ್ಲಿ ಮದ್ಯ ಬಳಕೆಯ

ಚುನಾವಣೆ ನೀತಿ ಸಂಹಿತೆ ಇದ್ರೂ ಕೊಡಗಿನ ಫಂಕ್ಷನ್ ಗಳಲ್ಲಿ ಎಣ್ಣೆ ಹೊಡೆಯಲು ಅಡ್ಡಿ ಇಲ್ಲ| ಆದ್ರೆ ಈ ರೂಲ್ಸ್ ಫಾಲೋ ಮಾಡ್ಬೇಕು ಅಷ್ಟೇ Read More »

ಮತದಾರರೇ ಎಚ್ಚರಿಕೆಯಿಂದ ಮತನೀಡಿ| ರಾಜ್ಯದಲ್ಲಿ ಮೋದಿ, ಶಾ ಬೇರೆ ಸರ್ಕಾರ ಬರಲು ಬಿಡೋದಿಲ್ಲ| ಚುನಾವಣೆಗೆ ಮುನ್ನವೇ ಆಪರೇಷನ್ ಸುಳಿವು ನೀಡಿದ ಆರ್. ಅಶೋಕ್

ಸಮಗ್ರ ನ್ಯೂಸ್: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಸರ್ಕಾರ ಇದ್ದಾಗಲೇ 15 ಶಾಸಕರನ್ನು ಕರೆದು ತಂದಿದ್ದೆವು. ಆಗ ಏನೂ ಮಾಡಲು ಆಗಲಿಲ್ಲ. ಬೇರೆ ಪಕ್ಷ ಅಧಿಕಾರಕ್ಕೆ ಬರಲು ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಬಿಡುವುದಿಲ್ಲ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ. ಹೀಗೆ ಹೇಳುವ ಮೂಲಕ ಚುನಾವಣೆಗೂ ಮೊದಲೇ ಆಪರೇಷನ್ ಕಮಲದ ಸುಳಿವು ನೀಡಿದ್ದಾರೆ. ಕಗ್ಗಲಿಪುರದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಸರ್ಕಾರ ಇದ್ದು, ಪೊಲೀಸರಿದ್ದರೂ ಅವರಿಗೆ ಸರ್ಕಾರ ಉಳಿಸಿಕೊಳ್ಳಲು ಆಗಲಿಲ್ಲ.

ಮತದಾರರೇ ಎಚ್ಚರಿಕೆಯಿಂದ ಮತನೀಡಿ| ರಾಜ್ಯದಲ್ಲಿ ಮೋದಿ, ಶಾ ಬೇರೆ ಸರ್ಕಾರ ಬರಲು ಬಿಡೋದಿಲ್ಲ| ಚುನಾವಣೆಗೆ ಮುನ್ನವೇ ಆಪರೇಷನ್ ಸುಳಿವು ನೀಡಿದ ಆರ್. ಅಶೋಕ್ Read More »

ಬೆನ್ನುತಟ್ಟಿ‌ ಕೈಕೊಟ್ಟ ಹೈಕಮಾಂಡ್| ರಾಮದಾಸ್ ಗೆ ತಪ್ಪಿದ ಟಿಕೆಟ್

ಸಮಗ್ರ ನ್ಯೂಸ್: ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆ ಮಾಡಿದ್ದು, ಈ ಬಾರಿ ಹತ್ತು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಬಿಜೆಪಿ ಹೈಮಾಂಡ್‌ ಅಂತಿಮ ಮಾಡಿದೆ. ಮೂರನೇ ಪಟ್ಟಿ ಬಿಡುಗಡೆಯಲ್ಲಿ ಹಾಲಿ ಶಾಸಕರಿಗೆ ಟಿಕೆಟ್‌ ಕೈ ತಪ್ಪಿದ್ದು, ಕೆ.ಆರ್‌ ಕ್ಷೇತ್ರದ ಶಾಸಕ ರಾಮದಾಸ್‌ ಈ ಬಾರಿ ಬಿಜೆಪಿ ಟಿಕೆಟ್ ವಂಚಿತರಾಗಿದ್ದಾರೆ. ರಾಮದಾಸ್‌ ಅವರ ಕಾರ್ಯವೈಖರಿಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ನಾಯಕರು ಮೆಚ್ಚುಗೆ ವ್ಯಕ್ತಪಡಿಸಿದ್ದರೂ ಕೂಡ ಈ ಬಾರಿ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಲು ಹೈಮಾಂಡ್‌

ಬೆನ್ನುತಟ್ಟಿ‌ ಕೈಕೊಟ್ಟ ಹೈಕಮಾಂಡ್| ರಾಮದಾಸ್ ಗೆ ತಪ್ಪಿದ ಟಿಕೆಟ್ Read More »

ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ| 10 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳಿವರು

ಸಮಗ್ರ ನ್ಯೂಸ್: ಬಿಜೆಪಿಯ ಮೂರನೇ ಪಟ್ಟಿ ಬಿಡುಗಡೆಯಾಗಿದ್ದು, 10 ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ. ಕೃಷ್ಣರಾಜ ಕ್ಷೇತ್ರದಲ್ಲಿ ರಾಮದಾಸ್’ಗೆ ಟಿಕೆಟ್ ಕೈತಪ್ಪಿದೆ. ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಮಹೇಶ್ ತೆಂಗಿನಕಾಯಿ ಅವರನ್ನು ಕಣಕ್ಕಿಳಿಸಲಾಗಿದೆ. ಹೆಬ್ಬಾಳ ಕ್ಷೇತ್ರದಲ್ಲಿ ಕಟ್ಟಾ ಸುಬ್ರಹ್ಮಣ್ಯ ಅವರ ಪುತ್ರ ಕಟ್ಟಾ ಜಗದೀಶ್ ಗೆ ಟಿಕೆಟ್ ನೀಡಲಾಗಿದೆ.ಗೋವಿಂದರಾಜ ನಗರದಲ್ಲಿ ಉಮೇಶ್ ಶೆಟ್ಟಿ ಅವರಿಗೆ ಟಿಕೆಟ್ ನೀಡಲಾಗಿದೆ. ಮಹದೇವಪುರದಲ್ಲಿ ಅರವಿಂದ ಲಿಂಬಾವಳಿ ಪತ್ನಿ ಮಂಜುಳಾ ಅರವಿಂದ ಅವರಿಗೆ ಟಿಕೆಟ್ ನೀಡಲಾಗಿದೆ. ಕೃಷ್ಣರಾಜ ಕ್ಷೇತ್ರದಿಂದ ರಾಮದಾಸ್ ಬದಲು ಶ್ರೀವಾಸ್ತವ ಅವರಿಗೆ ಟಿಕೆಟ್

ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ| 10 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳಿವರು Read More »

ಕಾಂಗ್ರೆಸ್ ಸೇರ್ಪಡೆ ಬೆನ್ನಲ್ಲೇ ಬಿ ಫಾರಂ ಪಡೆದುಕೊಂಡ ಜಗದೀಶ್ ಶೆಟ್ಟರ್| ಹು. ಧಾ‌ರವಾಡ ಸೆಂಟ್ರಲ್ ನಿಂದ ಸ್ಪರ್ಧೆ

ಸಮಗ್ರ ನ್ಯೂಸ್: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಅಧಿಕೃತವಾಗಿ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಪಕ್ಷ ಸೇರ್ಪಡೆ ಬೆನ್ನಲ್ಲೇ ಜಗದೀಶ್ ಶೆಟ್ಟರ್ ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬಿ ಫಾರಂ ನೀಡಿದ್ದಾರೆ. ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲಿರುವ ಜಗದೀಶ್ ಶೆಟ್ಟರ್ ಗೆ ಕೆಪಿಸಿಸಿ ಕಚೇರಿಯಲ್ಲಿ ಡಿ.ಕೆ. ಶಿವಕುಮಾರ್ ಅವರು ಬಿ ಫಾರಂ ಪಡೆದಿದ್ದಾರೆ. ಬೆಂಗಳೂರಿನ ಕೆಪಿಸಿಸಿ (KPCC) ಕಚೇರಿಯಲ್ಲಿ ಇಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಎಐಸಿಸಿ (AICC) ಅಧ್ಯಕ್ಷ ಮಲ್ಲಿಕಾರ್ಜುನ

ಕಾಂಗ್ರೆಸ್ ಸೇರ್ಪಡೆ ಬೆನ್ನಲ್ಲೇ ಬಿ ಫಾರಂ ಪಡೆದುಕೊಂಡ ಜಗದೀಶ್ ಶೆಟ್ಟರ್| ಹು. ಧಾ‌ರವಾಡ ಸೆಂಟ್ರಲ್ ನಿಂದ ಸ್ಪರ್ಧೆ Read More »

ಸುಳ್ಯದಲ್ಲಿ ಮೀಸಲಾತಿ ನಿಜಕ್ಕೂ ಫಲಪ್ರದವಾಗಿದೆಯೇ?

ಸಮಗ್ರ ನ್ಯೂಸ್: ಈಚೆಗೆ ಸುಳ್ಯದ ಎಲ್ಲಾ ಅಭ್ಯರ್ಥಿಗಳ ಬಗ್ಗೆ ಗಮನಿಸುತ್ತಿದ್ದೆ. ಅದರಲ್ಲಿ ಬಿಜೆಪಿ ಅಭ್ಯರ್ಥಿಯ ಬಗೆಗಿನ ವಿಡಿಯೋ ಗಮನಿಸುತ್ತಿದ್ದೆ ಅವರು ಭಾವನಾತ್ಮಕವಾಗಿ ಮಾತನಾಡಿದರು.ಅವರ ಹಿನ್ನೆಲೆ ಗಮನಿಸಿ ಅಚ್ಚರಿ ಆಯ್ತ. ಸಮಾಜದ ಅತ್ಯಂತ ಹಿಂದುಳಿದ ವರ್ಗ ಎಂದು ಕರೆಯಿಸಿಕೊಳ್ಳುವ ಸಮುದಾಯಕ್ಕೆ ನೀಡಿದ ಗೌರವ , ಇದರಲ್ಲಿ ಎರಡು ಮಾತಿಲ್ಲ. ಆದರೆ ಸುಳ್ಯದಂತಹ ಪ್ರದೇಶದಲ್ಲಿ ಮೀಸಲಾತಿ ಬಂದು ಇನ್ನೂ ಆ ಸಮುದಾಯಗಳ ಪರಿಸ್ಥಿತಿ ಬದಲಾಗಿಲ್ಲ ಎನ್ನುವ ಸ್ಥಿತಿ ತಿಳಿದು ಅಚ್ಚರಿಯೂ ಆಯಿತು. ಆ ವಿಡಿಯೋ ನಡುವೆ ಓಣಿಯಡ್ಕ ಚಂದ್ರಣ್ಣ ಅವರ

ಸುಳ್ಯದಲ್ಲಿ ಮೀಸಲಾತಿ ನಿಜಕ್ಕೂ ಫಲಪ್ರದವಾಗಿದೆಯೇ? Read More »