ರಾಜಕೀಯ

ದ.ಕ ಜಿಲ್ಲೆಯಲ್ಲಿ ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿಗಳಿವರು| ಹೊಸ ಪ್ರಯೋಗಕ್ಕೆ ಮುಂದಾದ ಕೈ ಹೈಕಮಾಂಡ್

ಸಮಗ್ರ ‌ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚುನಾವಣೆಗಾಗಿ ಕಾಂಗ್ರೆಸ್ ಪಕ್ಷ ಸಜ್ಜಾಗುತ್ತಿದ್ದು, ಕರಾವಳಿ ರಾಜಕೀಯದ ಮಟ್ಟಿಗೆ ಮೊದಲ ಬಾರಿಗೆ ಕಾಂಗ್ರೆಸ್ ಪಕ್ಷ ಹೊಸ ಪ್ರಯೋಗಕ್ಕೆ ಮುಂದಾಗಿದೆ. ಪ್ರಮುಖವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಈ ಬಾರಿ ಹೈಕಮಾಂಡ್ ಹೊಸಮುಖದ ಸೂತ್ರ ಜಾರಿಗೆ ತರಲು ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ಕ್ಷೇತ್ರಗಳಿಗೂ ಅಭ್ಯರ್ಥಿಗಳ ಆಯ್ಕೆಯನ್ನು ಬಹುತೇಕ ಫೈನಲ್ ಮಾಡಿದ್ದು, ಶೀಘ್ರದಲ್ಲಿಯೇ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆಯಿದೆ ಎಂದು ಕಾಂಗ್ರೆಸ್ ಉನ್ನತ ಮೂಲಗಳಿಂದ ತಿಳಿದುಬಂದಿದೆ. ಕರಾವಳಿಯಲ್ಲಿ ಕಾಂಗ್ರೆಸ್ […]

ದ.ಕ ಜಿಲ್ಲೆಯಲ್ಲಿ ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿಗಳಿವರು| ಹೊಸ ಪ್ರಯೋಗಕ್ಕೆ ಮುಂದಾದ ಕೈ ಹೈಕಮಾಂಡ್ Read More »

ಸುಳ್ಯ ತಾಲೂಕು ಆಡಳಿತದಲ್ಲಿ ಅಧಿಕಾರಿಗಳು ಆಡಿದ್ದೇ ಆಟ| ಮೌನಕ್ಕೆ ಶರಣಾದ ಜನಪ್ರತಿ”ನಿಧಿ”ಗಳು|

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನಾದ್ಯಂತ ಅಕ್ರಮ ಕಲ್ಲು ಗಣಿಗಾರಿಕೆ ಮತ್ತು ಮರಳು ಗಣಿಗಾರಿಕೆಯಲ್ಲಿ ವಾಸನೆ ಬಡಿಯುತ್ತಿದ್ದು ಇದೀಗ ಇದೇ ರೀತಿಯಲ್ಲಿ ನ್ಯಾಯಾಲಯದ ಆದೇಶ ಧಿಕ್ಕರಿಸಿ ಅಕ್ರಮವಾಗಿ ಕಟ್ಟಡವನ್ನು ನಿರ್ಮಿಸುತ್ತಿರುವ ಘಟನೆ ಬೆಳಕಿಗೆ ಬಂದಿದೆ. ಸುಳ್ಯದಲ್ಲಿ ಹಲವಾರು ತಿಂಗಳುಗಳ ಕಾಲ ಪೋಲೀಸ್ ಕಾವಲು ಕುಳಿತು ಕೋಮು ಸಂಘರ್ಷವನ್ನು ತಹಬದಿಗೆ ತಂದಿರುವ ಮೇನಾಲ ದರ್ಗಾ ಬಳಿಯ 155/1 ಮತ್ತು 155/ 2 ಸರ್ವೆ ನಂಬರ್ ಸರಕಾರಿ ಸ್ಥಳವಾಗಿದ್ದು ಕೆಲ ದಿನಗಳ ಹಿಂದೆ ಕಾಂಪೌಂಡ್ ವಿಚಾರವಾಗಿ ಭಾರಿ ಹೈ ಡ್ರಾಮವೇ ನಡೆದು

ಸುಳ್ಯ ತಾಲೂಕು ಆಡಳಿತದಲ್ಲಿ ಅಧಿಕಾರಿಗಳು ಆಡಿದ್ದೇ ಆಟ| ಮೌನಕ್ಕೆ ಶರಣಾದ ಜನಪ್ರತಿ”ನಿಧಿ”ಗಳು| Read More »

ಚುನಾವಣೆಯಲ್ಲಿ ಸೋಲಿಸಲು ಪಕ್ಷೇತರರಿಗೆ ಹಣ ನೀಡಿಲ್ಲವೆಂದು ಧರ್ಮಸ್ಥಳದಲ್ಲಿ ಪ್ರಮಾಣ ಮಾಡಲಿ| ವಿಜಯೇಂದ್ರ, ನಿರಾಣಿಗೆ ಸವಾಲೆಸೆದ ಯತ್ನಾಳ್

ಸಮಗ್ರ ನ್ಯೂಸ್: ವಿಜಯಪುರ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸಲು ಪಕ್ಷೇತರ ಅಭ್ಯರ್ಥಿಗಳಿಗೆ ಒಂದು ರೂಪಾಯಿ ಹಣವನ್ನೂ ನೀಡಿಲ್ಲ ಎಂದು ಸಚಿವ ನಿರಾಣಿ ಹಾಗೂ ವಿಜಯೇಂದ್ರ ಧರ್ಮಸ್ಥಳದಲ್ಲಿ ಮಂಜುನಾಥಸ್ವಾಮಿ ಸನ್ನಿಧಾನದಲ್ಲಿ ಆಣೆ ಮಾಡಲಿ ಎಂದು ಶಾಸಕ ಯತ್ನಾಳ್ ಸವಾಲು ಹಾಕಿದ್ದಾರೆ. ವಿಜಯಪುರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ವಿಧಾನಸಭೆ ಚುನಾಚಣೆಯಲ್ಲಿ ನನಗೆ ಟಿಕೆಟ್ ಕೊಡಿಸಲು, ಸೋಲಿಸಲು ನಿರಾಣಿ ಯಾರು ಎಂದು ಹರಿಹಾಯ್ದು, ಪಾಲಿಕೆ ಚುನಾವಣೆಯಲ್ಲಿ ನೀವು ಯಾರಿಗೆ ಎಷ್ಟು ಹಣ ಕೊಟ್ಟಿದ್ದೀರಿ ಎಂಬುದು ಗೊತ್ತು, ಈ ವಿಚಾರ

ಚುನಾವಣೆಯಲ್ಲಿ ಸೋಲಿಸಲು ಪಕ್ಷೇತರರಿಗೆ ಹಣ ನೀಡಿಲ್ಲವೆಂದು ಧರ್ಮಸ್ಥಳದಲ್ಲಿ ಪ್ರಮಾಣ ಮಾಡಲಿ| ವಿಜಯೇಂದ್ರ, ನಿರಾಣಿಗೆ ಸವಾಲೆಸೆದ ಯತ್ನಾಳ್ Read More »

ತಾಕತ್ತಿದ್ದರೆ ಗುದ್ದಲಿ ಪೂಜೆ ದಿನವೇ ಕಾಮಗಾರಿ ಆರಂಭಿಸಿ| ನಾಗರಿಕ ಹಿತರಕ್ಷಣಾ ವೇದಿಕೆಯಿಂದ ಅರಂತೋಡು- ಎಲಿಮಲೆ‌ ರಸ್ತೆ ಕಾಮಗಾರಿಗೆ ಆಗ್ರಹ

ಸಮಗ್ರ ನ್ಯೂಸ್: ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಸುಳ್ಯ ತಾಲೂಕಿನ ಅರಂತೋಡು- ಅಡ್ತಲೆ- ಎಲಿಮಲೆ ರಸ್ತೆ ದುರಸ್ತಿಗೆ ಆಗ್ರಹಿಸಿ ನಾಗರಿಕ ಹಿತರಕ್ಷಣಾ ವೇದಿಕೆ ಕಳೆದ ಕೆಲ ತಿಂಗಳಿನಿಂದ ಮತದಾನ ಬಹಿಷ್ಕಾರ ನಿರ್ಧಾರ ಮಾಡಿ ಅಹವಾಲು ಸಲ್ಲಿಸುತ್ತಿದ್ದು, ಈ ಬೆನ್ನಲ್ಲೇ ಶಾಸಕ ಹಾಗೂ ಸಚಿವ ಎಸ್ .ಅಂಗಾರ ಕಾಮಗಾರಿ ಗುದ್ದಲಿ ಪೂಜೆಗೆ ದಿನ ನಿಗದಿ ಮಾಡಿದ್ದಾರೆ. ಆದರೆ ಇದಕ್ಕೆ ಸೆಡ್ಡು‌ ಹೊಡೆದಿರುವ ನಾಗರಿಕ ಹಿತರಕ್ಷಣಾ ವೇದಿಕೆ ಗುದ್ದಲಿ ಪೂಜೆಗೆ ಗ್ರಾಮಸ್ಥರು ಮಾನ್ಯತೆ ನೀಡುವುದಿಲ್ಲ, ಒಂದು ವೇಳೆ ಗುದ್ದಲಿ ಪೂಜೆ

ತಾಕತ್ತಿದ್ದರೆ ಗುದ್ದಲಿ ಪೂಜೆ ದಿನವೇ ಕಾಮಗಾರಿ ಆರಂಭಿಸಿ| ನಾಗರಿಕ ಹಿತರಕ್ಷಣಾ ವೇದಿಕೆಯಿಂದ ಅರಂತೋಡು- ಎಲಿಮಲೆ‌ ರಸ್ತೆ ಕಾಮಗಾರಿಗೆ ಆಗ್ರಹ Read More »

ಮನವಿ ಕೊಟ್ರೆ ಕೆಲ್ಸ ಆಗಲ್ಲ; ಸರ್ಕಾರ ದುಡ್ಡು ಕೊಟ್ರೆ ಮಾತ್ರ ಕೆಲ್ಸ ಆಗುತ್ತೆ| ಸಚಿವನಾಗಿದ್ರೂ ಬೇರೆ ಪಕ್ಷದ ಶಾಸಕನಂತೆ ಹೇಳಿಕೆ‌ ನೀಡಿದ ಎಸ್.ಅಂಗಾರ

ಸಮಗ್ರ ನ್ಯೂಸ್: ನಾಗರೀಕರು ಮನವಿ ಕೊಟ್ಟರೆ ಯಾವುದೇ ಕೆಲಸಗಳು ಆಗುವುದಿಲ್ಲ. ಕಾಮಗಾರಿ‌ ನಡೆಸಲು ಸರ್ಕಾರ ಹಣ‌ ಬಿಡುಗಡೆ‌ ಮಾಡಬೇಕು, ಮನವಿ ಕೊಟ್ಟ ಮಾತ್ರಕ್ಕೆ ಕೆಲಸವಾಗದು, ಎಂದು ಸಚಿವ ಎಸ್.ಅಂಗಾರ ಹೇಳಿದ್ದಾರೆ. ಸಚಿವರ ಈ ಒಟ್ಟಾರೆ ಹೇಳಿಕೆಯಿಂದ ಕಡಬ ತಾಲೂಕಿನ ಬಲ್ಯ ಗ್ರಾಮದ ಜನರಿಗೆ ನಾವು ಬೇರೆ ಪಕ್ಷದ ಶಾಸಕನೊಂದಿಗೆ ಮಾತನಾಡ್ತಿದ್ದೆವೆಯೋ ಎಂಬ ಅನುಮಾನ ಕಾಡಿದೆ. ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ಮತದಾರರ ಆಕ್ರೋಶ ಅಲ್ಲಲ್ಲಿ ಪ್ರಕಟವಾಗತೊಡಗಿದ್ದು, ಗುದ್ದಲಿ ಪೂಜೆಗೆಂದು ಆಗಮಿಸಿದ ಸುಳ್ಯ ಶಾಸಕ , ಸಚಿವ ಎಸ್‌.ಅಂಗಾರ ಅವರಿಗೆ ‘ಮೊದಲು

ಮನವಿ ಕೊಟ್ರೆ ಕೆಲ್ಸ ಆಗಲ್ಲ; ಸರ್ಕಾರ ದುಡ್ಡು ಕೊಟ್ರೆ ಮಾತ್ರ ಕೆಲ್ಸ ಆಗುತ್ತೆ| ಸಚಿವನಾಗಿದ್ರೂ ಬೇರೆ ಪಕ್ಷದ ಶಾಸಕನಂತೆ ಹೇಳಿಕೆ‌ ನೀಡಿದ ಎಸ್.ಅಂಗಾರ Read More »

ರಾಜಕೀಯ ನಿವೃತ್ತಿ ಘೋಷಿಸಿದ ಎಸ್.ಎಂ ಕೃಷ್ಣ

ಸಮಗ್ರ ನ್ಯೂಸ್: ಮಾಜಿ ಸಿಎಂ ಎಸ್.ಎಂ ಕೃಷ್ಣ ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದಾರೆ. ಈ ಕುರಿತು ಮಾತನಾಡಿರುವ ಎಸ್ ಎಂ ಕೃಷ್ಣ ನಾನು ಹೆಚ್ಚಾಗಿ ರಾಜಕೀಯದಲ್ಲಿ ಕಾಣಿಸಿಕೊಳ್ಳುತ್ತಿಲ್ಲ ಎಂಬ ಮಾತುಗಳು ಕೇಳಿಬರುತ್ತಿದೆ. 90 ವರ್ಷದ ವಯಸ್ಸಿನಲ್ಲಿ 50 ವರ್ಷದ ವ್ಯಕ್ತಿ ಹಾಗೆ ನಟಿಸೋಕೆ ಆಗುತ್ತಾ..? ಆದ್ದರಿಂದ ರಾಜಕೀಯ ಜೀವನಕ್ಕೆ ಗುಡ್ ಬೈ ಹೇಳುವ ಬಗ್ಗೆ ನಿರ್ಧರಿಸಿದ್ದೇನೆ ಎಂದು ಹೇಳಿದ್ದಾರೆ. ವಯಸ್ಸಿನ ಕಾರಣದಿಂದ ಸಾರ್ವಜನಿಕ ಜೀವನದಿಂದ ದೂರ ಇದ್ದೇನೆ, ಹಾಗಾಗಿ ಈ ವಿಚಾರವನ್ನು ಹೈಕಮಾಂಡ್ ಗಮನಕ್ಕೆ ತರುವ ಅವಶ್ಯಕತೆ

ರಾಜಕೀಯ ನಿವೃತ್ತಿ ಘೋಷಿಸಿದ ಎಸ್.ಎಂ ಕೃಷ್ಣ Read More »

ಭಾರತ್‌‌ ಜೋಡೋ ಯಾತ್ರೆಯಲ್ಲಿ ಸಹೋದರಿಯ ಅಪ್ಪಿ ಮುದ್ದಾಡಿದ ರಾಗಾ| ವಿಡಿಯೋ ವೈರಲ್

ಸಮಗ್ರ ನ್ಯೂಸ್: ಭಾರತ್ ಜೋಡೋ ಯಾತ್ರೆ ಯುಪಿಗೆ ಕಾಲಿಟ್ಟಿದ್ದು, ಕಾಂಗ್ರೆಸ್ ನಾಯಕಿ ಮತ್ತು ರಾಹುಲ್ ಗಾಂಧಿ ಅವರ ಸಹೋದರಿ ಪ್ರಿಯಾಂಕಾ ಗಾಂಧಿ ಕೂಡ ಅದಕ್ಕೆ ಸೇರಿಕೊಂಡರು. ಈ ವೇಳೆ ವೇದಿಕೆ ಮೇಲೆಯೇ ಸಹೋದರಿ ಪ್ರಿಯಾಂಕಾ ಗಾಂಧಿಯನ್ನು ರಾಹುಲ್ ಅಪ್ಪಿ ಮುತ್ತಿಟ್ಟಿದ್ದು, ವಿಡಿಯೋ ಸಧ್ಯ ವೈರಲ್ ಆಗ್ತಿದೆ. ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿ ತಮ್ಮ ಸಹೋದರಿ ಪ್ರಿಯಾಂಕಾ ಅವರನ್ನ ಆತ್ಮೀಯವಾಗಿ ಸ್ವಾಗತಿಸಿದರು. ಇಬ್ಬರೂ ನಾಯಕರು ಒಟ್ಟಿಗೆ ವೇದಿಕೆ ಹಂಚಿಕೊಂಡು ಜನರನ್ನುದ್ದೇಶಿಸಿ ಮಾತನಾಡಿದರು. ಇದಕ್ಕೂ ಮುನ್ನ ರಾಹುಲ್ ಗಾಂಧಿ

ಭಾರತ್‌‌ ಜೋಡೋ ಯಾತ್ರೆಯಲ್ಲಿ ಸಹೋದರಿಯ ಅಪ್ಪಿ ಮುದ್ದಾಡಿದ ರಾಗಾ| ವಿಡಿಯೋ ವೈರಲ್ Read More »

ಮಾಜಿ ಸಚಿವ ಅರವಿಂದ ಲಿಂಬಾವಳಿಗೆ ಬಿಗ್ ಶಾಕ್| ಹಣ ವಂಚನೆ ಆರೋಪಿಸಿ ವ್ಯಕ್ತಿ ಹೆಸರು ಬರೆದಿಟ್ಟು ಆತ್ಮಹತ್ಯೆ

ಸಮಗ್ರ ನ್ಯೂಸ್: ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಸೇರಿದಂತೆ 6 ಜನರ ಹೆಸರು ಬರೆದಿಟ್ಟು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ದಕ್ಷಿಣ ತಾಲೂಕಿನ ನೆಟ್ಟಿಗೆರೆ ಗ್ರಾಮದ ಬಳಿ ನಡೆದಿದೆ. HSR ಲೇಔಟ್ ನಿವಾಸಿ 47 ವರ್ಷದ ಪ್ರದೀಪ್ ತನ್ನ ಕಾರಿನಲ್ಲೇ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡೆತ್ ​ನೋಟ್​ನಲ್ಲಿ ಮಹದೇವಪುರ ಕ್ಷೇತ್ರದ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಸೇರಿದಂತೆ ಒಟ್ಟು 6 ಪ್ರಭಾವಿ ರಾಜಕಾರಣಿಗಳ ಹೆಸರನ್ನು ಉಲ್ಲೇಖಿಸಲಾಗಿದೆ. ಮಾಜಿ ಸಚಿವ ಅರವಿಂದ ಲಿಂಬಾವಳಿ, ಜಿ.ರಮೇಶ್

ಮಾಜಿ ಸಚಿವ ಅರವಿಂದ ಲಿಂಬಾವಳಿಗೆ ಬಿಗ್ ಶಾಕ್| ಹಣ ವಂಚನೆ ಆರೋಪಿಸಿ ವ್ಯಕ್ತಿ ಹೆಸರು ಬರೆದಿಟ್ಟು ಆತ್ಮಹತ್ಯೆ Read More »

ಅಮಿತ್ ಶಾ ‘ಜನಸಂಕಲ್ಪ ಸಮಾವೇಶ’ ದಲ್ಲಿ ಜನರಿಗೆ ಹಣ ಹಂಚಿತೇ ಬಿಜೆಪಿ? ಟ್ವಿಟರ್ ನಲ್ಲಿ ಆರೋಪಿಸಿದ ಕಾಂಗ್ರೆಸ್

ಸಮಗ್ರ ನ್ಯೂಸ್: ಮಂಡ್ಯ ಜಿಲ್ಲೆಯಲ್ಲಿ ಇಂದು ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ಅವರು ಭಾಗವಹಿಸಿದ್ದ ‘ಜನ ಸಂಕಲ್ಪ ಸಮಾವೇಶ’ ಕಾರ್ಯಕ್ರಮಕ್ಕೆ ಜನರನ್ನು ಸೇರಿಸಲು ಬಿಜೆಪಿ ಮುಖಂಡರು ಹಣ ಹಂಚಿದ್ದಾರೆಂದು ಕಾಂಗ್ರೆಸ್ ಆರೋಪಿಸಿದೆ. ಈ ಕುರಿತ ವಿಡಿಯೋ ಒಂದನ್ನು ಟ್ವಿಟರ್ ನಲ್ಲಿ ಹಂಚಿಕೊಂಡಿರುವ ಕಾಂಗ್ರೆಸ್, ”ಹಿಂದಿನ ಜನಸಂಕಟ ಯಾತ್ರೆಯಲ್ಲಿ ಖಾಲಿ ಕುರ್ಚಿ ದರ್ಶನ ಪಡೆದ ಬಿಜೆಪಿ ಈಗ ಅಮಿತ್ ಶಾ ಎದುರು ಮಾನ ಉಳಿಸಿಕೊಳ್ಳಲು ಕುರ್ಚಿಗಳಿಗಷ್ಟೇ ಅಲ್ಲ ಕುರ್ಚಿ ಮೇಲೆ ಕೂರುವವರಿಗೂ ಹಣ ಕೊಟ್ಟು

ಅಮಿತ್ ಶಾ ‘ಜನಸಂಕಲ್ಪ ಸಮಾವೇಶ’ ದಲ್ಲಿ ಜನರಿಗೆ ಹಣ ಹಂಚಿತೇ ಬಿಜೆಪಿ? ಟ್ವಿಟರ್ ನಲ್ಲಿ ಆರೋಪಿಸಿದ ಕಾಂಗ್ರೆಸ್ Read More »

ದಾಖಲೆ ಬರೆದ ಮಾಜಿ ಮುಖ್ಯಮಂತ್ರಿ ಎಚ್.ಡಿ‌ ಕುಮಾರಸ್ವಾಮಿ| ಬೃಹತ್ ಹಾರಗಳು ಏಷ್ಯಾ ಮತ್ತು ಇಂಡಿಯನ್ ಬುಕ್ ಆಪ್ ರೆಕಾರ್ಡ್ ಗೆ ದಾಖಲೆಯತ್ತ…!

ಸಮಗ್ರ ನ್ಯೂಸ್: ಕಳೆದ ನವೆಂಬರ್ 18 ರಿಂದ ರಾಜ್ಯಾದ್ಯಂತ ಪಂಚರತ್ನ ರಥಯಾತ್ರೆ ಕೈಗೊಂಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಹೊಸ ದಾಖಲೆಗೆ ಪಾತ್ರರಾಗಿದ್ದಾರೆ. ಪಂಚರತ್ನ ರಥಯಾತ್ರೆಯಲ್ಲಿ ರಾಜ್ಯದ ಜನರು ವಿವಿಧ ಬಗೆಯ ಬೃಹತ್ ಹಾರಗಳನ್ನು ಹಾಕಿ ಗೌರವಿಸಿದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿಗಳು ‘ ಏಷ್ಯಾ ಬುಕ್ ಆಫ್ ರೆಕಾರ್ಡ್ಸ್ ‘ ಹಾಗೂ ‘ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ‘ ದಾಖಲೆಗೆ ಪಾತ್ರರಾಗಿದ್ದಾರೆ. ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ನಿನ್ನೆ ಇಡೀ ದಿನ ಯಾತ್ರೆ ನಡೆಸಿ ಕಳೆದ

ದಾಖಲೆ ಬರೆದ ಮಾಜಿ ಮುಖ್ಯಮಂತ್ರಿ ಎಚ್.ಡಿ‌ ಕುಮಾರಸ್ವಾಮಿ| ಬೃಹತ್ ಹಾರಗಳು ಏಷ್ಯಾ ಮತ್ತು ಇಂಡಿಯನ್ ಬುಕ್ ಆಪ್ ರೆಕಾರ್ಡ್ ಗೆ ದಾಖಲೆಯತ್ತ…! Read More »